Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Vaibhav Suryavanshi ವೈಭವ್ ಸೂರ್ಯವಂಶಿಗೆ ನೆರವಾಗಲು ಬಿಸಿಸಿಐ ಮಹತ್ವದ ನಿರ್ಧಾರ
ದೇಶಪ್ರಮುಖ

Vaibhav Suryavanshi ವೈಭವ್ ಸೂರ್ಯವಂಶಿಗೆ ನೆರವಾಗಲು ಬಿಸಿಸಿಐ ಮಹತ್ವದ ನಿರ್ಧಾರ

Share
1 Min Read
SHARE

newsics.com/ನ್ಯೂಸಿಕ್ಸ್

ಭಾರತ ತಂಡಕ್ಕೆ ಕೇವಲ 15ರ ಹರೆಯದಲ್ಲೇ ವೈಭವ್ ಆಯ್ಕೆಯಾಗಿದ್ದಾರೆ. ದೇಶದಲ್ಲೆಡೆ ಅಭಿಮಾನಿಗಳು ಸಂಭ್ರಮ ಆಚರಿಸುತ್ತಿದ್ದಾರೆ. ಇದರ ನಡುವೆ ಬಿಸಿಸಿಐ ಮಹತ್ವದ ನಿರ್ಧಾರ ತೆಗೆದುಕೊಂಡಿದೆ.

ವೈಭವ್ ಸೂರ್ಯವಂಶಿ ಕೇವಲ 15ನೇ ವರ್ಷಕ್ಕೆ ಭಾರತದ ಹಿರಿಯರ ತಂಡದಲ್ಲಿ ಸ್ಥಾನ ಪಡೆಯುವ ಮೂಲಕ ಭಾರತ ತಂಡಕ್ಕೆ ಆಯ್ಕೆಯಾದ ಅತಿ ಕಿರಿಯ ಆಟಗಾರನೆಂಬ ದಾಖಲೆ ನಿರ್ಮಿಸಿದ್ದಾರೆ. ಇದರೊಂದಿಗೆ ಅವರು ಸಚಿನ್ ತೆಂಡೂಲ್ಕರ್ ಅವರ ದಾಖಲೆಯನ್ನು ಮುರಿದಿದ್ದಾರೆ. ಸಚಿನ್ ತೆಂಡೂಲ್ಕರ್ 16 ವರ್ಷಕ್ಕೆ ಭಾರತ ಹಿರಿಯರ ತಂಡಕ್ಕೆ ಆಯ್ಕೆಯಾಗಿದ್ದರು. ಇದೀಗ ಸಚಿನ್ ದಾಖಲೆಯನ್ನು ಮುರಿದಿರುವ ವೈಭವ್​ಗೆ ಬಿಸಿಸಿಐ, ಸಚಿನ್​ಗೆ ನೀಡಿದ್ದ ವಿಶೇಷ ವಿನಾಯಿತಿಯನ್ನು ವೈಭವ್​ಗೂ ನೀಡಿದೆ.

ಮೊದಲ ಬಾರಿಗೆ ಟೀಂ ಇಂಡಿಯಾ ಆಯ್ಕೆ ಮಾತ್ರವಲ್ಲ ಸೀನಿಯರ್ ತಂಡದ ಜೊತೆ ವಿದೇಶಿ ಪ್ರವಾಸ ಮಾಡುತ್ತಿದ್ದಾರೆ. 15ರ ಹುಡುಗನಾಗಿರುವ ಕಾರಣ ಆತನ ಜೊತೆ ಪೋಷಕರು ಇದ್ದರೆ ಉತ್ತಮ ಅನ್ನೋ ಅಭಿಪ್ರಾಯಗಳು ಕೇಳಿಬಂದಿತ್ತು. ಹೀಗಾಗಿ ವೈಭವ್ ಸೂರ್ಯವಂಶಿಗಾಗಿ ಬಿಸಿಸಿಐ ಇದೀಗ ವೈಭವ್ ಪೋಷಕರನ್ನು ಐರ್ಲೆಂಡ್, ಇಂಗ್ಲೆಂಡ್ ಪ್ರವಾಸಕ್ಕೆ ಕರೆದುಕೊಂಡು ಹೋಗುತ್ತಿದೆ.

ವೈಭವ್ ಸೂರ್ಯವಂಶಿ ಪೋಷಕರು ಎಲ್ಲಾ ಖರ್ಚು ವೆಚ್ಚಗಳನ್ನು ಬಿಸಿಸಿಐ ನೋಡಿಕೊಳ್ಳಲಿದೆ. ಹೊಸ ವಾತಾವರಣದಲ್ಲಿ ವೈಭವ್ ಸೂರ್ಯವಂಶಿ ಹೊಂದಿಕೊಳ್ಳಬೇಕಿದೆ. ಬಾಲಕನಾಗಿರುವ ಕಾರಣ ಆತನ ಪೋಷಕರನ್ನು ಕರೆದುಕೊಂಡು ಹೋಗಲಾಗುತ್ತದೆ. ಇದರಿಂದ ವೈಭವ್ ಸೂರ್ಯವಂಶಿಗೆ ತನ್ನ ಆಟದ ಮೇಲೆ ಹೆಚ್ಚು ಫೋಕಸ್ ಮಾಡಲು ಸಾಧ್ಯವಾಗುತ್ತದೆ ಎಂದು ಬಿಸಿಸಿಐ ಸೆಕ್ರಟರಿ ದೇವಜಿತ್ ಸೈಕಿಯಾ ಹೇಳಿದ್ದಾರೆ.

