newsics.com
ಕಾರವಾರ: ತಂಬಾಕು ಏಕೆ ಕೊಡುತ್ತಿಲ್ಲ ಎಂದು ಕೈದಿಗಳು ಭಾರಿ ಗಲಾಟೆ ಮಾಡಿರುವಂತಹ ಘಟನೆ ಕಾರವಾರ ಜಿಲ್ಲಾ ಕಾರಾಗೃಹದಲ್ಲಿ ನಡೆದಿದೆ.
ನಿಷೇಧ ಮಾಡಲಾಗಿದ್ದರು ತಂಬಾಕು ಏಕೆ ಕೊಡುತ್ತಿಲ್ಲ ಅಂತಾ ಕೈದಿಗಳಿಂದ ಗಲಾಟೆ ಮಾಡಲಾಗಿದೆ. ನಾಲ್ವರು ಕೈದಿಗಳ ಮಧ್ಯೆ ಮಾರಾಮಾರಿ ನಡೆದು ಇಬ್ಬರ ಪೈಕಿ ಓರ್ವ ಕೈದಿ ತಲೆಗೆ ಪೆಟ್ಟು ಬಿದ್ದು ರಕ್ತಸ್ರಾವ ಉಂಟಾಗಿದೆ.
ನಾಲ್ವರು ಕೈದಿಗಳ ಮಧ್ಯೆ ಮಾರಾಮಾರಿ ನಡೆದು ಇಬ್ಬರ ಪೈಕಿ ಓರ್ವ ಕೈದಿ ತಲೆಗೆ ಪೆಟ್ಟು ಬಿದ್ದು ರಕ್ತಸ್ರಾವ ಉಂಟಾಗಿದೆ. ಫರಾನ್ ಛಬ್ಬಿ ಹಾಗೂ ಮುಜಾಮಿಲ್ ಇಬ್ಬರಿಗೂ ಗಾಯಗಳಾಗಿದ್ದು, ಚಿಕಿತ್ಸೆಗೆ ಕೈದಿಗಳನ್ನ ಜಿಲ್ಲಾಸ್ಪತ್ರೆಗೆ ಪೊಲೀಸರು ಕರೆದೊಯ್ದಿದ್ದಾರೆ.