Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ದೇಶದ ಜನರ ಹಸಿವು ನೀಗಿಸಲು 83 ಆನೆ ಸೇರಿ 723 ಕಾಡುಪ್ರಾಣಿಗಳ ಹತ್ಯೆಗೆ ಮುಂದಾದ ಸರ್ಕಾರ!
ಪ್ರಮುಖವಿದೇಶ

ದೇಶದ ಜನರ ಹಸಿವು ನೀಗಿಸಲು 83 ಆನೆ ಸೇರಿ 723 ಕಾಡುಪ್ರಾಣಿಗಳ ಹತ್ಯೆಗೆ ಮುಂದಾದ ಸರ್ಕಾರ!

Share
1 Min Read
SHARE

newsics.com

ನಮೀಬಿಯಾ: ಭೀಕರ ಬರಗಾಲಕ್ಕೆ ಸಿಲುಕಿ ತತ್ತರಿಸಿರುವ ನಮೀಬಿಯಾ ಜನರ ಹಸಿವು ನೀಗಿಸಲು ಆನೆ ಸೇರಿದಂತೆ 723‌ ಕಾಡುಪ್ರಾಣಿಗಳ ಹತ್ಯೆಗೆ ನಮೀಬಿಯಾ ಸರ್ಕಾರ ಮುಂದಾಗಿದೆ.

ದೇಶದ 1.4‌ ಮಿಲಿಯನ್ ಜನರ ಹಸಿವು ನೀಗಿಸುವುದೇ ಕಷ್ಟಕರವಾಗಿ ಪರಿಣಮಿಸಿರುವುದರಿಂದ 83 ಆನೆ ಸೇರಿದಂತೆ 723 ವನ್ಯಜೀವಿಗಳ ಮಾಂಸಕ್ಕೆ ಮೊರೆಹೋಗಲು ನಿರ್ಧರಿಸಿದೆ ಎಂದು ನ್ಯೂಯಾರ್ಕ್ ಟೈಮ್ಸ್ ವರದಿ ಮಾಡಿದೆ.

ಮಾಂಸಕ್ಕಾಗಿ ವನ್ಯಜೀವಿಗಳ ಹತ್ಯೆಯನ್ನು ನಮೀಬಿಯಾದ ಪರಿಸರ, ಅರಣ್ಯ ಹಾಗೂ ಪ್ರವಾಸೋದ್ಯಮ ಇಲಾಖೆ ಸಮರ್ಥಿಸಿಕೊಂಡಿದ್ದು, ಈಗಿನ ಯೋಜನೆ ಪ್ರಕಾರ 300 ಜೀಬ್ರಾ, 50 ಇಂಪಾಲಾ, 60 ಎಮ್ಮೆ, 30 ಹಿಪ್ಪೋ, 100 ನೀಲಿ ವೈಲ್ಡ್ ಬೀಸ್ಟ್, 100 ಎಲ್ಯಾಂಡ್ಸ್‌ಗಳನ್ನು ಕಡಿಯಲು ನಿರ್ಧರಿಸಿದೆ.

ನಮೀಬಿಯಾದ ಒಟ್ಟೂ ಆಹಾರ ಸಂಪನ್ಮೂಲಗಳಲ್ಲಿ ಈಗಾಗಲೇ ಶೇ.84ರಷ್ಟು ಖಾಲಿಯಾಗಿದೆ ಎಂದು ವಿಶ್ವಸಂಸ್ಥೆಯ ವರದಿ ಹೇಳಿದೆ.

ಬಿಲ್ಲ ರಂಗ ಬಾಷಾ ಫೋಸ್ಟರ್ ರಿವೀಲ್!; ಇದು 2209ರಲ್ಲಿ ನಡೆಯೋ ಕಥೆ

30 ದಿನಗಳಲ್ಲಿ ಸಕ್ಸಸ್ ಸಿಗಬೇಕಾ? ಈ 5 ವಿಷಯಗಳಿಗೆ ಗಮನ ಕೊಡಿ

TAGGED:The government has decided to kill 723 wild animals including 83 elephants to satisfy the hunger of the people of the country!
Share This Article
Facebook Twitter Copy Link Print
Previous Article ಡೊಳ್ಳು ಹೊಟ್ಟೆ ಸಮಸ್ಯೆಯೇ? ಇಲ್ಲಿದೆ ಸುಲಭ ಪರಿಹಾರ
Next Article ಐ ಲವ್‌ ಯೂ ಅಂತ ಹೇಳಿ, ಉಚಿತ ರಿಚಾರ್ಜ್ ಪಡೆಯಿರಿ: ವಿಡಿಯೋ ನೊಡಿ

Popular Posts

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read

ಇಬ್ಬರು ಪುಟ್ಟ ಮಕ್ಕಳನ್ನು ನೇಣು ಬಿಗಿದು ಹತ್ಯೆಗೈದು ತಾಯಿ ಆತ್ಮಹತ್ಯೆಗೆ ಯತ್ನ

1 Min Read

You Might Also Like

ಕರ್ನಾಟಕಪ್ರಮುಖ

ಧಾರವಾಡ ಜೈಲು ಅಧಿಕಾರಿ ಆತ್ಮಹತ್ಯೆ: ಡಿಜಿಪಿ ಅಲೋಕ್ ಕುಮಾರ್ ಕಾರಣ ಎಂದು ಆರೋಪ

1 Min Read
ದೇಶಪ್ರಮುಖ

ಆಪರೇಷನ್​ಗೆ ದುಡ್ಡು ಕೊಟ್ಟಿಲ್ಲವೆಂದು ಬಾಲಕಿಯ ಕಾಲನ್ನೇ ಮುರಿದ ವೈದ್ಯರು?

1 Min Read
ಕರ್ನಾಟಕಪ್ರಮುಖಮನರಂಜನೆ

ಮದುವೆ ಮಾಡಲ್ಲ, ನಾನು ಮಗಳಿಗೆ ಮದುವೆ ಮಾಡಿ ಕಳಿಸುವುದೇ ಇಲ್ಲ : ಸಾನ್ವಿ ಮದುವೆ ಬಗ್ಗೆ ಪ್ರಿಯಾ ಸುದೀಪ್ ಭಾವುಕ

1 Min Read
ಕರ್ನಾಟಕಪ್ರಮುಖ

6 ವರ್ಷದ ಬಾಲಕಿ ಕೊಲೆ ಕೇಸ್ : ಸತ್ತ ಮಗುವಿಗೆ ಸ್ನಾನ ಮಾಡಿಸಿ ರೆಡಿ ಮಾಡಿ ಆಸ್ಪತ್ರೆಗೆ ಕರೆದೋಯ್ದಿದ್ದ ತಾಯಿ, ಪ್ರಿಯಕರ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?