Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕಾಂಗ್ರೆಸ್ ನಾಯಕರ ತೀರದ ಅಧಿಕಾರ ದಾಹವಾ? ಸಿದ್ದರಾಮಯ್ಯ ಎಫೆಕ್ಟಾ? ಡಿಕೆ ಸರ್ಕಾರಕ್ಕೆ ಸ್ವಪಕ್ಷವೇ ವೈರಿ!
ಕರ್ನಾಟಕಪ್ರಮುಖ

ಕಾಂಗ್ರೆಸ್ ನಾಯಕರ ತೀರದ ಅಧಿಕಾರ ದಾಹವಾ? ಸಿದ್ದರಾಮಯ್ಯ ಎಫೆಕ್ಟಾ? ಡಿಕೆ ಸರ್ಕಾರಕ್ಕೆ ಸ್ವಪಕ್ಷವೇ ವೈರಿ!

Share
2 Min Read
SHARE

newsics.com/ನ್ಯೂಸಿಕ್ಸ್

ಬೆಂಗಳೂರು: ಸಿಎಂ ಡಿಕೆ ಶಿವಕುಮಾರ್ ಸಂಪುಟದಲ್ಲಿ ಆರಂಭದಲ್ಲೇ ಖಾತೆ ಕ್ಯಾತೆ ಶುರುವಾಗಿದೆ. ಸಚಿವ ಸ್ಥಾನಕ್ಕಾಗಿ ಹಿರಿಯ ಶಾಸಕರು ನಡೆಸುತ್ತಿರುವ ಹಠ, ರಾಜೀನಾಮೆ ಬೆದರಿಕೆ ಮತ್ತು ಹೈಕಮಾಂಡ್ ನಡೆಸುತ್ತಿರುವ ಮನವೊಲಿಕೆಯ ಪ್ರಹಸನಗಳು ಸದ್ಯದ ರಾಜಕೀಯ ಹೈಲೈಟ್ಸ್ ಆಗಿವೆ.

ಹಿರಿಯ ಶಾಸಕರಿಗೆ ಎಷ್ಟೇ ಬಾರಿ ಮಂತ್ರಿಯಾದರೂ ತೃಪ್ತಿ ಇಲ್ವಾ ಎಂಬುದು. ಅನೇಕ ಬಾರಿ ಅಧಿಕಾರ ಅನುಭವಿಸಿದರೂ ಮತ್ತೆ ಸಚಿವ ಸ್ಥಾನ ಬೇಕೆಂದು ಹಠ ಹಿಡಿಯುತ್ತಿರುವುದು ಪಕ್ಷದ ಶಿಸ್ತಿಗೆ ಧಕ್ಕೆ ತರುತ್ತಿದೆ. ಒಂದು ವೇಳೆ ಇವರಿಗೆ ಸಚಿವ ಸ್ಥಾನ ಬೇಡ ಎಂದಾದಲ್ಲಿ, ಆ ಸ್ಥಾನಗಳನ್ನು ಹೊಸಬರಿಗೆ ಅಥವಾ ಯುವ ಶಾಸಕರಿಗೆ ಬಿಟ್ಟುಕೊಟ್ಟು ಮಾರ್ಗದರ್ಶಕರಾಗಿ ಇರಬಾರದೇ ಎಂಬ ಆಕ್ರೋಶ ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿದೆ. ಅಸಮಾಧಾನ ಹೊಂದಿರುವವರು ಶಾಸಕರಾಗಿಯೇ ಮುಂದುವರಿಯಲಿ, ಅದನ್ನು ಬಿಟ್ಟು ಅಧಿಕಾರಕ್ಕಾಗಿ ಸರ್ಕಾರಕ್ಕೆ ಮುಜುಗರ ತರುವುದು ಸರಿಯಲ್ಲ ಎಂಬ ಮಾತುಗಳು ಕೇಳಿಬರುತ್

