Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > Tragedy ಮಕ್ಕಳಿಗೆ ತಿಂಡಿ ಕೊಡುವಾಗ ಇರಲಿ ಎಚ್ಚರ: ಗಂಟಲಿನಲ್ಲಿ ಶೇಂಗಾ ಬೀಜ ಸಿಲುಕಿ 3 ವರ್ಷದ ಕಂದಮ್ಮ ಸಾ*ವು
ಪ್ರಮುಖCrimeದೇಶ

Tragedy ಮಕ್ಕಳಿಗೆ ತಿಂಡಿ ಕೊಡುವಾಗ ಇರಲಿ ಎಚ್ಚರ: ಗಂಟಲಿನಲ್ಲಿ ಶೇಂಗಾ ಬೀಜ ಸಿಲುಕಿ 3 ವರ್ಷದ ಕಂದಮ್ಮ ಸಾ*ವು

Share
1 Min Read
SHARE

newsics.com | ನ್ಯೂಸಿಕ್ಸ್

ಮಲಪ್ಪುರಂ: ಸಣ್ಣ ಮಕ್ಕಳು ಏನನ್ನಾದರೂ ತಿನ್ನುವಾಗ ಹೆತ್ತವರು ಸದಾ ಕಣ್ಣಿಟ್ಟಿರಬೇಕು ಎಂಬುದಕ್ಕೆ ಕೇರಳದಲ್ಲಿ ನಡೆದ ಈ ಒಂದು ಘಟನೆಯೇ ಸಾಕ್ಷಿ. ಆಟವಾಡುತ್ತಾ ಮಿಕ್ಸ್‌ಚರ್ ತಿನ್ನುತ್ತಿದ್ದ ಮೂರು ವರ್ಷದ ಮಗುವಿನ ಗಂಟಲಿನಲ್ಲಿ ಕಡಲೆಕಾಯಿ ಬೀಜ ಸಿಲುಕಿಕೊಂಡು, ಉಸಿರುಗಟ್ಟಿ ಮಗು ಪ್ರಾಣ ಕಳೆದುಕೊಂಡಿರುವ ಘಟನೆ ಕೇರಳದ ಮಲಪ್ಪುರಂ ಜಿಲ್ಲೆಯ ಚೆಂಗಣಿಯಲ್ಲಿ ನಡೆದಿದೆ.

ಮುನೀರ್ ಮತ್ತು ಫರ್ಸಿನಾ ದಂಪತಿಯ ಮಗ ಮುಹಮ್ಮದ್ ರಿಝಾನ್ (3) ಮೃತಪಟ್ಟ ಮಗು.

ಆಸ್ಪತ್ರೆಗೆ ಕರೆದೊಯ್ದರೂ ಉಳಿಯದ ಜೀವ

ಬೆಳಗ್ಗೆ ಮಗು ಮಿಕ್ಸ್‌ಚರ್ ತಿನ್ನುತ್ತಿರುವಾಗ ಶೇಂಗಾ ಬೀಜವೊಂದು ಮಗುವಿನ ಗಂಟಲಿನಲ್ಲಿ ಸಿಕ್ಕಿಹಾಕಿಕೊಂಡಿದೆ. ಇದರಿಂದಾಗಿ ಮಗುವಿಗೆ ಉಸಿರಾಡಲು ಕಷ್ಟವಾಗಿ ತೀವ್ರವಾಗಿ ಒದ್ದಾಡಿದೆ. ಇದನ್ನು ಕಂಡು ಗಾಬರಿಯಾದ ಪೋಷಕರು ತಕ್ಷಣವೇ ಮಗುವನ್ನು ಹತ್ತಿರದ ಆಸ್ಪತ್ರೆಗೆ ಕೊಂಡೊಯ್ದಿದ್ದಾರೆ. ಆದರೆ, ವೈದ್ಯರ ಪ್ರಯತ್ನದ ಹೊರತಾಗಿಯೂ ಚಿಕಿತ್ಸೆ ಫಲಿಸದೆ ಮಗು ಸಾವನ್ನಪ್ಪಿದೆ.

ಗಂಟಲಿನಲ್ಲಿ ಸಿಲುಕಿದ ಬೀಜದಿಂದಾಗಿ ಶ್ವಾಸಕೋಶಕ್ಕೆ ಗಾಳಿ ಹೋಗುವುದು ನಿಂತುಹೋಗಿದ್ದೇ ಮಗುವಿನ ಸಾವಿಗೆ ಕಾರಣ ಎಂದು ವೈದ್ಯರು ತಿಳಿಸಿದ್ದಾರೆ. ಮಕ್ಕಳ ಕೈಗೆ ಕಡಲೆಕಾಯಿ, ಗೋಡಂಬಿಯಂತಹ ತಿಂಡಿಗಳನ್ನು ಕೊಡುವಾಗ ಪೋಷಕರು ಸದಾ ಜಾಗೃತರಾಗಿರಬೇಕು.

