Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > Uncategorized > ದರ್ಶನ್‌ಗೆ ರಾಜಾತಿಥ್ಯ; ಪರಪ್ಪನ ಅಗ್ರಹಾರಕ್ಕೆ ಖಡಕ್ ಆಫೀಸರ್ಸ್‌ ನೇಮಕ
Uncategorized

ದರ್ಶನ್‌ಗೆ ರಾಜಾತಿಥ್ಯ; ಪರಪ್ಪನ ಅಗ್ರಹಾರಕ್ಕೆ ಖಡಕ್ ಆಫೀಸರ್ಸ್‌ ನೇಮಕ

Share
1 Min Read
SHARE

newsics.com

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿಯಾಗಿರುವ ನಟ ದರ್ಶನ್‌ಗೆ ಜೈಲಿನಲ್ಲಿಯೇ ರಾಜಾತಿಥ್ಯ ಬೆನ್ನಲ್ಲೇ ಪರಪ್ಪನ ಅಗ್ರಹಾರಕ್ಕೆ ಖಡಕ್ ಅಧಿಕಾರಿಗಳನ್ನು ಸರ್ಕಾರ ನೇಮಿಸಿದೆ.
ಅಧಿಕಾರಿಗಳ ಅಮಾನತು ಬೆನ್ನಲ್ಲೇ ಕಾರಾಗೃಹ ಡಿಐಜಿ ಸೋಮಶೇಖರ್ ಜಾಗಕ್ಕೆ ನೂತನ ಕಾರಾಗೃಹ ಡಿಐಜಿಪಿಯಾಗಿ ಮೈಸೂರು ಕಾರಗೃಹ ಅಕಾಡೆಮಿ ಡಿಐಜಿಯಾಗಿದ್ದ ದಿವ್ಯಶ್ರೀ ಅವರನ್ನು ಹಾಗೂ ಕೇಂದ್ರ ಕಾರಗೃಹ ಮುಖ್ಯ ಅಧೀಕ್ಷಕ ವಿ. ಶೇಷಮೂರ್ತಿ ಅಮಾನತು ಬೆನ್ನಲ್ಲೇ ಜೈಲಿನ ಮುಖ್ಯ ಅಧೀಕ್ಷಕರಾಗಿ ಕೆ.ಸುರೇಶ್ ಎಂಬುವವರನ್ನು ಸರ್ಕಾರ ನೇಮಕ ಮಾಡಿದೆ. ಜೈಲಿನಲ್ಲಿ ಅಕ್ರಮ ಬಯಲಿಗೆ ಬರ್ತಿದ್ದಂತೆ ಈ ಕ್ರಮ ಕೈಗೊಳ್ಳಲಾಗಿದೆ.
ಪರಪ್ಪನ ಅಗ್ರಹಾರಕ್ಕೆ KISF(ಕರ್ನಾಟಕ ಕೈಗಾರಿಕ ಭದ್ರತಾ ದಳ ಇಲಾಖೆ ಸಿಬ್ಬಂದಿ & ಅಧಿಕಾರಿಗಳು) ಪೊಲೀಸರನ್ನು ಭದ್ರತೆಗೆ ನಿಯೋಜಿಸಲಾಗಿದ್ದು, ಅವರ ಅನುಮತಿ ಪಡೆದು ಜೈಲಿನ ಆವರಣಕ್ಕೆ ಪ್ರವೇಶಿಸಬೇಕಾಗಿದೆ. ಇನ್ನು ಕೇಂದ್ರ ಕಾರಗೃಹ ಭದ್ರತೆಗಾಗಿ ಓರ್ವ ಅಸಿಸ್ಟೆಂಟ್ ಕಮಾಂಡೆಂಟ್, ಇಬ್ಬರು ಇನ್ಸ್ಪೆಕ್ಟರ್ಗಳು ಸೇರಿದಂತೆ ನೂರಕ್ಕೂ ಹೆಚ್ಚು ಸಿಬ್ಬಂದಿ ನೇಮಕ ಮಾಡಲಾಗಿದೆ.

