Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಜಾಮೀನು‌ ಅರ್ಜಿ ಸಲ್ಲಿಕೆಗೆ ದರ್ಶನ್ ಸಿದ್ಧತೆ, ಮಹತ್ವದ ಚರ್ಚೆ
ಕರ್ನಾಟಕಮನರಂಜನೆ

ಜಾಮೀನು‌ ಅರ್ಜಿ ಸಲ್ಲಿಕೆಗೆ ದರ್ಶನ್ ಸಿದ್ಧತೆ, ಮಹತ್ವದ ಚರ್ಚೆ

Share
1 Min Read
SHARE

newsics.com
ಬಳ್ಳಾರಿ/ ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ 17 ಆರೋಪಿಗಳ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಕೆಯಾಗಿದೆ.

ರೇಣುಕಾ ಸ್ವಾಮಿಯನ್ನು ಬೆಂಗಳೂರಿನ ಪಟ್ಟಣಗೆರೆಯಲ್ಲಿರುವ ಶೆಡ್‌ಗೆ ಕರೆದುಕೊಂಡು ಹೋಗಲಾಗಿತ್ತು. ಇದೆಲ್ಲ ಪ್ಲ್ಯಾನ್ ಮಾಡಿದ್ದು ದರ್ಶನ್ ಎನ್ನುವ ಆರೋಪ ಇದೆ. ಇದರಲ್ಲಿ ದರ್ಶನ್ ಪಾತ್ರ ಸಾಕಷ್ಟು ಇದೆ ಎಂದು ಚಾರ್ಜ್ ಶೀಟ್‌ನಲ್ಲಿ ಉಲ್ಲೇಖ ಆಗಿದೆ. ಈ ಬೆನ್ನಲ್ಲೇ ದರ್ಶನ್ ಜಾಮೀನು ಅರ್ಜಿಗೆ ಸಿದ್ಧತೆ ಮಾಡಿಕೊಂಡಿದ್ದಾರೆ.

ಈಗಾಗಲೇ ಈ ಪ್ರಕರಣದಲ್ಲಿ ಚಾರ್ಜ್‌ಶೀಟ್ ಸಲ್ಲಿಕೆಗೂ ಮೊದಲು ಪವಿತ್ರಾ ಗೌಡ ಹಾಗೂ ಇತರರು ಜಾಮೀನಿಗೆ ಅರ್ಜಿ ಸಲ್ಲಿಕೆ ಮಾಡಿದ್ದರು. ಆದರೆ, ಅದು ರಿಜೆಕ್ಟ್ ಆಗಿತ್ತು.

ಈಗ ದೋಷಾರೋಪ ಪಟ್ಟಿ ಸಲ್ಲಿಕೆ ಬೆನ್ನಲ್ಲೇ ದರ್ಶನ್ ಅವರು ಜಾಮೀನು ಅರ್ಜಿ ಸಲ್ಲಿಕೆ ಮಾಡಲು ರೆಡಿ ಆಗಿದ್ದಾರೆ. ವಿಜಯಲಕ್ಷ್ಮೀ ಅವರು ಗುರುವಾರ ಜೈಲಿಗೆ ಬಂದು ದರ್ಶನ್ ಅವರನ್ನು ಭೇಟಿ ಮಾಡಿದ್ದರು. ಈ ವೇಳೆ ಅವರು ಬೇಲ್ ಅರ್ಜಿ ಬಗ್ಗೆ ಚರ್ಚಿಸಿದ್ದಾರೆ.

ಜೈಲಿಗೆ ಭೇಟಿ ನೀಡಿದ್ದ ವಿಜಯಲಕ್ಷ್ಮೀ ಹಾಗೂ ದರ್ಶನ್ ಸಹೋದರ ದಿನಕರ್ ಜಾಮೀನು‌ ಅರ್ಜಿ ಕುರಿತು ದರ್ಶನ್ ಜತೆ ಮಹತ್ವದ ಚರ್ಚೆ ನಡೆಸಿದ್ದಾರೆ. ಮಾತುಕತೆ ವೇಳೆ ಜಾರ್ಜ್‌ ಶೀಟ್ನಲ್ಲಿರುವ ಅಂಶಗಳ ಬಗ್ಗೆ ದರ್ಶನ್‌ಗೆ ಮಾಹಿತಿ ನೀಡುವ ಕೆಲಸ ಆಗಿದೆ. ಇದಕ್ಕೂ ಮೊದಲು ದರ್ಶನ್ ಅವರು ದೂರವಾಣಿ ಮೂಲಕ ವಕೀಲರ ಜತೆ ಮಾತನಾಡಿದ್ದರು. ಈ ವೇಳೆ ಜಾಮೀನಿನ ವಿಚಾರವಾಗಿ ಚರ್ಚೆ ನಡೆದಿದೆ.

ವಿಜಯಲಕ್ಷ್ಮೀ ಜತೆ ವಕೀಲರು ಬೇಲ್ ಅರ್ಜಿ ಕಳುಹಿಸಿದ್ದರು. ವಕೀಲರ ಜತೆ ಮಾತುಕತೆ ಬಳಿಕ ಬೇಲ್ ದರ್ಶನ್ ಅರ್ಜಿಗೆ ಸಹಿ ಹಾಕಿದ್ದರು. ವಿಜಯಲಕ್ಷ್ಮೀ ಹಾಗೂ ದಿನಕರ್ ಸಹಿ ಪಡೆದು ಹೋದ ಬಳಿಕ ಜೈಲಿಗೆ ಸರ್ಕಾರಿ ನೋಟರಿಯವರು ಜೈಲು ಅಧಿಕಾರಿಗಳ ಸಮ್ಮುಖದಲ್ಲಿ ಜಾಮೀನು ಅರ್ಜಿ ಹಾಗೂ ಅಫಿಡವಿಟ್ ಸಿದ್ಧ ಮಾಡಿದ್ದಾರೆ.

