Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಬಳ್ಳಾರಿ ಜೈಲಿನ ವಾತಾವರಣಕ್ಕೆ ಒಗ್ಗಿಕೊಳ್ಳಲಾಗದೆ ದರ್ಶನ್ ಪರದಾಟ
ಪ್ರಮುಖಮನರಂಜನೆ

ಬಳ್ಳಾರಿ ಜೈಲಿನ ವಾತಾವರಣಕ್ಕೆ ಒಗ್ಗಿಕೊಳ್ಳಲಾಗದೆ ದರ್ಶನ್ ಪರದಾಟ

Share
1 Min Read
SHARE

newsics.com
ಬಳ್ಳಾರಿ: ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ದರ್ಶನ್ಗೆ ಒಂದಾದ ಮೇಲೊಂದು ಸಂಕಷ್ಟಗಳ ಸರಮಾಲೆಗಳು ಮೊದಲನೇ ದಿನದಿಂದ ಆವರಿಸಿಕೊಳ್ಳುತ್ತಿವೆ.

ಪರಪ್ಪನ ಅಗ್ರಹಾರದಲ್ಲಿ ಐಷಾರಾಮಿಯಂತೆ ಬದುಕಿದ್ದ ದರ್ಶನ್ ಈಗ ಬಳ್ಳಾರಿ ಜೈಲಿನಲ್ಲಿ ನರಕ ಅನುಭವಿಸುತ್ತಿದ್ದಾರೆ. ಅಕ್ಷರಶಃ ಏಕಾಂಗಿಯಾಗಿರುವ ದರ್ಶನ್ ಒಂಟಿತನದಿಂದ ಬೇಸತ್ತು ಹೋಗಿದ್ದಾರೆ. ಇದೀಗ ಜೈಲು ಅಧಿಕಾರಿಗಳ ಎದುರು ಆರೋಪಿ ದರ್ಶನ್ ಅವರು ಹೊಸ ಬೇಡಿಕೆಯೊಂದನ್ನು ಇಟ್ಟಿದ್ದಾರೆ.

ರೇಣುಕಾಸ್ವಾಮಿ ಕೊಲೆ ಪ್ರಕರಣ ಈಗ ಅಂತಿಮ ಹಂತಕ್ಕೆ ಬಂದು ನಿಂತಿದೆ. ಜಾರ್ಜಶೀಟ್ ಸಲ್ಲಿಸಲು ಬೆಂಗಳೂರು ಪೊಲೀಸರು ಎಲ್ಲಾ ಸಿದ್ಧತೆಯನ್ನು ಮಾಡಿಕೊಂಡಿದ್ದಾರೆ. ಇಷ್ಟು ದಿನ ಪರಪ್ಪನ ಅಗ್ರಹಾರದಲ್ಲಿ ದಿನ ಕಳೆದ ದರ್ಶನ್ಗೆ ಬಳ್ಳಾರಿ ಜೈಲಿನ ಕಟ್ಟುನಿಟ್ಟಿನ ನಿಯಮಗಳು ನರಕಕೂಪದಂತೆ ಕಾಣುತ್ತಿವೆ. ಜೈಲಿನ ವಾತಾವರಣದಿಂದ ದರ್ಶನ್ ಹೈರಾಣಾಗಿ ಹೋಗಿದ್ದಾರೆ. ಪಕ್ಕದ ಸೆಲ್ನಲ್ಲೂ ಕೂಡ ಯಾರು ಇಲ್ಲ, ಕನಿಷ್ಠ ಮಾತನಾಡೋಕಾದ್ರೂ ಯಾರೂ ಇಲ್ಲದೇ ಕೇವಲ ಜೈಲು ಸಿಬ್ಬಂದಿಯೊಂದಿಗಷ್ಟೇ ಮಾತನಾಡಿ ಹೊರ ಜಗತ್ತಿನ ಮಾಹಿತಿ ಪಡೆಯುತ್ತಿದ್ದಾರೆ.
ಇಷ್ಟು ದಿನ ಪುಸ್ತಕ ಯೋಗ ಧ್ಯಾನ ಅಂತ ಕಾಲ ಕಳೆಯುತ್ತಿದ್ದ ದರ್ಶನ್ ಈಗ ಜೈಲು ಅಧಿಕಾರಿಗಳಿಗೆ ಟಿವಿ ಬೇಕು ಎಂದು ಬೇಡಿಕೆಯಿಟ್ಟಿದ್ದಾರಂತೆ. ಒಂಟಿತನ, ಹತಾಶೆ, ಕುಟುಂಬದಿಂದ, ಸ್ನೇಹಿತರಿಂದ ದೂರಾಗಿರುವ ದರ್ಶನ್ ಬಳ್ಳಾರಿ ಜೈಲಿನ ವಾತಾವರಣಕ್ಕೆ ಒಗ್ಗಿಕೊಳ್ಳಲು ಆಗದೇ ಪರದಾಡುತ್ತಿದ್ದಾರಂತೆ. ಹೀಗಾಗಿ ಒಂದು ಟಿವಿ ಬೇಕು ಎಂದು ಬೇಡಿಕೆ ಇಟ್ಟಿದ್ದಾರೆ.

TAGGED:Darshan ParadataUnable to get used to the environment of Bellary Jail
Share This Article
Facebook Twitter Copy Link Print
Previous Article ಮುದುಕನಾದ್ರೂ ಓಕೆ; ಬಾಯ್ ಫ್ರೆಂಡ್ ಹುಡುಕಾಟದಲ್ಲಿ ಚೆಲುವೆ!
Next Article ಅತ್ತೆ ಹೊಡೆದಿದ್ದಾರೆ! ಮಹಿಳಾ ಸಾಂತ್ವನ ಸಹಾಯವಾಣಿಗೆ ಕರೆಮಾಡಿದ ಸಚಿವೆ!

Popular Posts

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

ಅಸ್ಸಾಂನ ಜೋರ್ಹತ್‌ನಲ್ಲಿ ವಾಯುಪಡೆಯ ವಿಮಾನ ಪತನ; ಐವರು ಸಿಬ್ಬಂದಿ ಸಾವು

1 Min Read

You Might Also Like

ಕರ್ನಾಟಕಪ್ರಮುಖ

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read
ಕರ್ನಾಟಕಪ್ರಮುಖ

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read
ಕರ್ನಾಟಕಪ್ರಮುಖ

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read
ಕರ್ನಾಟಕಪ್ರಮುಖಮನರಂಜನೆ

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read

Social Networks

Facebook-f Instagram Twitter
Welcome Back!

Sign in to your account

Lost your password?