Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > Tragedy ಕಲ್ಲು ಕ್ವಾರಿ ದುರಂತ: 7 ಕಾರ್ಮಿಕರ ಸಾ*ವು ಪ್ರಕರಣ; ಮೂವರು ಆರೋಪಿಗಳು ಅರೆಸ್ಟ್!
ಪ್ರಮುಖCrimeಕರ್ನಾಟಕ

Tragedy ಕಲ್ಲು ಕ್ವಾರಿ ದುರಂತ: 7 ಕಾರ್ಮಿಕರ ಸಾ*ವು ಪ್ರಕರಣ; ಮೂವರು ಆರೋಪಿಗಳು ಅರೆಸ್ಟ್!

Share
2 Min Read
SHARE

newsics.com | ನ್ಯೂಸಿಕ್ಸ್

Contents
ಸ್ಥಳದಲ್ಲೇ ಇಹಲೋಕ ತ್ಯಜಿಸಿದ ಏಳು ಜೀವಗಳುಆಸ್ಪತ್ರೆಯಲ್ಲಿ ಐವರ ಸ್ಥಿತಿ ಗಂಭೀರ; ತಲೆಮರೆಸಿಕೊಂಡ ಮಾಲೀಕರು!

ರಾಮನಗರ: ಜಿಲ್ಲೆಯ ತಾವರೆಕೆರೆ ವ್ಯಾಪ್ತಿಯ ಮಾದಪಟ್ಟಣದಲ್ಲಿ ನಡೆದ ಭೀಕರ ಕಲ್ಲುಕ್ವಾರಿ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮೂವರು ಪ್ರಮುಖ ಆರೋಪಿಗಳನ್ನು ಹೆಡೆಮುರಿ ಕಟ್ಟಿದ್ದಾರೆ.

ಪಾಂಡುರಂಗ – ಸಾಯಿ ರಾಮ್ ಕ್ರಷರ್ ಮಾಲೀಕ, ಲೋಕೇಶ್ – ಕ್ರಷರ್ ಹಾಗೂ ಕ್ವಾರಿ ಇನ್‌ಚಾರ್ಜ್, ರಾಜು – ಕಾವೇರಿ ಕ್ರಷರ್‌ನ ಸ್ಥಳೀಯ ಉಸ್ತುವಾರಿ (ಲೋಕಲ್ ಇನ್‌ಚಾರ್ಜ್)ಈ ಮೂವರು ಬಂಧನಕ್ಕೊಳಗಾದವರು.

ಈ ಘೋರ ಕಲ್ಲುದುರಂತದಿಂದ ಅದೃಷ್ಟವಶಾತ್ ಬದುಕುಳಿದಿರುವ ಗೋಪಿಕೃಷ್ಣನ್ ಟಿ. ಎಂಬ ಕಾರ್ಮಿಕ ನೀಡಿದ ಅಧಿಕೃತ ದೂರಿನ ಆಧಾರದ ಮೇರೆಗೆ ಪೊಲೀಸರು ಎಫ್‌ಐಆರ್ (FIR) ದಾಖಲಿಸಿಕೊಂಡು ಈ ಕ್ರಮ ಜರುಗಿಸಿದ್ದಾರೆ.

