Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > Rajesh Sharma ಶೂಟಿಂಗ್ ವೇಳೆ ನಟನಿಗೆ ಕಚ್ಚಿದ ವಿಷಕಾರಿ ಕೀಟ; ಐಸಿಯುನಲ್ಲಿ ನಟ ರಾಜೇಶ್ ಶರ್ಮಾ ಸ್ಥಿತಿ ಗಂಭೀರ
ಪ್ರಮುಖದೇಶಮನರಂಜನೆ

Rajesh Sharma ಶೂಟಿಂಗ್ ವೇಳೆ ನಟನಿಗೆ ಕಚ್ಚಿದ ವಿಷಕಾರಿ ಕೀಟ; ಐಸಿಯುನಲ್ಲಿ ನಟ ರಾಜೇಶ್ ಶರ್ಮಾ ಸ್ಥಿತಿ ಗಂಭೀರ

Share
1 Min Read
SHARE

newsics.com | ನ್ಯೂಸಿಕ್ಸ್

Contents
ಸಾಮಾನ್ಯ ಕೀಟ ಎಂದು ನಿರ್ಲಕ್ಷಿಸಿದ್ದರು ನಟವಿಮಾನದಲ್ಲೇ ಹದಗೆಟ್ಟ ಆರೋಗ್ಯಐಸಿಯುನಲ್ಲಿ ವೈದ್ಯರ ಕಠಿಣ ಹೋರಾಟ

ಹೈದರಾಬಾದ್: ರೆಬೆಲ್ ಸ್ಟಾರ್ ಪ್ರಭಾಸ್ ನಟನೆಯ ಬಹುನಿರೀಕ್ಷಿತ ‘ಫೌಜಿ’ ಚಿತ್ರದ ಸೆಟ್‌ನಲ್ಲಿ ಭೀಕರ ಘಟನೆಯೊಂದು ನಡೆದಿದೆ. ಹೈದರಾಬಾದ್‌ನ ರಾಮೋಜಿ ಫಿಲ್ಮ್ ಸಿಟಿಯಲ್ಲಿ ಶೂಟಿಂಗ್ ನಡೆಯುತ್ತಿದ್ದ ವೇಳೆ ಖ್ಯಾತ ಪೋಷಕ ನಟ ರಾಜೇಶ್ ಶರ್ಮಾ ಅವರಿಗೆ ವಿಷಕಾರಿ ಕೀಟವೊಂದು ಕಚ್ಚಿದ್ದು, ಸದ್ಯ ಅವರ ಪರಿಸ್ಥಿತಿ ಗಂಭೀರವಾಗಿದ್ದು ಕೋಲ್ಕತ್ತಾದ ಖಾಸಗಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ (ICU) ಚಿಕಿತ್ಸೆ ಪಡೆಯುತ್ತಿದ್ದಾರೆ.

ಸಾಮಾನ್ಯ ಕೀಟ ಎಂದು ನಿರ್ಲಕ್ಷಿಸಿದ್ದರು ನಟ

ಚಿತ್ರೀಕರಣದ ಬಿಡುವಿನ ವೇಳೆಯಲ್ಲಿ ರಾಜೇಶ್ ಶರ್ಮಾ ಅವರು ತಂತ್ರಜ್ಞರೊಂದಿಗೆ ಮಾತನಾಡುತ್ತಾ ಕುಳಿತಿದ್ದಾಗ ಅತ್ಯಂತ ವಿಷಕಾರಿಯಾದ ಕೀಟವೊಂದು ಅವರ ಬಲಗಾಲಿಗೆ ಕಚ್ಚಿದೆ. ಆರಂಭದಲ್ಲಿ ಇದನ್ನು ಕೇವಲ ಸೊಳ್ಳೆ ಅಥವಾ ಸಾಮಾನ್ಯ ಹುಳ ಇರಬಹುದು ಎಂದು ಭಾವಿಸಿದ ನಟ, ತಕ್ಷಣ ಯಾವುದೇ ಚಿಕಿತ್ಸೆ ಪಡೆಯದೆ ನಿರ್ಲಕ್ಷ್ಯ ವಹಿಸಿದ್ದಾರೆ. ಆದರೆ ಈ ಸಣ್ಣ ನಿರ್ಲಕ್ಷ್ಯವೇ ಅವರ ಜೀವಕ್ಕೆ ಕುತ್ತು ತಂದಿದೆ.

