Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > Voter Id Case ಪ್ರಕಾಶ್ ರಾಜ್‌ಗೆ ಬಿಗ್ ರಿಲೀಫ್: ವೋಟರ್ ಐಡಿ ಪ್ರಕರಣದಲ್ಲಿ ಷರತ್ತುಬದ್ಧ ಜಾಮೀನು ಮಂಜೂರು
ಪ್ರಮುಖCrimeಕರ್ನಾಟಕ

Voter Id Case ಪ್ರಕಾಶ್ ರಾಜ್‌ಗೆ ಬಿಗ್ ರಿಲೀಫ್: ವೋಟರ್ ಐಡಿ ಪ್ರಕರಣದಲ್ಲಿ ಷರತ್ತುಬದ್ಧ ಜಾಮೀನು ಮಂಜೂರು

Share
1 Min Read
SHARE

newsics.com | ನ್ಯೂಸಿಕ್ಸ್

ಬೆಂಗಳೂರು: ಒಂದಕ್ಕಿಂತ ಹೆಚ್ಚು ಮತದಾರರ ಗುರುತಿನ ಚೀಟಿ ಹೊಂದಿರುವ ಆರೋಪ ಎದುರಿಸುತ್ತಿರುವ ಸಿನಿಮಾ ನಟ ಪ್ರಕಾಶ್ ರಾಜ್ ಅವರಿಗೆ ಬೆಂಗಳೂರಿನ ಕೋರ್ಟ್ ಜಾಮೀನು ನೀಡಿದೆ.

ದಿಲೀಪ್ ರಾಜ್ ಎಂಬುವವರು ಪ್ರಕಾಶ್ ರಾಜ್ ವಿರುದ್ಧ ಕಾನೂನು ಬಾಹಿರವಾಗಿ ನಾಲ್ಕು ವೋಟರ್ ಐಡಿ ಇಟ್ಟುಕೊಂಡಿದ್ದಾರೆ ಎಂದು ಖಾಸಗಿ ದೂರು ನೀಡಿದ್ದರು. ಇದನ್ನು ಪರಿಶೀಲಿಸಿದ ಬೆಂಗಳೂರಿನ 48ನೇ ಎಸಿಜೆಎಂ ನ್ಯಾಯಾಲಯವು ನಟನ ಮೇಲೆ ಕ್ರಿಮಿನಲ್ ಕೇಸ್ ದಾಖಲಿಸಲು ಆದೇಶ ನೀಡಿತ್ತು.

ಕೋರ್ಟ್‌ಗೆ ಹಾಜರಾದ ನಟ ಈ ಮುಂಚೆ ವಿಚಾರಣೆಗೆ ಬರುವಂತೆ ಕೋರ್ಟ್ ಸಮನ್ಸ್ ಕಳುಹಿಸಿದರೂ ಪ್ರಕಾಶ್ ರಾಜ್ ಬಂದಿರಲಿಲ್ಲ. ಹೀಗಾಗಿ ನ್ಯಾಯಾಧೀಶರು ನಟನ ವಿರುದ್ಧ ವಾರಂಟ್ ಜಾರಿ ಮಾಡಿದ್ದರು. ವಾರಂಟ್ ಬಂದ ಹಿನ್ನೆಲೆಯಲ್ಲಿ ಪ್ರಕಾಶ್ ರಾಜ್ ಇಂದು ಖುದ್ದಾಗಿ ನ್ಯಾಯಾಲಯಕ್ಕೆ ಹಾಜರಾದರು.

ತಾವು ವಿಚಾರಣೆಗೆ ಬಾರದೇ ಇರಲು ಇದ್ದ ಕಾರಣಗಳನ್ನು ನಟ ಕೋರ್ಟ್‌ಗೆ ತಿಳಿಸಿ, ಜಾಮೀನು ನೀಡುವಂತೆ ವಕೀಲರ ಮೂಲಕ ಕೇಳಿಕೊಂಡರು. ವಾದ ಆಲಿಸಿದ ನ್ಯಾಯಾಧೀಶರು, 4,000 ರೂಪಾಯಿ ನಗದು ಬಾಂಡ್ ಪಡೆದುಕೊಂಡು ನಟ ಪ್ರಕಾಶ್ ರಾಜ್ ಅವರಿಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದ್ದಾರೆ.

