Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಬಿರುಗಾಳಿಸಹಿತ ಭಾರೀ ಮಳೆ: ರನ್ ವೇನಲ್ಲಿದ್ದ ಏಣಿ, ತಾಂತ್ರಿಕ ಉಪಕರಣಗಳು ಡಿಕ್ಕಿ, 3 ಏರ್ ಇಂಡಿಯಾ ವಿಮಾನಗಳಿಗೆ ಹಾನಿ
ದೇಶಪ್ರಮುಖ

ಬಿರುಗಾಳಿಸಹಿತ ಭಾರೀ ಮಳೆ: ರನ್ ವೇನಲ್ಲಿದ್ದ ಏಣಿ, ತಾಂತ್ರಿಕ ಉಪಕರಣಗಳು ಡಿಕ್ಕಿ, 3 ಏರ್ ಇಂಡಿಯಾ ವಿಮಾನಗಳಿಗೆ ಹಾನಿ

Share
1 Min Read
SHARE

newsics.com/ನ್ಯೂಸಿಕ್ಸ್

ನವದೆಹಲಿ: ದೆಹಲಿಯ ಇಂದಿರಾಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಏಕಾಏಕಿ ಬಿರುಗಾಳಿ ಸಹಿತ ಭಾರೀ ಮಳೆಯಿಂದಾಗಿ ಅವಾಂತರಗಳು ಸೃಷ್ಟಿಯಾಗಿದ್ದು, ಮೂರು ಏರ್ ಇಂಡಿಯಾ ವಿಮಾನಗಳು ಹಾನಿಯಾಗಿವೆ.

ವಿಮಾನ ನಿಲ್ದಾಣದ ಟರ್ಮಿನಲ್ 2ರ ಬಳಿ ಘಟನೆ ನಡೆದಿದೆ. ಏಕಾಏಕಿ ಬೀಸಿದ ಬಿರುಗಾಳಿಯ ರಭಸಕ್ಕೆ ರನ್‌ವೇನಲ್ಲಿದ್ದ ಏಣಿಗಳು ಮತ್ತು ಇತರ ತಾಂತ್ರಿಕ ಉಪಕರಣಗಳು ವಿಮಾನಗಳಿಗೆ ಡಿಕ್ಕಿ ಹೊಡೆದಿವೆ ಎಂದು ವಿಮಾನ ನಿಲ್ದಾಣ ಅಧಿಕಾರಿಗಳು ತಿಳಿಸಿದ್ದಾರೆ. ಘಟನೆಯ ಬಳಿಕ ಜಖಂಗೊಂಡಿರುವ ಮೂರೂ J320 (ವಿಮಾನ ಸಂಖ್ಯೆ) ಮಾದರಿಯ ವಿಮಾನಗಳ ಹಾರಾಟವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.

ಸದ್ಯ ವಿಮಾನಗಳ ರಿಪೇರಿ ಕೆಲಸ ನಡೆಯುತ್ತಿದೆ. ಇವುಗಳಲ್ಲಿ ಎರಡು ವಿಮಾನಗಳು ಕೆಲವೇ ದಿನಗಳಲ್ಲಿ ಪುನಃ ಹಾರಾಟಕ್ಕೆ ಸಿದ್ಧವಾಗಲಿವೆ.

ಎಲನ್ ಮಸ್ಕ್  ವಿಶ್ವದ ಮೊದಲ ಟ್ರಿಲೇನಿಯರ್ ಶ್ರೀಮಂತ ಪಟ್ಟ : ಮಸ್ಕ್ ಸಂಪತ್ತು ಎಷ್ಟಿದೆ?

