Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪಂಚಾಂಗ > ಈ ದಿನ > ASTRO ಇಂದು ಸಿದ್ಧಿ ಯೋಗ, ಶಿವ ಯೋಗ: ಈ ಏಳು ರಾಶಿಗಳ ಜನರಿಗೆ ಧನಪ್ರಾಪ್ತಿ
ಪಂಚಾಂಗಈ ದಿನಜ್ಯೋತಿಷ್ಯದಿನ ಭವಿಷ್ಯಪ್ರಮುಖ

ASTRO ಇಂದು ಸಿದ್ಧಿ ಯೋಗ, ಶಿವ ಯೋಗ: ಈ ಏಳು ರಾಶಿಗಳ ಜನರಿಗೆ ಧನಪ್ರಾಪ್ತಿ

Share
4 Min Read
SHARE

newsics.com/ನ್ಯೂಸಿಕ್ಸ್

ಮೇ 31, ಭಾನುವಾರ. ಇಂದು ಸಿದ್ಧಿ ಯೋಗ, ಶಿವ ಯೋಗದ ಜತೆಗೆ ಅನೇಕ ಶುಭ ಯೋಗಗಳು ಸೃಷ್ಟಿಯಾಗಿವೆ. ಇದು ಈ ದಿನದ ಮಹತ್ವವನ್ನು ಹೆಚ್ಚಿಸಿದೆ. ಭಾನುವಾರ ರೂಪುಗೊಳ್ಳುವ ಈ ಶುಭ ಯೋಗಗಳ ಪ್ರಭಾವವನ್ನು ಕೆಲವು ರಾಶಿಗಳ ಮೇಲೆ ಕಾಣಬಹುದು.

ಜ್ಯೋತಿಷ್ಯದ ಪ್ರಕಾರ, ಈ ದಿನದಂದು ರೂಪುಗೊಳ್ಳುವ ಶುಭ ಯೋಗದಿಂದ ಕೆಲವು ರಾಶಿಗೆ ಸೇರಿದ ಜನರು ಹೆಚ್ಚಿನ ಪ್ರಯೋಜನ ಪಡೆಯುವರು.

Vastu Tips ಮನೆಯ ದಕ್ಷಿಣ ದಿಕ್ಕಿನಲ್ಲಿ ಈ ವಸ್ತು ಇಟ್ರೆ ದರಿದ್ರ ವಕ್ಕರಿಸುತ್ತೆ

ಮೇಷ ರಾಶಿಗೆ ಸೇರಿದ ಜನರಿಗೆ ಈ ದಿನ ಬಹಳಷ್ಟು ಶುಭವಾಗಿರುವುದು. ವ್ಯಾಪಾರ, ವ್ಯವಹಾರಕ್ಕೆ ಸಂಬಂಧಿಸಿದಂತೆ ಮೇಷ ರಾಶಿಗೆ ಸೇರಿದ ಜನರು ದೊಡ್ಡ ಅವಕಾಶಗಳನ್ನು ಗಳಿಸುವ ಸಂಭವ ಸಾಕಷ್ಟು ಹೆಚ್ಚಾಗಿರುವುದು. ಶುಭ ಯೋಗಗಳ ಪ್ರಭಾವದಿಂದಾಗಿ ಮೇಷ ರಾಶಿಗೆ ಸೇರಿದ ಜನರು ತಮ್ಮ ಕಳೆದುಹೋದ ಹಣವನ್ನು ವಾಪಸ್ಸು ಪಡೆಯುವ ಸಂಭವ ಸಾಕಷ್ಟು ಹೆಚ್ಚಾಗಿರುವುದು. ಇದರಿಂದಾಗಿ ನಿಮ್ಮ ಆರ್ಥಿಕ ಸ್ಥಿತಿ ಬಹಳಷ್ಟು ಬಲಗೊಳ್ಳಲಿದೆ.
ನ್ಯಾಯಾಲಯಕ್ಕೆ ಸಂಬಂಧಿಸಿದಂತಹ ಪ್ರಕರಣದಲ್ಲಿ ಸಿಲುಕಿರುವ ಮೇಷ ರಾಶಿ ಸೇರಿದ ಜನರಿಗೆ ಸ್ನೇಹಿತರ ಸಹಾಯದಿಂದ ಪರಿಹಾರ ದೊರಕುವ ಸಂಭವ ಕೂಡ ಬಹಳ ಹೆಚ್ಚಾಗಿರುವುದು. ಮೇಷ ರಾಶಿಗೆ ಸೇರಿದ ಜನರು ತಮ್ಮ ಸಹೋದರ, ಸಹೋದರಿಯರೊಂದಿಗೆ ಮಧುರವಾದ ಸಂಬಂಧ ಹೊಂದಲು ಸಾಧ್ಯವಾಗುವುದು. ಹಾಗೆ ನಿಮ್ಮ ಆರೋಗ್ಯದಲ್ಲಿ ಬಹಳಷ್ಟು ಸುಧಾರಣೆ ಕೂಡ ಸಾಧ್ಯವಾಗಲಿದೆ.

