Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > Die of thirst ಮಾರ್ಗಮಧ್ಯೆ ಕೆಟ್ಟು ನಿಂತ ಟ್ರಕ್: ಬಾಯಾರಿಕೆಯಿಂದ ಬಳಲಿ 50 ಜನ ಸಾವು
ಪ್ರಮುಖವಿದೇಶ

Die of thirst ಮಾರ್ಗಮಧ್ಯೆ ಕೆಟ್ಟು ನಿಂತ ಟ್ರಕ್: ಬಾಯಾರಿಕೆಯಿಂದ ಬಳಲಿ 50 ಜನ ಸಾವು

Share
1 Min Read
SHARE

newsics.com/ ನ್ಯೂಸಿಕ್ಸ್

ನಿಯಾಮೆ: ನೈಜರ್ ದೇಶದ ಸಹಾರಾ ಮರುಭೂಮಿಯಲ್ಲಿ ಟ್ರಕ್ ಒಂದು ಕೆಟ್ಟುನಿಂತ ಕಾರಣ ಅದರಲ್ಲಿ ಪ್ರಯಾಣಿಸುತ್ತಿದ್ದ ಸುಮಾರು 50 ಜನರು ಬಾಯಾರಿಕೆಯಿಂದ ಬಳಲಿ ಸಾವನ್ನಪ್ಪಿರುವುದಾಗಿ ಅಧಿಕಾರಿಗಳು ಹೇಳಿದ್ದಾರೆ.

ಹಬ್ಬಕ್ಕಾಗಿ ಮಾಲಿ ದೇಶದಿಂದ ಹಿಂದಿರುಗುತ್ತಿದ್ದ ಜನರನ್ನು ಸಾಗಿಸುತ್ತಿದ್ದ ಟ್ರಕ್ ಮರುಭೂಮಿಯ ನಡುವೆ ಕೆಟ್ಟುನಿಂತಿದ್ದು ಟ್ರಕ್ ಅನ್ನು ದುರಸ್ತಿ ಮಾಡುವ ಯತ್ನ ವಿಫಲವಾಗಿದೆ.

ಅಧಿಕ ತಾಪಮಾನದಿಂದ ಮತ್ತು ನೀರಿನ ಅಲಭ್ಯತೆಯಿಂದಾಗಿ ಟ್ರಕ್‍ನಲ್ಲಿದ್ದವರು ಬಳಲಿದ್ದಾರೆ. ಪ್ರಯಾಣಿಕರಲ್ಲಿ ಇಬ್ಬರು ಕಾಲ್ನಡಿಗೆಯಲ್ಲಿ ಸುಮಾರು 50 ಕಿ.ಮೀ ಸಾಗಿ ಅಸ್ಸಾಮಕ ಎಂಬ ನಗರವನ್ನು ತಲುಪಿದ್ದು ಅಲ್ಲಿನ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ತಕ್ಷಣ ರಕ್ಷಣಾ ತಂಡ ಸ್ಥಳಕ್ಕೆ ಧಾವಿಸಿದ್ದರೂ ಟ್ರಕ್‍ನಲ್ಲಿದ್ದ 50 ಮಂದಿ ಅಧಿಕ ತಾಪಮಾನದ ಹೊಡೆತ ಮತ್ತು ಬಾಯಾರಿಕೆಯಿಂದ ಬಳಲಿ ಮೃತಪಟ್ಟಿದ್ದರು ಎಂದು ಬಿಬಿಸಿ ವರದಿ ಮಾಡಿದೆ.

ರಕ್ಷಣಾ ತಂಡ ಹಿಂದಿರುಗುತ್ತಿದ್ದಾಗ ಸ್ವಲ್ಪ ದೂರದಲ್ಲಿ ಮತ್ತೊಂದು ಲಾರಿ ಕೆಟ್ಟು ನಿಂತಿರುವುದನ್ನು ಗಮನಿಸಿ, ಲಾರಿಯಲ್ಲಿದ್ದ 60ಕ್ಕೂ ಹೆಚ್ಚು ಜನರಿಗೆ ನೀರು ಒದಗಿಸಿದೆ. ಬಳಿಕ ಲಾರಿಯನ್ನು ದುರಸ್ತಿಗೊಳಿಸಿ ಪ್ರಯಾಣ ಮುಂದುವರಿಸಲು ಅನುವು ಮಾಡಿಕೊಟ್ಟಿದೆ ಎಂದು ವರದಿ ಹೇಳಿದೆ. ನೈಜರ್ ನ ಮರುಭೂಮಿ ಪ್ರದೇಶವು ಆಫ್ರಿಕನ್ ರಾಷ್ಟ್ರಗಳಿಂದ ಯುರೋಪ್‍ಗೆ ತೆರಳಲು ಪ್ರಯತ್ನಿಸುವ ವಲಸಿಗರಿಗೆ ಹತ್ತಿರದ ದಾರಿಯಾಗಿದೆ.