Karnataka Weather Today ಹಲವು ಜಿಲ್ಲೆಗಳಲ್ಲಿ ಮಳೆಯ ಎಚ್ಚರಿಕೆ, ಮೋಡ ಕವಿದ ವಾತಾವರಣ ಮುಂದುವರಿಕೆ

TAGGED:#Child #Kerala #Peanut #Safety #news #newsics
Share This Article
Facebook Twitter Copy Link Print
Previous Article Bomb Threat ಬಾಂಬ್ ಬೆದರಿಕೆ ಇಮೇಲ್; ಪಾಸ್‌ಪೋರ್ಟ್ ಹಾಗೂ ಅಂಚೆ ಕಚೇರಿಗಳಲ್ಲಿ ಬಿಗಿ ಬಂದೋಬಸ್ತ್
Next Article Instamart LPG ಇನ್ಮುಂದೆ ಇನ್‌ಸ್ಟಾಮಾರ್ಟ್‌ನಲ್ಲೂ ಸಿಗುತ್ತೆ LPG ಸಿಲಿಂಡರ್!

Popular Posts

Instamart LPG ಇನ್ಮುಂದೆ ಇನ್‌ಸ್ಟಾಮಾರ್ಟ್‌ನಲ್ಲೂ ಸಿಗುತ್ತೆ LPG ಸಿಲಿಂಡರ್!

3 Min Read

Tragedy ಮಕ್ಕಳಿಗೆ ತಿಂಡಿ ಕೊಡುವಾಗ ಇರಲಿ ಎಚ್ಚರ: ಗಂಟಲಿನಲ್ಲಿ ಶೇಂಗಾ ಬೀಜ ಸಿಲುಕಿ 3 ವರ್ಷದ ಕಂದಮ್ಮ ಸಾ*ವು

1 Min Read

Bomb Threat ಬಾಂಬ್ ಬೆದರಿಕೆ ಇಮೇಲ್; ಪಾಸ್‌ಪೋರ್ಟ್ ಹಾಗೂ ಅಂಚೆ ಕಚೇರಿಗಳಲ್ಲಿ ಬಿಗಿ ಬಂದೋಬಸ್ತ್

2 Min Read

UGCET Result ಕೆಇಎ ಮೊದಲ ಸುತ್ತಿನ ಸೀಟು ಹಂಚಿಕೆ ಪ್ರಕಟ; ಜುಲೈ 24ರವರೆಗೆ ಪ್ರವೇಶಕ್ಕೆ ಅವಕಾಶ

2 Min Read

You Might Also Like

ಪ್ರಮುಖಲೈಫ್‌ಸ್ಟೈಲ್

Electrical Safety Tips ಮಳೆಗಾಲದಲ್ಲಿ ಕರೆಂಟ್ ಶಾಕ್ ಹೊಡೆಯುವ ಭಯವೇ? ಹಾಗಿದ್ದರೆ ತಕ್ಷಣ ಈ ಸುರಕ್ಷತಾ ಕ್ರಮಗಳನ್ನು ಪಾಲಿಸಿ

2 Min Read
ಪ್ರಮುಖಕರ್ನಾಟಕದೇಶ

SIR ಮತದಾರರ ಪಟ್ಟಿ ಪರಿಷ್ಕರಣೆ ದಿನಾಂಕ ವಿಸ್ತರಣೆ: ಹೊಸ ವೇಳಾಪಟ್ಟಿ ಪ್ರಕಟ

2 Min Read
ಪ್ರಮುಖಕರ್ನಾಟಕ

UT Khader 15 ನಿಮಿಷ ಲೇಟಾದ್ರೆ 108 ಆ್ಯಂಬುಲೆನ್ಸ್‌ಗೆ ₹5,000 ಫೈನ್; ಆರೋಗ್ಯ ಇಲಾಖೆಯಿಂದ ಹೊಸ ನಿಯಮ ಜಾರಿ

2 Min Read
ಪ್ರಮುಖCrimeಕರ್ನಾಟಕ

Staff Suspended ಜೈಲಿನಿಂದ ಕೈದಿಗಳು ತಪ್ಪಿಸಿಕೊಂಡ ಪ್ರಕರಣ: 8 ಅಧಿಕಾರಿಗಳು ಸಸ್ಪೆಂಡ್

2 Min Read

Social Networks

Facebook-f Instagram Twitter
Welcome Back!

Sign in to your account

Lost your password?