ವೃಷಭ ರಾಶಿಗೆ ಸೇರಿದ ಜನರಿಗೆ ಇಂದು ಅದೃಷ್ಟದ ಸಂಪೂರ್ಣ ಬೆಂಬಲವು ಪ್ರತಿ ಹೆಜ್ಜೆಯಲ್ಲೂ ದೊರಕುವುದು. ರವಿವಾರದ ದಿನ ಬಹಳ ಸಮಯದಿಂದ ಅಪೂರ್ಣಗೊಂಡಂತಹ ನಿಮ್ಮ ಕೆಲಸಗಳನ್ನು ಪೂರ್ಣಗೊಳಿಸಲು ಸಾಧ್ಯವಾಗುವುದು. ಜತೆಗೆ ಸೂರ್ಯ ದೇವನ ವಿಶೇಷ ಅನುಗ್ರಹದಿಂದಾಗಿ ವೃಷಭ ರಾಶಿಗೆ ಸೇರಿದ ಜನರು ತಮ್ಮ ಕಳೆದು ಹೋದ ಹಣವನ್ನು ವಾಪಸ್ಸು ಪಡೆಯುವ ಯೋಗ ಕೂಡ ನಿರ್ಮಾಣಗೊಳ್ಳುವುದು.
ವೃತ್ತಿ, ವ್ಯವಹಾರಕ್ಕೆ ಸಂಬಂಧಿಸಿದಂತೆ ವೃಷಭ ರಾಶಿಗೆ ಸೇರಿದ ಜನರಿಗೆ ದೊಡ್ಡ ವ್ಯಾಪಾರ, ವ್ಯವಹಾರಕ್ಕೆ ಸಂಬಂಧಿಸಿದಂತೆ ಸಾಕಷ್ಟು ಉತ್ತಮ ಅವಕಾಶಗಳ ಪ್ರಾಪ್ತಿಯಾಗುವ ಸಾಧ್ಯತೆ ಹೆಚ್ಚಾಗಿರುವುದು. ಹಾಗೆ ವೃಷಭ ರಾಶಿಗೆ ಸೇರಿದ ಜನರ ಆರ್ಥಿಕ ಸ್ಥಿತಿಯು ಮೊದಲಿಗಿಂತಲೂ ಸಾಕಷ್ಟು ಬಲಶಾಲಿಯಾಗಿರುವುದು.

ಸಿಂಹ ರಾಶಿಗೆ ಸೇರಿದ ಜನರಿಗೆ ಈ ಭಾನುವಾರ  ಸಾಕಷ್ಟು ಅನುಕೂಲಕರವಾಗಿರುವುದು.  ಸ್ನೇಹಿತರೊಂದಿಗೆ ಸೇರಿ ಹೊಸ ವ್ಯಾಪಾರ, ವ್ಯವಹಾರವನ್ನು ಶುರು ಮಾಡಲು ಯೋಜನೆಗಳನ್ನು ರೂಪಿಸುವಿರಿ. ಬಹಳ ಸಮಯದಿಂದ ಹೊಸ ವಾಹನವನ್ನು ಖರೀದಿಸಬೇಕೆಂಬ ಆಸೆಯನ್ನು ಹೊಂದಿರುವ ಸಿಂಹ ರಾಶಿಗೆ ಸೇರಿದ ಜನರಿಗೆ ನಿಮ್ಮ ಆಸೆ ಈಡೇರುವ ಯೋಗವಿದೆ. ಕೆಲಸವನ್ನು ಮಾಡುವ ಜನರು ಉನ್ನತ ಪದವಿಯನ್ನು ಪಡೆಯುವ ಯೋಗ ನಿರ್ಮಾಣಗೊಳ್ಳುವುದು.
ಜೊತೆಗೆ ವಿವಾಹಿತ ಸಿಂಹ ರಾಶಿಗೆ ಸೇರಿದ ಜನರು ತಮ್ಮ ಪ್ರೇಮ ಜೀವನದಲ್ಲಿ ಪ್ರೀತಿ ಹಾಗೂ ಹೊಸ ಸ್ನೇಹಿತರ ಆಗಮನವನ್ನು ಹೊಂದುವ ಸಂಭವವು ಹೆಚ್ಚಾಗಿರುವುದು. ಸಿಂಹ ರಾಶಿಗೆ ಸೇರಿದ ಜನರ ಅದೃಷ್ಟವೇ ಬದಲಾಗುವ ಯೋಗವಿದೆ. ಕೆಲಸಕ್ಕೆ ಸಂಬಂಧಿಸಿದಂತೆ ಸಿಂಹ ರಾಶಿಗೆ ಸೇರಿದ ಜನರು ಎಲ್ಲರ ಹೊಗಳಿಕೆಯನ್ನು ಪಡೆಯುವರು. ಹಾಗೆ ನಿಮಗೆ ಬಡ್ತಿ ಅಥವಾ ಸಂಬಳದಲ್ಲಿ ಹೆಚ್ಚಳವಾಗುವ ಸಾಧ್ಯತೆಯೂ ಕೂಡ ಸಾಕಷ್ಟು ಹೆಚ್ಚಾಗಿರುವುದು. ಪಿತ್ರಾರ್ಜಿತ ಸಂಪತ್ತಿಗೆ ಸಂಬಂಧಿಸಿದ ಹಳೆಯ ವಿವಾದಗಳೆಲ್ಲವೂ ಬಗೆಹರಿಯುವುದು. ಹಾಗೆ ಹೊಸ ಕೆಲಸ ದೊರಕುವ ಸಂಭವ ಕೂಡ ಸಾಕಷ್ಟು ಹೆಚ್ಚಾಗಿರುವುದು.