ಈಗ ನಡೆಯುತ್ತಿರುವ ರಾಜೀನಾಮೆ ಬೆದರಿಕೆ ಕೇವಲ ಒಂದು ನಾಟಕ ಎನ್ನಲಾಗುತ್ತಿದೆ. ಏಕೆಂದರೆ, ಈಗಿನ ಪರಿಸ್ಥಿತಿಯಲ್ಲಿ ಯಾರೂ ಕೂಡ ಪಕ್ಷ ಬಿಡುವ ಸಾಹಸ ಮಾಡುವುದಿಲ್ಲ. ಪಕ್ಷ ಬಿಟ್ಟರೆ ಮುಂದಿನ ದಿನಗಳಲ್ಲಿ ಅಧಿಕಾರವೂ ಸಿಗಲ್ಲ ಮತ್ತು ಮತ್ತೆ ಶಾಸಕರಾಗಿ ಆಯ್ಕೆಯಾಗುವುದು ಎಷ್ಟು ಕಷ್ಟ ಎಂಬ ಅರಿವು ಎಲ್ಲರಿಗೂ ಇದೆ. ಹೀಗಾಗಿಯೇ ಈ ಹಿರಿಯ ಶಾಸಕರು ಕೇವಲ ಬೆದರಿಕೆ ತಂತ್ರ ಬಳಸಿ ಹೈಕಮಾಂಡ್ ಮೇಲೆ ಒತ್ತಡ ಹೇರುತ್ತಿದ್ದಾರೆ. ಈ ರೀತಿಯ ನಾಟಕೀಯ ಪ್ರಹಸನಗಳನ್ನು ಬಿಟ್ಟು ಉತ್ತಮ ಆಡಳಿತ ನೀಡುವತ್ತ ಗಮನ ಹರಿಸುವುದು ಉತ್ತಮ.

ಸೀನಿಯರ್ ಮತ್ತು ಜೂನಿಯರ್ ಎಂಬ ಅಹಂಕಾರವನ್ನು ಬದಿಗಿಟ್ಟು ಜನಸಾಮಾನ್ಯರ ಸಮಸ್ಯೆಗಳಿಗೆ ಸ್ಪಂದಿಸಬೇಕಾದ ಜವಾಬ್ದಾರಿ ಆಡಳಿತ ಪಕ್ಷದ ಮೇಲಿದೆ. ಹಾಲಿ ಮುಖ್ಯಮಂತ್ರಿಗಳು ಹಿಂದಿನವರಂತಲ್ಲ, ಅವರ ಕಾರ್ಯವೈಖರಿ ಭಿನ್ನವಾಗಿದೆ. ಆದರೆ ಇಲ್ಲಿ ಗಮನಿಸಬೇಕಾದ ಅಂಶವೆಂದರೆ, ಈ ಸಂಪುಟದಲ್ಲಿ ಬಹುತೇಕ ಸಚಿವರು ಸಿದ್ದರಾಮಯ್ಯನವರ ಬೆಂಬಲಿಗರಾಗಿದ್ದಾರೆ. ಅಂದ ಮೇಲೆ ಡಿ.ಕೆ. ಶಿವಕುಮಾರ್ ಅವರಿಗೆ ಆಡಳಿತ ನಡೆಸುವುದು ಅಂದುಕೊಂಡಷ್ಟು ಸುಲಭವಿಲ್ಲ. ಸಿದ್ದರಾಮಯ್ಯನವರ ಪ್ರಭಾವಳಿ ಮತ್ತು ಅವರ ಬೆಂಬಲಿಗರ ಹಿಡಿತವು ಟ್ರಬಲ್ ಶೂಟರ್ ಎಂದೇ ಹೆಸರಾದ ಡಿ.ಕೆ. ಶಿವಕುಮಾರ್ ಅವರಿಗೆ ಹೊಸ ತಲೆನೋವಾಗಿ ಪರಿಣಮಿಸಿದೆ.

ರಾಜ್ಯದಲ್ಲಿ ಬಿಜೆಪಿ ಅಥವಾ ಜೆಡಿಎಸ್ ಪಕ್ಷಗಳು ಡಿ.ಕೆ. ಶಿವಕುಮಾರ್ ಅವರಿಗೆ ಅಷ್ಟಾಗಿ ತೊಂದರೆ ಕೊಡುತ್ತಿಲ್ಲ. ಬದಲಾಗಿ ಅವರದೇ ಪಕ್ಷದ ಶಾಸಕರು ಮತ್ತು ಸಚಿವರು ವಿರೋಧ ಪಕ್ಷದಂತೆ ವರ್ತಿಸುತ್ತಿರುವುದು ವಿಪರ್ಯಾಸ. ಶಾಶ್ವತ ಮುಖ್ಯಮಂತ್ರಿ ಎಂಬ ವರ್ಚಸ್ಸು ಹೊಂದಿರುವವರ ಪ್ರಭಾವದಿಂದ ಹೊರಬಂದು, ಸ್ವಪಕ್ಷದ ಶಾಸಕರನ್ನು ನಿಭಾಯಿಸುವುದು ಡಿ.ಕೆ. ಶಿವಕುಮಾರ್ ಅವರಿಗೆ ಈಗ ಬೆಟ್ಟದಂತಹ ಸವಾಲಾಗಿದೆ.

