Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Raj B Shetty ಬಾಲಿವುಡ್‌ ಅಂಗಳದಲ್ಲಿ ಧೂಳ್‌ ಎಬ್ಬಿಸಿದ ರಾಜ್ ಬಿ ಶೆಟ್ಟಿ : ಪಿಂಜರಾ ಹಾಡಿಗೆ ಭರ್ಜರಿ ಸ್ಟೆಪ್‌ ಹಾಕಿದ ರಾಜ್, ವಿಡಿಯೋ ನೋಡಿ
ಕರ್ನಾಟಕದೇಶಪ್ರಮುಖಮನರಂಜನೆ

Raj B Shetty ಬಾಲಿವುಡ್‌ ಅಂಗಳದಲ್ಲಿ ಧೂಳ್‌ ಎಬ್ಬಿಸಿದ ರಾಜ್ ಬಿ ಶೆಟ್ಟಿ : ಪಿಂಜರಾ ಹಾಡಿಗೆ ಭರ್ಜರಿ ಸ್ಟೆಪ್‌ ಹಾಕಿದ ರಾಜ್, ವಿಡಿಯೋ ನೋಡಿ

Share
2 Min Read
SHARE

newsics.com/ನ್ಯೂಸಿಕ್ಸ್

ರಾಜ್‌ ಬಿ ಶೆಟ್ಟಿ ಅವರು ಕನ್ನಡ ಚಿತ್ರರಂಗದ ಅದ್ಭುತ ಕಲಾವಿದ. ಬಾಲಿವುಡ್‌ ಅಂಗಳದಲ್ಲಿ ಹೊಸ ಜರ್ನಿ ಶುರು ಮಾಡಿದ್ದಾರೆ. ‘ಬಂದರ್‌’ ಎಂಬ ವಿಶೇಷ ಸಿನಿಮಾದಲ್ಲಿ ಕಾಣಿಸಿಕೊಂಡಿರುವ ಇವರು, ‘ಪಿಂಜರಾ’ ಎಂಬ ವಿಶೇಷ ಹಾಡೊಂದಕ್ಕೆ ಭರ್ಜರಿ ಸ್ಟೆಪ್‌ ಹಾಕಿದ್ದಾರೆ.

ಸದ್ಯ ಈ ಹಾಡು ದೇಶಾದ್ಯಂತ ಸಿನಿ ರಸಿಕರ ಮನಗೆಲ್ಲುತ್ತಿದೆ. ಮ್ಯೂಜಿಕ್‌ ವೈಬ್‌ಗೆ ಯುವಜನತೆ ಕುಣಿದು ಕುಪ್ಪಳಿಸುತ್ತಿದ್ದಾರೆ.ನಿರ್ದೇಶಕ ಅನುರಾಗ್ ಕಶ್ಯಪ್ ನಿರ್ದೇಶಿಸಿರುವ ‘ಬಂದರ್’ ಚಿತ್ರದಲ್ಲಿ ರಾಜ್ ಬಿ. ಶೆಟ್ಟಿ ಮುಖ್ಯ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ‘ಗ್ಯಾಂಗ್ಸ್ ಆಫ್ ವಸೇಪುರ್’, ‘ದೇವ್ ಡಿ’, ‘ನೋ ಸ್ಮೋಕಿಂಗ್’ ಸೇರಿದಂತೆ ಅನೇಕ ಹಿಟ್ ಚಿತ್ರಗಳನ್ನು ನೀಡಿ ಹಿಂದಿ ಚಿತ್ರರಂಗದಲ್ಲಿ ತಮ್ಮದೇ ಆದ ಛಾಪು ಮೂಡಿಸಿರುವ ನಿರ್ದೇಶಕ ಕಶ್ಯಪ್ ಇದೀಗ ‘ಬಂದರ್’ ಮೂಲಕ ವಿಭಿನ್ನ ಥ್ರಿಲ್ಲರ್ ಸಿನಿಮಾವನ್ನು ಪರಿಚಯಿಸಲಿದ್ದಾರೆ.

