Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Vice Admiral Krishna Swaminathan ಭಾರತೀಯ ನೌಕಾಪಡೆಗೆ ಈಗ ಬೆಂಗಳೂರಿನ ಹುಡುಗ ಸಾರಥಿ
ಕರ್ನಾಟಕದೇಶಪ್ರಮುಖ

Vice Admiral Krishna Swaminathan ಭಾರತೀಯ ನೌಕಾಪಡೆಗೆ ಈಗ ಬೆಂಗಳೂರಿನ ಹುಡುಗ ಸಾರಥಿ

Share
1 Min Read
SHARE

newsics.com/ನ್ಯೂಸಿಕ್ಸ್

ಬೆಂಗಳೂರಿನ ಬಸವನಗುಡಿಯಲ್ಲಿ ಬೆಳೆದ ವೈಸ್‌ ಅಡ್ಮಿರಲ್‌ ಕೃಷ್ಣ ಸ್ವಾಮಿನಾಥನ್‌ ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಅಡ್ಮಿರಲ್‌ ದಿನೇಶ್‌ ಕುಮಾರ್‌ ತ್ರಿಪಾಠಿ ಅಧಿಕಾರಾವಧಿ ಮುಗಿದ ಹಿನ್ನೆಲೆಯಲ್ಲಿ, ಸ್ವಾಮಿನಾಥನ್‌ ಹೊಸ ಮುಖ್ಯಸ್ಥರಾಗಿ ಆಯ್ಕೆಯಾಗಿದ್ದಾರೆ. 2028ರ ಡಿ.31ರವರೆಗೆ ಅವರ ಅವಧಿ ಇರಲಿದೆ.

ಬಸವನಗುಡಿಯ ಎನ್‌ಆರ್ ಕಾಲೋನಿಯಲ್ಲಿ ಬೆಳೆದ ಸ್ವಾಮಿನಾಥನ್‌, ಬಿಷಪ್ ಕಾಟನ್ ಶಾಲೆಯಲ್ಲಿ ಶಿಕ್ಷಣ ಪಡೆದರು. ನಂತರ ವಿಜಯಪುರದ ಸೈನಿಕ ಶಾಲೆಯಲ್ಲಿ ಸೇನಾ ಶಿಕ್ಷಣ ಪೂರೈಸಿದರು. ಮೊದಲ ಪ್ರಯತ್ನದಲ್ಲೇ ರಾಷ್ಟ್ರೀಯ ರಕ್ಷಣಾ ಅಕಾಡೆಮಿ (ಎನ್‌ಡಿಎ) ಪ್ರವೇಶ ಪರೀಕ್ಷೆ ಪಾಸ್ ಮಾಡಿ, 1987ರಲ್ಲಿ 19ನೇ ವಯಸ್ಸಿನಲ್ಲೇ ಭಾರತೀಯ ನೌಕಾಪಡೆಗೆ ನೇಮಕಗೊಂಡರು.

ಸದ್ಯ ಪಶ್ಚಿಮ ನೌಕಾ ಕಮಾಂಡ್‌ನ ಫ್ಲ್ಯಾಗ್ ಆಫಿಸರ್ ಕಮಾಂಡಿಂಗ್-ಇನ್-ಚೀಫ್ ಆಗಿ ಸೇವೆ ಸಲ್ಲಿಸುತ್ತಿದ್ದ ಅವರು, ಐಎನ್‌ಎಸ್ ವಿಕ್ರಮಾದಿತ್ಯದ ಕಮಾಂಡರ್ ಆಗಿ, ನೌಕಾಪಡೆಯ ಉಪಮುಖ್ಯಸ್ಥರಾಗಿಯೂ ಕಾರ್ಯನಿರ್ವಹಿಸಿದ್ದಾರೆ.

RCB vs GT ಸಂಜೆ ಆರ್‌ಸಿಬಿ vs ಜಿಟಿ ಫೈನಲ್ : ಯಾರ ಪಾಲಾಗಲಿದೆ ಕಪ್?

TAGGED:A boy from Bengaluru is now the captain of the Indian Navy
Share This Article
Facebook Twitter Copy Link Print
Previous Article RCB vs GT ಸಂಜೆ ಆರ್‌ಸಿಬಿ vs ಜಿಟಿ ಫೈನಲ್ : ಯಾರ ಪಾಲಾಗಲಿದೆ ಕಪ್?
Next Article ಮೊಬೈಲ್‌ನಲ್ಲಿ ಸದಾ ಸ್ಕ್ರೋಲಿಂಗ್ ಮಾಡುವುದರಿಂದ ಯುವಜನರಲ್ಲಿ ಟೆಕ್ಸ್ಟ್ ನೆಕ್ ಕಾಯಿಲೆ : ವೈದ್ಯರ ಎಚ್ಚರಿಕೆ

Popular Posts

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

You Might Also Like

ಕರ್ನಾಟಕಪ್ರಮುಖ

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read
ಕರ್ನಾಟಕಪ್ರಮುಖ

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read
ಕರ್ನಾಟಕಪ್ರಮುಖ

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read
ಕರ್ನಾಟಕಪ್ರಮುಖ

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?