Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕೊಟ್ಟಿಯೂರು ವಿವಾದ: ಕನ್ನಡಿಗರು ವೈರಲ್ ಆದ ದೇವಾಲಯಗಳಿಗೆ ಭೇಟಿ ನೀಡುವ ಶೋಕಿ ಬಿಡಬೇಕು- ಕನ್ನಡಿಗರಿಗೆ ಮಲಯಾಳಿಗಳ ಪಾಠ!
ಕರ್ನಾಟಕದೇಶಪ್ರಮುಖ

ಕೊಟ್ಟಿಯೂರು ವಿವಾದ: ಕನ್ನಡಿಗರು ವೈರಲ್ ಆದ ದೇವಾಲಯಗಳಿಗೆ ಭೇಟಿ ನೀಡುವ ಶೋಕಿ ಬಿಡಬೇಕು- ಕನ್ನಡಿಗರಿಗೆ ಮಲಯಾಳಿಗಳ ಪಾಠ!

Share
1 Min Read
SHARE

newsics.com/ನ್ಯೂಸಿಕ್ಸ್

ಕೇರಳದ ಪ್ರಸಿದ್ಧ ಕೊಟ್ಟಿಯೂರು ಶಿವ ದೇವಸ್ಥಾನದಲ್ಲಿ ವೈಶಾಖ ಮಹೋತ್ಸವದ ವೇಳೆ ಕರ್ನಾಟಕದ ಭಕ್ತರ ಮೇಲೆ ದೇವಸ್ಥಾನದ ಆಡಳಿತ ಮಂಡಳಿ ಹಾಗೂ ಭದ್ರತಾ ಸಿಬ್ಬಂದಿ ತೀವ್ರ ದೌರ್ಜನ್ಯ ನಡೆಸುತ್ತಿದ್ದಾರೆ ಎಂಬ ಗಂಭೀರ ಆರೋಪಗಳನ್ನು ಮಾಡಿದ್ದಾರೆ.

ಇನ್ನು ಅತ್ತ ಕನ್ನಡಿಗರ ಈ ಆರೋಪಗಳಿಗೆ ಕೇರಳದ ಹಲವು ಜನರು ವಿಡಿಯೊಗಳನ್ನು ಮಾಡಿ ಉತ್ತರ ನೀಡಿದ್ದು, ಇಲ್ಲಿ ಯಾರೂ ಭಾಷೆಯನ್ನು ನೋಡಿ ನಡೆದುಕೊಳ್ಳುತ್ತಿಲ್ಲ, ಮೊದಲು ಒಂದೇ ಸಾರಿ ಹಲವಾರು ಮಂದಿ ಆಗಮಿಸುವುದನ್ನು ಬಿಡಿ, ಇದು ಯಾತ್ರಾಸ್ಥಳವಲ್ಲ, ಸ್ಥಳೀಯರು ಆರಾಧಿಸಲು ಇರುವ ಸ್ಥಳ, ಇದರ ಇತಿಹಾಸ ತಿಳಿಯದೇ ಮಾತನಾಡಬೇಡಿ ಎಂದಿದ್ದಾರೆ.

ಇಷ್ಟೇ ಅಲ್ಲದೇ ಇಲ್ಲಿಗೆ ಬರುವ ಕನ್ನಡಿಗರೇ ಇಲ್ಲಿ ಇಷ್ಟರ ಮಟ್ಟಿಗೆ ಜನ ಸೇರಲು ಕಾರಣ ನೀವೇ, ನಿಮ್ಮ ರಾಜ್ಯದಿಂದಲೇ ಹೆಚ್ಚಿನ ಜನ ಹರಿದುಬಂದು ಈ ರೀತಿಯ ಸಮಸ್ಯೆ ನಿರ್ಮಾಣವಾಗಿದೆ ಎಂದು ಕಿಡಿಕಾರಿದ್ದಾರೆ.

ಎಕ್ಸ್ ಬಳಕೆದಾರರೊಬ್ಬರು ಕನ್ನಡಿಗರು ದೇವಾಲಯದ ವಿರುದ್ಧ ದೂರುತ್ತಿರುವ ವಿಡಿಯೊವನ್ನು ಶೇರ್ ಮಾಡಿ ತಮ್ಮ ಮನೆ ದೇವರ ದೇವಾಲಯಗಳಿಗೆ ಭೇಟಿ ನೀಡದ ಕನ್ನಡಿಗರು ಆನ್‌ಲೈನ್‌ನಲ್ಲಿ ವೈರಲ್ ಆದ ದೇವಾಲಯಗಳಿಗೆ ಭೇಟಿ ನೀಡುವ ಶೋಕಿ ಮಾಡುವುದನ್ನು ಬಿಡಬೇಕು ಎಂದು ಬರೆದುಕೊಂಡಿದ್ದಾರೆ.