ಕರ್ನಾಟಕದಲ್ಲಿ ಸಿಎಂ ಬದಲಾಗಿದ್ದರ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?

 

Ramalingareddy ರಾಮಲಿಂಗಾರೆಡ್ಡಿ ಖಾತೆ ಬದಲಾವಣೆ ಅಸಾಧ್ಯ ಎಂದ ಕಾಂಗ್ರೆಸ್ ಹೈಕಮಾಂಡ್

TAGGED:Truck breaks down on the road: 50 people die of thirst
Share This Article
Facebook Twitter Copy Link Print
Previous Article Ramalingareddy ರಾಮಲಿಂಗಾರೆಡ್ಡಿ ಖಾತೆ ಬದಲಾವಣೆ ಅಸಾಧ್ಯ ಎಂದ ಕಾಂಗ್ರೆಸ್ ಹೈಕಮಾಂಡ್
Next Article Personal Health ಲೈಂಗಿಕ ಆಸಕ್ತಿ ಕಡಿಮೆ ಆಗ್ತಿದ್ಯಾ? ಈ ಏಳು ಆಹಾರಗಳಿಂದ ದಾಂಪತ್ಯ ಜೀವನ ಸುಖಮಯ

Popular Posts

Personal Health ಲೈಂಗಿಕ ಆಸಕ್ತಿ ಕಡಿಮೆ ಆಗ್ತಿದ್ಯಾ? ಈ ಏಳು ಆಹಾರಗಳಿಂದ ದಾಂಪತ್ಯ ಜೀವನ ಸುಖಮಯ

2 Min Read

Die of thirst ಮಾರ್ಗಮಧ್ಯೆ ಕೆಟ್ಟು ನಿಂತ ಟ್ರಕ್: ಬಾಯಾರಿಕೆಯಿಂದ ಬಳಲಿ 50 ಜನ ಸಾವು

1 Min Read

Ramalingareddy ರಾಮಲಿಂಗಾರೆಡ್ಡಿ ಖಾತೆ ಬದಲಾವಣೆ ಅಸಾಧ್ಯ ಎಂದ ಕಾಂಗ್ರೆಸ್ ಹೈಕಮಾಂಡ್

1 Min Read

ಕರ್ನಾಟಕದಲ್ಲಿ ಸಿಎಂ ಬದಲಾಗಿದ್ದರ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?

1 Min Read

You Might Also Like

ಪ್ರಮುಖಮನರಂಜನೆ

‘ಪೆದ್ದಿ’ ನಿರ್ದೇಶಕನ ವಿರುದ್ಧ ತೀವ್ರ ಟೀಕೆ; ಕಾರಣವೇನು?

2 Min Read
ಪ್ರಮುಖ

ಬಿಜೆಪಿಗೆ ಗುಡ್‌ಬೈ ಬೆನ್ನಲ್ಲೇ ಹೊಸ ಪಕ್ಷ ಘೋಷಿಸಿದ ಕೆ ಅಣ್ಣಾಮಲೈ

1 Min Read
ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

ASTRO ನಾಳೆ ವೈಧೃತಿ, ಇಂದ್ರ ಯೋಗ: ಈ ಐದು ರಾಶಿಗಳಿಗೆ ಭಾರೀ ಅನುಕೂಲ

3 Min Read
ಕರ್ನಾಟಕಪ್ರಮುಖ

ಆಹಾರ ಖಾತೆ ನೀಡಿದ್ದಕ್ಕೆ ಬೇಸರಗೊಂಡಿದ್ದ ಮುನಿಯಪ್ಪ ಅವರಿಗೆ ಮನವೊಲಿಕೆ ಮಾಡಿದ ರಾಹುಲ್ ಗಾಂಧಿ; ಐ ಆಯಮ್​ ಹ್ಯಾಪಿ ಎಂದ ಸಚಿವರು

2 Min Read

Social Networks

Facebook-f Instagram Twitter
Welcome Back!

Sign in to your account

Lost your password?