Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > ಈ ಪೋಟೋ ನೋಡಿದ್ರೆ ಕರುಳು ಚುರಕ್ ಎನ್ನುತ್ತೆ; ರೇಣುಕಾಸ್ವಾಮಿ ಅಂಗಲಾಚುತ್ತಿರುವ ಫೋಟೋ ವೈರಲ್
ಮನರಂಜನೆ

ಈ ಪೋಟೋ ನೋಡಿದ್ರೆ ಕರುಳು ಚುರಕ್ ಎನ್ನುತ್ತೆ; ರೇಣುಕಾಸ್ವಾಮಿ ಅಂಗಲಾಚುತ್ತಿರುವ ಫೋಟೋ ವೈರಲ್

Share
1 Min Read
SHARE

newsics.com
ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ಪೊಲೀಸರು ಚಾರ್ಜ್ಶೀಟ್ ಸಲ್ಲಿಕೆ ಮಾಡಿದ್ದಾರೆ. ದರ್ಶನ್ ಸೇರಿ ಅನೇಕರ ವಿರುದ್ಧ ಪ್ರಬಲ ಸಾಕ್ಷಿಗಳು ಸಿಕ್ಕಿದ್ದು, ದೋಷಾರೋಪ ಪಟ್ಟಿಯಲ್ಲಿ ವಿವರಣೆ ನೀಡಲಾಗಿದೆ. ಈ ಮಧ್ಯೆ ರೇಣುಕಾ ಸ್ವಾಮಿ ಕೈ ಮುಗಿದು ಅಂಗಲಾಚುತ್ತಿರುವ ಫೋಟೋ ಟಿವಿ9 ಕನ್ನಡಕ್ಕೆ ಲಭ್ಯವಾಗಿದೆ. ಈ ಫೋಟೋ ನೋಡಿದವರ ಕರುಳು ಚುರಕ್ ಎಂದಿದೆ. ಪಟ್ಟಣಗೆರೆ ಶೆಡ್ನಲ್ಲಿ ಕೊಲೆ ಮಾಡುವ ಸಂದರ್ಭದಲ್ಲಿ ತೆಗೆದ ಫೋಟೋ ಇದಾಗಿದೆ.

ರೇಣುಕಾ ಸ್ವಾಮಿಯನ್ನು ಪಟ್ಟಣಗೆರೆಯಲ್ಲಿರುವ ಶೆಡ್ಗೆ ಕರೆದುಕೊಂಡು ಹೋಗಲಾಗಿತ್ತು. ಇದೆಲ್ಲ ಪ್ಲ್ಯಾನ್ ಮಾಡಿದ್ದು ದರ್ಶನ್ ಎನ್ನುವ ಆರೋಪ ಇದೆ. ದರ್ಶನ್ ಹಾಗೂ ಗ್ಯಾಂಗ್ ಮೇಲೆ ಈಗ ಕೊಲೆ ಆರೋಪ ಬಂದಿದೆ. ರೇಣುಕಾ ಸ್ವಾಮಿಗೆ ಸಾಕಷ್ಟು ಟಾರ್ಚರ್ ನೀಡಲಾಗಿತ್ತು. ಈ ಟಾರ್ಚರ್ನಿಂದಲೇ ಅವರು ಮೃತಪಟ್ಟಿದ್ದರು. ಈಗ ಅವರು ಕೈ ಮುಗಿದು ಅಂಗಲಾಚುತ್ತಿರುವ ಫೋಟೋ ನೋಡಿ ಅನೇಕರಿಗೆ ದುಃಖ ಆಗಿದೆ.

ರೇಣುಕಾ ಸ್ವಾಮಿ ಅವರು ಪವಿತ್ರಾ ಗೌಡಗೆ ಅಶ್ಲೀಲ ಸಂದೇಶ ಕಳುಹಿಸಿದ್ದರು. ಈ ಕಾರಣಕ್ಕೆ ದರ್ಶನ್ ಸಿಟ್ಟಾಗಿದ್ದರು. ಉಗುರಲ್ಲಿ ಹೋಗೋದಕ್ಕೆ ಕೊಡಲಿ ತೆಗೆದುಕೊಂಡರು ಎಂಬಂತೆ, ದರ್ಶನ್ ಅವರು ಈ ವಿಚಾರವನ್ನು ಕಾನೂನಾತ್ಮಕವಾಗಿಯೂ ಬಗೆಹರಿಸಬಹುದಿತ್ತು. ಆದರೆ, ಅವರು ಆ ರೀತಿ ಮಾಡಿಲ್ಲ. ಇದರಿಂದ ಅವರಿಗೆ ಸಂಕಷ್ಟ ಆಗಿದೆ.

TAGGED:If you see this photothe gut will be quick; A photo of Renukaswamy touching his feet has gone viral 
Share This Article
Facebook Twitter Copy Link Print
Previous Article ತಾಯಿ ಆದ ಮಿಲನಾ; ಗುಡ್ ನ್ಯೂಸ್ ಹಂಚಿಕೊಂಡ ಕೃಷ್ಣ
Next Article ತೆಲಂಗಾಣದಲ್ಲಿ ಎನ್ಕೌಂಟರ್ 6 ನಕ್ಸಲರ ಹತ್ಯೆ

Popular Posts

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

You Might Also Like

ಕರ್ನಾಟಕಪ್ರಮುಖಮನರಂಜನೆ

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read
ಕರ್ನಾಟಕಪ್ರಮುಖಮನರಂಜನೆ

ಮದುವೆ ಮಾಡಲ್ಲ, ನಾನು ಮಗಳಿಗೆ ಮದುವೆ ಮಾಡಿ ಕಳಿಸುವುದೇ ಇಲ್ಲ : ಸಾನ್ವಿ ಮದುವೆ ಬಗ್ಗೆ ಪ್ರಿಯಾ ಸುದೀಪ್ ಭಾವುಕ

1 Min Read
ಕರ್ನಾಟಕದೇಶಪ್ರಮುಖಮನರಂಜನೆ

ದಳಪತಿ ವಿಜಯ್ ಕೊಲ್ಲೂರು ಲಕ್ಸುರಿ ಸವಾರಿ! ಕೋಟಿ ಕೋಟಿ ಬೆಲೆಯ ಈ ಕಾರಿನ ರಹಸ್ಯವೇನು?

2 Min Read
ಕರ್ನಾಟಕಪ್ರಮುಖಮನರಂಜನೆ

Bigg Boss Kannada 13 ಬಿಗ್‌ ಬಾಸ್‌ 13 ಸಂಭಾವ್ಯ ಸ್ಪರ್ಧಿಗಳ ಪಟ್ಟಿ?ಹೆಸರುಗಳು ವೈರಲ್‌

3 Min Read

Social Networks

Facebook-f Instagram Twitter
Welcome Back!

Sign in to your account

Lost your password?