Shivayoga samadhi ಲೋಕಕಲ್ಯಾಣಕ್ಕಾಗಿ ಗದಗ ಸ್ವಾಮೀಜಿಯಿಂದ 33 ದಿನಗಳ ಶಿವಯೋಗ ಸಮಾಧಿ ತಪಸ್ಸು!

 

TAGGED:Is it the Congress leaders' extreme thirst for power? Is it the Siddaramaiah effect? ​​The DK government's own party is the enemy!
Share This Article
Facebook Twitter Copy Link Print
Previous Article Shivayoga samadhi ಲೋಕಕಲ್ಯಾಣಕ್ಕಾಗಿ ಗದಗ ಸ್ವಾಮೀಜಿಯಿಂದ 33 ದಿನಗಳ ಶಿವಯೋಗ ಸಮಾಧಿ ತಪಸ್ಸು!
Next Article GOOD MORNING | Today’s Horoscope ಇಂದಿನ ಪಂಚಾಂಗ/ ರಾಶಿ ಭವಿಷ್ಯ, 06-06-2026, ಶನಿವಾರ

Popular Posts

ಆರತಿ ತಟ್ಟೆಗೆ ಹಣ ಹಾಕುವುದೇಕೆ? ಇದರ ಹಿಂದಿರುವ ವೈಜ್ಞಾನಿಕ ಕಾರಣಗಳೇನು?

2 Min Read

Tamilnadu BJP ತಮಿಳುನಾಡು ಬಿಜೆಪಿಗೆ ತೀವ್ರ ಆಘಾತ: ಇಬ್ಬರು ಮುಖಂಡರ ಎಕ್ಸಿಟ್ ಬೆನ್ನಲ್ಲೇ ಕಾರ್ಯದರ್ಶಿ ಸುಮತಿ ವೆಂಕಟೇಶ್ ರಾಜೀನಾಮೆ!

1 Min Read

Jamun Fruit ನೇರಳೆ ಹಣ್ಣಿನ ಆರೋಗ್ಯ ಗುಣಗಳು; ರುಚಿಯ ಜೊತೆಗೆ ಆರೋಗ್ಯದ ಖಜಾನೆ

2 Min Read

Porfolio issue ಖಾತೆ ಕ್ಯಾತೆಗೆ ತೇಪೆ: ಫಲಿಸಿತು ಸಿಎಂ ಡಿಕೆ ತಡರಾತ್ರಿಯ ಸಂಧಾನ

1 Min Read

You Might Also Like

ದೇಶಪ್ರಮುಖವಿದೇಶ

IND vs AFG Test ಭಾರತ vs ಅಫ್ಘಾನ್‌ ಟೆಸ್ಟ್‌ ಪಂದ್ಯ : ಐಪಿಎಲ್‌ನ ಸ್ಕ್ವಾಡ್‌ನಲ್ಲಿ ನಾಲ್ವರು ಕನ್ನಡಿಗರು?

2 Min Read
ಕರ್ನಾಟಕಪ್ರಮುಖ

Heavy Rain ರಾಜ್ಯದಲ್ಲಿ ಮಳೆಯ ಅಬ್ಬರ : ಕರಾವಳಿಗೆ ಆರೆಂಜ್ ಅಲರ್ಟ್ ಘೋಷಣೆ

1 Min Read
ಪ್ರಮುಖವಿದೇಶ

30 ದಿನಗಳ ಕಾಲ ಸ್ಮಾರ್ಟ್‌ಫೋನ್ ಇಲ್ಲದೆ ಬದುಕಿದ ವ್ಯಕ್ತಿ : ಕೊನೆಗೆ ಏನಾಯಿತು ಗೊತ್ತಾ..?

2 Min Read
ದೇಶಪ್ರಮುಖ

Annamalai ಅಣ್ಣಾಮಲೈ ಹೊಸ ಅಭಿಯಾನ : ಬಿಜೆಪಿ ತೊರೆದ ಗಂಟೆಗಳಲ್ಲೇ 8 ಲಕ್ಷ ಜನ ಸೇರ್ಪಡೆ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?