newsics.com | ನ್ಯೂಸಿಕ್ಸ್
ವಿಜಯಪುರ: ಹಣ ಹಾಗೂ ಮೊಬೈಲ್ ಕೊಡಿಸುವಂತೆ ಪೀಡಿಸುತ್ತಿದ್ದ ತನ್ನ ಗೆಳೆಯನನ್ನೆ ಯುವಕನೊಬ್ಬ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಗರದ ಬೆಂಡಿಗೇರಿ ಗಲ್ಲಿಯಲ್ಲಿ ನಡೆದಿದೆ.
ಇಲ್ಲಿನ ಉಮರಸಾಬ್ ಪಟೇಲ್ (36) ಮೃತಪಟ್ಟ ದುರ್ದೈವಿ. ಇಲ್ಲಿನ ನಬೀರಸೂಲ್ ಹೊಟಗಿ ಮನೆಯಲ್ಲಿ ಇಬ್ಬರೂ ಸೇರಿ ಮದ್ಯದ ಪಾರ್ಟಿ ಮಾಡಿದ್ದು, ಈ ವೇಳೆ ಉಮರಸಾಬ್ ಮೊಬೈಲ್ ಹಾಗೂ ಹಣ ನೀಡುವಂತೆ ಒತ್ತಾಯ ಮಾಡಿದ್ದಾನೆ. ಹೀಗಾಗಿ ಕುಡಿದ ಅಮಲಿನಲ್ಲಿದ ನಬೀರಸೂಲ್ ಮನೆಯಲ್ಲಿದ್ದ ಸ್ಕ್ರೂ ಡ್ರೈವರ್ನಿಂದ ತಲೆಗೆ ಹೊಡೆದು ಬರ್ಬರವಾಗಿ ಹತ್ಯೆ ಮಾಡಿದ್ದಾನೆ.
ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಗೋಳಗುಮ್ಮಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
Ketan grandfather dies ಕೇತನ್ ಸಾವಿನ ಚಿಂತೆ, ಹೃದಯಾಘಾತದಿಂದ ತಾತ ದೇವಿಚಂದ್ ಸಾವು!
Gold cash plan ಮನೇಲಿರೋ ಚಿನ್ನದಿಂದಲೂ ಸಿಗಲಿದೆ ಆದಾಯ! ಏನಿದು ಕೇಂದ್ರ ಸರ್ಕಾರದ ಹೊಸ ಯೋಜನೆ? ಈ ಸುದ್ದಿ ಓದಿ
Leopard attack ಮನೆಯೆದುರು ಕುಳಿತಿದ್ದ ಅಜ್ಜಿ, ಮೊಮ್ಮಗಳ ಮೇಲೆ ಚಿರತೆ ಭೀಕರ ದಾಳಿ: ಬದುಕಿದ್ದೇ ಪವಾಡ