Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಕರ್ನಾಟಕದಲ್ಲಿ 7 ಪಟ್ಟು ಹೆಚ್ಚಾಯ್ತು H1N1
ಪ್ರಮುಖ

ಕರ್ನಾಟಕದಲ್ಲಿ 7 ಪಟ್ಟು ಹೆಚ್ಚಾಯ್ತು H1N1

Share
1 Min Read
SHARE

newsics.com

ಬೆಂಗಳೂರು: ಕರ್ನಾಟಕದಲ್ಲಿ ಎಚ್‌1ಎನ್‌1 ಪ್ರಕರಣಗಳ ಸಂಖ್ಯೆ ಈ ವರ್ಷ ಕಳೆದ ವರ್ಷಕ್ಕೆ ಹೋಲಿಸಿದರೆ ಏಳು ಪಟ್ಟು ಹೆಚ್ಚಾಗಿದೆ ಎಂಬುದು ಆರೋಗ್ಯ ಇಲಾಖೆಯ ಅಂಕಿಅಂಶಗಳಿಂದ ತಿಳಿದುಬಂದಿದೆ. ಈ ವರ್ಷ ಜುಲೈ 31 ರವರೆಗೆ ರಾಜ್ಯಾದ್ಯಂತ 855 ಪ್ರಕರಣಗಳು ವರದಿಯಾಗಿದ್ದು, ಬೆಂಗಳೂರಿನಲ್ಲಿ ಬಿಬಿಎಂಪಿ ವ್ಯಾಪ್ತಿಯಲ್ಲಿ ಅತಿ ಹೆಚ್ಚು ಪ್ರಕರಣಗಳು ದಾಖಲಾಗಿವೆ. ಕಳೆದ ವರ್ಷ ಜುಲೈ ವೇಳೆಗೆ ರಾಜ್ಯಾದ್ಯಂತ 118 ಪ್ರಕರಣಗಳು ವರದಿಯಾಗಿದ್ದವು.

ಈ ವರ್ಷ ಎಚ್‌1ಎನ್‌1 ಸೋಂಕಿನಿಂದಾಗಿ ಮೈಸೂರಿನಲ್ಲಿ 15 ವರ್ಷದ ಹುಡುಗ ಮತ್ತು ದೊಡ್ಡಬಳ್ಳಾಪುರದಲ್ಲಿ 48 ವರ್ಷದ ಮಹಿಳೆ ಮೃತಪಟ್ಟಿದ್ದಾರೆ. ವೈರಸ್‌ ಪರೀಕ್ಷೆ ಮಾಡಿಸಿ ಪಾಟಿಸಿವ್ ಬಂದ ಮೂವರು ಇತರೆ ರೋಗಗಳು ಮತ್ತು ವಯಸ್ಸಿನ ಕಾರಣದಿಂದ ಸಾವನ್ನಪ್ಪಿದ್ದಾರೆ ಎಂದು ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

TAGGED:H1N1 increased 7 times in Karnataka
Share This Article
Facebook Twitter Copy Link Print
Previous Article ಬಳ್ಳಾರಿ ಜೈಲಿಗೆ ಅಡ್ಜಸ್ಟ್ ಆಗದ ದರ್ಶನ್; ರಾತ್ರಿ ನಿದ್ದೆ ಇಲ್ಲದೆ ಒದ್ದಾಡಿದ ದಚ್ಚು!
Next Article ದಿನ‌ ಭವಿಷ್ಯ… 30-08-2024 ಶುಕ್ರವಾರ, ಕನ್ಯಾ- ಭೂವಿವಾದ ಇತ್ಯರ್ಥ, ಮೀನ- ಹಣಕಾಸು ಸ್ಥಿತಿ ಅಸ್ತವ್ಯಸ್ತ, ಇಂದಿನ ನಿಮ್ಮ ರಾಶಿ ಭವಿಷ್ಯ ಹೇಗಿದೆ?

Popular Posts

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

ಈ ಲಕ್ಷಣ ಕಂಡುಬಂದರೆ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹರಿದಾಡುತ್ತಿದೆ ಎಂದರ್ಥ?

2 Min Read

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read

ಟ್ರೆಕ್ಕಿಂಗ್ ವೇಳೆ ಎಂಬಿಎ ವಿದ್ಯಾರ್ಥಿನಿ ನಿಗೂಢ ನಾಪತ್ತೆ: ಇಬ್ಬರು ಸ್ನೇಹಿತರ ಬಂಧನ!

2 Min Read

You Might Also Like

ಪ್ರಮುಖ

ಐಪಿಎಲ್ ಹಗರಣ; ಹಿರಿಯ ರಾಜಕೀಯ ನಾಯಕರ ಹೆಸರು ಬಾಯ್ಬಿಟ್ಟ ಲಲಿತ್ ಮೋದಿ

3 Min Read
ಪ್ರಮುಖಮನರಂಜನೆ

Adah Sharma: ನಾನು ತಾಯಿಯಾಗಲಿದ್ದೇನೆ ಎಂದ ನಟಿ ಅದಾ ಶರ್ಮಾ, ಫ್ಯಾನ್ಸ್ ಶಾಕ್! ಅಷ್ಟಕ್ಕೂ ಅಸಲಿ ಸಂಗತಿ ಏನು?

1 Min Read
ಪ್ರಮುಖಕರ್ನಾಟಕ

ಯತೀಂದ್ರ ಸಿದ್ದರಾಮಯ್ಯಗೆ ಮಂತ್ರಿಗಿರಿ; ಕೈ ಪಾಳಯದಲ್ಲಿ ಅಸಮಾಧಾನ?

2 Min Read
ಪ್ರಮುಖಕರ್ನಾಟಕ

ನನ್ನ ಹಿಂದೆ ಫೋಟೋಗೆ ಪೋಸ್ ಕೊಟ್ಕೊಂಡು ಯಾರೂ ಕೂತ್ಕೋಬಾರ್ದು: ಡಿಕೆ ಶಿವಕುಮಾರ್ ಗರಂ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?