Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಮಂಜುಮ್ಮೆಲ್ ಬಾಯ್ಸ್ ಖ್ಯಾತಿಯ ನಿರ್ದೇಶಕ,‌ ಶಿಲ್ಪಿ ಅನಿಲ್ ಕ್ಸೇವಿಯರ್ ಇನ್ನಿಲ್ಲ
ದೇಶಮನರಂಜನೆ

ಮಂಜುಮ್ಮೆಲ್ ಬಾಯ್ಸ್ ಖ್ಯಾತಿಯ ನಿರ್ದೇಶಕ,‌ ಶಿಲ್ಪಿ ಅನಿಲ್ ಕ್ಸೇವಿಯರ್ ಇನ್ನಿಲ್ಲ

Share
0 Min Read
SHARE

newsics.com

ಕೇರಳ: ಪ್ರಸಿದ್ಧ ಶಿಲ್ಪಿ, ಮಲಯಾಳಂನ ಖ್ಯಾತ ಸಹಾಯಕ ನಿರ್ದೇಶಕ ಅನಿಲ್ ಕ್ಸೇವಿಯರ್(39) ನಿಧನರಾದರು.

ಕಳೆದ ಆಗಸ್ಟ್ 15ರಂದು ಹೃದಯಸ್ತಂಭನಕ್ಕೊಳಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅನಿಲ್ ಮಂಗಳವಾರ (ಆ.27) ಕೊನೆಯುಸಿರೆಳೆದರು. ‘ಜಾನ್ ಇ ಮ್ಯಾನ್’, ‘ತಲ್ಲುಮಾಲಾ’, ‘ಮಂಜುಮ್ಮೆಲ್ ಬಾಯ್ಸ್’ ಸೇರಿದಂತೆ ಸೂಪರ್‌ಹಿಟ್ ಮಲಯಾಳಂ ಚಲನಚಿತ್ರಗಳಿಗೆ ಸಹಾಯಕ ನಿರ್ದೇಶಕರಾಗಿದ್ದರು.

ಅಂಗಮಾಲಿ ಮೂಲದ ಅನಿಲ್, ಪಿಎ ಕ್ಸೇವಿಯರ್ ಮತ್ತು ಅಲ್ಫೋನ್ಸಾ ದಂಪತಿಯ ಪುತ್ರ. ಅವರ ಪತ್ನಿ ಅನುಪಮಾ ಅಲಿಯಾಸ್ ಪ್ರಸಿದ್ಧ ವರ್ಣಚಿತ್ರಗಾರ್ತಿ. ಈ ದಂಪತಿ ಹಲವು ವರ್ಷಗಳಿಂದ ಕಲೆಗೆ ಸಂಬಂಧಿಸಿದ ಕೆಲಸಗಳಲ್ಲಿ ತೊಡಗಿಸಿಕೊಂಡಿದ್ದರು.

ಮಂಕಿಪಾಕ್ಸ್ ಆತಂಕ: ಏರ್‌ಪೋರ್ಟ್‌ಗಳಲ್ಲಿ ಕಟ್ಟೆಚ್ಚರ

ಹೆಣ್ಣುಮಕ್ಕಳ ಮದುವೆ ವಯಸ್ಸಿನ ಮಿತಿ 18 ರಿಂದ 21ಕ್ಕೆ ಏರಿಕೆ

ಜೈಲಲ್ಲಿ ರಾಜಾತಿಥ್ಯ: ದರ್ಶನ್ ಸೇರಿ ನಾಲ್ವರ ವಿಚಾರಣೆಗೆ ಕೋರ್ಟ್ ಅನುಮತಿ

ಕಿಚ್ಚನಿಗೆ ಜೋಡಿಯಾಗಿದ್ದ ಈಕೆ ದ್ವೀಪಕ್ಕೆ ಒಡತಿ!

TAGGED:Manjummel Boys fame directorsculptor Anil Xavier is no more
Share This Article
Facebook Twitter Copy Link Print
Previous Article ಭವಿಷ್ಯದಲ್ಲಿ ಗಂಡಸರ ಕುಲವೇ ಇರೋದಿಲ್ವಾ? ಶುರುವಾಯ್ತೇಕೆ ಇಂಥ ಚರ್ಚೆ?
Next Article ಪ್ರಿಯಕರನಿಗಾಗಿ ಹೆತ್ತ ಕಂದಮ್ಮನನ್ನೇ ಕೊಂದ ಪಾಪಿ ತಾಯಿ

Popular Posts

New Big Boss ಶೀಘ್ರದಲ್ಲೇ ಬರಲಿದೆ ಹೊಸ ಬಿಗ್ ಬಾಸ್!

2 Min Read

DK announcement ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್: ನೂತನ ಸಿಎಂ ಡಿಕೆ 6 ಭರ್ಜರಿ ಘೋಷಣೆ

3 Min Read

ಮನೆ ನಿರ್ಮಾಣ,ಮೊದಲ ಸುದ್ದಿಗೋಷ್ಠಿಯಲ್ಲಿ ಸಿಎಂ ಡಿಕೆಶಿ ಮಹತ್ವದ 6 ಘೋಷಣೆ

2 Min Read

ತಮಿಳುನಾಡು ಉಪಚುನಾವಣೆ; ಕಾಂಗ್ರೆಸ್‌ಗೆ ರಾಜ್ಯಸಭಾ ಸ್ಥಾನ ಬಿಟ್ಟುಕೊಟ್ಟ ವಿಜಯ್ ನೇತೃತ್ವದ ಟಿವಿಕೆ

1 Min Read

You Might Also Like

ಪ್ರಮುಖಮನರಂಜನೆ

ಜು.5ರಂದು ಬೆಂಗಳೂರು ಮೂಲದ ಗೌರಿ ಜೊತೆ ನಟ ಆಮೀ‌ರ್ ಖಾನ್ ಮದುವೆ!

3 Min Read
ಕರ್ನಾಟಕದೇಶಪ್ರಮುಖ

No women ministers ಮಹಿಳಾಪರ ‘ಗ್ಯಾರಂಟಿ’ಗಳಿದ್ದರೂ ಡಿಕೆ ಸಂಪುಟದಲ್ಲಿ ಮಹಿಳೆಗಿಲ್ಲ ಸ್ಥಾನ!

2 Min Read
ದೇಶಪ್ರಮುಖಮನರಂಜನೆ

Sushmita Sen and Modi ಅವಳು‌ ನನ್ನ ಹಣ ನೋಡಿ ಬರಲಿಲ್ಲ, ಆಕೆಯೇ ಶ್ರೀಮಂತೆ!

2 Min Read
ದೇಶಪ್ರಮುಖವಿದೇಶ

Tariff Over Forced Labor ಭಾರತ ಸೇರಿ 60 ದೇಶಗಳ ಮೇಲೆ ಶೇ. 12.5 ಹೆಚ್ಚುವರಿ ಸುಂಕಕ್ಕೆ ಮುಂದಾದ ಅಮೇರಿಕ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?