Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > Road Mishap ಲಾರಿಗೆ ಕ್ರೂಸರ್ ವಾಹನ ಮುಖಾಮುಖಿ ಡಿಕ್ಕಿ; ಆರು ಯುವಕರು ಸ್ಥಳದಲ್ಲೇ ಸಾ*ವು
ಪ್ರಮುಖಕರ್ನಾಟಕ

Road Mishap ಲಾರಿಗೆ ಕ್ರೂಸರ್ ವಾಹನ ಮುಖಾಮುಖಿ ಡಿಕ್ಕಿ; ಆರು ಯುವಕರು ಸ್ಥಳದಲ್ಲೇ ಸಾ*ವು

Share
1 Min Read
SHARE

newsics.com | ನ್ಯೂಸಿಕ್ಸ್

Contents
ಚಿಕ್ಕಮಗಳೂರು ಪ್ರವಾಸಕ್ಕೆ ಹೊರಟಿದ್ದಾಗ ಕಾದಿತ್ತು ಗಂಡಾಂತರಮೃತರ ಮತ್ತು ಗಾಯಗೊಂಡವರ ವಿವರ

ಯಲ್ಲಾಪುರ: ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ಸಮೀಪದ ಅರಬೈಲ್ ಘಾಟ್‌ನ ಬಳಗಾರ್ ಎಂಬಲ್ಲಿ (ಇಂದು) ಗುರುವಾರ ಮುಂಜಾನೆ ಭೀಕರ ರಸ್ತೆ ಅಪಘಾತವೊಂದು ಸಂಭವಿಸಿದೆ. ಪ್ರವಾಸಿಗರಿದ್ದ ತೂಫಾನ್ ಕ್ರೂಸರ್ ಹಾಗೂ ಲಾರಿ ನಡುವೆ ಮುಖಾಮುಖಿ ಡಿಕ್ಕಿಯಾಗಿ ಆರು ಜನರು ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಇನ್ನು ನಾಲ್ವರು ತೀವ್ರವಾಗಿ ಗಾಯಗೊಂಡಿದ್ದು, ಸಾವಿನ ಸಂಖ್ಯೆ ಹೆಚ್ಚಾಗುವ ಭೀತಿ ಎದುರಾಗಿದೆ.

ಚಿಕ್ಕಮಗಳೂರು ಪ್ರವಾಸಕ್ಕೆ ಹೊರಟಿದ್ದಾಗ ಕಾದಿತ್ತು ಗಂಡಾಂತರ

ಅಪಘಾತಕ್ಕೀಡಾದ ಕ್ರೂಸರ್ ವಾಹನದಲ್ಲಿದ್ದವರೆಲ್ಲರೂ (KA 19 AA 5920) ಧಾರವಾಡ ಜಿಲ್ಲೆಯ ನಿವಾಸಿಗಳಾಗಿದ್ದಾರೆ. ಇವರೆಲ್ಲರೂ ಸ್ವಿಗ್ಗಿ ಸಂಸ್ಥೆಯಲ್ಲಿ ಪಾರ್ಟ್ ಟೈಮ್ ಡೆಲಿವರಿ ಬಾಯ್ಸ್ ಆಗಿ ದುಡಿಯುತ್ತಿದ್ದರು. ಬುಧವಾರ ರಾತ್ರಿ ಕೆಲಸ ಮುಗಿಸಿ ಧರ್ಮಸ್ಥಳ ಹಾಗೂ ಚಿಕ್ಕಮಗಳೂರು ಪ್ರವಾಸದ ಖುಷಿಯಲ್ಲಿದ್ದ ಈ ಯುವಕರಿಗೆ ಅರಬೈಲ್ ಘಟ್ಟದ ಬಳಿ ಎದುರಿನಿಂದ ಬಂದ ಲಾರಿ (KA 22 AA 1008) ಕಾಳಸರ್ಪದಂತೆ ಅಪ್ಪಳಿಸಿದೆ. ಡಿಕ್ಕಿಯ ರಭಸ ಎಷ್ಟು ಭೀಕರವಾಗಿತ್ತೆಂದರೆ ಕ್ರೂಸರ್ ಗಾಡಿ ಕಬ್ಬಿಣದ ಮುದ್ದೆಯಂತಾಗಿದೆ.

