Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಲವರ್ಸ್‌ ಎಂದು ಭಾವಿಸಿ ಸ್ವಂತ ಅಣ್ಣ-ತಂಗಿಯನ್ನೇ ಜೈಲಿಗೆ ಹಾಕಿದ ಪೊಲೀಸ್‌
ದೇಶವೈರಲ್

ಲವರ್ಸ್‌ ಎಂದು ಭಾವಿಸಿ ಸ್ವಂತ ಅಣ್ಣ-ತಂಗಿಯನ್ನೇ ಜೈಲಿಗೆ ಹಾಕಿದ ಪೊಲೀಸ್‌

Share
1 Min Read
SHARE

newsics.com

ನವದೆಹಲಿ: ಪೊಲೀಸ್‌ ಪೇದೆ ಪ್ರೇಮಿಗಳೆಂಬ ಶಂಕೆಯಲ್ಲಿ ಸಹೋದರಿಯೊಂದಿಗೆ ಪೇಟೆಗೆ ಬಂದಿದ್ದ ಸಹೋದರನ ಕುತ್ತಿಗೆ ಪಟ್ಟಿ ಹಿಡಿದು ಹಿಗ್ಗಾಮುಗ್ಗ ಥಳಿಸಿ 24 ಗಂಟೆಗಳ ಕಾಲ ಪೊಲೀಸ್‌ ಠಾಣೆಯಲ್ಲಿ ಕೂಡಿ ಹಾಕಿದ್ದಾನೆ. ಈ ಕುರಿತ ವಿಡಿಯೋವೊಂದು ಇದೀಗ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗುತ್ತಿದೆ.
ಉತ್ತರ ಪ್ರದೇಶದ ರಾಯ್‌ಬರೇಲಿಯಲ್ಲಿ ನಡೆದಿದ್ದು, ಸಿವಿಲ್‌ ಡ್ರೆಸ್‌ನಲ್ಲಿದ್ದ ಪೊಲೀಸ್‌ ಪೇದೆಯೊಬ್ಬ ತನ್ನ ಅಧಿಕಾರದ ಮದದಿಂದ ಅಮಾಯಕ ಯುವಕನೊಬ್ಬನಿಗೆ ಹಿಗ್ಗಾಮುಗ್ಗ ಥಳಿಸಿ ಜೈಲಿನಲ್ಲಿ ಕೂಡಿ ಹಾಕಿದ್ದಾನೆ.

ಈ ಯುವಕ ತನ್ನ ಸಹೋದರಿಯೊಂದಿಗೆ ಪೇಟೆಗೆ ಬಂದಿದ್ದು, ಈ ಇಬ್ಬರೂ ಪ್ರೇಮಿಗಳೆಂದು ತಪ್ಪಾಗಿ ಭಾವಿಸಿ ಪೊಲೀಸ್‌ ಪೇದೆ ಯುವಕನ ಕತ್ತಿನ ಪಟ್ಟಿ ಹಿಡಿದು ದಬಾಯಿಸಿದ್ದಾನೆ. ಯುವಕನ ಸಹೋದರಿ ಅದು ನನ್ನ ಅಣ್ಣ ದಯವಿಟ್ಟು ಬಿಟ್ಬಿಡೀ ಸ್ವಾಮಿ ಎಂದೂ ಕೇಳಿದರೂ, ಕ್ಯಾರೆ ಅನ್ನದ ಪೊಲೀಸ್‌ ಯುವಕನಿಗೆ ಹಿಗ್ಗಾಮುಗ್ಗ ಥಳಿಸಿ 24 ಗಂಟೆಗಳ ಕಾಲ ಪೊಲೀಸ್‌ ಠಾಣೆಯಲ್ಲಿ ಕೂಡಿ ಹಾಕಿದ್ದಾನೆ.

https://twitter.com/NCMIndiaa/status/1828432975832240543

Share This Article
Facebook Twitter Copy Link Print
Previous Article ನಿಮ್ಮ ಹಲ್ಲು ಸ್ಟ್ರಾಂಗ್ ಆಗಿರಬೇಕಾ? ಈ ರೀತಿ ಮಾಡಿ
Next Article ಭಾರತದಲ್ಲಿ ಭಾರೀ ರೈಲು ದುರಂತ ಸೃಷ್ಟಿಸಲು ರಾಮೇಶ್ವರಂ ಕೆಫೆ ಸ್ಫೋಟ ರೂವಾರಿ ಸೂಚನೆ!

Popular Posts

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read

ಇಬ್ಬರು ಪುಟ್ಟ ಮಕ್ಕಳನ್ನು ನೇಣು ಬಿಗಿದು ಹತ್ಯೆಗೈದು ತಾಯಿ ಆತ್ಮಹತ್ಯೆಗೆ ಯತ್ನ

1 Min Read

ಧಾರವಾಡ ಜೈಲು ಅಧಿಕಾರಿ ಆತ್ಮಹತ್ಯೆ: ಡಿಜಿಪಿ ಅಲೋಕ್ ಕುಮಾರ್ ಕಾರಣ ಎಂದು ಆರೋಪ

1 Min Read

ಆಪರೇಷನ್​ಗೆ ದುಡ್ಡು ಕೊಟ್ಟಿಲ್ಲವೆಂದು ಬಾಲಕಿಯ ಕಾಲನ್ನೇ ಮುರಿದ ವೈದ್ಯರು?

1 Min Read

You Might Also Like

ಕರ್ನಾಟಕದೇಶಪ್ರಮುಖ

ರೋಹಿಣಿ ಸಿಂಧೂರಿ- ರೂಪಾ ಮೌದ್ಗಿಲ್ ಜಗಳ ಅಂತ್ಯಕ್ಕೆ ಸುಪ್ರೀಂ ಕೋರ್ಟ್ ಮಹತ್ವದ ಸಲಹೆ

1 Min Read
ಕರ್ನಾಟಕದೇಶಪ್ರಮುಖಮನರಂಜನೆ

ದಳಪತಿ ವಿಜಯ್ ಕೊಲ್ಲೂರು ಲಕ್ಸುರಿ ಸವಾರಿ! ಕೋಟಿ ಕೋಟಿ ಬೆಲೆಯ ಈ ಕಾರಿನ ರಹಸ್ಯವೇನು?

2 Min Read
ಕರ್ನಾಟಕದೇಶಪ್ರಮುಖ

IRCTC New Website ಜುಲೈ 15ಕ್ಕೆ IRCTC ಹೊಸ ವೆಬ್‌ಸೈಟ್ ಲಾಂಚ್

2 Min Read
ದೇಶಪ್ರಮುಖವಿದೇಶ

ಗಲ್ಫ್ ಕಡಲ ತೀರದಲ್ಲಿ ತೀವ್ರ ಉದ್ವಿಗ್ನತೆ: ಭಾರತೀಯ ನಾವಿಕರ ರಕ್ಷಣೆಗೆ ಕೇಂದ್ರ ಸರ್ಕಾರ ಹೈ ಅಲರ್ಟ್!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?