ವೈಭವ್ ಚಿಕ್ಕವನಾಗಿರುವ ಕಾರಣ ಬಿಸಿಸಿಐ ಈ ವಿಶೇಷ ವಿನಾಯಿತಿ ನೀಡಿದೆ. ವೈಭವ್ ಹೊರತುಪಡಿಸಿ ಬೇರೆ ಯಾವ ಆಟಗಾರನಿಗೂ ಈ ಸೌಕರ್ಯ ಇರುವುದಿಲ್ಲ. ಇದಕ್ಕಾಗಿಯೇ ಬಿಸಿಸಿಐ ಕಟ್ಟುನಿಟ್ಟಿನ ನಿಯಮಗಳನ್ನು ಜಾರಿಗೆ ತಂದಿದ್ದು, ಭಾರತ ತಂಡ ವಿದೇಶಿ ಪ್ರವಾಸಗಳಿಗೆ ತೆರಳಿದಾಗ ಆಟಗಾರರು ತಮ್ಮ ಕುಟುಂಬಸ್ಥರು ಅಥವಾ ಸಂಗಾತಿಗಳನ್ನು ಇಡೀ ಪ್ರವಾಸದ ಉದ್ದಕ್ಕೂ ತಮ್ಮೊಂದಿಗೆ ಇರಿಸಿಕೊಳ್ಳಲು ಸಾಧ್ಯವಿಲ್ಲ. ಸರಣಿ ಅಥವಾ ಪಂದ್ಯಾವಳಿ 45 ದಿನಗಳಿಗಿಂತ ಹೆಚ್ಚು ಕಾಲ ನಡೆದರೆ, ಕುಟುಂಬ ಸದಸ್ಯರು ಆಟಗಾರನೊಂದಿಗೆ 14 ದಿನಗಳವರೆಗೆ ಮಾತ್ರ ಇರಬಹುದಾಗಿದೆ.

Rain Alert ರಾಜ್ಯದಲ್ಲಿ ಮುಂದಿನ 7 ದಿನ ಭಾರೀ ಮಳೆ : ಈ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ

TAGGED:BCCI takes important decision to help Vaibhav Suryavanshi
Share This Article
Facebook Twitter Copy Link Print
Previous Article Rain Alert ರಾಜ್ಯದಲ್ಲಿ ಮುಂದಿನ 7 ದಿನ ಭಾರೀ ಮಳೆ : ಈ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ
Next Article LPG Cylinder Price Hike ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್ ಬೆಲೆ ಮತ್ತೆ 29 ರೂ. ಹೆಚ್ಚಳ

Popular Posts

ಇನ್ಮುಂದೆ ಮದುವೆ ದಿಬ್ಬಣ ಚಿತ್ರೀಕರಣ ಬಂದ್ : ಫೋಟೋಗ್ರಾಫರ್ ಅಸೋಸಿಯೇಷನ್ ನಿರ್ಧಾರ

1 Min Read

ನರೇಂದ್ರ ಮೋದಿ ಅವರು ನನಗೆ ಶುಭ ಹಾರೈಸಿದ್ದಾರೆ, ನಾನು ಅವರನ್ನು ಭೇಟಿ ಮಾಡುತ್ತೇನೆ : ಡಿ.ಕೆ. ಶಿವಕುಮಾರ್

1 Min Read

2400 ಚ.ಅಡಿವರೆಗಿನ ವಸತಿ ಕಟ್ಟಡಗಳಿಗೆ ವಿದ್ಯುತ್ ಸಂಪರ್ಕ: ಒಸಿ ವಿನಾಯಿತಿ ನೀಡಿ ಸರ್ಕಾರ ಆದೇಶ

1 Min Read

Actor Salim Kumar passed away ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಖ್ಯಾತ ನಟ ಸಲೀಂ ಕುಮಾರ್ ಹೃದಯಾಘಾತದಿಂದ ನಿಧನ

1 Min Read

You Might Also Like

ಪ್ರಮುಖಆರೋಗ್ಯ

ಕಿಡ್ನಿ ಹಾಳಾಗುವ ಮುನ್ನ ದೇಹ ನೀಡುವ ಈ 5 ಅಪಾಯಕಾರಿ ಸೂಚನೆಗಳನ್ನು ನಿರ್ಲಕ್ಷಿಸಬೇಡಿ

2 Min Read
ದೇಶಕರ್ನಾಟಕಪ್ರಮುಖ

LPG Cylinder Price Hike ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್ ಬೆಲೆ ಮತ್ತೆ 29 ರೂ. ಹೆಚ್ಚಳ

1 Min Read
ಕರ್ನಾಟಕಪ್ರಮುಖ

Rain Alert ರಾಜ್ಯದಲ್ಲಿ ಮುಂದಿನ 7 ದಿನ ಭಾರೀ ಮಳೆ : ಈ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ

1 Min Read
ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

GOOD MORNING | Today’s Horoscope ಇಂದಿನ ರಾಶಿ ಭವಿಷ್ಯ, 07-06-2026, ಭಾನುವಾರ

4 Min Read

Social Networks

Facebook-f Instagram Twitter
Welcome Back!

Sign in to your account

Lost your password?