ವಿಮಾನದಲ್ಲೇ ಹದಗೆಟ್ಟ ಆರೋಗ್ಯ

ಕೀಟ ಕಚ್ಚಿದ 6 ಗಂಟೆಗಳ ಬಳಿಕ ರಾಜೇಶ್ ಶರ್ಮಾ ಅವರಿಗೆ ವಿಪರೀತ ಜ್ವರ ಮತ್ತು ಅಸಹನೀಯ ನೋವು ಕಾಣಿಸಿಕೊಂಡಿದೆ. ತಕ್ಷಣವೇ ಹೆಚ್ಚಿನ ಚಿಕಿತ್ಸೆಗಾಗಿ ಅವರು ಹೈದರಾಬಾದ್‌ನಿಂದ ಕೋಲ್ಕತ್ತಾಗೆ ವಿಮಾನ ಏರಿದ್ದಾರೆ. ಆದರೆ ಪ್ರಯಾಣದ ಮಧ್ಯೆ ವಿಮಾನದಲ್ಲೇ ಅವರ ರಕ್ತದಲ್ಲಿನ ಸಕ್ಕರೆ ಪ್ರಮಾಣ (Sugar Level) ದಿಢೀರ್ ಏರಿಕೆಯಾಗಿ, ಉಸಿರಾಟದ ತೊಂದರೆ ಎದುರಾಗಿದೆ. ಇದು ವಿಮಾನದ ಸಿಬ್ಬಂದಿ ಹಾಗೂ ಸಹಪ್ರಯಾಣಿಕರಲ್ಲಿ ಆತಂಕ ಸೃಷ್ಟಿಸಿತ್ತು.

ಐಸಿಯುನಲ್ಲಿ ವೈದ್ಯರ ಕಠಿಣ ಹೋರಾಟ

ವಿಮಾನ ಕೋಲ್ಕತ್ತಾ ತಲುಪಿದ ತಕ್ಷಣವೇ ಅವರನ್ನು ಅಲ್ಲಿನ ಖಾಸಗಿ ಆಸ್ಪತ್ರೆಯ ಐಸಿಯುಗೆ ದಾಖಲಿಸಲಾಗಿದೆ. ವೈದ್ಯರ ವರದಿ ಪ್ರಕಾರ, ಕೀಟದ ವಿಷವು ಪಾದದಿಂದ ಮೊಣಕಾಲಿನವರೆಗೆ ಶರವೇಗದಲ್ಲಿ ಹರಡಿದ್ದು, ಜ್ವರ ಇನ್ನೂ ನಿಯಂತ್ರಣಕ್ಕೆ ಬಂದಿಲ್ಲ. ತಜ್ಞ ವೈದ್ಯರ ತಂಡ ಅವರಿಗೆ ನಿರಂತರ ಚಿಕಿತ್ಸೆ ನೀಡುತ್ತಿದ್ದು, ನಟ ರಾಜೇಶ್ ಶರ್ಮಾ ಗುಣಮುಖರಾಗಲಿ ಎಂದು ಚಿತ್ರರಂಗದ ಗಣ್ಯರು ಹಾಗೂ ಅಭಿಮಾನಿಗಳು ಪ್ರಾರ್ಥಿಸುತ್ತಿದ್ದಾರೆ.

ಈ ಘಟನೆಯು ಶೂಟಿಂಗ್ ಸೆಟ್‌ಗಳಲ್ಲಿ ಕಲಾವಿದರು ಮತ್ತು ತಂತ್ರಜ್ಞರ ಸುರಕ್ಷತೆಯ ಬಗ್ಗೆ ಮತ್ತೆ ದೊಡ್ಡ ಚರ್ಚೆಯನ್ನು ಹುಟ್ಟುಹಾಕಿದೆ.