ಅಧಿಕಾರಿಗಳಿಗೆ ಸರ್ ಎಂದ ಸಚಿವರು, ಸಿಟ್ಟಾದ ಸಿದ್ದರಾಮಯ್ಯ! ಈ ವೇಳೆ ಸಿಎಂ‌ ಕೊಟ್ಟ ಖಡಕ್ ಸೂಚನೆ ಏನು?

GOWRI FESTIVAL ಸುಮಂಗಲಿಯರಿಗೆ ಸಕಲ ಸೌಭಾಗ್ಯ ನೀಡುವ ಗೌರಿ ಹಬ್ಬ

ಪೊಲೀಸ್ ವಿಚಾರಣೆ ವೇಳೆ ಪವಿತ್ರಾ ಗೌಡ ಬಗ್ಗೆ ನಟ ದರ್ಶನ್ ಹೇಳಿದ್ದೇನು? ಇವರಿಬ್ಬರ ಸಂಬಂಧ ಎಂಥದ್ದು?

https://www.newsics.com/2024/09/05/darshan-goes-back-to-bellary-jail-cell-after-meeting-wife-vijayal

TAGGED:important discussionPreparation of Darshan for submission of bail application
Share This Article
Facebook Twitter Copy Link Print
Previous Article ಅಧಿಕಾರಿಗಳಿಗೆ ಸರ್ ಎಂದ ಸಚಿವರು, ಸಿಟ್ಟಾದ ಸಿದ್ದರಾಮಯ್ಯ! ಈ ವೇಳೆ ಸಿಎಂ‌ ಕೊಟ್ಟ ಖಡಕ್ ಸೂಚನೆ ಏನು?
Next Article ಜಾತ್ರೆಯಲ್ಲಿ ಬೈಕ್ ವ್ಹೀಲಿಂಗ್ ಹುಚ್ಚಾಟ: ನಾಲ್ವರು ಯುವಕರ ಸಾವು

Popular Posts

AI and Agri ಹೊಲ- ಗದ್ದೆಗಳಲ್ಲೂ ರೋಬೋಟ್‌ಗಳದ್ದೇ ದರ್ಬಾರಾಗುತ್ತಾ? ಎಕ್ಸ್‌ನಲ್ಲಿ ಟ್ರೆಂಡ್ ಆಗ್ತಿದೆ ಎಐ ಕೃಷಿ ಯಂತ್ರ!

1 Min Read

Ind vs Zim ಟೀಮ್ ಇಂಡಿಯಾದಲ್ಲಿ ಭಾರೀ ಸರ್ಜರಿ! 6 ಮಂದಿ ಔಟ್‌, ಯಾರೆಲ್ಲ ಸೇರಿದ್ರು?

2 Min Read

Relationship- Personal Health ಗಂಡಸರಲ್ಲಿ ಪುರುಷತ್ವ ತೀವ್ರ ಕುಸಿತ! ಟೆಸ್ಟೋಸ್ಟೆರಾನ್ ಥೆರಪಿಗೆ ಹೆಚ್ಚುತ್ತಿದೆ ಬೇಡಿಕೆ, ಯಾಕೆ ಹೀಗೆ?

3 Min Read

Toll Price Hike ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಸವಾರರಿಗೆ ಶಾಕ್; ವರ್ಷದಲ್ಲೇ 2ನೇ ಬಾರಿ ಸದ್ದಿಲ್ಲದೇ ಟೋಲ್ ದರ ಹೆಚ್ಚಿಸಿದ ಹೆದ್ದಾರಿ ಪ್ರಾಧಿಕಾರ

1 Min Read

You Might Also Like

ಕರ್ನಾಟಕಪ್ರಮುಖ

Scholl van tragedy ಶಾಲಾ ವಾಹನದ ಮೇಲೆ ಮರ ಬಿದ್ದು ಬಾಲಕಿ ಸಾವು, ಮಗು ಸ್ಥಿತಿ‌ ಗಂಭೀರ

1 Min Read
ಪ್ರಮುಖಕರ್ನಾಟಕ

Footpath Driving Fine ಫುಟ್‌ಪಾತ್‌ನಲ್ಲಿ ಗಾಡಿ ಓಡಿಸಿದರೆ ಬೀಳಲಿದೆ ₹5,000 ದಂಡ! ಸಾರಿಗೆ ಸಚಿವರಿಗೆ ಸಚಿವ ಕೃಷ್ಣ ಬೈರೇಗೌಡ ಪತ್ರ

1 Min Read
ಪ್ರಮುಖCrimeಕರ್ನಾಟಕ

Soujanya Case ಸೌಜನ್ಯ ಹತ್ಯೆ ಪ್ರಕರಣ; ಸಿಬಿಐ ತನಿಖೆಗೆ ಸುಪ್ರೀಂ ಅಸಮಾಧಾನ, ಮರುತನಿಖೆಯ ಆದೇಶ ಕಾಯ್ದಿರಿಸಿದ ಪೀಠ

1 Min Read
ಪ್ರಮುಖದೇಶಮನರಂಜನೆ

Spider-Man: Brand New Day ಅಡ್ವಾನ್ಸ್ ಬುಕ್ಕಿಂಗ್‌ನಲ್ಲಿ ಹೊಸ ದಾಖಲೆ ಬರೆದ ‘ಸ್ಪೈಡರ್‌ಮ್ಯಾನ್: ಬ್ರ್ಯಾಂಡ್ ನ್ಯೂ ಡೇ’

1 Min Read

Social Networks

Facebook-f Instagram Twitter
Welcome Back!

Sign in to your account

Lost your password?