Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!
ಕರ್ನಾಟಕಪ್ರಮುಖ

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

Share
2 Min Read
SHARE

newsics.com/ನ್ಯೂಸಿಕ್ಸ್

ಗಂಡನಿಗೆ ಅಪಘಾತವಾದ ವಿಚಾರವನ್ನೇ ದಾಳವಾಗಿಸಿಕೊಂಡ ಪತ್ನಿ, ಪ್ರಿಯಕರನ ಜೊತೆ ಸೇರಿ ಗ್ಲುಕೋಸ್ ಬಾಟಲ್​​ನಲ್ಲಿ ವಿಷ ಹಾಕಿ ಕೊಲೆಗೈದಿರೋ  ಘಟನೆ ಬೆಳಗಾವಿ ಜಿಲ್ಲೆ ಹುಕ್ಕೇರಿ ತಾಲೂಕಿನ ಘೋಡಗೇರಿ ಗ್ರಾಮದಲ್ಲಿ

ಘೋಡಗೇರಿ ಗ್ರಾಮದ ಮಾಜಿ‌ ಸೈನಿಕ ಸಂದೀಪ್ ಮಂಜರಗಿ (45) ಕೊಲೆಯಾದ ದುರ್ದೈವಿ ಎನ್ನಲಾಗ್ತಿದೆ. ಮೂರು ತಿಂಗಳ ಬಳಿಕ ಹೊತ್ತಿದ್ದ ಶವವನ್ನ ಅಧಿಕಾರಿಗಳು ಹೊರತೆಗೆದಿದ್ದು, ಹೂತು ಹೋದ ರಹಸ್ಯವನ್ನ ಯಮಕನಮರಡಿ ಪೊಲೀಸರು ಬಯಲು ಮಾಡಿದ್ದಾರೆ.

ಹುಕ್ಕೇರಿಯಲ್ಲಿ ನಡೆದ ಲಕ್ಷ್ಮೀ ದೇವಿ ಜಾತ್ರೆ ಮುಗಿಸಿಕೊಂಡು ವಾಪಸ್ ಬರುವಾಗ ಸಂದೀಪ್ ಮಂಜರಗಿ ರಸ್ತೆ ಅಪಘಾತಕ್ಕೀಡಾಗಿದ್ದಾರೆ. ಆ ನಂತರ ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ಸಂದೀಪ್ ಅವರನ್ನು ದಾಖಲು ಮಾಡಲಾಗಿತ್ತು. ಗಂಡನಿಗಾದ ಅಪಘಾತವನ್ನೇ ದಾಳವಾಗಿಸಿಕೊಂಡ ಪತ್ನಿ ಸುಮಾ ಪ್ರಿಯಕರನೊಂದಿಗೆ ಸೇರಿ ಕೊಲೆಗೆ ಸಂಚು ಮಾಡಿದ್ದಳು ಎನ್ನಲಾಗ್ತಿದೆ.

ಜೊತೆ ಅಕ್ರಮ ಸಂಬಂಧ ಹೊಂದಿದ್ದ ಆರೋಪ ಕೂಡ ಮಹಿಳೆ ಮೇಲಿದ್ದು, ಅನೈತಿಕ ಸಂಬಂಧ ಹೊರಬರಬಾರದು, ಗಂಡ ಸತ್ತರೆ ವಿಮೆ ಹಣ ಬರುತ್ತೆ ಅಂತ ಸ್ಕೆಚ್ ಹಾಕಿ ಪತ್ನಿ ‌ಸುಮಾ ಹಾಗೂ ಪ್ರಿಯಕರ ಪುಂಡಲೀಕ ಎಂಬಾತನೇ ಈ ಕೃತ್ಯವೆಸಗಿದ್ದಾರೆ ಎಂದು ಕುಟುಂಬಸ್ಥರು ಆರೋಪ ಮಾಡಿದ್ದಾರೆ.

ಮೂರು ತಿಂಗಳ ಹಿಂದೆ ಘಟನೆ ನಡೆದಿದ್ದು, ಸಂದೀಪ್ ಸಾವಿನ ಬಗ್ಗೆ ಕುಟುಂಬಸ್ಥರು ಅನುಮಾನ ವ್ಯಕ್ತಪಡಿಸಿದ ಹಿನ್ನೆಲೆ ಇದೀಗ ಹೂತಿಟ್ಟ ಶವ ಹೊರಕ್ಕೆ ತೆಗೆದು ಪೊಲೀಸರು ತನಿಖೆ ನಡೆಸುತ್ತಿದ್ದು, ಶವದಲ್ಲಿನ ಅವಶೇಷಗಳನ್ನ ಮತ್ತೊಮ್ಮೆ ಎಫ್‌ಎಸ್‌ಎಲ್​​ಗೆ ರವಾನೆ ಮಾಡಲಾಗಿದೆ.