Landslide ನಿರಂತರ ಮಳೆಗೆ ಭೀಕರ ಭೂಕುಸಿತ, ಇಬ್ಬರು ಕಾರ್ಮಿಕರು ಸಾ*ವು, ಹಲವರು ನಾಪತ್ತೆ

TAGGED:#Hyderabad #actor #Rajesh sharma #icu #insect bite #kolkata
Share This Article
Facebook Twitter Copy Link Print
Previous Article Landslide ನಿರಂತರ ಮಳೆಗೆ ಭೀಕರ ಭೂಕುಸಿತ, ಇಬ್ಬರು ಕಾರ್ಮಿಕರು ಸಾ*ವು, ಹಲವರು ನಾಪತ್ತೆ
Next Article Donald Trump ಟ್ರಂಪ್ ಹತ್ಯೆಗೆ ಇರಾನ್ ಸ್ಕೆಚ್? ಕೊನೆ ಕ್ಷಣದಲ್ಲಿ ವಿಮಾನ ಬದಲಿಸಿದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್

Popular Posts

Justice Nagaprasanna ತಡೆ ತೆರವುಗೊಳಿಸಿದ ಹೈಕೋರ್ಟ್: ಅರ್ಜಿದಾರ ನ್ಯಾಯವಾದಿಗೆ ರಕ್ಷಣೆ ನೀಡಲು ಆತ್ಮಸಾಕ್ಷಿ ಒಪ್ಪುತ್ತಿಲ್ಲ: ನ್ಯಾ.ನಾಗಪ್ರಸನ್ನ

1 Min Read

E85 fuel ಶೀಘ್ರದಲ್ಲೇ ಫ್ಲೆಕ್ಸ್-ಫ್ಯುಯೆಲ್ ಕಾರುಗಳಿಗಾಗಿ ಸಿಗಲಿದೆ ಇ85 ಎಥೆನಾಲ್ ಇಂಧನ

3 Min Read

CM made poori ಮೊಮ್ಮಗನಿಗಾಗಿ ತಾವೇ ಪೂರಿ ಮಾಡಿಕೊಟ್ಟ ಸಿಎಂ! ವೈರಲ್ ವಿಡಿಯೋ ನೋಡಿ

1 Min Read

Fire tragedy ಶೂ ಕಾರ್ಖಾನೆಯಲ್ಲಿ ಭೀಕರ ಅಗ್ನಿ ದುರಂತ: ಕನಿಷ್ಠ 28 ಮಂದಿ ಸಾವು, ಹಲವರಿಗೆ ಗಾಯ

2 Min Read

You Might Also Like

ಕರ್ನಾಟಕಪ್ರಮುಖ

Government Bus ಇನ್ಮುಂದೆ ಸರ್ಕಾರಿ ಬಸ್‌ಗಳಲ್ಲಿ ಧೂಮಪಾನ ಮಾಡಿದರೆ, ಗುಟ್ಕಾ ಜಗಿದರೆ, ಉಗುಳಿದರೆ ಭಾರೀ ದಂಡ!

1 Min Read
ಕರ್ನಾಟಕದೇಶಪ್ರಮುಖ

Medical seat fraud ಮೆಡಿಕಲ್ ಸೀಟ್ ವಂಚನೆ: ಮಾಜಿ ಸಚಿವ ಆರ್‌.ಎಲ್.ಜಾಲಪ್ಪ ಸೊಸೆಗೆ 5 ವರ್ಷ ಕಠಿಣ ಜೈಲು ಶಿಕ್ಷೆ

1 Min Read
ದೇಶಪ್ರಮುಖ

TCS ಲೈಂಗಿಕ ಕಿರುಕುಳ ಕೇಸ್: ಗರ್ಭಿಣಿ ನಿಧಾ ಖಾನ್‌ಗೆ ಜಾಮೀನು

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Actress Swati’s second marriage ಎರಡನೇ ಬಾರಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ ನಟಿ ಸ್ವಾತಿ ರೆಡ್ಡಿ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?