Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Rice expensice ಅಕ್ಕಿ ದರ ಮತ್ತೆ ಭಾರೀ ಹೆಚ್ಚಳ: ಕೆಜಿಗೆ 13 ರೂ. ಏರಿಕೆ
ಕರ್ನಾಟಕಕೃಷಿದೇಶಪ್ರಮುಖ

Rice expensice ಅಕ್ಕಿ ದರ ಮತ್ತೆ ಭಾರೀ ಹೆಚ್ಚಳ: ಕೆಜಿಗೆ 13 ರೂ. ಏರಿಕೆ

Share
1 Min Read
SHARE

newsics.com| ನ್ಯೂಸಿಕ್ಸ್

ಬೆಂಗಳೂರು: ಮೊದಲೇ ಬೆಲೆ ಏರಿಕೆಯಿಂದ ತತ್ತರಿಸಿದ್ದ ಜನತೆಗೆ ಮತ್ತೆ ಹೊರೆ ಬಿದ್ದಿದೆ. ಅಕ್ಕಿ ದರ ಮತ್ತೆ ಹೆಚ್ಚಳವಾಗಿದ್ದು, ಒಂದೇ ತಿಂಗಳಲ್ಲಿ ಕೆಜಿಗೆ 13 ರೂಪಾಯಿವರೆಗೆ ಏರಿಕೆಯಾಗಿದೆ. 26 ಕೆಜಿ ಅಕ್ಕಿ ಚಿಲ್ಲದ ದರ 160 ರೂಪಾಯಿವರೆಗೂ ದುಬಾರಿಯಾಗಿದೆ.

ಮಾರುಕಟ್ಟೆಯಲ್ಲಿ ಕೇವಲ 15 ದಿನಗಳ ಹಿಂದೆ ಅಕ್ಕಿ ದರದಲ್ಲಿ ಕೆಜಿಗೆ 6 ರೂ. ಏರಿಕೆ ಆಗಿತ್ತು. ಇದೀಗ ಮತ್ತೆ ವಿವಿಧ ತಳಿಯ ಅಕ್ಕಿ ದರದಲ್ಲಿ 5 ರೂಪಾಯಿ ಏರಿಕೆಯಾಗಿದೆ. ಈ ಮೂಲಕ ಒಂದೇ ತಿಂಗಳ ಅವಧಿಯಲ್ಲಿ ಕೆಜಿ ಅಕ್ಕಿ ದರದಲ್ಲಿ 11 ರಿಂದ 13 ರೂಪಾಯಿವರೆಗೆ ಹೆಚ್ಚಳವಾಗಿದ್ದು, ಗ್ರಾಹಕರಿಗೆ ಮತ್ತಷ್ಟು ಹೊರೆ ಬಿದ್ದಿದೆ.

ಅಕ್ಕಿ ರಫ್ತು ನೀತಿಯಲ್ಲಿ ಆದ ಬದಲಾವಣೆಗಳು ದೇಶಿಯ ಮಾರುಕಟ್ಟೆ ಮೇಲೆ ಪರಿಣಾಮ ಬೀರಿವೆ. ಯುದ್ಧದ ಪರಿಣಾಮ ಇಂಧನ ಹಾಗೂ ತೈಲ ದರಗಳು ನಿರಂತರವಾಗಿ ಏರಿಕೆಯಾಗಿದ್ದು, ಸರಕು ಸಾಗಾಣೆ ವೆಚ್ಚ ದುಬಾರಿಯಾಗಿದೆ. 15 ದಿನಗಳ ಹಿಂದೆಯಷ್ಟೇ ಪ್ರತಿ ಕೆಜಿ ಅಕ್ಕಿ ದರ 6 ರೂಪಾಯಿಯಷ್ಟು ಹೆಚ್ಚಳವಾಗಿತ್ತು. ಇದೀಗ ಮತ್ತೆ 5 ರೂಪಾಯಿಯಷ್ಟು ಹೆಚ್ಚಳವಾಗಿದ್ದು, ವ್ಯಾಪಾರಿಗಳು ತಿಂಗಳಲ್ಲಿ 11 ರಿಂದ 13 ರೂಪಾಯಿವರೆಗೆ ದರ ಏರಿಕೆ ಮಾಡಿದ್ದಾರೆ.

ತೈಲ ದರ ನಿರಂತರ ಏರಿಕೆಯಿಂದ ಸಾಗಾಣಿ ವೆಚ್ಚ ಹೆಚ್ಚಳವಾಗಿದ್ದು, ಅದನ್ನು ಗ್ರಾಹಕರಿಗೆ ವರ್ಗಾಯಿಸಲಾಗಿದೆ. ಅಕ್ಕಿ ರಫ್ತು ನೀತಿಯಲ್ಲಿ ಬದಲಾವಣೆ, ಯುದ್ಧದ ಕಾರಣ ಅಕ್ಕಿ ದರದ ಮೇಲೆ ಪರಿಣಾಮ ಬೀರಿದೆ. ಸೋನಾಮಸೂರಿ, ರಾ ರೈಸ್, ಸ್ಟೀಮ್ ರೈಸ್ ಸೇರಿ ಎಲ್ಲಾ ರೀತಿಯ ಅಕ್ಕಿ ದರದಲ್ಲಿ ಏರಿಕೆಯಾಗಿದೆ.