ಮೃತರ ಮತ್ತು ಗಾಯಗೊಂಡವರ ವಿವರ

ಅಪಘಾತದ ಸ್ಥಳದಲ್ಲೇ ಐದು ಜನ ಕೊನೆಯುಸಿರೆಳೆದರೆ, ಮತ್ತೊಬ್ಬರು ಆಸ್ಪತ್ರೆಯ ದಾರಿ ಮಧ್ಯೆ ಸಾವನ್ನಪ್ಪಿದ್ದಾರೆ. ಮೃತರನ್ನು ಬಸವರಾಜ್ (48), ಅಭಿಷೇಕ್ ಈಶ್ವರ್ (28), ಅಕ್ಷಯ (26), ಅಭಿಷೇಕ್ (26) ಹಾಗೂ ಸಂಜೀವ (ಸಂಜಯ ಅಂಗಡಿ) ಎಂದು ಗುರುತಿಸಲಾಗಿದೆ.

ಪ್ರಾಣಾಪಾಯದಿಂದ ಪಾರಾಗಿ ಐಸಿಯುನಲ್ಲಿ ಜೀವನ್ಮರಣ ಹೋರಾಟ ನಡೆಸುತ್ತಿರುವ ಶಿವರಾಜ್ ದುರ್ಗಪ್ಪ ಮಡಿವಾಳ್ (22), ಮಂಜುನಾಥ್ ಅಶೋಕ್ ಚುಲಕಿ (32), ಸಚಿನ್ ಹಾಗೂ ಚೆನ್ನಬಸಯ್ಯ ಬಸಲಿಂಗಯ್ಯ ಸಂಪಗಾವ (28) ಅವರಿಗೆ ತೀವ್ರ ನಿಗಾ ಘಟಕದಲ್ಲಿ ತುರ್ತು ಚಿಕಿತ್ಸೆ ಕೊಡಿಸಲಾಗುತ್ತಿದೆ.

ಇನ್ನು, ಈ ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ಯಲ್ಲಾಪುರ ಪೊಲೀಸರು ಕ್ರೂಸರ್ ಒಳಗಿದ್ದ ಮೃತದೇಹಗಳನ್ನು ಹೊರತೆಗೆದು ಮರಣೋತ್ತರ ಪರೀಕ್ಷೆಗೆ ಕಳುಹಿಸಿಕೊಟ್ಟಿದ್ದಾರೆ. ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ ಈ ಭೀಕರ ಅಪಘಾತದ ಕುರಿತು ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

Rain Alert ಮುಂದಿನ 24 ಗಂಟೆ ಭೀಕರ ಮಳೆ: ಯಾವೆಲ್ಲಾ ಜಿಲ್ಲೆಗಳಿಗೆ ಹವಾಮಾನ ಇಲಾಖೆಯ ಹೈ ಅಲರ್ಟ್? ಇಲ್ಲಿದೆ ಕಂಪ್ಲೀಟ್ ಡಿಟೇಲ್ಸ್

TAGGED:#uttar kannada #road mishap #crime #swiggy delivery #youths
Share This Article
Facebook Twitter Copy Link Print
Previous Article Rain Alert ಮುಂದಿನ 24 ಗಂಟೆ ಭೀಕರ ಮಳೆ: ಯಾವೆಲ್ಲಾ ಜಿಲ್ಲೆಗಳಿಗೆ ಹವಾಮಾನ ಇಲಾಖೆಯ ಹೈ ಅಲರ್ಟ್? ಇಲ್ಲಿದೆ ಕಂಪ್ಲೀಟ್ ಡಿಟೇಲ್ಸ್
Next Article Alcohol ಆಲ್ಕೋಹಾಲ್ ಪ್ರಿಯರೇ ಎಚ್ಚರ: ನಿಮ್ಮ ಹಾರ್ಟ್ ಸುರಕ್ಷಿತವಾಗಿರಬೇಕಾದ್ರೆ ಇಂದೇ ಈ ಕೆಲಸ ಮಾಡಿ

