Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ನಟೋರಿಯಸ್‌ ರೌಡಿಗಳ ಜತೆ ದರ್ಶನ್! ಜೈಲಿನ ಫೋಟೋ ವೈರಲ್
ಕರ್ನಾಟಕಪ್ರಮುಖ

ನಟೋರಿಯಸ್‌ ರೌಡಿಗಳ ಜತೆ ದರ್ಶನ್! ಜೈಲಿನ ಫೋಟೋ ವೈರಲ್

Share
1 Min Read
SHARE

newsics.com
ಕೊಲೆ ಆರೋಪದಲ್ಲಿ ನಟ ದರ್ಶನ್ ಜೈಲು ಸೇರಿದ್ದು, ಅಲ್ಲಿ ಅವರಿಗೆ ರಾಜಾತಿಥ್ಯ ಸಿಗುತ್ತಿದೆಯಾ ಎಂಬ ಅನುಮಾನ ಮೂಡಿದೆ. ಯಾಕೆಂದರೆ, ದರ್ಶನ್ ಅವರ ಒಂದು ಫೋಟೋ ವೈರಲ್ ಆಗಿದೆ. ಅದರಲ್ಲಿ ಅವರು ಸಿಗರೇಟು ಸೇದುತ್ತಾ, ಕಾಫಿ ಕುಡಿಯುತ್ತಿರುವ ದೃಶ್ಯ ಸೆರೆಯಾಗಿದೆ. ವೈರಲ್ ಆಗಿರುವ ಫೋಟೋದಿಂದ ಅನೇಕ ಅನುಮಾನಗಳು ಮೂಡಲು ಆರಂಭಿಸಿವೆ.

ರೇಣುಕಾಸ್ವಾಮಿ ಎಂಬ ವ್ಯಕ್ತಿಯನ್ನು ಕೊಲೆ ಮಾಡಿಸಿದ ಆರೋಪ ದರ್ಶನ್ ಮೇಲಿದೆ. ಹಾಗಾಗಿ ಅವರನ್ನು ಪರಪ್ಪನ ಅಗ್ರಹಾರದ ಸ್ಪೆಷಲ್ ಬ್ಯಾರಕ್ನಲ್ಲಿ ಇರಿಸಲಾಗಿದೆ. ಅಲ್ಲಿ ಅವರು ಆರಾಮಾಗಿ ದಿನ ಕಳೆಯುತ್ತಿರುವಂತಿದೆ.
ದರ್ಶನ್ ಅವರು ಸ್ಪೆಷಲ್ ಬ್ಯಾರಕ್ನಿಂದ ಹೊರಬಂದು, ಮೂವರ ಜೊತೆ ಕುಳಿತು ಹರಟೆ ಹೊಡೆಯುತ್ತಿದ್ದಾರೆ. ಕಾಫಿ ಮಗ್ ಹಿಡಿದುಕೊಂಡು ಅವರು ಕುಳಿತಿದ್ದಾರೆ. ಕೈಯಲ್ಲಿ ಸಿಗರೇಟ್ ಕೂಡ ಇದೆ. ಈ ಫೋಟೋ ವೈರಲ್ ಆಗಿದೆ. ಇನ್ನೂ ಯಾವೆಲ್ಲ ಸೌಕರ್ಯಗಳನ್ನು ನಟನಿಗೆ ನೀಡಿರಹುದು ಎಂಬ ಪ್ರಶ್ನೆಯನ್ನು ಈ ಫೋಟೋ ಹುಟ್ಟುಹಾಕಿದೆ. ಜೈಲು ಅಧಿಕಾರಿಗಳ ನಡೆಯ ಬಗ್ಗೆ ಅನುಮಾನ ಮೂಡುವಂತಾಗಿದೆ.
ಇದು ಹೈ ಪ್ರೊಫೈಲ್ ಕೇಸ್ ಆದ ಕಾರಣ ಎಲ್ಲರ ಗಮನ ಇದರ ಮೇಲಿದೆ. ತನಿಖೆಯ ಪ್ರತಿ ಹಂತವೂ ಕೂಡ ಸುದ್ದಿ ಆಗುತ್ತಿದೆ. ದರ್ಶನ್ ಹಾಗೂ ಗ್ಯಾಂಗ್ ವಿರುದ್ಧ ಈಗಾಗಲೇ ಅನೇಕ ಬಗೆಯ ಸಾಕ್ಷಿಗಳು ಸಿಕ್ಕಿವೆ. ಇನ್ನೇನು ಕೆಲವೇ ದಿನಗಳಲ್ಲಿ ಪೊಲೀಸರು ಚಾರ್ಜ್ಶೀಟ್ ಸಲ್ಲಿಕೆ ಮಾಡಲಿದ್ದಾರೆ. ಈ ಹಂತದಲ್ಲಿ ದರ್ಶನ್ ಅವರ ವೈರಲ್ ಫೋಟೋ ಹರಿದಾಡಿದೆ.