ಮತ್ತೋರ್ವ ವ್ಯಕ್ತಿ ಕನ್ನಡಿಗರು ದೂರುವ ಮುನ್ನ ಕೇರಳದ ನಿಯಮವನ್ನು ಅನುಸರಿಸುವುದನ್ನು ಕಲಿಯಿರಿ. ಶಿಸ್ತಿನಿಂದ ಸರತಿ ಸಾಲಿನಲ್ಲಿ ನಿಲ್ಲದೇ ತಳ್ಳಾಟ ಮಾಡುತ್ತೀರ, ರಸ್ತೆಗಳಲ್ಲಿ ಅನಗತ್ಯವಾಗಿ ಓವರ್‌ ಟೇಕ್ ಮಾಡುತ್ತೀರ ಇದನ್ನೆಲ್ಲ ಬಿಟ್ಟು ಸರಿಯಾಗಿ ನಡೆದುಕೊಳ್ಳಿ ಎಂದು ಪಾಠ ಮಾಡಿದ್ದಾರೆ.

https://x.com/galivaraStewie/status/2063457815050834368?ref_src=twsrc%5Etfw%7Ctwcamp%5Etweetembed%7Ctwterm%5E2063457815050834368%7Ctwgr%5Ec67dccbbfc14b80dd7d42de9d5b03a3c44e8adb8%7Ctwcon%5Es1_c10&ref_url=https%3A%2F%2Fkannadadunia.com%2Fkerala-localites-reply-to-kannadigas-over-kottiyur-temple-controversy%2F

ರೈಲು ಕಿಟಿಕಿಯಿಂದಲೇ ಮೂತ್ರ ವಿಸರ್ಜನೆ! ಸಾಲದ್ದಕ್ಕೆ ಮಲಗಿದ ಯುವತಿಗೆ ಮಾಡಿದ್ದೇನು? ವೈರಲ್ ವಿಡಿಯೋ ನೋಡಿ

 

TAGGED:Kannadigas should stop making fun of visiting temples that went viral: A lesson from Malayalis for Kannadigas!
Share This Article
Facebook Twitter Copy Link Print
Previous Article ರೈಲು ಕಿಟಿಕಿಯಿಂದಲೇ ಮೂತ್ರ ವಿಸರ್ಜನೆ! ಸಾಲದ್ದಕ್ಕೆ ಮಲಗಿದ ಯುವತಿಗೆ ಮಾಡಿದ್ದೇನು? ವೈರಲ್ ವಿಡಿಯೋ ನೋಡಿ
Next Article ಮಾವಿನಹಣ್ಣು ತಿಂದು ಸಹೋದರಿಯರು ಸಾವು : ಮೂವರು ಅಸ್ವಸ್ಥ

Popular Posts

ನಿಂತಲ್ಲೇ ನಿಂತಿದ್ದರೆ ವೃದ್ಧನ ಜೀವವುಳಿಯುತ್ತಿತ್ತು : ಆದರೆ ಆಗಿದ್ದೇ ಬೇರೆ

1 Min Read

ಮುಗಿಯದ ಖಾತೆ ಕ್ಯಾತೆ: ಹೈಕಮಾಂಡ್‌ಗೆ ತಲೆನೋವು

2 Min Read

ಆಝಾನ್ ಕೊಡುತ್ತಿದ್ದ ವೇಳೆ ಹೃದಯಾಘಾತದಿಂದಾಗಿ ಧರ್ಮಗುರು ನಿಧನ

1 Min Read

Hardik Pandya ಬೆಂಗಳೂರಿನಲ್ಲಿ ಹಾರ್ದಿಕ್, ಗೆಳತಿ ಪರದಾಟ : ಡಯಾಗ್ನೋಸ್ಟಿಕ್ಸ್ ಕೇಂದ್ರಕ್ಕೆ ಬಂದಿದ್ದೇಕೆ?

1 Min Read

You Might Also Like

ಕರ್ನಾಟಕದೇಶಪ್ರಮುಖ

ಮಾವಿನಹಣ್ಣು ತಿಂದು ಸಹೋದರಿಯರು ಸಾವು : ಮೂವರು ಅಸ್ವಸ್ಥ

1 Min Read
ದೇಶಪ್ರಮುಖವೈರಲ್

ರೈಲು ಕಿಟಿಕಿಯಿಂದಲೇ ಮೂತ್ರ ವಿಸರ್ಜನೆ! ಸಾಲದ್ದಕ್ಕೆ ಮಲಗಿದ ಯುವತಿಗೆ ಮಾಡಿದ್ದೇನು? ವೈರಲ್ ವಿಡಿಯೋ ನೋಡಿ

1 Min Read
ದೇಶಪ್ರಮುಖ

ಸರಿಯಾದ ಕಾರಣವಿಲ್ಲದೆ ಪತ್ನಿ ಲೈಂಗಿಕ ಸಂಬಂಧಕ್ಕೆ ನಿರಾಕರಿಸುವುದು ಪತಿ‌ ಮೇಲಿನ ಕ್ರೌರ್ಯ: ಸುಪ್ರೀಂಕೋರ್ಟ್

1 Min Read
ಪ್ರಮುಖಲೈಫ್‌ಸ್ಟೈಲ್

samudrika shastra 6 ಬೆರಳುಗಳಿದ್ದರೆ ಒಳ್ಳೆಯದಾ? ಕೆಟ್ಟದ್ದಾ..? ಸಾಮುದ್ರಿಕಾ ಶಾಸ್ತ್ರ ಹೇಳೋದೇನು?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?