Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಪ್ರಮುಖ > ರಾಜ್ಯದಲ್ಲಿ‌ ಮತ್ತೆ ಬಸ್ ಪ್ರಯಾಣದರ ಹೆಚ್ಚಳ: ಸಿಎಂ ಹೇಳಿದ್ದೇನು?
ಕರ್ನಾಟಕಪ್ರಮುಖ

ರಾಜ್ಯದಲ್ಲಿ‌ ಮತ್ತೆ ಬಸ್ ಪ್ರಯಾಣದರ ಹೆಚ್ಚಳ: ಸಿಎಂ ಹೇಳಿದ್ದೇನು?

Share
1 Min Read
SHARE

newsics.com/ನ್ಯೂಸಿಕ್ಸ್

ಕೆಎಸ್ ಆರ್ ಟಿಸಿ ಬಸ್ ಟಿಕೆಟ್ ದರ ಏರಿಕೆ ಕುರಿತಂತೆ ಸಿಎಂ ಡಿಕೆ ಶಿವಕುಮಾರ್ ಸಮರ್ಥನೆ ನೀಡಿದ್ದು , ರಾಜ್ಯದ ಜನರ ಹಿತಕ್ಕಾಗಿ ಎಂದಿದ್ದಾರೆ. ಕೆಎಸ್‌ಆರ್ ಟಿಸಿ ಸೇರಿದಂತೆ ಎಲ್ಲಾ ಸಾರಿಗೆ ನಿಗಮಗಳು ಬಸ್ ಪ್ರಯಾಣ ದರ ಏರಿಕೆ ಮಾಡಲು ಮನವಿ ಸಲ್ಲಿಸಿವೆ.

ಇದಕ್ಕೆ ಸಿಎಂ ಡಿಕೆ ಶಿವಕುಮಾರ್ ಕೂಡಾ ಸಕಾರಾತ್ಮಕವಾಗಿ ಪ್ರತಿಕ್ರಿಯಿಸಿದ್ದು ಬಸ್ ದರ ಪ್ರಯಾಣ ದರ ಏರಿಕೆಯಾಗುವುದು ಖಚಿತವಾಗಿದೆ.

ಈ ಬಗ್ಗೆ ಸ್ಪಷ್ಟನೆ ನೀಡಿರುವ ಅವರು ‘ಡೀಸೆಲ್ ಬೆಲೆ ತುಂಬಾ ಹೆಚ್ಚಳವಾಗಿದೆ. ಡೀಸೆಲ್ ದರ ನೋಡಿದರೆ ಗಾಬರಿಯಾಗುತ್ತದೆ. ಡಿಪೋದ ಬೆಲೆಗೂ ಖಾಸಗಿಯಾಗಿ ಸಿಗುವ ಡೀಸೆಲ್ ದರಕ್ಕೂ ತುಂಬಾ ವ್ಯತ್ಯಾಸವಿದೆ. ಸದ್ಯಕ್ಕೆ ಕೆಎಸ್‌ಆರ್ ಟಿಸಿಯನ್ನೂ ಉಳಿಸಬೇಕು. ಜನರಿಗೂ ಹೊರೆಯಾಗಬಾರದು. ರಾಜ್ಯದ ಹಿತಕ್ಕಾಗಿ ನಾವು ಈ ಕ್ರಮ ಕೈಗೊಳ್ಳಬೇಕಾಗುತ್ತಿದೆ’ ಎಂದು ಸಮರ್ಥನೆ ನೀಡಿದ್ದಾರೆ.

ಸಾರ್ವಜನಿಕರ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಆದಷ್ಟು ಬೇಗ ಬಸ್ ಪ್ರಯಾಣ ದರ ಏರಿಕೆ ಕುರಿತು ನಿರ್ಧಾರ ಕೈಗೊಳ್ಳುವುದಾಗಿ ಸಿಎಂ ಹೇಳಿದ್ದಾರೆ. ಹೀಗಾಗಿ ಸದ್ಯದಲ್ಲೇ ಜನರಿಗೆ ಬಸ್ ದರ ಏರಿಕೆ ಬರೆ ಗ್ಯಾರಂಟಿಯಾಗಿದೆ.