ವೃಶ್ಚಿಕ ರಾಶಿಗೆ ಸೇರಿದ ಜನರಿಗೆ ಈ ದಿನ ಸೂರ್ಯದೇವನ ಕೃಪೆಯಿಂದಾಗಿ ಬಹಳಷ್ಟು ಅದೃಷ್ಟ ಶಾಲಿಯಾಗಿರುವುದು. ನಿಮ್ಮ ಜೀವನದಲ್ಲಿ ಅತ್ಯುತ್ತಮ ಅವಕಾಶಗಳ ಪ್ರಾಪ್ತಿಯಾಗುವ ಸಂಭವವಿದೆ. ಹಾಗೆ ಶುಭ ಯೋಗಗಳ ನಿರ್ಮಾಣದಿಂದಾಗಿ ವೃಶ್ಚಿಕ ರಾಶಿಗೆ ಸೇರಿದ ಜನರ ನಾಯಕತ್ವದ ಸಾಮರ್ಥ್ಯವು ಸಾಕಷ್ಟು ಬಲಗೊಳ್ಳುವುದು.
ಈ ಅವಧಿಯಲ್ಲಿ ವೃಶ್ಚಿಕ ರಾಶಿಗೆ ಸೇರಿದ ಜನರು ಯಾವುದೇ ನಿರ್ಧಾರವನ್ನು ತೆಗೆದುಕೊಂಡರೂ, ಅದರಲ್ಲಿ ಯಶಸ್ಸನ್ನು ಗಳಿಸುವಿರಿ. ಹೂಡಿಕೆಗೆ ಸಂಬಂಧಿಸಿದಂತೆ ವೃಶ್ಚಿಕ ರಾಶಿಗೆ ಸೇರಿದ ಜನರು ಅಪಾರ ಲಾಭವನ್ನು ಗಳಿಸುವ ಸಂಭವವಿದೆ. ಲಕ್ಷ್ಮಿ ದೇವಿಯ ವಿಶೇಷ ಕೃಪೆಯು ವೃಶ್ಚಿಕ ರಾಶಿಗೆ ಸೇರಿದ ಜನರ ಮೇಲೆ ಇರುವುದರಿಂದ ನಿಮ್ಮ ಅಪೂರ್ಣ ಕೆಲಸಗಳು ಪೂರ್ಣಗೊಳ್ಳುವುದು.

