Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕರ್ನಾಟಕ > ಪತ್ನಿ ವಿಜಯಲಕ್ಷ್ಮಿ ಜೊತೆ 5 ನಿಮಿಷ ಮಾತಾಡಿದ ದರ್ಶನ್: ಚಾರ್ಜ್ ಶೀಟ್ ನಲ್ಲಿ ಪ್ರಕರಣದ ಭಯಾನಕ ಸತ್ಯ ಬಟಾ ಬಯಲು!
ಕರ್ನಾಟಕಮನರಂಜನೆ

ಪತ್ನಿ ವಿಜಯಲಕ್ಷ್ಮಿ ಜೊತೆ 5 ನಿಮಿಷ ಮಾತಾಡಿದ ದರ್ಶನ್: ಚಾರ್ಜ್ ಶೀಟ್ ನಲ್ಲಿ ಪ್ರಕರಣದ ಭಯಾನಕ ಸತ್ಯ ಬಟಾ ಬಯಲು!

Share
1 Min Read
SHARE

newsics.com

ಬೆಂಗಳೂರು:ನಟ ದರ್ಶನ್ ಅವರು ಪ್ರಿಸನ್ ಕಾಲ್ ಸಿಸ್ಟಮ್ ಅಡಿ ಲ್ಯಾಂಡ್‌ಲೈನ್ ಮೂಲಕ ಪತ್ನಿ ವಿಜಯಲಕ್ಷ್ಮಿ ಜೊತೆ ಮಾತನಾಡಿದ್ದಾರೆ.
ಪತಿ-ಪತ್ನಿ ಇಬ್ಬರು 5 ನಿಮಿಷ ಕಾಲ ಮಾತನಾಡಿದ್ದಾರೆ. ಈ ಇಬ್ಬರು ಮಾತನಾಡಿದ್ದ ಪೋನ್ ಸಂಭಾಷಣೆಯನ್ನು ಜೈಲು ಅಧಿಕಾರಿಗಳು ರೆಕಾರ್ಡ್ ಮಾಡಿಕೊಂಡಿದ್ದಾರೆ. ದರ್ಶನ್ ಅವರು ಕೇಳಿದ ಮೇಲೆ ಸುಮಾರು 3 ಗಂಟೆ ತಡವಗಿ ಫೋನ್ ಮಾಡಲು ಅಧಿಕಾರಿಗಳು ಅನುಮತಿ ಕೊಟ್ಟಿದ್ದಾರೆ.
ವಿಜಯಲಕ್ಷ್ಮಿಯವರು ದರ್ಶನ್ ಅವರ ಆರೋಗ್ಯವನ್ನು ವಿಚಾರಣೆ ಮಾಡಿದ್ದಾರೆ.ಪ್ರಿಸನ್ ಕಾಲ್ ಸಿಸ್ಟಮ್ ಅಡಿಯಲ್ಲಿ ಪತ್ನಿ ಜೊತೆ ಇಂದು 2:30ಕ್ಕೆ ದರ್ಶನ ಮಾತನಾಡಿದ್ದಾರೆ. ಫೋನ್ನಲ್ಲಿ ಚಾರ್ಜ್ಶೀಟ್ ಕುರಿತಂತೆ ದರ್ಶನ್ ಮಾಹಿತಿ ಪಡೆದುಕೊಂಡಿದ್ದಾರೆ.
ರೇಣುಕಾಸ್ವಾಮಿಯನ್ನು ಪಟ್ಟಣಗೆರೆ ಶೆಡ್‌ನಲ್ಲಿ ಹತ್ಯೆ ಮಾಡಿದ ಕೇಸ್‌ನಲ್ಲಿ ಭಾಗಿಯಾದ 17 ಆರೋಪಿಗಳ ಭವಿಷ್ಯ ಈಗ ನ್ಯಾಯಾಲಯದ ಅಂಗಳದಲ್ಲಿದೆ. ಈ ಕೇಸ್‌ನ ತನಿಖೆ ನಡೆಸಿದ ಪೊಲೀಸರು ಕೋರ್ಟ್‌ಗೆ ಚಾರ್ಜ್‌ಶೀಟ್‌ ಸಲ್ಲಿಕೆ ಮಾಡಿದ್ದಾರೆ. 3991 ಪುಟಗಳ ಚಾರ್ಜ್‌ಶೀಟ್‌ನಲ್ಲಿ 17 ಆರೋಪಿಗಳ ಪಾತ್ರದ ಬಗ್ಗೆ ವಿವರವಾದ ಸಾಕ್ಷ್ಯ ಮತ್ತು ಕೃತ್ಯದಲ್ಲಿ ಭಾಗಿಯಾದ ಪಾತ್ರದ ಬಗ್ಗೆ ದಾಖಲಿಸಿದ್ದಾರೆ.

