Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Sumalatha ರಾಜ್ಯಸಭೆಗೆ ಸುಮಲತಾ :ಕ್ಷೇತ್ರ ಬಿಟ್ಟು ಕೊಟ್ಟ ಸುಮಲತಾಗೆ ಸಿಗುತ್ತಾ ಚಾನ್ಸ್​
ಕರ್ನಾಟಕದೇಶಪ್ರಮುಖ

Sumalatha ರಾಜ್ಯಸಭೆಗೆ ಸುಮಲತಾ :ಕ್ಷೇತ್ರ ಬಿಟ್ಟು ಕೊಟ್ಟ ಸುಮಲತಾಗೆ ಸಿಗುತ್ತಾ ಚಾನ್ಸ್​

Share
1 Min Read
SHARE

newsics.com/ನ್ಯೂಸಿಕ್ಸ್

ಬೆಂಗಳೂರು: ಮಂಡ್ಯ ಲೋಕಸಭಾ ಕ್ಷೇತ್ರ ತ್ಯಾಗ ಮಾಡಿ ಬಿಜೆಪಿ ಸೇರಿದ್ದ ಸುಮಲತಾ ಅಂಬರೀಷ್‌ ಅವರು ಪ್ರತಿಫಲದ ನಿರೀಕ್ಷೆಯಲ್ಲಿದ್ದು, ಕರ್ನಾಟಕ ರಾಜ್ಯಸಭಾ ಚುನಾವಣೆ ತೀವ್ರ ಕುತೂಹಲ ಮೂಡಿಸಿದೆ.

ಕರ್ನಾಟಕದಿಂದ ನಾಲ್ಕು ರಾಜ್ಯಸಭಾ ಸ್ಥಾನಗಳಿಗೆ ಚುನಾವಣೆ ನಡೆಯುತ್ತಿದ್ದು, ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿಗೆ ಕೇವಲ ಒಂದೇ ಸ್ಥಾನ ಮಾತ್ರ ದೊರೆಯಲಿದೆ. ಒಂದು ಸ್ಥಾನಕ್ಕೆ ದೋಸ್ತಿಗಳ ಮಧ್ಯೆ ಕುಸ್ತಿ ಶುರುವಾಗಿದೆ. ಮಾಜಿ ಪ್ರಧಾನಿ ಎಚ್​​ಡಿ ದೇವೇಗೌಡರನ್ನೆ ಮುಂದುವರೆಸಬೇಕೆಂದು ಜೆಡಿಎಸ್ ಪಟ್ಟು ಹಿಡಿದಿದೆ. ಆದರೂ ಇನ್ನೂ ಖಚಿತತೆ ಸಿಕ್ಕಿಲ್ಲ. ಇನ್ನೊಂದೆಡೆ ಬಿಜೆಪಿ ತನ್ನ ಅಭ್ಯರ್ಥಿಯನ್ನು ಆಯ್ಕೆ ಮಾಡಲು ಕಸರತ್ತು ನಡೆಸಿದೆ.

ಇದೀಗ ಆಡಳಿತಾರೂಢ ಕಾಂಗ್ರೆಸ್ ಪಾಳೆಯದಲ್ಲಿ ಮಹತ್ತರ ಬದಲಾವಣೆಯಾಗಿ ಒಕ್ಕಲಿಗ ಸಮುದಾಯಕ್ಕೆ ಸೇರಿದ ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿ ಗಾದಿ ಏರಲು ಸಜ್ಜಾಗುತ್ತಿದ್ದಂತೆಯೇ ಸುಮಲತಾ ಅಂಬರೀಷ್‌ ಅವರ ಹೆಸರು ಬಲವಾಗಿ ಕೇಳಿಬಂದಿದ್ದು, ಖುದ್ದು ಬಿಜೆಪಿ ವರಿಷ್ಠರೇ ಆಸಕ್ತಿ ತೋರಿದ್ದಾರೆ ಎಂದು ತಿಳಿದು ಬಂದಿದೆ.

