Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ED Raid ಸಚಿವ ಸತೀಶ್ ಜಾರಕಿಹೊಳಿ ಬಾವನಿಗೆ ಇಡಿ ಶಾಕ್, ಆರು ಕಡೆ ದಾಳಿ
ಕರ್ನಾಟಕದೇಶಪ್ರಮುಖ

ED Raid ಸಚಿವ ಸತೀಶ್ ಜಾರಕಿಹೊಳಿ ಬಾವನಿಗೆ ಇಡಿ ಶಾಕ್, ಆರು ಕಡೆ ದಾಳಿ

Share
1 Min Read
SHARE

newsics.com | ನ್ಯೂಸಿಕ್ಸ್

ಬೆಳಗಾವಿ: ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ‌ (Satish Jarakiholi) ತಂಗಿ ಗಂಡನಿಗೆ ಇಡಿ ಶಾಕ್ ಕೊಟ್ಟಿದೆ.

ಅಬಕಾರಿ ಇಲಾಖೆಯ ಹೆಚ್ಚುವರಿ ಆಯುಕ್ತ ವೈ ಮಂಜುನಾಥ್​ (Y Manjunath) ಅವರ ಮನೆ ಸೇರಿದಂತೆ 6 ಕಡೆಗಳಲ್ಲಿ ಇಡಿ ಅಧಿಕಾರಿಗಳು ದಾಳಿ (Raid) ನಡೆಸಿದ್ದಾರೆ.

ಬೆಳಗಾವಿಯಲ್ಲಿ ಬೆಳಗ್ಗೆಯೇ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದು, ಅಬಕಾರಿ ಇಲಾಖೆಯ ಹೆಚ್ಚುವರಿ ಆಯುಕ್ತ ವೈ ಮಂಜುನಾಥ ಮನೆ ಮೇಲೆ ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ. ಮಂಜುನಾಥ ಅವರ ಮನೆ ಬೆಳಗಾವಿಯ ದೂರದರ್ಶನ ಕೇಂದ್ರದಲ್ಲಿದೆ.

ಗೋವಾ, ಬೆಂಗಳೂರು ಅಧಿಕಾರಿಗಳಿಂದ ದಾಳಿ

ಸತೀಶ್ ಜಾರಕಿಹೊಳಿ‌ ಸಹೋದರಿಯ ಪತಿ ಆಗಿರುವ ವೈ. ಮಂಜುನಾಥ ಅವರ ಮನೆ ಮೇಲೆ ಗೋವಾ ಹಾಗೂ ಬೆಂಗಳೂರು ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಮಂಜುನಾಥ ಅವರು ಕಳೆದ ಹಲವು ವರ್ಷಗಳಿಂದ ಅಬಕಾರಿ ಇಲಾಖೆಯಲ್ಲಿ ಅಧಿಕಾರಿಯಾಗಿ ಸೇವೆ ಸಲ್ಲಿಸಿದ್ದಾರೆ.

UP CM visit ಬೆಂಗಳೂರಿಗಿಂದು ಸಿಎಂ ಯೋಗಿ ಆದಿತ್ಯನಾಥ್, ರೋಡ್ ಶೋನಲ್ಲಿ‌ ಭಾಗಿ

Wedding conspiracy ಮದುವೆ ಸಂಭ್ರಮದಲ್ಲಿದ್ದವರಿಗೆ ಸೂತಕ! ಎರಡನೇ ಯತ್ನದಲ್ಲಿ ಸಂಚು ಯಶಸ್ಸು, ಭಾವೀ ಪತ್ನಿ ಸಿಯಾ ಬಂಧನ