ಮಕರ ರಾಶಿಗೆ ಸೇರಿದ ಜನರಿಗೆ ಭಾನುವಾರ ಶುಭ ಯೋಗಗಳ ಪ್ರಭಾವದಿಂದಾಗಿ ಸಾಕಷ್ಟು ಸಕಾರಾತ್ಮಕ ಫಲಿತಾಂಶಗಳು ದೊರಕುವುದು. ಮನೆಯ ಯಾವುದಾದರೂ ಸದಸ್ಯರು ಕೆಲಸಕ್ಕೆ ಸಂಬಂಧಿಸಿದಂತೆ ಹೊರಗೆ ತರಳಬೇಕಾಗಿ ಬರಬಹುದು. ಹಾಗೆ ಮಕರ ರಾಶಿಗೆ ಸೇರಿದ ಜನರು ತಮ್ಮ ಸ್ನೇಹಿತರೊಂದಿಗೆ ಯಾವುದಾದರೂ ಧಾರ್ಮಿಕ ಯಾತ್ರೆಗೆ ಪ್ರಯಾಣಿಸುವ ಬಗ್ಗೆ ಯೋಜನೆಯನ್ನು ರೂಪಿಸುವರು.
ನ್ಯಾಯಾಲಯಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಸಿಲುಕಿರುವ ಮಕರ ರಾಶಿಗೆ ಸೇರಿದ ಜನರ ಪರಿಸ್ಥಿತಿಯು  ಉತ್ತಮವಾಗಿರುವ ಸಂಭವವಿದೆ. ಸ್ಪರ್ಧಾತ್ಮಕ ಪರೀಕ್ಷೆಗೆ ತಯಾರಿಯನ್ನು ನಡೆಸುತ್ತಿರುವ ಮಕರ ರಾಶಿಗೆ ಸೇರಿದ ಜನರು ತಮ್ಮ ಕಠಿಣ ಪರಿಶ್ರಮಕ್ಕೆ ಅತ್ಯುತ್ತಮವಾದ ಫಲವನ್ನು ಪಡೆಯುವ ಯೋಗವು ಕೂಡ ನಿರ್ಮಾಣಗೊಳ್ಳುವುದು.

ಕುಂಭ ರಾಶಿಗೆ ಸೇರಿದ ಜನರಿಗೆ ರವಿವಾರದ ದಿನ ಶುಭ ಯೋಗಗಳ ಪ್ರಭಾವದಿಂದಾಗಿ ವೃತ್ತಿ ಜೀವನಕ್ಕೆ ಸಂಬಂಧಿಸಿದಂತೆ ಸಾಕಷ್ಟು ಪ್ರಗತಿಯನ್ನು ಗಳಿಸಲು ಸಾಧ್ಯವಾಗುವುದು. ಹಾಗೆ ಕುಂಭ ರಾಶಿಗೆ ಸೇರಿದ ಜನರು ಹಠಾತ್ ಆರ್ಥಿಕ ಲಾಭವನ್ನು ಗಳಿಸುವ ಸಾಧ್ಯತೆಯೂ ಕೂಡ ಸಾಕಷ್ಟು ಹೆಚ್ಚಾಗಿರುವುದು. ವಿದೇಶಕ್ಕೆ ಸಂಬಂಧಿಸಿದ ವ್ಯಾಪಾರ, ವ್ಯವಹಾರವನ್ನು ಮಾಡುತ್ತಿರುವ ಕುಂಭ ರಾಶಿಗೆ ಸೇರಿದ ಜನರು ಉತ್ತಮ ಲಾಭ ಗಳಿಸಲು ಸಾಧ್ಯವಾಗಲಿದೆ.
ಹಾಗೆ ಕುಂಭ ರಾಶಿಗೆ ಸೇರಿದ ಜನರು ಹೊಸ ಆದಾಯದ ಮಾರ್ಗಗಳನ್ನು ಪಡೆಯುವ ಸಾಧ್ಯತೆಯೂ ಕೂಡ ಬಹಳಷ್ಟು ಹೆಚ್ಚಾಗಲಿದೆ. ಇದರೊಂದಿಗೆ ರವಿವಾರದ ದಿನ ಕುಂಭ ರಾಶಿಗೆ ಸೇರಿದ ಜನರು ತಮ್ಮ ಬ್ಯಾಂಕ್ ಬ್ಯಾಲೆನ್ಸ್ ನಲ್ಲಿ ಅತ್ಯಂತ ಹೆಚ್ಚಿನ ಹೆಚ್ಚಳವನ್ನು ಹೊಂದುವ ಸಾಧ್ಯತೆಯೂ ಕೂಡ ಸಾಕಷ್ಟು ಹೆಚ್ಚಾಗಿರುವುದು.