 

 

ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗಂಡನಿಗೆ ಐನಾತಿ ಮಹಿಳೆ ಚಟ್ಟ ಕಟ್ಟಿದಳು ಎನ್ನಲಾಗ್ತಿದೆ. ಆತನನ್ನ ಕೊಲೆ ಮಾಡಲು ಗ್ಲೂಕೋಸ್ ಬಾಟಲ್​​ನಲ್ಲಿ ವಿಷ ಹಾಕಿ ಪತ್ನಿ ಹಾಗೂ ಆತನ ಪ್ರಿಯಕರನೇ ಕೊಲೆ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

 

 

 

 

ಕೋಟಿ, ಕೋಟಿ ವಿಮೆ ಹಣದ ಆಸೆ!

 

ಕಳೆದ 3 ವರ್ಷಗಳಿಂದ ಅದೇ ಗ್ರಾಮದ ಪುಂಡಲಿಕ ಎಂಬಾತನ ಜೊತೆ ಅಕ್ರಮ ಸಂಬಂಧ ಹೊಂದಿದ್ದ ಆರೋಪ ಕೂಡ ಮಹಿಳೆ ಮೇಲಿದ್ದು, ಅನೈತಿಕ ಸಂಬಂಧ ಹೊರಬರಬಾರದು, ಗಂಡ ಸತ್ತರೆ ವಿಮೆ ಹಣ ಬರುತ್ತೆ ಅಂತ ಸ್ಕೆಚ್ ಹಾಕಿ ಪತ್ನಿ ‌ಸುಮಾ ಹಾಗೂ ಪ್ರಿಯಕರ ಪುಂಡಲೀಕ ಎಂಬಾತನೇ ಈ ಕೃತ್ಯವೆಸಗಿದ್ದಾರೆ ಎಂದು ಕುಟುಂಬಸ್ಥರು ಆರೋಪ ಮಾಡಿದ್ದಾರೆ.

 

ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

 

ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗಂಡನಿಗೆ ಐನಾತಿ ಮಹಿಳೆ ಚಟ್ಟ ಕಟ್ಟಿದಳು ಎನ್ನಲಾಗ್ತಿದೆ. ಆತನನ್ನ ಕೊಲೆ ಮಾಡಲು ಗ್ಲೂಕೋಸ್ ಬಾಟಲ್​​ನಲ್ಲಿ ವಿಷ ಹಾಕಿ ಪತ್ನಿ ಹಾಗೂ ಆತನ ಪ್ರಿಯಕರನೇ ಕೊಲೆ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

ಮೂರು ತಿಂಗಳ ಹಿಂದೆ ಘಟನೆ ನಡೆದಿದ್ದು, ಸಂದೀಪ್ ಸಾವಿನ ಬಗ್ಗೆ ಕುಟುಂಬಸ್ಥರು ಅನುಮಾನ ವ್ಯಕ್ತಪಡಿಸಿದ ಹಿನ್ನೆಲೆ ಇದೀಗ ಹೂತಿಟ್ಟ ಶವ ಹೊರಕ್ಕೆ ತೆಗೆದು ಪೊಲೀಸರು ತನಿಖೆ ನಡೆಸುತ್ತಿದ್ದು, ಶವದಲ್ಲಿನ ಅವಶೇಷಗಳನ್ನ ಮತ್ತೊಮ್ಮೆ ಎಫ್‌ಎಸ್‌ಎಲ್​​ಗೆ ರವಾನೆ ಮಾಡಲಾಗಿದೆ.

ಈಗಾಗಲೇ ಪತ್ನಿ, ಪ್ರಿಯಕರ ಇಬ್ಬರನ್ನ ವಶಕ್ಕೆ ಪಡೆದ ಪೊಲೀಸರು ತೀವ್ರ ವಿಚಾರಣೆ ನಡೆಸಿದ್ದಾರೆ. ವಿಚಾರಣೆ ವೇಳೆ ಪತ್ನಿ ಹಾಗೂ ಪ್ರಿಯಕರ ಕೊಲೆ ರಹಸ್ಯ ಬಿಚ್ಚಿಟ್ಟಿದ್ದಾರೆ. ಎಫ್‌ಎಸ್‌ಎಲ್ ವರದಿ ಬಳಿಕ ಕೊಲೆಯ ರಹಸ್ಯ ಬಯಲಾಗಲಿದೆ. ಈ ಸಂಬಂಧ ಯಮಕನಮರಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

 

TAGGED:Ainati cheated her husband for crores of insurance money!
Share This Article
Facebook Twitter Copy Link Print
Previous Article Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ
Next Article ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

Popular Posts

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read

You Might Also Like

ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read
ದೇಶಪ್ರಮುಖ

ಅಸ್ಸಾಂನ ಜೋರ್ಹತ್‌ನಲ್ಲಿ ವಾಯುಪಡೆಯ ವಿಮಾನ ಪತನ; ಐವರು ಸಿಬ್ಬಂದಿ ಸಾವು

1 Min Read
ಕರ್ನಾಟಕಪ್ರಮುಖ

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?