Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಲೈಫ್‌ಸ್ಟೈಲ್ > ಆರೋಗ್ಯ > ಗಣೇಶನಿಗೆ ಪ್ರಿಯವಾದ ಮೋದಕ ತಯಾರಿಸೋದು ಬಲು ಸುಲಭ
ಆರೋಗ್ಯಕರ್ನಾಟಕಲೈಫ್‌ಸ್ಟೈಲ್

ಗಣೇಶನಿಗೆ ಪ್ರಿಯವಾದ ಮೋದಕ ತಯಾರಿಸೋದು ಬಲು ಸುಲಭ

Share
1 Min Read
SHARE

newsics.com
ಗಣೇಶನಿಗೆ ಪ್ರಿಯವಾದ ತಿನಿಸುಗಳಲ್ಲಿ ಮೋದಕವೂ ಒಂದು. ಕೆಲವೇ ನಿಮಿಷಗಳಲ್ಲಿ ಮೋದಕ ತಯಾರಿಸುವ ಬಗೆ ಇಲ್ಲಿದೆ.

ಒಂದು ಕಪ್ ಮೈದಾ ಹಿಟ್ಟು, ಒಂದು ಕಪ್ ಗೋದಿ ಹಿಟ್ಟು, ರುಚಿಗೆ ತಕ್ಕ ಉಪ್ಪು, ಸಕ್ಕರೆ ಸೇರಿಸಿ. ಬಳಿಕ 2 ಚಮಚ ತುಪ್ಪವನ್ನು ಬಿಸಿ ಮಾಡಿ ಅದಕ್ಕೆ ಸೇರಿಸಿ. ಬಳಿಕ ಚೆನ್ನಾಗಿ ಮಿಶ್ರಣ ಮಾಡಿ. ಬಳಿಕ 14 ರಿಂದ 15 ನಿಮಿಷ ಹಾಗೆಯೇ ಬಿಡಿ.
ಹೂರ್ಣ ತಯಾರಿಸಲು ಬಾಣಲೆಗೆ ಒಂದೂವರೆ ಕಪ್ ತೆಂಗಿನ ತುರಿ, ಒಂದು ಕಪ್ ಚೆನ್ನಾಗಿ ಹುಡಿ ಮಾಡಿದ ಬೆಲ್ಲ ಸೇರಿಸಿ ಮಿಶ್ರಣ ಮಾಡಿ. ಬೆಂಕಿಯ ಬಿಸಿಗೆ ಬೆಲ್ಲ ಕರಗಲು ಪ್ರಾರಂಭವಾಗುತ್ತದೆ. ಬೆಲ್ಲ ಕರಗಿದ ಬಳಿಕ ಬಾಣಲೆಯನ್ನು ಬೆಂಕಿಯಿಂದ ಕೆಳಗಿಳಿಸಿ. ಕೊಂಚ ಏಲಕ್ಕಿ, ಡ್ರೈ ಫ್ರುಟ್ಸ್, ತುಪ್ಪ ಸೇರಿಸಬಹುದು.
ಹಿಟ್ಟನ್ನು ಕೊಂಚ ಮೈದಾದಲ್ಲಿ ಅದ್ದಿ ಚಪಾತಿಯಂತೆ ಲಟ್ಟಿಸಬೇಕು. ಬೇಕಾದ ಗಾತ್ರಕ್ಕೆ ಹಿಟ್ಟನ್ನು ಲಟ್ಟಿಸಬಹುದು. ಬಳಿಕ ತಯಾರಿಸಿಟ್ಟ ಹೂರಣವನ್ನು ಅದರ ಮಧ್ಯದಲ್ಲಿ ಇಟ್ಟು ಕೈಯಲ್ಲೇ ತಿರುಗಿಸುತ್ತಾ ಸರಿಯಾದ ಆಕಾರಕ್ಕೆ ತರಬೇಕು. ಬಳಿಕ ಕುದಿಯುವ ಎಣ್ಣೆಗೆ ಅದನ್ನು ಹಾಕಬೇಕು. ಸರಿಯಾಗಿ ಬೆಂದ ಬಳಿಕ ಎಣ್ಣೆಯಿಂದ ಮೇಲೆತ್ತಬೇಕು. ಈಗ ಮೋದಕ ರೆಡಿ.