ರಾಜ್ಯ ಬಿಜೆಪಿ ಈಗಾಗಲೇ ಮಾಜಿ ಸಿಎಂ ಡಿವಿ ಸದಾನಂದಗೌಡ ಅವರ ಹೆಸರನ್ನ ರಾಜ್ಯಸಭೆಗೆ ಶಿಫಾರಸು ಮಾಡಿದೆ. ಅತ್ತ ರಾಜ್ಯಸಭೆ ಸೀಟು ಪಡೆಯಲು ಸುಮಲತಾ ಅಂಬರೀಷ್ ಅವರು ಸಹ ಪ್ರಯತ್ನ ಮಾಡುತ್ತಿದ್ದು, ಇದೇ ವೇಳೆ ಸುಮಲತಾಗೆ ಅವರ ಬಗ್ಗೆ ಬಿಜೆಪಿ ಹೈಕಮಾಂಡ್ ವಿವರಣೆ ಕೇಳಿದ್ದಾರೆ ಎಂದು ತಿಳಿದು ಬಂದಿದೆ.

ಬಿಜೆಪಿ ಹೈಕಮಾಂಡ್ ನ ಈ ನಡೆ, ರಾಜ್ಯಸಭೆಗೆ ಸುಮಲತಾ ಅಂಬರೀಷ್ ಅಚ್ಚರಿಯ ಆಯ್ಕೆಯಾಗುತ್ತಾರಾ ಎನ್ನುವುದೇ ಕುತೂಹಲ ಮೂಡಿಸಿದೆ.

ಜ್ಯುವೆಲ್ಲರಿ ಶಾಪ್ ಗೆ ನುಗ್ಗಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ ದರೋಡೆ

 

 

TAGGED:is getting a chanceSumalatha for Rajya Sabha: Sumalathawho left the constituency
Share This Article
Facebook Twitter Copy Link Print
Previous Article ಜ್ಯುವೆಲ್ಲರಿ ಶಾಪ್ ಗೆ ನುಗ್ಗಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ ದರೋಡೆ
Next Article DK Shivakumar Oath ನಾಳೆ ಡಿ.ಕೆ. ಶಿವಕುಮಾರ್ ಪಟ್ಟಾಭಿಷೇಕ : ಲೋಕಭವನದಲ್ಲಿ ಭರ್ಜರಿ ಸಿದ್ಧತೆ

Popular Posts

New Big Boss ಶೀಘ್ರದಲ್ಲೇ ಬರಲಿದೆ ಹೊಸ ಬಿಗ್ ಬಾಸ್!

2 Min Read

DK announcement ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್: ನೂತನ ಸಿಎಂ ಡಿಕೆ 6 ಭರ್ಜರಿ ಘೋಷಣೆ

3 Min Read

ಮನೆ ನಿರ್ಮಾಣ,ಮೊದಲ ಸುದ್ದಿಗೋಷ್ಠಿಯಲ್ಲಿ ಸಿಎಂ ಡಿಕೆಶಿ ಮಹತ್ವದ 6 ಘೋಷಣೆ

2 Min Read

ತಮಿಳುನಾಡು ಉಪಚುನಾವಣೆ; ಕಾಂಗ್ರೆಸ್‌ಗೆ ರಾಜ್ಯಸಭಾ ಸ್ಥಾನ ಬಿಟ್ಟುಕೊಟ್ಟ ವಿಜಯ್ ನೇತೃತ್ವದ ಟಿವಿಕೆ

1 Min Read

You Might Also Like

ಕರ್ನಾಟಕಪ್ರಮುಖ

ಕರ್ನಾಟಕ ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟ

0 Min Read
ಕರ್ನಾಟಕಪ್ರಮುಖ

11 ಜಿಲ್ಲೆಗಳಲ್ಲಿ ನಾಳೆ ವರುಣಾರ್ಭಟ, ತೀವ್ರ ಗಾಳಿಯ ಎಚ್ಚರಿಕೆ

1 Min Read
ಕರ್ನಾಟಕಪ್ರಮುಖ

ದೇಶದ ನಂಬರ್‌ 1 ಶ್ರೀಮಂತ ಮುಖ್ಯಮಂತ್ರಿಯಾದ ಡಿ.ಕೆ.ಶಿವಕುಮಾರ್‌

3 Min Read
ಪ್ರಮುಖಮನರಂಜನೆ

ಜು.5ರಂದು ಬೆಂಗಳೂರು ಮೂಲದ ಗೌರಿ ಜೊತೆ ನಟ ಆಮೀ‌ರ್ ಖಾನ್ ಮದುವೆ!

3 Min Read

Social Networks

Facebook-f Instagram Twitter
Welcome Back!

Sign in to your account

Lost your password?