Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ತವರು ಸೇರಿದ ಪತ್ನಿ : ಅಳಿಯನಿಂದ ಅತ್ತೆ, ಮಾವನ ಮೇಲೆ ಮಾರಣಾಂತಿಕ ಹಲ್ಲೆ
ಕರ್ನಾಟಕಪ್ರಮುಖ

ತವರು ಸೇರಿದ ಪತ್ನಿ : ಅಳಿಯನಿಂದ ಅತ್ತೆ, ಮಾವನ ಮೇಲೆ ಮಾರಣಾಂತಿಕ ಹಲ್ಲೆ

Share
1 Min Read
SHARE

newsics.com/ನ್ಯೂಸಿಕ್ಸ್

ಬೆಂಗಳೂರು:  ಕೌಟುಂಬಿಕ ಕಲಹ  ಹಿನ್ನೆಲೆ ಅತ್ತೆ – ಮಾವನ ಮೇಲೆ ಅಳಿಯ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಕುಂಬಳಗೋಡು  ಪೊಲೀಸ್ ಠಾಣಾ ವ್ಯಾಪ್ತಿಯ ಕಣ್ಮಿಣಿಕೆ ಅಪಾರ್ಟ್ಮೆಂಟ್​​ನಲ್ಲಿ ನಡೆದಿದೆ.

ಅತ್ತೆ-ಮಾವನ ಮೇಲೆ ಕೈ, ಕಾಲು, ತಲೆ, ಭುಜ ಸೇರಿದಂತೆ ಕಂಡ ಕಂಡಲ್ಲಿ ಮಚ್ಚಿನಿಂದ ಮನಸೋ ಇಚ್ಛೆ ಹಲ್ಲೆ ನಡೆಸಿದ್ದಾನೆ.

ಫರ್ಹಾನ್ ಮುಬಾರಕ್ ಎಂಬಾತ ಈ ಕೃತ್ಯ ಎಸಗಿದ್ದು, ಗಾಯಾಳುಗಳಾದ ಸೈಯದ್ ಅಹ್ಮದ್ (55) ನಸ್ರಿನಾ ಭಾನು (48) ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಕಳೆದ ಐದು ವರ್ಷದ ಹಿಂದೆ ಸೈದಾ ನೇಹಾ ಮತ್ತು ಆರೋಪಿ ಫರ್ಹಾನ್ ಮುಬಾರಕ್ ವಿವಾಹವಾಗಿದ್ದರು. ಆದ್ರೆ, ಮದ್ವೆಯಾದ ಮೂರೇ ತಿಂಗಳಿಗೆ ಇಬ್ಬರು ದೂರ ಆಗಿದ್ದರು. ಇತ್ತೀಚಿಗೆ ಅಂದ್ರೆ, ಕಳೆದ ನಾಲ್ಕು ತಿಂಗಳ ಹಿಂದೆ ಪತ್ನಿ ಸೈದಾ ನೇಹಾ ಡಿವೋರ್ಸ್​ಗೆ ಅರ್ಜಿ ಸಲ್ಲಿಸಿದ್ದರು. ಇದರಿಂದ ಕೋಪಗೊಂಡು ಮುಬಾರಕ್​ ಅಪಾರ್ಟ್​ಮೆಂಟ್​ಗೆ ಹೆಂಡತಿಯ ಮೇಲೆ ಅಟ್ಯಾಕ್ ಮಾಡಲು ನುಗ್ಗಿದ್ದಾನೆ. ಅತ್ತೆ-ಮಾವನ ಮೇಲೆ ಮನಸ್ಸೋಇಚ್ಛೆ ಹಲ್ಲೆ ನಡೆಸಿದ್ದಾನೆ. ಸದ್ಯ ಈ ಘಟನೆ ಸಂಬಂಧ ಕುಂಬಳಗೂಡು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಎಸ್ಕೇಪ್​ ಆಗಿರುವ ಆರೋಪಿ ಮುಬಾರಕ್​ಗಾಗಿ ಪೊಲೀಸರು ಬಲೆ ಬೀಸಿದ್ದಾರೆ.

2ನೇ ಬಾರಿಗೆ ಕಪ್ ಗೆದ್ದ ಆರ್ ಸಿಬಿ : ಡೊಳ್ಳಿನ ನಾದಕ್ಕೆ ವಿರಾಟ್ ಕೊಹ್ಲಿ ಭರ್ಜರಿ ಸ್ಟೆಪ್ಸ್, ವಿಡಿಯೋ ನೋಡಿ

TAGGED:Wife returns home: Son-in-law fatally attacks mother-in-law and father-in-law
Share This Article
Facebook Twitter Copy Link Print
Previous Article 2ನೇ ಬಾರಿಗೆ ಕಪ್ ಗೆದ್ದ ಆರ್ ಸಿಬಿ : ಡೊಳ್ಳಿನ ನಾದಕ್ಕೆ ವಿರಾಟ್ ಕೊಹ್ಲಿ ಭರ್ಜರಿ ಸ್ಟೆಪ್ಸ್, ವಿಡಿಯೋ ನೋಡಿ
Next Article IPL 2026 ಕಪ್ ಗೆದ್ದ ವಿಜೇತರಿವರು… ಇವರಿಗೆಷ್ಟು ಬಹುಮಾನ?

Popular Posts

ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

1 Min Read

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read

ಮನೆಯಲ್ಲಿ ನೀರಿನ ಕಾರಂಜಿ ಇಡುವಾಗ ಈ ನಿಯಮಗಳು ನೆನಪಿರಲಿ

1 Min Read

ಉದ್ಯೋಗಿಗಳ ಉತ್ತಮ ನಿದ್ದೆಗೆ ಹೈಟೆಕ್ ಹಾಸಿಗೆ ಗಿಫ್ಟ್ ನೀಡಿದ ಸಿಇಒ!

2 Min Read

You Might Also Like

ಕರ್ನಾಟಕಪ್ರಮುಖ

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read
ಕರ್ನಾಟಕಪ್ರಮುಖ

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read
ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read
ಪ್ರಮುಖ

1200 ವರ್ಷಗಳಿಂದ ನಂದಿಯ ಬಾಯಿಂದ ಶಿವಲಿಂಗಕ್ಕೆ ಸದಾ ನೀರಿನ ಅಭಿಷೇಕ! 

3 Min Read

Social Networks

Facebook-f Instagram Twitter
Welcome Back!

Sign in to your account

Lost your password?