ಸ್ಥಳದಲ್ಲೇ ಇಹಲೋಕ ತ್ಯಜಿಸಿದ ಏಳು ಜೀವಗಳು

ಘಟನೆಯ ದಿನದಂದು ಕ್ವಾರಿಯ ತಳಭಾಗದಲ್ಲಿ ಒಟ್ಟು 16 ಕಾರ್ಮಿಕರು ಕೆಲಸ ಮಾಡುತ್ತಿದ್ದರು ಎಂದು ಕೇಂದ್ರ ವಲಯದ ಐಜಿಪಿ ಎಸ್.ಗಿರೀಶ್ ಮಾಹಿತಿ ನೀಡಿದ್ದಾರೆ. ಈ ವೇಳೆ ದುರದೃಷ್ಟವಶಾತ್ ಬೃಹತ್ ಗಾತ್ರದ ಕಲ್ಲುಬಂಡೆಯೊಂದು ಕಾರ್ಮಿಕರ ಮೇಲೆ ಉರುಳಿಬಿದ್ದಿದೆ. ಇದರ ಪರಿಣಾಮವಾಗಿ ರಾಮು (46), ರಾಜಪಾಲ್ ಸಿಂಗ್ (35), ಸತ್ಯನಾರಾಯಣ ಸಿಂಗ್ (31), ರಾಮ ವತಾರ್ ಸಿಂಗ್ (31), ರಾಜೇಂದ್ರ ಪ್ರಸಾದ್, ನೂಹರ್ ಸಿಂಗ್ ಮತ್ತು ಭುವನೇಶ್ವರ ಸಿಂಗ್ ಎಂಬ ಏಳು ಜನ ಕೂಲಿ ಕಾರ್ಮಿಕರು ಸ್ಥಳದಲ್ಲೇ ದಾರುಣವಾಗಿ ಕೊನೆಯುಸಿರೆಳೆದಿದ್ದಾರೆ. ಬಂಡೆ ಬಿದ್ದ ಭೀಕರ ರಭಸಕ್ಕೆ ಅಲ್ಲೇ ನಿಂತಿದ್ದ ಮೂರು ಟ್ರ್ಯಾಕ್ಟರ್‌ಗಳು ಅಪ್ಪಚ್ಚಿಯಾಗಿವೆ.

ಆಸ್ಪತ್ರೆಯಲ್ಲಿ ಐವರ ಸ್ಥಿತಿ ಗಂಭೀರ; ತಲೆಮರೆಸಿಕೊಂಡ ಮಾಲೀಕರು!

ಇನ್ನುಳಿದ ಗಾಯಾಳುಗಳಾದ ಗುಲಾಬ್ ಸಿಂಗ್, ರಾಜ್ ಪಾಲ್, ಚೋಟು, ನೋಹರ್ ಸಿಂಗ್ ಮತ್ತು ಆನಂದ್ ಅವರನ್ನು ಮೈಸೂರು ರಸ್ತೆಯ ಆರ್.ಆರ್. ಆಸ್ಪತ್ರೆಗೆ ದಾಖಲಿಸಲಾಗಿದ್ದು, ಐವರ ಪೈಕಿ ಓರ್ವನ ಪರಿಸ್ಥಿತಿ ಅತ್ಯಂತ ಚಿಂತಾಜನಕವಾಗಿದೆ ಎನ್ನಲಾಗಿದೆ.

ಪೊಲೀಸರು ಸದ್ಯ ಮೂವರನ್ನು ಅರೆಸ್ಟ್ ಮಾಡಿ ಜೈಲಿಗಟ್ಟಿದ್ದರೂ, ಈ ಇಡೀ ದುರಂತಕ್ಕೆ ಕಾರಣವಾದ ಕಾವೇರಿ ಕ್ರಷರ್‌ನ ಅಸಲಿ ಮಾಲೀಕ ಉದಯ್ ಶಂಕರ್, ಬಸವೇಶ್ವರ ಕ್ರಷರ್ ಮಾಲೀಕ ಡಿ. ಆನಂದಸ್ವಾಮಿ ಮತ್ತು ಹಿಟಾಚಿ ಆಪರೇಟರ್ ತಿರುಪತಿ ಇನ್ನೂ ಪತ್ತೆಯಾಗಿಲ್ಲ. ಕಾನೂನಿನ ಕೈಯಿಂದ ತಪ್ಪಿಸಿಕೊಳ್ಳಲು ತಲೆಮರೆಸಿಕೊಂಡಿರುವ ಈ ಪ್ರಭಾವಿ ಮಾಲೀಕರ ಪತ್ತೆಗಾಗಿ ಪೊಲೀಸರು ವಿಶೇಷ ಜಾಲ ಬೀಸಿದ್ದಾರೆ.

DK Shivakumar ದೆಹಲಿ ತಲುಪಿದ ‘ಕೈ’ ನಾಯಕರ ಸಂಪುಟ ಕಸರತ್ತು: ರಾಹುಲ್ ಗಾಂಧಿ ಭೇಟಿಯಾಗಲಿರೋ ಸಿಎಂ ಡಿಕೆಶಿ; ಯಾರಿಗೆ ಸಿಗುತ್ತೆ ಮಂತ್ರಿ ಭಾಗ್ಯ?