ಇತ್ತೀಚೆಗಷ್ಟೇ ಬಿಡುಗಡೆಯಾದ ‘ಪಿಂಜರಾ’ ಹಾಡು ಪ್ರೇಕ್ಷಕರ ಗಮನ ಸೆಳೆದಿದೆ. ಜೈಲಿನ ಹಿನ್ನೆಲೆಯಲ್ಲೇ ಚಿತ್ರೀಕರಣಗೊಂಡಿರುವ ಈ ಹಾಡಿನ ಕೇಂದ್ರ ಬಿಂದುವೇ ರಾಜ್ ಬಿ. ಶೆಟ್ಟಿ. ಕೈದಿಗಳ ಗುಂಪಿನ ನಡುವೆ ಅವರ ಡ್ಯಾನ್ಸ್ ಇದೀಗ ಎಲ್ಲರ ಗಮನ ಸೆಳೆದಿದೆ.

ಇದೀಗ ರಾಜ್ ಬಿ ಶೆಟ್ಟಿ ಡ್ಯಾನ್ಸ್ ಸೋಷಿಯಲ್ ಮೀಡಿಯಾದಲ್ಲಿ ಸಂಚಲನ ಸೃಷ್ಟಿಸಿದೆ. ಅಮಿತ್ ತ್ರಿವೇದಿ ಅವರ ಮ್ಯೂಸಿಕ್ ಕಿಕ್ ಹಾಗೂ ಸುದೀಪ್ ಶರ್ಮಾ ಬರೆದಿರುವ ಈ ಹಾಡು ಈಗ ಎಲ್ಲರ ಗಮನ ಸೆಳೆದಿದೆ.

ಈ ಹಾಡನ್ನು ಪ್ರಸಿದ್ದ ಹಿಂದಿ ಗಾಯಕ ಅಮೀತ್‌ ತ್ರಿವೇದಿ ಅವರು ಕಂಪೋಸ್‌ ಮಾಡಿದ್ದಾರೆ. ಇವರು 2008ರಿಂದ ಚಿತ್ರರಂಗದಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಹಿಂದೆ ಭಾಷೆಯ ಗೀತೆ ಕೇಳುವವರಿಗೆ ಇವರ ಧ್ವನಿ ಬಹಳ ಚಿರಪರಿಚಿತ. ಇನ್ನು ಈ ಪಿಂಜರಾ ಹಾಡಿಗೆ ಸಾಹಿತ್ಯ ಬರೆದವರು ಸುದೀಪ್‌ ಶರ್ಮಾ. ಇವರ ಸಾಲುಗಳಿಗೆ ಜೀವ ತುಂಬಿದವರು ಅಮೀತ್‌ ತ್ರಿವೇದಿ.

ಸಂಗೀತ ಮತ್ತು ಸಾಹಿತ್ಯ ಬಹಳ ಕ್ಯಾಚಿಯಾಗಿದೆ. ಹಿಂದಿ ಭಾಷೆಯ ‘ಪಿಂಜರಾ’ ಎಂದರೇ ಕನ್ನಡದಲ್ಲಿ ‘ಪಂಜರ’ ಎಂದು ಅರ್ಥ. ಈ ಹಾಡಿನ ಸಾಹಿತ್ಯದಲ್ಲಿ ಬರುವ ಪ್ರತಿ ಸಾಲುಗಳು ಮನುಷ್ಯ ಹೇಗೆ ಬದುಕಿನ ಪ್ರತಿ ಹಂತದಲ್ಲೂ ತನ್ನನ್ನ ತಾನು ಖೈದಿ ಮಾಡಿಕೊಂಡಿದ್ದಾನೆ ಎಂಬ ಒಳಾರ್ಥಗಳನ್ನ ಒಳಗೊಂಡಿದೆ.

