Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಯಶವಂತಪುರ – ಹೊಸೂರು ಮಾರ್ಗ ಪ್ರಯಾಣ ಮಾಡೋರಿಗೆ  ಗುಡ್‌ನ್ಯೂಸ್‌!
ಕರ್ನಾಟಕಪ್ರಮುಖ

ಯಶವಂತಪುರ – ಹೊಸೂರು ಮಾರ್ಗ ಪ್ರಯಾಣ ಮಾಡೋರಿಗೆ  ಗುಡ್‌ನ್ಯೂಸ್‌!

Share
1 Min Read
SHARE

newsics.com

ಬೆಂಗಳೂರು: ಯಶವಂತಪುರದಿಂದ ಹೊಸೂರಿಗೆ ಹೋಗಲು ಗಂಟೆಗಟ್ಟಲೇ ಪ್ರಯಾಣಿಸಬೇಕು. ಆದರೆ, ಇನ್ಮುಂದೆ ಇದಕ್ಕೆ ಬ್ರೇಕ್ ಬೀಳಲಿದೆ. ಯಶವಂತಪುರ-ಹೊಸೂರು ಮಧ್ಯೆ ಮೆಮು ರೈಲು ಸಂಚಾರಕ್ಕೆ ಭಾರತೀಯ ರೈಲ್ವೆ ಇಲಾಖೆ ಅನುಮೋದನೆ ನೀಡಿದೆ.

ರೈಲು ಸಂಖ್ಯೆ 06203 (66563) ಯಶವಂತಪುರ – ಹೊಸೂರು ಮೆಮು ರೈಲು ಬೆಳಗ್ಗೆ 10.45ಕ್ಕೆ ಯಶವಂತಪುರದಿಂದ ಹೊರಟು ಮಧ್ಯಾಹ್ನ 12.30ಕ್ಕೆ ಹೊಸೂರು ತಲುಪಲಿದೆ. ರೈಲು ಸಂಖ್ಯೆ 06204 (66564) ಹೊಸೂರು – ಯಶವಂತಪುರ ಮೆಮು ರೈಲು ಮಧ್ಯಾಹ್ನ 3.20ಕ್ಕೆ ಹೊಸೂರಿನಿಂದ ಹೊರಟು ಸಂಜೆ 5.15ಕ್ಕೆ ಯಶವಶವಂತಪುರ ತಲುಪಲಿದೆ.

ಹೊಸೂರು – ಯಶವಂತಪುರ ಮೆಮು ರೈಲು ಹೆಬ್ಬಾಳ, ಬಾಣಸವಾಡಿ, ಬೆಳ್ಳಂದೂರು ರಸ್ತೆ, ಕಾರ್ಮೆಲರಾಂ, ಹೀಲಲಿ, ಆನೆಕಲ್ ರಸ್ತೆಯಲ್ಲಿ ನಿಲ್ಲುತ್ತದೆ. ಭಾನುವಾರ ಹೊರತುಪಡಿಸಿ ವಾರದ 6 ದಿನಗಳಲ್ಲಿ ತುಮಕೂರು-ಯಶವಂತಪುರ ಮಾರ್ಗದಲ್ಲಿ ಈ ಮೆಮು ರೈಲು ಚಲಿಸಲಿದೆ

TAGGED:Green signal for Yashwantpur – Hosur MEMU train traffic
Share This Article
Facebook Twitter Copy Link Print
Previous Article ಬೆಂಗಳೂರಿನ ಗಣೇಶೋತ್ಸವಕ್ಕೆ ಖಾಕಿ ಪಡೆ ಅಲರ್ಟ್; 3 ರೀತಿ ಪ್ರದೇಶ ಗುರುತಿಸಿದ ಪೊಲೀಸರು
Next Article ದರ್ಶನ್ ಪ್ರಕರಣದ ಬಗ್ಗೆ ಬಿ ದಯಾನಂದ್ ಮಹತ್ವದ ಹೇಳಿಕೆ

Popular Posts

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

ಈ ಲಕ್ಷಣ ಕಂಡುಬಂದರೆ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹರಿದಾಡುತ್ತಿದೆ ಎಂದರ್ಥ?

2 Min Read

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read

ಟ್ರೆಕ್ಕಿಂಗ್ ವೇಳೆ ಎಂಬಿಎ ವಿದ್ಯಾರ್ಥಿನಿ ನಿಗೂಢ ನಾಪತ್ತೆ: ಇಬ್ಬರು ಸ್ನೇಹಿತರ ಬಂಧನ!

2 Min Read

You Might Also Like

ಪ್ರಮುಖ

ಐಪಿಎಲ್ ಹಗರಣ; ಹಿರಿಯ ರಾಜಕೀಯ ನಾಯಕರ ಹೆಸರು ಬಾಯ್ಬಿಟ್ಟ ಲಲಿತ್ ಮೋದಿ

3 Min Read
ಪ್ರಮುಖಮನರಂಜನೆ

Adah Sharma: ನಾನು ತಾಯಿಯಾಗಲಿದ್ದೇನೆ ಎಂದ ನಟಿ ಅದಾ ಶರ್ಮಾ, ಫ್ಯಾನ್ಸ್ ಶಾಕ್! ಅಷ್ಟಕ್ಕೂ ಅಸಲಿ ಸಂಗತಿ ಏನು?

1 Min Read
ಪ್ರಮುಖಕರ್ನಾಟಕ

ಯತೀಂದ್ರ ಸಿದ್ದರಾಮಯ್ಯಗೆ ಮಂತ್ರಿಗಿರಿ; ಕೈ ಪಾಳಯದಲ್ಲಿ ಅಸಮಾಧಾನ?

2 Min Read
ಪ್ರಮುಖಕರ್ನಾಟಕ

ನನ್ನ ಹಿಂದೆ ಫೋಟೋಗೆ ಪೋಸ್ ಕೊಟ್ಕೊಂಡು ಯಾರೂ ಕೂತ್ಕೋಬಾರ್ದು: ಡಿಕೆ ಶಿವಕುಮಾರ್ ಗರಂ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?