Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಪ್ರಮುಖ > ತಮಿಳುನಾಡಿನಲ್ಲಿ ಸಂಚಲನ ಸೃಷ್ಟಿಸಿದ ಅಣ್ಣಾಮಲೈ ನಡೆ; ಬಿಜೆಪಿಗೆ ಶುರುವಾಯ್ತು ಟೆನ್ಷನ್!
ಪ್ರಮುಖ

ತಮಿಳುನಾಡಿನಲ್ಲಿ ಸಂಚಲನ ಸೃಷ್ಟಿಸಿದ ಅಣ್ಣಾಮಲೈ ನಡೆ; ಬಿಜೆಪಿಗೆ ಶುರುವಾಯ್ತು ಟೆನ್ಷನ್!

Share
1 Min Read
SHARE

newsics.com/ನ್ಯೂಸಿಕ್ಸ್

ತಮಿಳುನಾಡು ಬಿಜೆಪಿಯ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಅವರು ಬಿಜೆಪಿ ತೊರೆದು ‘ಹೊಸ ಆಂದೋಲನ’ ಆರಂಭಿಸಲಿದ್ದಾರೆ ಎಂಬ ವರದಿಗಳು ಸಂಚಲನ ಸೃಷ್ಟಿಸಿವೆ. ಈಗಾಗಲೇ ‘ನಾವು ನಾಯಕರು’ ಎಂಬ ಸಂಘಟನೆ ಹೊಂದಿರುವ ಅವರು, ತಮ್ಮದೇ ಆದ ರಾಜಕೀಯ ಹಾದಿ ಹಿಡಿಯುವ ಸಾಧ್ಯತೆಗಳಿವೆ.

ತಮಿಳುನಾಡು ಬಿಜೆಪಿಯ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಅವರು ಬಿಜೆಪಿ ತೊರೆದು ರಾಜ್ಯದಲ್ಲಿ ‘ಹೊಸ ಆಂದೋಲನ’ ಆರಂಭಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ ಎಂದು ಎನ್‌ಡಿಟೀವಿ ವರದಿ ಮಾಡಿದೆ. ತಮಿಳುನಾಡು ವಿಧಾನಸಭಾ ಚುನಾವಣೆ ಬಳಿಕ ಈ ಸುದ್ದಿ ಸಂಚಲನ ಸೃಷ್ಟಿಸಿದೆ.

ಅಣ್ಣಾಮಲೈ ಈಗಾಗಲೇ ಲಾಭರಹಿತ ‘ನಾವು ನಾಯಕರು’ ಎಂಬ ಸಂಘಟನೆಯನ್ನು ಹೊಂದಿದ್ದಾರೆ. ಮುಂದಿನ 6 ತಿಂಗಳವರೆಗೆ ರಾಜಕೀಯ ಪಕ್ಷವನ್ನು ಪ್ರಾರಂಭಿಸುವ ಯಾವುದೇ ಯೋಜನೆ ಇಲ್ಲ. ಆದರೆ ಸಮಾನ ಮನಸ್ಕ ಜನರನ್ನು ಸೇರಿಸಿಕೊಳ್ಳುವುದು, ಬಲವಾದ ಸ್ವಯಂಸೇವಕ ನೆಲೆಯನ್ನು ನಿರ್ಮಿಸುವುದು ಮತ್ತು ಅವರನ್ನು ರಾಜಕೀಯವಾಗಿ ಬೆಳೆಸುವುದು ಅವರ ಗುರಿಯಾಗಿದೆ ಎಂದು ಮೂಲಗಳು ತಿಳಿಸಿವೆ, ಆದಾಗ್ಯೂ ಪ್ರಧಾನಿ ನರೇಂದ್ರ ಮೋದಿ ಅಣ್ಣಾಮಲೈ ಅವರಿಗೆ ಸ್ಫೂರ್ತಿಯಾಗಿ ಮುಂದುವರೆದಿದ್ದಾರೆ ಎಂದು ಅವು ತಿಳಿಸಿವೆ.

ಇತ್ತೀಚೆಗೆ ಸಿಬಿಎಸ್‌ಇ ತ್ರಿಭಾಷಾ ನೀತಿ ಸೇರಿ ಕೇಂದ್ರ ಸರ್ಕಾರದ ನಿಲುವನ್ನು ಅಣ್ಣಾಮಲೈ ವಿರೋಧಿಸಿದ್ದರು. ಅಲ್ಲದೆ, ತಮಿಳ್ನಾಡು ಚುನಾವಣೆಯಲ್ಲಿ ಸ್ಪರ್ಧಿಸಲು ನಿರಾಕರಿಸಿದ್ದರು. ಆಗಿಂದಲೇ ಅವರ ಮುಂದಿನ ನಿಲುವು ಏನು ಎಂಬ ಪ್ರಶ್ನೆ ಉದ್ಭವಿಸಿದ್ದವು. ಬಿಜೆಪಿಯಲ್ಲಿ ಅಣ್ಣಾಮಲೈ ಅವರನ್ನು ಕಡಗಣನೆ ಮಾಡಲಾಗ್ತಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ.