ರೇಣುಕಾಸ್ವಾಮಿ ಕೇಸ್‌ನಲ್ಲಿ A1 ಪವಿತ್ರಾಗೌಡ ಅವರೇ ಈ ಕೃತ್ಯಕ್ಕೆ ಮೂಲ ಕಾರಣ ಎಂದು ತನಿಖೆಯ ಆರಂಭದಿಂದಲೂ ಹೇಳಲಾಗಿದೆ. ಇದರ ಜೊತೆಗೆ A2 ದರ್ಶನ್, A3 ಪವನ್, A4 ರಾಘವೇಂದ್ರ, A5 ನಂದೀಶ್, A6 ಜಗದೀಶ್, A7 ಅನು, A8 ರವಿ, A9 ಧನರಾಜು, A10 ವಿನಯ್, A11 ನಾಗರಾಜು, A12 ಲಕ್ಷ್ಮಣ್, A13 ದೀಪಕ್, A14 ಪ್ರದೋಶ್, A15 ಕಾರ್ತಿಕ್, A16 ಕೇಶವಮೂರ್ತಿ, A17 ನಿಖಿಲ್ ಅವರ ಪಾತ್ರ ಏನು ಅನ್ನೋದನ್ನ ತಿಳಿಸಲಾಗಿದೆ.

10 ಲಕ್ಷ ಸಂಬಳ ಬೇಕಾ; ನಿತ್ಯ 8 ಗಂಟೆ ನಿದ್ದೆ ಮಾಡಿ!

Share This Article
Facebook Twitter Copy Link Print
Previous Article 10 ಲಕ್ಷ ಸಂಬಳ ಬೇಕಾ; ನಿತ್ಯ 8 ಗಂಟೆ ನಿದ್ದೆ ಮಾಡಿ!
Next Article ಪವಿತ್ರಾಗೌಡಗೆ ಮುಳುವಾಗುತ್ತಾ ಚಪ್ಪಲಿ, ಸಂಕಷ್ಟ!

Popular Posts

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

ಈ ಲಕ್ಷಣ ಕಂಡುಬಂದರೆ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹರಿದಾಡುತ್ತಿದೆ ಎಂದರ್ಥ?

2 Min Read

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read

ಟ್ರೆಕ್ಕಿಂಗ್ ವೇಳೆ ಎಂಬಿಎ ವಿದ್ಯಾರ್ಥಿನಿ ನಿಗೂಢ ನಾಪತ್ತೆ: ಇಬ್ಬರು ಸ್ನೇಹಿತರ ಬಂಧನ!

2 Min Read

You Might Also Like

ಪ್ರಮುಖಮನರಂಜನೆ

Adah Sharma: ನಾನು ತಾಯಿಯಾಗಲಿದ್ದೇನೆ ಎಂದ ನಟಿ ಅದಾ ಶರ್ಮಾ, ಫ್ಯಾನ್ಸ್ ಶಾಕ್! ಅಷ್ಟಕ್ಕೂ ಅಸಲಿ ಸಂಗತಿ ಏನು?

1 Min Read
ಪ್ರಮುಖಮನರಂಜನೆ

ಹೇಗಿದೆ ರಾಮ್‌ಚರಣ್‌ ನಟನೆಯ ಪೆದ್ದಿ ಸಿನಿಮಾ?; ಶಿವಣ್ಣ ಮಾಸ್ ಲುಕ್‌ಗೆ ಫ್ಯಾನ್ಸ್‌ ಫಿದಾ!

2 Min Read
ಪ್ರಮುಖಮನರಂಜನೆ

ಡಿವೋರ್ಸ್​ ಕೋರಿ ಫ್ಯಾಮಿಲಿ ಕೋರ್ಟ್ ಮೆಟ್ಟಿಲೇರಿದ ನಟಿ ಶುಭಾ ಪೂಂಜಾ-ಸುಮಂತ್

1 Min Read
ಪ್ರಮುಖಮನರಂಜನೆ

ಸುಚೇಂದ್ರ ಪ್ರಸಾದ್‌ಗೂ ಮುನ್ನ ಮಗಳಿಗಾದ ಅನ್ಯಾಯ ಬಿಚ್ಚಿಟ್ಟ ಪವಿತ್ರಾ ಲೋಕೇಶ್ ತಾಯಿ

3 Min Read

Social Networks

Facebook-f Instagram Twitter
Welcome Back!

Sign in to your account

Lost your password?