 

Mysuru Dasara ಮೈಸೂರು ದಸರಾ ಮಹೋತ್ಸವಕ್ಕೆ ಮುಹೂರ್ತ ಫಿಕ್ಸ್: ಆಗಸ್ಟ್‌ನಿಂದಲೇ ಆರಂಭವಾಗಲಿದೆ ನಾಡಹಬ್ಬದ ಸಾಂಪ್ರದಾಯಿಕ ಸಡಗರ

TAGGED:#Fine#Prakash raj #Voter ID #bail #court
Share This Article
Facebook Twitter Copy Link Print
Previous Article Mysuru Dasara ಮೈಸೂರು ದಸರಾ ಮಹೋತ್ಸವಕ್ಕೆ ಮುಹೂರ್ತ ಫಿಕ್ಸ್: ಆಗಸ್ಟ್‌ನಿಂದಲೇ ಆರಂಭವಾಗಲಿದೆ ನಾಡಹಬ್ಬದ ಸಾಂಪ್ರದಾಯಿಕ ಸಡಗರ
Next Article Dog Attack ಕರ್ತವ್ಯದಲ್ಲಿದ್ದ ಬಿಎಲ್‌ಒ ಮೇಲೆ ಮುಗಿಬಿದ್ದ ಸಾಕು ನಾಯಿ; ಆಸ್ಪತ್ರೆಗೆ ದಾಖಲು

Popular Posts

S Janaki no more ಗಾನ ಕೋಗಿಲೆ ಎಸ್. ಜಾನಕಿ ಇನ್ನಿಲ್ಲ

2 Min Read

Minor girl ra*pe & mur*der ಅಪ್ರಾಪ್ತ ಬಾಲಕಿ ಮೇಲೆ ಅತ್ಯಾ*ಚಾರ, ಕೊ*ಲೆ: ಮಾಲ್ ಬೇಸ್‌ಮೆಂಟ್‌ನಲ್ಲಿ ಶವ ಪತ್ತೆ

2 Min Read

Coffee date after divorce ವಿಚ್ಛೇದನದ ಬೆನ್ನಲ್ಲೇ ಕಾಫಿ ಡೇಟ್, ಕೋರ್ಟ್ ಆವರಣದಲ್ಲೇ ರೀಲ್ಸ್: ಶಿವಮೊಗ್ಗ ದಂಪತಿಯ ವಿಲಕ್ಷಣ ನಡೆ ವೈರಲ್!

1 Min Read

Misbehave with female students ಖಾಸಗಿ ಬಸ್‌ನಲ್ಲಿ ವಿದ್ಯಾರ್ಥಿನಿಯರಿಗೆ ಲೈಂ*ಗಿಕ ಕಿರುಕುಳ ನೀಡಿದ ಕಂಡಕ್ಟರ್ ಬಂಧನ

2 Min Read

You Might Also Like

ಕರ್ನಾಟಕದೇಶಪ್ರಮುಖಲೈಫ್‌ಸ್ಟೈಲ್

WhatsApp popularity ಈಗ ಎಲ್ಲವೂ ವಾಟ್ಸಾಪ್‌ನಲ್ಲೇ ಸಿಗುತ್ತೆ! ಹಾಯ್ ಅಂದ್ರೆ ಸಾಕು

2 Min Read
ದೇಶಪ್ರಮುಖ

Ayodhye scam ಇನ್ಮುಂದೆ ಅಯೋಧ್ಯೆ ಹುಂಡಿ ಹಣ ಎಣಿಸುವವರಿಗೆ ಜೇಬೇ ಇರದ ದಿರಿಸು! 23 ಸಿಬ್ಬಂದಿ ರಾಜೀನಾಮೆ ನೀಡಿದ್ದೇಕೆ?

1 Min Read
ಕರ್ನಾಟಕಪ್ರಮುಖ

Minor Girl now mother ಹುಬ್ಬಳ್ಳಿಯ ಮನೆಯಲ್ಲೇ ಮಗುವಿಗೆ ಜನ್ಮ ನೀಡಿದ 14ರ ಬಾಲಕಿ! ಕಿಮ್ಸ್‌ಗೆ ದಾಖಲು, ವೈದ್ಯರು ಹೇಳಿದ್ದೇನು?

1 Min Read
ಪ್ರಮುಖಲೈಫ್‌ಸ್ಟೈಲ್

Babies ಮಕ್ಕಳಿಗೆ ಕನ್ನಡಿ ತೋರಿಸಿದ್ರೆ ಮಾತು ಬರಲ್ವಾ? ಹಿರಿಯರ ಆ ಮಾತಿನ ಹಿಂದಿರುವ ಅಸಲಿ ರಹಸ್ಯ ಮತ್ತು ವೈಜ್ಞಾನಿಕ ಸತ್ಯ ಇಲ್ಲಿದೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?