Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಅಮೆರಿಕಾಗೆ ಅಗತ್ಯವಾದರೆ ಯುದ್ಧ ಪುನರಾರಂಭ: ಮುಂದುವರಿದ ಅನಿಶ್ಚಿತತೆ
ದೇಶಪ್ರಮುಖವಿದೇಶ

ಅಮೆರಿಕಾಗೆ ಅಗತ್ಯವಾದರೆ ಯುದ್ಧ ಪುನರಾರಂಭ: ಮುಂದುವರಿದ ಅನಿಶ್ಚಿತತೆ

Share
1 Min Read
SHARE

newsics.com/ನ್ಯೂಸಿಕ್ಸ್

ವಾಷಿಂಗ್ಟನ್‌: ಇರಾನ್‌-ಅಮೆರಿಕ ಒಪ್ಪಂದ ವಿಷಯದಲ್ಲಿ ಅನಿಶ್ಚಿತತೆ ಮುಂದುವರಿದಿರುವ ಕಾರಣ, ಅಸಮಾಧಾನ ವ್ಯಕ್ತಪಡಿಸಿರುವ ಟ್ರಂಪ್‌, ‘ಇರಾನ್‌ ಎಂದಿಗೂ ಅಣ್ವಸ್ತ್ರ ಅಭಿವೃದ್ಧಿಪಡಿಸಬಾರದು, ಶಾಂತಿ ಒಪ್ಪಂದವು ತಾನು ನಿಗದಿಪಡಿಸುವ ಕೆಂಪು ರೇಖೆಯೊಳಗೆ ಇರಬೇಕು’ ಎಂದು ಹೇಳಿದ್ದಾರೆ.

ಈ ನಡುವೆ, ಇರಾನ್‌ ಜತೆಗೆ ಅಂತಿಮ ಒಪ್ಪಂದ ಮಾಡಿಕೊಳ್ಳುವ ವಿಷಯವಾಗಿ ಅಮೆರಿಕವು ತೀರಾ ಹತ್ತಿರದಲ್ಲಿದೆ ಎಂದು ಶ್ವೇತಭವನದ ಪ್ರಕಟಣೆ ತಿಳಿಸಿದೆ. ಇನ್ನೊಂದೆಡೆ ಅಮೆರಿಕದ ಜತೆಗೆ ಅಂತಿಮ ಒಪ್ಪಂದಕ್ಕೆ ನಾವು ಒಪ್ಪಿಕೊಂಡಿಲ್ಲ’ ಎಂದು ಇರಾನ್‌ ಹೇಳಿದೆ.

ಇಸ್ರೇಲ್‌ ಪಡೆಗಳು ಹಿಜ್ಬುಲ್ಲಾ ಬಂಡುಕೋರರನ್ನು ಗುರಿಯಾಗಿಸಿ ಲೆಬನಾನ್‌ ಮೇಲೆ ದಾಳಿ ನಡೆಸುವುದನ್ನು ಮುಂದುವರಿಸಿದೆ. ಇಸ್ರೇಲ್‌ – ಲೆಬನಾನ್‌ ನಡುವೆ ಏಪ್ರಿಲ್‌ 17ರಿಂದ ಕದನ ವಿರಾಮ ಜಾರಿಯಲ್ಲಿದೆ. ಆದರೆ ಕದನ ವಿರಾಮ ಉಲ್ಲಂಘಿಸಿ ಇಸ್ರೇಲ್‌ ಪಡೆ ದಾಳಿ ನಡೆಸುತ್ತಿದೆ ಎಂದು ಲೆಬನಾನ್‌ ಆರೋಪಿಸಿದೆ. ಉಭಯ ದೇಶಗಳ ನಡುವೆ ನಾಲ್ಕನೆಯ ಸುತ್ತಿನ ನೇರ ಮಾತುಕತೆಯು ಮುಂದಿನ ವಾರ ವಾಷಿಂಗ್ಟನ್‌ನಲ್ಲಿ ನಡೆಯಲಿದೆ.

ತುಂಗಭದ್ರಾ ನದಿಯಲ್ಲಿ ಈಜಲು ತೆರಳಿದ್ದ ಐವರು ನೀರುಪಾಲು

TAGGED:America will resume war if necessary: ​​Continued uncertainty
Share This Article
Facebook Twitter Copy Link Print
Previous Article ತುಂಗಭದ್ರಾ ನದಿಯಲ್ಲಿ ಈಜಲು ತೆರಳಿದ್ದ ಐವರು ನೀರುಪಾಲು
Next Article ಪ್ರಮಾಣವಚನಕ್ಕೂ ಮುನ್ನವೇ ಡಿಕೆ ಶಿವಕುಮಾರ್​​​ ನಿವಾಸಕ್ಕೆ ಭದ್ರತೆ: ಮೆಟಲ್ ಡಿಟೆಕ್ಟರ್‌ ಅಳವಡಿಕೆ

Popular Posts

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read

ಇಬ್ಬರು ಪುಟ್ಟ ಮಕ್ಕಳನ್ನು ನೇಣು ಬಿಗಿದು ಹತ್ಯೆಗೈದು ತಾಯಿ ಆತ್ಮಹತ್ಯೆಗೆ ಯತ್ನ

1 Min Read

ಧಾರವಾಡ ಜೈಲು ಅಧಿಕಾರಿ ಆತ್ಮಹತ್ಯೆ: ಡಿಜಿಪಿ ಅಲೋಕ್ ಕುಮಾರ್ ಕಾರಣ ಎಂದು ಆರೋಪ

1 Min Read

ಆಪರೇಷನ್​ಗೆ ದುಡ್ಡು ಕೊಟ್ಟಿಲ್ಲವೆಂದು ಬಾಲಕಿಯ ಕಾಲನ್ನೇ ಮುರಿದ ವೈದ್ಯರು?

1 Min Read

You Might Also Like

ಕರ್ನಾಟಕಪ್ರಮುಖಮನರಂಜನೆ

ಮದುವೆ ಮಾಡಲ್ಲ, ನಾನು ಮಗಳಿಗೆ ಮದುವೆ ಮಾಡಿ ಕಳಿಸುವುದೇ ಇಲ್ಲ : ಸಾನ್ವಿ ಮದುವೆ ಬಗ್ಗೆ ಪ್ರಿಯಾ ಸುದೀಪ್ ಭಾವುಕ

1 Min Read
ಕರ್ನಾಟಕಪ್ರಮುಖ

6 ವರ್ಷದ ಬಾಲಕಿ ಕೊಲೆ ಕೇಸ್ : ಸತ್ತ ಮಗುವಿಗೆ ಸ್ನಾನ ಮಾಡಿಸಿ ರೆಡಿ ಮಾಡಿ ಆಸ್ಪತ್ರೆಗೆ ಕರೆದೋಯ್ದಿದ್ದ ತಾಯಿ, ಪ್ರಿಯಕರ

1 Min Read
ಕರ್ನಾಟಕದೇಶಪ್ರಮುಖ

ರೋಹಿಣಿ ಸಿಂಧೂರಿ- ರೂಪಾ ಮೌದ್ಗಿಲ್ ಜಗಳ ಅಂತ್ಯಕ್ಕೆ ಸುಪ್ರೀಂ ಕೋರ್ಟ್ ಮಹತ್ವದ ಸಲಹೆ

1 Min Read
ಕರ್ನಾಟಕಪ್ರಮುಖ

ನಾಪತ್ತೆಯಾಗಿದ್ದ ಕಾಲೇಜು ವಿದ್ಯಾರ್ಥಿನಿಯ ಮೃತದೇಹ ಪತ್ತೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?