Share This Article
Facebook Twitter Copy Link Print
Previous Article ಡಿಜಿಟಲ್ ಮೀಡಿಯಾಗಳಿಗೂ ಸರ್ಕಾರದಿಂದ ಜಾಹೀರಾತು ಸಾಧ್ಯತೆ
Next Article ರೇಣುಕಾಸ್ವಾಮಿ ಕೊಲೆ ಕೇಸ್ನ ಆರೋಪಿಗಳು ಬೇರೆ ಬೇರೆ ಜೈಲಿಗೆ ಶಿಫ್ಟ್

Popular Posts

‘ಸ್ಮಾರ್ಟ್ ಆಗಿ ಪ್ಯಾಕ್ ಮಾಡಿ, ಸುರಕ್ಷಿತವಾಗಿ ಊಟ ಮಾಡಿ’: ಆರೋಗ್ಯಕರ ಲಂಚ್‌ಬಾಕ್ಸ್‌ಗೆ FSSAI ಸಲಹೆಗಳು

1 Min Read

ಭಾರತೀಯರ ಆತಿಥ್ಯಕ್ಕೆ ಸಾಟಿಯಿಲ್ಲ: ಭಾರತದಲ್ಲಿ ಒಂದು ತಿಂಗಳು ಏಕಾಂಗಿಯಾಗಿ ಸಂಚರಿಸಿದ ವಿದೇಶಿ ಯುವತಿಯ ಮನದಾಳದ ಮಾತು ವೈರಲ್

2 Min Read

ಅಮೆಜಾನ್ ಉದ್ಯೋಗಿನಿಯ ಭಾವನಾತ್ಮಕ ಕ್ಷಣ: ಪೋಷಕರಿಗೆ ಕಚೇರಿ ತೋರಿಸಿ ಕನಸು ನನಸು

1 Min Read

ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ ಸುದ್ದಿ ಕೇಳಿ ಪವನ್ ಕುಮಾರ್‌ಗೆ ‘ಹಾರ್ಟ್ ಬ್ರೇಕ್’; ವೈರಲ್ ಆಯ್ತು ಫನ್ನಿ ವಿಡಿಯೋ!

2 Min Read

You Might Also Like

Uncategorized

ವೆಂಕಟೇಶ್-ಕಲ್ಯಾಣ್ ರಾಮ್ ಜೊತೆ ಅನಿಲ್ ರವಿಪುಡಿ ಹೊಸ ಸಿನಿಮಾ ಆರಂಭ; ಕೀರ್ತಿ ಸುರೇಶ್ ಎಂಟ್ರಿ

1 Min Read
Uncategorized

ಸಂಗಾತಿ ಜತೆ ಜಗಳವಾಡಿತಾ ಗೊರಿಲ್ಲಾ? ಪಾಥೋ ಮೂಡ್‌ನ ವೈರಲ್ ವಿಡಿಯೋ ನೋಡಿ

1 Min Read
Uncategorized

Actress 2ನೇ ಮದುವೆಗೆ ತಯಾರಾದ 41 ವರ್ಷದ ಖ್ಯಾತ ನಟಿ : ದಿನಕ್ಕೆ 2 ಲಕ್ಷ ದುಡಿಯೋ ಇವರ ಆಸ್ತಿ ಎಷ್ಟು?

2 Min Read
Uncategorized

ಇನ್ಮುಂದೆ 1ನೇ ತರಗತಿ ವಿದ್ಯಾರ್ಥಿಗಳಿಗೂ ಕಂಪ್ಯೂಟರ್ ಶಿಕ್ಷಣ : 2,500 ಕಂಪ್ಯೂಟರ್ ಶಿಕ್ಷಕರ ಹುದ್ದೆಗಳ ಮಂಜೂರು

1 Min Read

Social Networks

Facebook-f Instagram Twitter
Welcome Back!

Sign in to your account

Lost your password?