ಮಳೆ ಹುಡುಗಿ ಪೂಜಾ ಗಾಂಧಿ ಸಖತ್ ಸ್ಲಿಮ್! ವೈರಲ್ ವಿಡಿಯೋ ನೋಡಿ

TAGGED:We are increasing bus fares for the good of the state: CM DK Shivakumar
Share This Article
Facebook Twitter Copy Link Print
Previous Article ಮಳೆ ಹುಡುಗಿ ಪೂಜಾ ಗಾಂಧಿ ಸಖತ್ ಸ್ಲಿಮ್! ವೈರಲ್ ವಿಡಿಯೋ ನೋಡಿ
Next Article ನಿಮ್ಮ ಮಗ ಮಾತು ಕೇಳುತ್ತಿಲ್ಲವೇ? ಈ ದೇವಸ್ಥಾನಕ್ಕೆ ಕರೆದುಕೊಂಡು ಹೋಗಿ

Popular Posts

ನಟ ಪ್ರಕಾಶ್ ರಾಜ್‌ ವಿರುದ್ಧ ಜಾಮೀನು ರಹಿತ ಅರೆಸ್ಟ್ ವಾರೆಂಟ್ ಜಾರಿ;ಯಾವುದೇ ಕ್ಷಣದಲ್ಲಿ ಬಂಧನ ಸಾಧ್ಯತೆ

1 Min Read

ಸ್ಟಾರ್‌ ದಂಪತಿ ನಡುವೆ ಬಿರುಕು ಉಂಟಾಯ್ತಾ.. ಫಹಾದ್ ಫಾಸಿಲ್ ಡಿವೋರ್ಸ್‌ ವಂದತಿ ನಿಜನಾ..?

2 Min Read

ಮೈಸೂರು ದಸರಾದಲ್ಲಿ ಕರಾವಳಿಯ ವೀರ ಕ್ರೀಡೆ ‘ಕಂಬಳ’ ಆಯೋಜನೆಗೆ ನಿರ್ಧಾರ

1 Min Read

ನಿಮ್ಮ ಮಗ ಮಾತು ಕೇಳುತ್ತಿಲ್ಲವೇ? ಈ ದೇವಸ್ಥಾನಕ್ಕೆ ಕರೆದುಕೊಂಡು ಹೋಗಿ

3 Min Read

You Might Also Like

ಕರ್ನಾಟಕಆರೋಗ್ಯದೇಶಪ್ರಮುಖ

Drug ban 16 ಔಷಧ ಕಾಂಬಿನೇಷನ್ ಬ್ಯಾನ್ ಮಾಡಿದ ಕೇಂದ್ರ ಸರ್ಕಾರ! ಏನು ಕಾರಣ?

2 Min Read
ಪ್ರಮುಖUncategorized

ಭಯ ಹುಟ್ಟಿಸುವ 5 ಪ್ರಾಣಿಗಳು: ಶಿವನೊಂದಿಗೆ ಅವುಗಳ ನಂಟೇನು?

1 Min Read
ಪ್ರಮುಖವಿದೇಶ

ಫೋಟೋ ವಿವಾದದಿಂದ ಭುಗಿಲೆದ್ದ ಟ್ರಂಪ್–ಮೆಲೋನಿ ಸಂಘರ್ಷ! ಇಟಲಿ–ಅಮೆರಿಕ ಸಂಬಂಧಗಳಿಗೆ ಬಿರುಕು?

2 Min Read
ಕರ್ನಾಟಕದೇಶಪ್ರಮುಖ

ಇಂದು NEET-UG ಮರುಪರೀಕ್ಷೆ: ಮೆಗಾ ಮಾಕ್‌ ಡ್ರಿಲ್‌ ಯಶಸ್ವಿ, 15,000 ಅರೆಸೈನಿಕ ಸಿಬ್ಬಂದಿಯಿಂದ ಭದ್ರತೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?