ಜಾತಿ ಪಂಜರ, ರಾಜಕಾರಣಿ ಮತ್ತು ಅವನು ಕೊಡುವ ನೋಟು ಪಂಜರ, ಪ್ರೀತಿ, ಮದುವೆ, ಪ್ರೀತಿಸಿದ ಹುಡುಗಿ, ಇಎಂಐನಲ್ಲಿ ತಗೊಂಡ ಮನೆ, ಕಟ್ಟುವ ಟ್ಯಾಕ್ಸ್‌, ಮೋಬೈಲ್‌, ಧರ್ಮ ಸೇರಿದಂತೆ ಪ್ರತಿಯೊಂದು ವಿಚಾರವನ್ನ ಪಂಜರ ಅಂದ್ರೆ ಸೆರೆವಾಸ ಎಂದು ಹೇಳಲಾಗಿದೆ. ಮ್ಯೂಸಿಕ್‌ ಕಂಪೋಸಿಶನ್ ಸಖತ್ ಆಗಿದ್ದು, ವೀಕ್ಷಕರ ಕಡೆಯಿಂದ ಅದ್ಭುತ ರೆಸ್ಪಾನ್ಸ್ ಬರುತ್ತಿದೆ. ಸಿನಿಮಾ ಪಕ್ಕಾ ಬ್ಲಾಕ್‌ಬಾಸ್ಟರ್‌ ಹಿಟ್‌ ಎನ್ನುತ್ತಿದ್ದಾರೆ ಅಭಿಮಾನಿಗಳು, ಅಷ್ಟರ ಮಟ್ಟಿಗೆ ಹಾಡು ಅಲೆ ಸೃಷ್ಟಿಸಿದೆ. ಇದೇ ಹಾಡಿನಲ್ಲಿ ರಾಜ್‌ ಬಿ ಶೆಟ್ಟಿ ಅವರ ಜೊತೆಗೆ ಕನ್ನಡದ ಮತ್ತೋರ್ವ ಅದ್ಭುತ ಪ್ರತಿಭೆ ನಟ, ನಿರ್ದೇಶಕ ನಟೇಶ್ ಹೆಗ್ಡೆ ಹೆಜ್ಜೆ ಹಾಕಿದ್ದಾರೆ.

https://www.instagram.com/reel/DY4c39qz_Xb/?igsh=MWg3MzNud2x0MngwMA==

 

Siddaramaiah ನಾನು ಮಾತ್ರವಲ್ಲ ನನ್ನ ಕುಟುಂಬ ಕೂಡಾ ರಾಜಕೀಯ ದ್ವೇಷಕ್ಕೆ ಬಲಿಯಾಗಿದೆ : ರಾಜೀನಾಮೆ ಬಳಿಕ ಸಿದ್ದರಾಮಯ್ಯ ಕಣ್ಣೀರಿನ ಮಾತು!

https://www.instagram.com/reel/DY4c39qz_Xb/?igsh=MWg3MzNud2x0MngwMA==

TAGGED:Raj B Shetty created a stir in the Bollywood arena: Raj gave a great performance in the song Pinjara
Share This Article
Facebook Twitter Copy Link Print
Previous Article Siddaramaiah ನಾನು ಮಾತ್ರವಲ್ಲ ನನ್ನ ಕುಟುಂಬ ಕೂಡಾ ರಾಜಕೀಯ ದ್ವೇಷಕ್ಕೆ ಬಲಿಯಾಗಿದೆ : ರಾಜೀನಾಮೆ ಬಳಿಕ ಸಿದ್ದರಾಮಯ್ಯ ಕಣ್ಣೀರಿನ ಮಾತು!
Next Article ಡಿಕೆ ಶಿವಕುಮಾರ್​​ ಪಟ್ಟಾಭಿಷೇಕಕ್ಕೆ ಅಜ್ಜಯ್ಯನ ಮುಹೂರ್ತ ಫಿಕ್ಸ್!

Popular Posts

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read

You Might Also Like

ಕರ್ನಾಟಕಪ್ರಮುಖ

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read
ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read
ಕರ್ನಾಟಕಪ್ರಮುಖ

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?