Wanted… ಪ್ರೇಮಿಗಳನ್ನು ಬೇರೆ ಬೇರೆ ಮಾಡಲು ಬೇಕಾಗಿದ್ದಾರೆ ಚೀಫ್ ಬ್ರೇಕಪ್ ಆಫಿಸರ್! ತಿಂಗಳ ಸಂಬಳ 2.8 ಲಕ್ಷ ರೂ.!

Gruhajyoti scheme ಗೃಹಜ್ಯೋತಿ ದುರ್ಬಳಕೆಗೆ ಬ್ರೇಕ್: ಮನೆ ಮನೆಗೂ ಬರಲಿದೆ ಹೊಸ ಅರ್ಜಿ!

SIR from Today ರಾಜ್ಯದಲ್ಲಿ ಇಂದಿನಿಂದ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ: ಮನೆ ಮನೆ ಪರೀಶೀಲನೆ, ಜನರೇನು ಮಾಡಬೇಕು?

Accident ಎಂಎಂ ಹಿಲ್ಸ್ ಬಳಿ KSRTC ಬಸ್ ಪಲ್ಟಿ: ಇಬ್ಬರ ಸಾವು, 41 ಮಂದಿಗೆ ಗಾಯ

TAGGED:Rice becomes more expensive: Rs 13 per kg. Increase
Share This Article
Facebook Twitter Copy Link Print
Previous Article Car Blast Case ಪ್ರೇಯಸಿಗಾಗಿ ಪ್ರಾಣ ಕಳೆದುಕೊಂಡ ಯುವಕ; ಕೊನೆ ಮೂರು ದಿನಗಳ ರಹಸ್ಯ ಬಯಲು!
Next Article IT Employee Salary 45 ಲಕ್ಷ ಪ್ಯಾಕೇಜ್ ಇದ್ದರೂ ತಿಂಗಳ ಕೊನೆಗೆ ಜೀರೋ ಬ್ಯಾಲೆನ್ಸ್, ಐಟಿ ಉದ್ಯೋಗಿಯ ಕಥೆ ಕೇಳಿ ನೆಟ್ಟಿಗರು ಶಾಕ್!

Popular Posts

ಬಿಜೆಪಿಯಲ್ಲಿ ‘ಆಡಿಯೋ’ ಬಾಂಬ್: ಬಿ. ವೈ. ವಿಜಯೇಂದ್ರ ಕೆಳಗಿಳಿಸಲು ಪ್ರಹ್ಲಾದ್ ಜೋಷಿ, ಬಿ.ಎಲ್. ಸಂತೋಷ್ ಗೇಮ್? ಸದ್ದು ಮಾಡ್ತಿದೆ ವೈರಲ್ ಕ್ಲಿಪ್!

1 Min Read

Chikkaballapura ಹೋಂಸ್ಟೇನಲ್ಲಿ ಯುವತಿ ಸಾವು ಪ್ರಕರಣ – ಮೃತ ಸುರಭಿಯ ಗ್ರಾಟಿಟ್ಯೂಡ್ ಜರ್ನಲ್ ಬಹಿರಂಗ

1 Min Read

Ketan agarwal ಕೇತನ್​ ಸಾವಿಗೆ ಅಪಹಾಸ್ಯ:​ ವೈದ್ಯೆಯ ಲೈಸೆನ್ಸ್ 5 ವರ್ಷ ಸಸ್ಪೆಂಡ್! ವಿಡಿಯೋ ನೋಡಿ

1 Min Read

Ksrtc ರಾಜ್ಯದಲ್ಲಿ ಮತ್ತೆ ಸಾರಿಗೆ ಬಸ್ ಟಿಕೆಟ್ ದರ ಏರಿಕೆ??

1 Min Read

You Might Also Like

ಕರ್ನಾಟಕದೇಶಪ್ರಮುಖ

Mumbai ಶಾಲಾ ಬಸ್‌ ಮೇಲೆ ಬಿದ್ದ ಮರ – ಓರ್ವ ವಿದ್ಯಾರ್ಥಿ ಸಾವು, 10 ವಿದ್ಯಾರ್ಥಿಗಳಿಗೆ ಗಂಭೀರ ಗಾಯ

1 Min Read
Sportsಕರ್ನಾಟಕದೇಶಪ್ರಮುಖ

Hardik pandya ಮುಂಬೈ ಬಿಟ್ಟು ಬೆಂಗಳೂರಿಗೆ ಶಿಫ್ಟ್ ಆದ ಹಾರ್ದಿಕ್ ಪಾಂಡ್ಯ

1 Min Read
ದೇಶಪ್ರಮುಖವಿದೇಶ

AI ನಂಬಿ‌ ಕೆಟ್ಟ ಫೋರ್ಡ್! 350 ಅನುಭವಿ ಟೆಕ್ಕಿಗಳ ಮರುನೇಮಕ

2 Min Read
ಕರ್ನಾಟಕದೇಶಪ್ರಮುಖವಿದೇಶ

Whatsapp Username ವಾಟ್ಸ್ಯಾಪ್‌ನಲ್ಲಿ ಯೂಸರ್‌ನೇಮ್ ಫೀಚರ್: ನಿಮ್ಮ ಹೆಸರು ಈಗಲೇ ಕಾಯ್ದಿರಿಸಿಕೊಳ್ಳಿ

3 Min Read

Social Networks

Facebook-f Instagram Twitter
Welcome Back!

Sign in to your account

Lost your password?