Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಡಿಕೆಶಿ ಸರಳವಾಗಿ ಪ್ರಮಾಣವಚನ ಸ್ವೀಕಾರ ಮಾಡುತ್ತಿರುವುದ್ಯಾಕೆ?
ಕರ್ನಾಟಕಪ್ರಮುಖ

ಡಿಕೆಶಿ ಸರಳವಾಗಿ ಪ್ರಮಾಣವಚನ ಸ್ವೀಕಾರ ಮಾಡುತ್ತಿರುವುದ್ಯಾಕೆ?

Share
1 Min Read
SHARE

newsics.com/ನ್ಯೂಸಿಕ್ಸ್

ಹಲವು ಗೊಂದಲಗಳ ನಡುವೆ ಕೊನೆಗೂ ಕರ್ನಾಟಕದ ನೂತನ ಸಿಎಂ ಪಟ್ಟಾಭಿಷೇಕಕ್ಕೆ ಮುಹೂರ್ತ ಫಿಕ್ಸ್‌ ಆಗಿದೆ. ಬುಧವಾರ ಅಂದರೆ ಜೂನ್ 3ರಂದು ಸಂಜೆ  ಡಿಕೆ ಶಿವಕುಮಾರ್‌ ಅವರು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ಡಿಕೆ ಶಿವಕುಮಾರ್ ಅವರು ಇದೇ ಮೊದಲ ಬಾರಿಗೆ ಸಿಎಂ ಆಗುತ್ತಿದ್ದರೂ ಸಹ ಯಾವುದೇ ಆಡಂಬರವಿಲ್ಲದೇ ಲೋಕಭವನದಲ್ಲಿ (ರಾಜಭವನ) ಸರಳವಾದ ಕಾರ್ಯಕ್ರಮದಲ್ಲಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಈ ಬಗ್ಗೆ ಕೆಪಿಸಿಸಿ ಕಾರ್ಯಧ್ಯಕ್ಷ ಮತ್ತು ರಾಜ್ಯಸಭಾ ಸದಸ್ಯ ಜಿ.ಸಿ.ಚಂದ್ರಶೇಖರ್ ಅವರು ಸುದ್ದಿಗೋಷ್ಠಿ ನಡೆಸಿ ಅಧಿಕೃತವಾಗಿ ಘೋಷಣೆ ಮಾಡಿದ್ದಾರೆ.

ಲೋಕಸಭವನದಲ್ಲಿ ಸರಳ ಕಾರ್ಯಕ್ರಮ

ಇನ್ನು ವಿಧಾನಸೌಧದ ಮೆಟ್ಟಿಲುಗಳ ಮೇಲೆ ಪ್ರಮಾಣವಚನ ಸ್ವೀಕರಿಸಲು ಡಿಕೆ ಶಿವಕುಮಾರ್ ನಿರ್ಧರಿಸಿದ್ದರು. ಆದ್ರೆ, ಹೈಕಮಾಂಡ್ ಸೂಚನೆ ಮೇರೆಗೆ ಜೂನ್ 3ರಂದು ಸರಳವಾಗಿ ಲೋಕಭವನದ ಗ್ಲಾಸ್ ಹೌಸ್ ನಲ್ಲಿ ಪ್ರಮಾಣವಚನ ಸ್ವೀಕರಿಸಲು ನಿರ್ಧಾರವಾಗಿದೆ. ಸಾರ್ವಜನಿಕವಾಗಿ ತೊಂದರೆ ಆಗಬಾರದು ಎನ್ನುವ ದೃಷ್ಠಿಯಿಂದ ಆಡಂಬರದ ಕಾರ್ಯಕ್ರಮ ಬೇಡ ಎಂದು ತೀರ್ಮಾನಿಸಲಾಗಿದೆ.

ಡಿಕೆ ಶಿವಕುಮಾರ್ ಅವರು ಇದೇ ಮೊದಲ ಬಾರಿಗೆ ಸಿಎಂ ಆಗುತ್ತಿರುವುದರಿಂದ ಅದ್ಧೂರಿಯಾಗಿ ಕಾರ್ಯಕ್ರಮ ಮಾಡಲು ಆಪ್ತರು ನಿರ್ಧರಿಸಿದ್ದರು. ಹೀಗಾಗಿ ವಿಧಾನಸೌಧದ ಮೆಟ್ಟಿಲುಗಳ ಮೇಲೆ ಸಾವಿರಾರು ಜನರ ಸಮ್ಮುಖದಲ್ಲಿ ಪ್ರಮಾಣವಚನ ಸ್ವೀಕರಿಸಲು ತೀರ್ಮಾನಿಸಲಾಗಿದ್ದು, ಇದಕ್ಕೆ ಸಕಲ ಸಿದ್ಧತೆಗಳು ಸಹ ನಡೆದಿದ್ದವು. ಆದ್ರೆ, ಕೊನೆ ಕ್ಷಣದಲ್ಲಿ ಹೈಕಮಾಂಡ್ ಆಡಂಬರಕ್ಕೆ ಬ್ರೇಕ್ ಹಾಕಿದ್ದು, ಸರಳವಾಗಿ ಪ್ರಮಾಣವಚನ ಸ್ವೀಕರಿಸಲು ಸೂಚಿಸಿದೆ. ತೈಲ ಬೆಲ ಏರಿಕೆ ಹಾಗೂ ವೀಕೆಂಡ್ ಆಗಿರುವುದರಿಂದ ಸಹಸ್ರಾರು ಜನ ಸೇರುವುದರಿಂದ ಟ್ರಾಫಿಕ್ ಜಾಮ್ ಉಂಟಾಗುವ ಸಾಧ್ಯೆತೆಗಳಿವೆ. ಇದರಿಂದ ಜನರಿಗೆ ತೊಂದರೆಯಾಗುವುದು ಬೇಡ. ದೊಡ್ಡ ಪ್ರಮಾಣದಲ್ಲಿ ಕಾರ್ಯಕ್ರಮ ಬೇಡ ಎಂದು ಸೂಚಿಸಲಾಗಿದೆ. ಅದರಂತೆ ಸರಳವಾಗಿ ಲೋಕಭವನದ ಗ್ಲಾಸ್ ಹೌಸ್​​ನಲ್ಲಿ ಅಧಿಕಾರ ಸ್ವೀಕಾರ ಸಮಾರಂಭ ನಡೆಯಲಿದೆ.

Siddaramaiah ಸಿಎಂ ಸ್ಥಾನ ತೊರೆದ ಬೆನ್ನಲ್ಲೇ ಸಿದ್ದರಾಮಯ್ಯಗೆ ಹಿನ್ನಡೆ ಆಯ್ತಾ?

TAGGED:Why are you simply taking the oath?
Share This Article
Facebook Twitter Copy Link Print
Previous Article Siddaramaiah ಸಿಎಂ ಸ್ಥಾನ ತೊರೆದ ಬೆನ್ನಲ್ಲೇ ಸಿದ್ದರಾಮಯ್ಯಗೆ ಹಿನ್ನಡೆ ಆಯ್ತಾ?
Next Article ಡಿಕೆಶಿ ಕ್ಯಾಬಿನೆಟ್‌ನ 14 ಸಂಭಾವ್ಯ ಸಚಿವರು ಇವರೇ ನೋಡಿ!

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?