TAGGED:and equipment on the runway collidedHeavy rain accompanied by storm: Ladderstechnicians
Share This Article
Facebook Twitter Copy Link Print
Previous Article ಎಲನ್ ಮಸ್ಕ್  ವಿಶ್ವದ ಮೊದಲ ಟ್ರಿಲೇನಿಯರ್ ಶ್ರೀಮಂತ ಪಟ್ಟ : ಮಸ್ಕ್ ಸಂಪತ್ತು ಎಷ್ಟಿದೆ?
Next Article ಫಿಲಿಪೈನ್ಸ್ ನಲ್ಲಿ ಪ್ರಬಲ ಭೂಕಂಪ : ಐವರು ಬಲಿ , 200 ಕ್ಕೂ ಹೆಚ್ಚು ಮಂದಿಗೆ ಗಾಯ, ವಿಡಿಯೋ ನೋಡಿ

Popular Posts

CJP protest effect ಕೇಂದ್ರ ಶಿಕ್ಷಣ ಇಲಾಖೆಯಲ್ಲಿ ಭಾರೀ ಬದಲಾವಣೆ: ಶಿಕ್ಷಣ ಕಾರ್ಯದರ್ಶಿ ವಿನೀತ್ ಜೋಶಿ ವರ್ಗಾವಣೆ!

1 Min Read

cockroach fighters new technology ಜಿರಳೆ ಹೋರಾಟಗಾರರು ಹೊಸ ತಂತ್ರಜ್ಞಾನ ಬಳಸಿದ್ರಾ? ಈ ಆ್ಯಪ್‌ಗೆ ಸಿಮ್ ಬೇಡ, ಇಂಟರ್‌ನೆಟ್ಟೂ ಬೇಡ! ಪೊಲೀಸರು ಕಂಗಾಲು

5 Min Read

Health ರಾತ್ರಿ ಮಲಗುವ ಮುನ್ನ ಮೊಬೈಲ್ ಸ್ಕ್ರೋಲಿಂಗ್ ಮಾಡಿದರೆ ಭಾರೀ ಅಪಾಯ!

1 Min Read

Big demolition ಅತಿ ಎತ್ತರದ, 200 ಕೋಟಿ ವೆಚ್ಚದ ಕಟ್ಟಡ ತೆರವಿಗೆ GBA ನಿರ್ಧಾರ: ಉದ್ಘಾಟನೆಗೂ ಮುನ್ನವೇ ಡೆಮಾಲಿಷನ್!

2 Min Read

You Might Also Like

ಕರ್ನಾಟಕದೇಶಪ್ರಮುಖವೈರಲ್

Surprise Gift ಆಫೀಸ್ ಫ್ಲೋರ್‌ನಲ್ಲೇ ಸ್ಕೂಟರ್ ರೈಡ್ ಮಾಡಿದ ಬಾಸ್! ಅತ್ಯುತ್ತಮ ಉದ್ಯೋಗಿಗೆ ಸರ್ಪ್ರೈಸ್ ಗಿಫ್ಟ್, ವಿಡಿಯೋ ನೋಡಿ

1 Min Read
ದೇಶಕರ್ನಾಟಕಪ್ರಮುಖ

Nandini Ghee, Butter costly ಜನರಿಗೆ ಮತ್ತೊಂದು ಶಾಕ್: ನಂದಿನಿ ಬೆಣ್ಣೆ, ತುಪ್ಪವೂ ದುಬಾರಿ, ನಾಳೆಯಿಂದಲೇ ಜಾರಿ

1 Min Read
ದೇಶಪ್ರಮುಖ

ಜಂತರ್ ಮಂತರ್ ಸುತ್ತ 1.5 ಕಿಮೀ ವ್ಯಾಪ್ತಿಯಲ್ಲಿ ಮೊಬೈಲ್ ಇಂಟರ್ನೆಟ್ ಸೇವೆ ಬಂದ್!

1 Min Read
ಕರ್ನಾಟಕಪ್ರಮುಖ

Sexual abuse of minors ಗೋಕಾಕ್ ಕೋಚಿಂಗ್ ಸೆಂಟರ್ ಶಿಕ್ಷಕನಿಂದ ಅಪ್ರಾಪ್ತೆಯರ ಮೇಲೆ ಲೈಂಗಿಕ ದೌರ್ಜನ್ಯ; ಆರೋಪಿ ಬಂಧನ,

1 Min Read

Social Networks

Facebook-f Instagram Twitter
Welcome Back!

Sign in to your account

Lost your password?