ಮೀನ ರಾಶಿಗೆ ಸೇರಿದ ಜನರಿಗೆ ಇಂದು ಬಹಳ ಉತ್ತಮವಾಗಿರುವುದು. ಮನೆಯಲ್ಲಿ ವಿದೇಶಕ್ಕೆ ಸಂಬಂಧಿಸಿದಂತೆ ಶುಭ ಸುದ್ದಿ ಅಥವಾ ಅತಿಥಿಗಳ ಆಗಮನವಾಗುವ ಯೋಗವು ಲಭಿಸುವುದು. ವ್ಯಾಪಾರ, ವ್ಯವಹಾರವನ್ನು ಮಾಡುವ ಮೀನ ರಾಶಿಗೆ ಸೇರಿದ ಜನರು ಯಾರ ಮೇಲೆಯೂ ಸರಿಯಾಗಿ ಯೋಚಿಸದೆ ನಂಬಿಕೆಯನ್ನು ಹೊಂದದೆ ಇರುವುದು ಉತ್ತಮ, ಇಲ್ಲದಿದ್ದರೆ ಭಾರೀ ನಷ್ಟ ಉಂಟಾಗಬಹುದು‌. ಗಂಡನ ಮನೆಯವರಿಗೆ ಸಂಬಂಧಿಸಿದಂತೆ ಮೀನ ರಾಶಿಗೆ ಸೇರಿದ ಜನರು ಯಾವುದಾದರೂ ಉಡುಗೊರೆ ಅಥವಾ ಅವರ ಸಂಪೂರ್ಣ ಬೆಂಬಲವನ್ನು ಪಡೆಯುವ ಯೋಗವಿದೆ.
ಕೆಲಸದ ಸ್ಥಳದಲ್ಲಿ ಮೀನ ರಾಶಿಗೆ ಸೇರಿದ ಜನರುಅದೃಷ್ಟದ ಸಹಾಯವನ್ನು ಪಡೆಯುವುದರೊಂದಿಗೆ ನಿಮ್ಮ ಕೆಲಸಗಳನ್ನು ಸಮಯಕ್ಕೆ ಸರಿಯಾಗಿ ಪೂರ್ಣಗೊಳಿಸಲು ಸಾಧ್ಯವಾಗುವುದು.

Vastu Tips: ನಿಮ್ಮ ಮನೆ ಬಾಗಿಲಿಗೆ ಇದನ್ನೆಲ್ಲಾ ನೇತು ಹಾಕ್ತೀರಾ? ಹಾಗಾದ್ರೆ ಇದು ಸಂಕಷ್ಟಕ್ಕೆ ಆಹ್ವಾನ!

 

Vastu Shastra ಅಡುಗೆ ಮನೆಯಲ್ಲಿ ಈ 5 ವಸ್ತುಗಳನ್ನು ಇಡಲೇಬೇಡಿ

 

Bathroom Vastu Tips ಬಾತ್‌ರೂಂನಲ್ಲಿ ಇಟ್ಟಿರುವ ಈ ವಸ್ತು ನಿಮ್ಮ ಮನೆಗೆ ಬಡತನವನ್ನು ತರುತ್ತದೆ

 

Vastu Tips For Mobile ಮಲಗುವಾಗ ಮೊಬೈಲ್ ಫೋನ್ ತಲೆ ಹತ್ತಿರ ಇಟ್ಕೋತೀರಾ? ಹಾಗಾದ್ರೆ ಅಪಾಯ ಫಿಕ್ಸ್!

 

TAGGED:ASTRO Today Siddhi YogaShiva Yoga: Wealth will be gained for people of these seven zodiac signs
Share This Article
Facebook Twitter Copy Link Print
Previous Article Rain Alert ರಾಜ್ಯದಲ್ಲಿ ಮುಂದಿನ 3 ದಿನ ಭಾರೀ ಮಳೆ : 5 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ
Next Article DK Shivakumar ಅಜ್ಞಾತ ಸ್ಥಳದಲ್ಲಿ ನಿಯೋಜಿತ ಸಿಎಂ ಡಿಕೆ ಶಿವಕುಮಾರ್ ವಿಶೇಷ ಹೋಮ

Popular Posts

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read

You Might Also Like

ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read
ಪ್ರಮುಖದೇಶವೈರಲ್

Viral Video ಮದ್ಯದಂಗಡಿಗೆ ಎಂಟ್ರಿ ಕೊಟ್ಟ ಚಿರತೆ; ಮೂವರ ಮೇಲೆ ದಾಳಿ-ವಿಡಿಯೋ ನೋಡಿ

1 Min Read
ಪ್ರಮುಖCrimeಕರ್ನಾಟಕ

Crime Case ಘೋರ ದುರಂತ; ಹೆಂಡತಿ, ಇಬ್ಬರು ಮಕ್ಕಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆ; ಡೆತ್‌ನೋಟ್ ಪತ್ತೆ

1 Min Read
ದೇಶಪ್ರಮುಖವೈರಲ್

Transgender attack ಹಣ ಕೊಡದ ಯುವಕನ ಮೇಲೆ ಮಂಗಳಮುಖಿಯರಿಂದ ರೈಲಿನಲ್ಲೇ ಹಲ್ಲೆ, ಅಸಭ್ಯ ವರ್ತನೆ, ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?