Popular Posts

Ceremonial Code ರಾಷ್ಟ್ರಗೀತೆ, ರಾಷ್ಟ್ರೀಯ ಗೀತೆ ಗಾಯನಕ್ಕೆ ಕೇಂದ್ರದಿಂದ ಹೊಸ ಮಾರ್ಗಸೂಚಿ: ಕಡ್ಡಾಯ ಪಾಲನೆಗೆ ಸೂಚನೆ

2 Min Read

Accident ಕಾರು‌ ಟ್ಯಾಂಕರ್ ಡಿಕ್ಕಿ: ಒಂದೇ ಕುಟುಂಬದ ಆರು ಮಂದಿ ಸಾವು

1 Min Read

Air Quality ಇತಿಹಾಸದಲ್ಲೇ ಅಪರೂಪದ ದಾಖಲೆ: 3 ವರ್ಷಗಳ ಬಳಿಕ ಕನಿಷ್ಠ ಮಟ್ಟಕ್ಕೆ ಕುಸಿದ ವಾಯುಮಾಲಿನ್ಯ

1 Min Read

Tragedy ಮೀಟರ್ ಬಡ್ಡಿ ದಂಧೆಗೆ ಬಲಿಯಾದ ಆಟೋ ಚಾಲಕ

1 Min Read

You Might Also Like

ಪ್ರಮುಖದೇಶ

LPG Gas ಗ್ಯಾಸ್ ಸಿಲಿಂಡರ್ ಬಳಸುವ ಗ್ರಾಹಕರೇ ಗಮನಿಸಿ: ಜಾರಿಗೆ ಬಂತು ಹೊಸ ನಿಯಮ; ಈ ಕೆಲಸ ಮಾಡದಿದ್ರೆ ಸಿಗಲ್ಲ ಎಲ್‌ಪಿಜಿ

2 Min Read
ಪ್ರಮುಖರಿಲೇಷನ್‌ಶಿಪ್

Smartphone Privacy ಹೋಟೆಲ್ ರೂಮ್‌ಗೆ ಹೋಗುವ ಮುನ್ನ ಮೊಬೈಲ್‌ನಲ್ಲಿ ಈ 4 ಸೆಟ್ಟಿಂಗ್ಸ್ ಆಫ್ ಮಾಡಿ; ಇಲ್ಲದಿದ್ದರೆ ಲೀಕ್ ಆಗಬಹುದು ನಿಮ್ಮ ಪರ್ಸನಲ್ ಲೈಫ್

2 Min Read
ಪ್ರಮುಖಕರ್ನಾಟಕ

Gruha Jyothi ಗೃಹ ಜ್ಯೋತಿ ಆ್ಯಪ್ ಓಪನ್ ಆಗ್ತಿಲ್ಲವೇ? ಚಿಂತೆ ಬೇಡ, ಉಚಿತ ವಿದ್ಯುತ್ ಯೋಜನೆಗೆ ಅರ್ಜಿ ಸಲ್ಲಿಸಲು ಇಲ್ಲಿದೆ ಪರ್ಯಾಯ ದಾರಿ

2 Min Read
ಪ್ರಮುಖದೇಶ

Gold Price 10 ಗ್ರಾಂ ಚಿನ್ನದ ಉಂಗುರಕ್ಕೆ ಮೇಕಿಂಗ್ ಚಾರ್ಜ್ ಸೇರಿ ಬಿಲ್ ಎಷ್ಟಾಗುತ್ತೆ? ಇಲ್ಲಿದೆ ಕಂಪ್ಲೀಟ್ ಮಾಹಿತಿ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?