MLA Birthday ಶಾಸಕರ ಹುಟ್ಟುಹಬ್ಬದಲ್ಲಿ ಬಾಡೂಟ, ಫ್ರೀ ಸೀರೆಗಾಗಿ ಮುಗಿಬಿದ್ದ ಜನ: ಐವರಿಗೆ ಗಾಯ

TAGGED:ED shocks Minister Jarkiholi's brother-in-lawraids six locations
Share This Article
Facebook Twitter Copy Link Print
Previous Article MLA Birthday ಶಾಸಕರ ಹುಟ್ಟುಹಬ್ಬದಲ್ಲಿ ಬಾಡೂಟ, ಫ್ರೀ ಸೀರೆಗಾಗಿ ಮುಗಿಬಿದ್ದ ಜನ: ಐವರಿಗೆ ಗಾಯ
Next Article Strict action against cross-voting ಅಡ್ಡಮತದಾನಕ್ಕೆ ಬಿಜೆಪಿ ವರಿಷ್ಠರು ಕೆಂಡಾಮಂಡಲ: ಪ್ರಶ್ನೆಗಳ ಸುರಿಮಳೆಗೆ ರಾಜ್ಯ ನಾಯಕರು ಕಂಗಾಲು

Popular Posts

Kerala highcourt- CM DK ಡಿಕೆ ಶಿವಕುಮಾರ್ ಮುಖ್ಯಮಂತ್ರಿಯಾಗಿ ಮತ್ತೆ ಪ್ರಮಾಣವಚನ ಸ್ವೀಕರಿಸಬೇಕಾಗುತ್ತಾ? ಕೇರಳ ಹೈಕೋರ್ಟ್ ತೀರ್ಪಿನಿಂದ ಶುರುವಾಯ್ತು ಹೊಸ ಚರ್ಚೆ!

2 Min Read

TB Dam Spillways ಟಿಬಿ ಡ್ಯಾಂ ಸ್ಪಿಲ್ ವೇಗಳಿಗೆ ಮೂರೂ ರಾಜ್ಯಗಳ ಸಿಎಂಗಳಿಂದ ಚಾಲನೆ

1 Min Read

NCERT- EMERGENCY ಇದೇ ಮೊದಲ ಬಾರಿ NCERT ಪಠ್ಯದಲ್ಲಿ ತುರ್ತುಪರಿಸ್ಥಿತಿ ಪಾಠ

3 Min Read

Krishi Thapanda ನಟಿ ಕೃಷಿ ತಾಪಂಡ ಫ್ಲಾಟ್‌ನಲ್ಲೇ ಜೀವ ಕಳೆದುಕೊಂಡ ಆಪ್ತ ಗೆಳೆಯ!

1 Min Read

You Might Also Like

ದೇಶಪ್ರಮುಖ

Airplane confrontation ರನ್‌ವೇನಲ್ಲಿ ಏರ್ ಇಂಡಿಯಾ- ಇಂಡಿಗೋ ವಿಮಾನ ಮುಖಾಮುಖಿ: ಸ್ವಲ್ಪದರಲ್ಲಿ ತಪ್ಪಿದ ಭಾರೀ ಅನಾಹುತ

1 Min Read
ದೇಶಪ್ರಮುಖ

Indian Passport ಪಾಸ್‌ಪೋರ್ಟ್ ಇದ್ದಾಕ್ಷಣ ಭಾರತೀಯ ಪೌರತ್ವ ಸಾಬೀತಾಗಲ್ಲ: ಕೇಂದ್ರ ಸರ್ಕಾರ ಸ್ಪಷ್ಟನೆ

1 Min Read
ಪ್ರಮುಖವಿದೇಶ

Natural disaster ವೆನೆಜುವೆಲಾದಲ್ಲಿ ಭೀಕರ ಭೂಕಂಪ: ಕಾರಕಾಸ್ ಧ್ವಂಸ, 10 ಸಾವಿರಕ್ಕೂ ಹೆಚ್ಚು ಜನ ಸಾವು

2 Min Read
ಕರ್ನಾಟಕಪ್ರಮುಖ

Info News ರಾಜ್ಯದಲ್ಲಿ ಇವತ್ತು, ನಾಳೆ ಪಡಿತರ ವಿತರಣೆ ಸೇರಿ ಯಾವ್ಯಾವ ಸೇವೆ ಇರಲ್ಲ?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?