TAGGED:#ramnagar #quarry #collapse #police #arrested
Share This Article
Facebook Twitter Copy Link Print
Previous Article DK Shivakumar ದೆಹಲಿ ತಲುಪಿದ ‘ಕೈ’ ನಾಯಕರ ಸಂಪುಟ ಕಸರತ್ತು: ರಾಹುಲ್ ಗಾಂಧಿ ಭೇಟಿಯಾಗಲಿರೋ ಸಿಎಂ ಡಿಕೆಶಿ; ಯಾರಿಗೆ ಸಿಗುತ್ತೆ ಮಂತ್ರಿ ಭಾಗ್ಯ?
Next Article Fire Mishap; LPG ಟ್ಯಾಂಕರ್ ಡಿವೈಡರ್‌ಗೆ ಡಿಕ್ಕಿಯಾಗಿ ಸ್ಫೋಟ, ನಾಲ್ವರು ಸಜೀವ ದಹನ- ವಿಡಿಯೋ ನೋಡಿ

Popular Posts

SHOCKING : ಮಹಿಳೆಯನ್ನು ಬೆತ್ತಲೆಗೊಳಿಸಿ, ಚಪ್ಪಲಿ ಹಾರ ಹಾಕಿ ಮೆರವಣಿಗೆ ಮಾಡಿದ ಕುಟುಂಬ ಸದಸ್ಯರು

1 Min Read

Rajasthan| ರಿಕ್ಷಾ ಹತ್ತಿದ 13ರ ಬಾಲಕಿಯನ್ನು ಮಾರಾಟ ಮಾಡಿದ ಡ್ರೈವರ್​ : 30 ಕಾಮುಕರ ಅಟ್ಟಹಾಸ: 4 ಹೋಟೆಲ್​ ನೆಲಸಮ

2 Min Read

Telegram| ಚಲನಚಿತ್ರ, ಒಟಿಟಿ ಪೈರಸಿ : ಟೆಲಿಗ್ರಾಂ ಸಂಸ್ಥೆಗೆ ಕೇಂದ್ರ ಸರ್ಕಾರದಿಂದ ನೋಟಿಸ್! 15ದಿನದೊಳಗೆ ಆ್ಯಕ್ಷನ್ ಟೇಕನ್ ರಿಪೋರ್ಟ್ ಸಲ್ಲಿಸುವಂತೆ ಗಡುವು

1 Min Read

Empire Proposal: 1500 ಅಡಿ ಎತ್ತರದಲ್ಲಿ ನಿಶ್ಚಿತಾರ್ಥ ಮಾಡಿಕೊಂಡ ಜೋಡಿ ಅರೆಸ್ಟ್

1 Min Read

You Might Also Like

Lokayukta| ನೆಂಟರಿಗೆ, ಆಪ್ತರಿಗೆ 30 ಬಾರ್‌ ಲೈಸೆನ್ಸ್ ಕೊಟ್ಟಿದ್ದ ಜಾರಕಿಹೊಳಿ ಭಾವ – ಇ.ಡಿ ಬಳಿಕ ಲೋಕಾಯುಕ್ತರಿಂದ ಶಾಕ್

3 Min Read
ಪ್ರಮುಖಕರ್ನಾಟಕ

Tragedy: ಬ್ರೈನ್ ಟ್ಯೂಮರ್‌ಗೆ ಬಲಿಯಾದ ‘ಪ್ಯಾಟೆ ಮಂದಿ ಕಾಡಿಗ್ ಬಂದ್ರು’ ಖ್ಯಾತಿಯ ಪದ್ದು ಗೌಡ!

1 Min Read
ಪ್ರಮುಖದೇಶ

Keeway Hypevolt-R: ಪ್ರೀಮಿಯಂ ಫೀಚರ್ಸ್‌ಗಳೊಂದಿಗೆ ಭಾರತದ ಮಾರುಕಟ್ಟೆಗೆ ಎಂಟ್ರಿ ಕೊಟ್ಟ ‘ಕೀವೇ ಹೈಪ್‌ವೋಲ್ಟ್-ಆರ್’ ಎಲೆಕ್ಟ್ರಿಕ್ ಸ್ಕೂಟರ್!

2 Min Read
ಪ್ರಮುಖಕರ್ನಾಟಕ

Crime Case: ಪಾರ್ಟಿ ನೆಪದಲ್ಲಿ ಪೈಶಾಚಿಕ ಕೃತ್ಯ: ಯುವತಿ ಮೇಲೆ ಅತ್ಯಾಚಾ*ರ; ಸ್ನೇಹಿತ ಸೇರಿ ಐವರು ಕಾಮುಕರು ಅರೆಸ್ಟ್!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?