Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ರಜೆ ಸಿಗುತ್ತೆ ಎಂದು ಮದರಸಾದಲ್ಲಿ ವಿದ್ಯಾರ್ಥಿಯನ್ನು ಕೊಂದ ಬಾಲಕರು
ದೇಶಪ್ರಮುಖ

ರಜೆ ಸಿಗುತ್ತೆ ಎಂದು ಮದರಸಾದಲ್ಲಿ ವಿದ್ಯಾರ್ಥಿಯನ್ನು ಕೊಂದ ಬಾಲಕರು

Share
1 Min Read
SHARE

newsics.com
ರಜೆಗಾಗಿ ಐದು ವರ್ಷದ ವಿದ್ಯಾರ್ಥಿಯನ್ನು ಮೂವರು ಬಾಲಕರು ಹೊಡೆದು ಕೊಲೆ ಮಾಡಿರುವ ಘಟನೆ ದೆಹಲಿಯ ಮದರಸಾದಲ್ಲಿ ನಡೆದಿದೆ. ರೋಹನ್ ತನ್ನ ತಾಯಿ ನಜಿನ್ ಖಾತೂನ್ ಮತ್ತು ಏಳು ವರ್ಷದ ಸಹೋದರಿಯೊಂದಿಗೆ ಸರಸ್ವತಿ ವಿಹಾರ್‌ನ ಶಂಕರ್ ಬಸ್ತಿಯ ಕೊಳೆಗೇರಿಯಲ್ಲಿ ವಾಸವಾಗಿದ್ದ. ತಂದೆ ತಾಲಿಬ್ ಕಳೆದ ಐದು ವರ್ಷಗಳಿಂದ ವಜೀರಾಬಾದ್‌ನಲ್ಲಿ ಕುಟುಂಬದಿಂದ ದೂರ ವಾಸಿಸುತ್ತಿದ್ದಾರೆ. ತಾಯಿ ದುಡಿದು ಸಂಸಾರ ನಡೆಸುತ್ತಿದ್ದಾರೆ.

ನಜಿನ್ ಅವರ ಇನ್ನೊಬ್ಬ ಮಗ ತನ್ನ ಅಜ್ಜಿಯೊಂದಿಗೆ ಹಳ್ಳಿಯಲ್ಲಿ ವಾಸಿಸುತ್ತಾನೆ. ಸುಮಾರು ಐದು ತಿಂಗಳ ಹಿಂದೆ ನಜಿನ್ ತನ್ನ ಮಗನನ್ನು ತಾಲಿಮ್-ಉಲ್-ಕುರಾನ್ ಮದರಸಾಗೆ ಸೇರಿಸಿದ್ದರು. ಮದರಸಾದಲ್ಲಿ ಬಾಲಕ ಅಸ್ವಸ್ಥನಾಗಿರುವ ಕುರಿತು ತಾಯಿಗೆ ಮಾಹಿತಿ ಸಿಕ್ಕಿತ್ತು, ತಕ್ಷಣ ಮದರಸಾಗೆ ಹೋಗಿ ಅಲ್ಲಿಂದ ಹತ್ತಿರದ ಆಸ್ಪತ್ರೆಗೆ ಕರೆದೊಯ್ದಿದ್ದರು.

ಅಲ್ಲಿ ವೈದ್ಯರು ಆತ ಮೃತಪಟ್ಟಿರುವುದಾಗಿ ಘೋಷಿಸಿದ್ದರು. ಮಗನ ಮೈಮೇಲೆ ಗಾಯದ ಗುರುತುಗಳಿರುವುದನ್ನು ಕಂಡು ಅನುಮಾನ ಬಂದಿತ್ತು. ನಜಿನ್ ಮಗನ ಶವದೊಂದಿಗೆ ಮದರಸಾ ತಲುಪಿ ಗಲಾಟೆ ಮಾಡಿದರು, ಬಳಿಕ ಪೊಲೀಸರಿಗೆ ದೂರು ನೀಡಿದ್ದಾರೆ. ನಂತರ ಮೃತದೇಹವನ್ನು ವಶಕ್ಕೆ ಪಡೆದು ಜಿಟಿಬಿ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದೆ.

TAGGED:The boys killed a student in the madrasa saying that he would get leave
Share This Article
Facebook Twitter Copy Link Print
Previous Article ವಾರ ಭವಿಷ್ಯ 25-08-2024 ರಿಂದ 31-08-2024 ರವರೆಗೆ… ಶುಭಕ್ಕಿಂತ ಅಶುಭವೇ ಜಾಸ್ತಿ, ಸಂಬಂಧಗಳಿಗೆ ಧಕ್ಕೆ, ನಿಮ್ಮ ವಾರ ಭವಿಷ್ಯ ಹೇಗಿದೆ?
Next Article ಪಾಕಿಸ್ತಾನ: ಬಸ್ ಕಂದಕಕ್ಕೆ ಉರುಳಿ 29 ಪ್ರಯಾಣಿಕರು ಸಾವು

Popular Posts

ಸುಚೇಂದ್ರ ಪ್ರಸಾದ್‌ಗೂ ಮುನ್ನ ಮಗಳಿಗಾದ ಅನ್ಯಾಯ ಬಿಚ್ಚಿಟ್ಟ ಪವಿತ್ರಾ ಲೋಕೇಶ್ ತಾಯಿ

3 Min Read

ಬರೀ 11 ಸಾವಿರ ಇದ್ರೆ ಸಾಕು, ಮನೆಗೆ ಬರುತ್ತೆ ಟಾಟಾದ ಹೊಚ್ಚ ಹೊಸ ಇವಿ ಕಾರು!

2 Min Read

ನೀವು ಬಿಟ್ಟು ಹೋಗುವಾಗ ಕರ್ನಾಟಕ ಶ್ರೇಷ್ಠವಾಗಿರಲಿ: ಡಿಕೆಶಿಗೆ ನಟ ರಮೇಶ್ ಅರವಿಂದ್ ಟ್ವೀಟ್

2 Min Read

ಪ್ರಮಾಣ ವಚನ ಬಳಿಕ ಪರಮೇಶ್ವರ್, ಎಂಬಿ ಪಾಟೀಲ್ ಗೆ ರಾಜ್ಯಪಾಲರು ಆಕ್ಷೇಪ ವ್ಯಕ್ತಪಡಿಸಿದ್ದು ಯಾಕೆ?

1 Min Read

You Might Also Like

ಪ್ರಮುಖ

ಐಪಿಎಲ್‌ ಆಡಿ ಕುಟುಂಬವನ್ನು ಸಾಲದಿಂದ ಮುಕ್ತಿಗೊಳಿಸಿದ ಯುವ ಕ್ರಿಕೆಟಿಗ

1 Min Read
ದೇಶಪ್ರಮುಖ

ಬಿಹಾರದ ಮುಜಾಫರ್ ಪುರ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ; 10 ರೋಗಿಗಳು ಸಜೀವ ದಹನ.!

1 Min Read
ಕರ್ನಾಟಕಪ್ರಮುಖ

ಬರ್ತಡೇಯಂದು ಕೇಕ್ ಕಟ್‌ ಮಾಡಿಸಿ, ಪತ್ನಿಯನ್ನೇ ಕತ್ತರಿಸಿದ ಪಾಪಿ ಪತಿ

2 Min Read
ದೇಶಪ್ರಮುಖವೈರಲ್

Viral video ಯಾಕ್ರೋ ಡಿಸ್ಟರ್ಬ್ ಮಾಡ್ತೀರಿ… ವೈರಲ್ ಆಯ್ತು ಬಾಲಕನ ಸಿಟ್ಟು!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?