ಈಗ ತಮ್ಮ ಹೊಸ ಆಂದೋಲನದ ಮೂಲಕ ಬಿಜೆಪಿಗೆ ಶಾಕ್ ಕೊಡಲು ಅಣ್ಣಾಮಲೈ ಮುಂದಾಗಿದ್ದಾರೆ ಎಂದು ಹೇಳಲಾಗುತ್ತಿದೆ. ತಮಿಳುನಾಡಿನ ಸಿಎಂ ವಿಜಯ್, ಎರಡು ವರ್ಷದ ಹಿಂದೆಯಷ್ಟೇ ಹೊಸ ಪಕ್ಷ ರಚನೆ ಮಾಡಿದ್ದರು. ಎರಡು ವರ್ಷ ಪ್ರಚಾರ ನಡೆಸಿ ಸರ್ಕಾರ ರಚನೆ ಮಾಡುವಲ್ಲಿ ಸಕ್ಸಸ್ ಆಗಿದ್ದಾರೆ. ಇದೀಗ ಅದೇ ರೀತಿ ಅಣ್ಣಾಮಲೈ ಮುಂದಾದ್ರಾ ಎಂಬ ಚರ್ಚೆಗಳು ತಮಿಳುನಾಡು ರಾಜಕೀಯ ವಲಯದಲ್ಲಿ ಶುರುವಾಗಿವೆ.

ಮಗನೊಂದಿಗೆ ಮಗುವಾದ ಕೃನಾಲ್ ಪಾಂಡ್ಯ: ವೈರಲ್ ವಿಡಿಯೋ ನೋಡಿ

TAGGED:Annamalai's move created a stir in Tamil Nadu; BJP's backlash begins!
Share This Article
Facebook Twitter Copy Link Print
Previous Article ಮಗನೊಂದಿಗೆ ಮಗುವಾದ ಕೃನಾಲ್ ಪಾಂಡ್ಯ: ವೈರಲ್ ವಿಡಿಯೋ ನೋಡಿ
Next Article ವಿಶ್ವದ ಪ್ರಮುಖ ಬ್ರ್ಯಾಂಡ್ ಡ್ಯುರೆಕ್ಸ್ ಮಾರಾಟದಲ್ಲಿ ತೀವ್ರ ಕುಸಿತ

Popular Posts

ಸುಚೇಂದ್ರ ಪ್ರಸಾದ್‌ಗೂ ಮುನ್ನ ಮಗಳಿಗಾದ ಅನ್ಯಾಯ ಬಿಚ್ಚಿಟ್ಟ ಪವಿತ್ರಾ ಲೋಕೇಶ್ ತಾಯಿ

2 Min Read

ಬರೀ 11 ಸಾವಿರ ಇದ್ರೆ ಸಾಕು, ಮನೆಗೆ ಬರುತ್ತೆ ಟಾಟಾದ ಹೊಚ್ಚ ಹೊಸ ಇವಿ ಕಾರು!

2 Min Read

ನೀವು ಬಿಟ್ಟು ಹೋಗುವಾಗ ಕರ್ನಾಟಕ ಶ್ರೇಷ್ಠವಾಗಿರಲಿ: ಡಿಕೆಶಿಗೆ ನಟ ರಮೇಶ್ ಅರವಿಂದ್ ಟ್ವೀಟ್

2 Min Read

ಪ್ರಮಾಣ ವಚನ ಬಳಿಕ ಪರಮೇಶ್ವರ್, ಎಂಬಿ ಪಾಟೀಲ್ ಗೆ ರಾಜ್ಯಪಾಲರು ಆಕ್ಷೇಪ ವ್ಯಕ್ತಪಡಿಸಿದ್ದು ಯಾಕೆ?

1 Min Read

You Might Also Like

ಕರ್ನಾಟಕಪ್ರಮುಖ

11 ಜಿಲ್ಲೆಗಳಲ್ಲಿ ನಾಳೆ ವರುಣಾರ್ಭಟ, ತೀವ್ರ ಗಾಳಿಯ ಎಚ್ಚರಿಕೆ

1 Min Read
ಕರ್ನಾಟಕಪ್ರಮುಖ

ಜೈಲಿಂದ ಹೊರಬರಲು ದರ್ಶನ್​​ಗೆ ಸಿಗುತ್ತಾ ಬಿಗ್ ಚಾನ್ಸ್​?

2 Min Read
ಪ್ರಮುಖ

ಸ್ವಯಂಪ್ರೇರಿತ ಲೈಂಗಿಕ ವೃತ್ತಿ ಕಾನೂನು ಬಾಹಿರವಲ್ಲ ಎಂದ ಸುಪ್ರೀಂ 

2 Min Read
ಪ್ರಮುಖ

ಡಿಕೆ ಶಿವಕುಮಾರ್ ಬಗ್ಗೆ ಪುತ್ರಿ ಐಶ್ವರ್ಯಾ ಮಾತನಾಡಿರುವ ವಿಡಿಯೋ ವೈರಲ್‌

2 Min Read

Social Networks

Facebook-f Instagram Twitter
Welcome Back!

Sign in to your account

Lost your password?