TAGGED:Darshan with notorious rowdies! Photo of Parappa's Agrahara Jail goes viral!
Share This Article
Facebook Twitter Copy Link Print
Previous Article ರಾಜ್ಯ ರಾಜಕಾರಣದಲ್ಲಿ ಬಿರುಗಾಳಿ ಎದ್ದ ಕಾರಣಕ್ಕೆ ಶಕ್ತಿದೇವಿ ಮೊರೆ ಹೋದ್ರಾ ಡಿಕೆಶಿ..?
Next Article ವಯಸ್ಸಾದ ಅತ್ತೆಯ ಮೇಲೆ ಹಲ್ಲೆ ನಡೆಸಿ ಕ್ರೌರ್ಯ ಮೆರೆದ ಸೊಸೆ

Popular Posts

ಸುಚೇಂದ್ರ ಪ್ರಸಾದ್‌ಗೂ ಮುನ್ನ ಮಗಳಿಗಾದ ಅನ್ಯಾಯ ಬಿಚ್ಚಿಟ್ಟ ಪವಿತ್ರಾ ಲೋಕೇಶ್ ತಾಯಿ

3 Min Read

ಬರೀ 11 ಸಾವಿರ ಇದ್ರೆ ಸಾಕು, ಮನೆಗೆ ಬರುತ್ತೆ ಟಾಟಾದ ಹೊಚ್ಚ ಹೊಸ ಇವಿ ಕಾರು!

2 Min Read

ನೀವು ಬಿಟ್ಟು ಹೋಗುವಾಗ ಕರ್ನಾಟಕ ಶ್ರೇಷ್ಠವಾಗಿರಲಿ: ಡಿಕೆಶಿಗೆ ನಟ ರಮೇಶ್ ಅರವಿಂದ್ ಟ್ವೀಟ್

2 Min Read

ಪ್ರಮಾಣ ವಚನ ಬಳಿಕ ಪರಮೇಶ್ವರ್, ಎಂಬಿ ಪಾಟೀಲ್ ಗೆ ರಾಜ್ಯಪಾಲರು ಆಕ್ಷೇಪ ವ್ಯಕ್ತಪಡಿಸಿದ್ದು ಯಾಕೆ?

1 Min Read

You Might Also Like

ಪ್ರಮುಖ

ಐಪಿಎಲ್‌ ಆಡಿ ಕುಟುಂಬವನ್ನು ಸಾಲದಿಂದ ಮುಕ್ತಿಗೊಳಿಸಿದ ಯುವ ಕ್ರಿಕೆಟಿಗ

1 Min Read
ದೇಶಪ್ರಮುಖ

ಬಿಹಾರದ ಮುಜಾಫರ್ ಪುರ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ; 10 ರೋಗಿಗಳು ಸಜೀವ ದಹನ.!

1 Min Read
ಕರ್ನಾಟಕಪ್ರಮುಖ

ಬರ್ತಡೇಯಂದು ಕೇಕ್ ಕಟ್‌ ಮಾಡಿಸಿ, ಪತ್ನಿಯನ್ನೇ ಕತ್ತರಿಸಿದ ಪಾಪಿ ಪತಿ

2 Min Read
ದೇಶಪ್ರಮುಖವೈರಲ್

Viral video ಯಾಕ್ರೋ ಡಿಸ್ಟರ್ಬ್ ಮಾಡ್ತೀರಿ… ವೈರಲ್ ಆಯ್ತು ಬಾಲಕನ ಸಿಟ್ಟು!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?