ರುದ್ರಾಕ್ಷಿ ಮಣಿಗಳಿಂದಲೇ ಸಿದ್ಧವಾಯ್ತು 20 ಅಡಿ ಎತ್ತರದ ಗಣೇಶನ ವಿಗ್ರಹ

ಪವಿತ್ರ ತುಳಸಿ ದಳವನ್ನು ಗಣೇಶನಿಗೆ ಅರ್ಪಿಸುವುದಿಲ್ಲ ಯಾಕೆ ಗೊತ್ತಾ?

GOWRI FESTIVAL ಸುಮಂಗಲಿಯರಿಗೆ ಸಕಲ ಸೌಭಾಗ್ಯ ನೀಡುವ ಗೌರಿ ಹಬ್ಬ

Share This Article
Facebook Twitter Copy Link Print
Previous Article ಜಾತ್ರೆಯಲ್ಲಿ ಬೈಕ್ ವ್ಹೀಲಿಂಗ್ ಹುಚ್ಚಾಟ: ನಾಲ್ವರು ಯುವಕರ ಸಾವು
Next Article ಹತ್ತು ವರ್ಷ ಬಳಿಕ ಎತ್ತಿನಹೊಳೆ ಯೋಜನೆ ಲೋಕಾರ್ಪಣೆ, ಕುಸಿದ ಉದ್ಘಾಟನಾ ವೇದಿಕೆ, 7 ಪತ್ರಕರ್ತರಿಗೆ ಗಾಯ

Popular Posts

Toll Price Hike ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಸವಾರರಿಗೆ ಶಾಕ್; ವರ್ಷದಲ್ಲೇ 2ನೇ ಬಾರಿ ಸದ್ದಿಲ್ಲದೇ ಟೋಲ್ ದರ ಹೆಚ್ಚಿಸಿದ ಹೆದ್ದಾರಿ ಪ್ರಾಧಿಕಾರ

1 Min Read

Scholl van tragedy ಶಾಲಾ ವಾಹನದ ಮೇಲೆ ಮರ ಬಿದ್ದು ಬಾಲಕಿ ಸಾವು, ಮಗು ಸ್ಥಿತಿ‌ ಗಂಭೀರ

1 Min Read

Footpath Driving Fine ಫುಟ್‌ಪಾತ್‌ನಲ್ಲಿ ಗಾಡಿ ಓಡಿಸಿದರೆ ಬೀಳಲಿದೆ ₹5,000 ದಂಡ! ಸಾರಿಗೆ ಸಚಿವರಿಗೆ ಸಚಿವ ಕೃಷ್ಣ ಬೈರೇಗೌಡ ಪತ್ರ

1 Min Read

Soujanya Case ಸೌಜನ್ಯ ಹತ್ಯೆ ಪ್ರಕರಣ; ಸಿಬಿಐ ತನಿಖೆಗೆ ಸುಪ್ರೀಂ ಅಸಮಾಧಾನ, ಮರುತನಿಖೆಯ ಆದೇಶ ಕಾಯ್ದಿರಿಸಿದ ಪೀಠ

1 Min Read

You Might Also Like

ಪ್ರಮುಖಲೈಫ್‌ಸ್ಟೈಲ್

Credit Card Limit ನಿಮಗೆ ಗೊತ್ತಾಗದಂತೆ ಕ್ರೆಡಿಟ್‌ ಕಾರ್ಡ್‌ ಲಿಮಿಟ್‌ ಕಟ್‌ ಆಯ್ತಾ? ಬ್ಯಾಂಕುಗಳ ಈ ನಿರ್ಧಾರಕ್ಕೆ ಅಸಲಿ ಕಾರಣ ಇಲ್ಲಿದೆ

2 Min Read
ಪ್ರಮುಖಲೈಫ್‌ಸ್ಟೈಲ್

Pan Card ನಿಮ್ಮ ಪ್ರಮುಖ ಪ್ಯಾನ್‌ ಕಾರ್ಡ್ ಕಳೆದುಹೋದರೆ ತಕ್ಷಣ ಏನು ಮಾಡಬೇಕು? ಇಲ್ಲಿದೆ ಕಂಪ್ಲೀಟ್ ಗೈಡ್

1 Min Read
ಪ್ರಮುಖಲೈಫ್‌ಸ್ಟೈಲ್

Gold Ornaments ನಿಮ್ಮ ಹಳೆಯ ಚಿನ್ನದ ಆಭರಣಗಳು ಮತ್ತೆ ಹೊಸದರಂತೆ ಹೊಳೆಯಬೇಕೇ? ಇಲ್ಲಿದೆ ಸೂಪರ್ ಟಿಪ್ಸ್

2 Min Read
ಪ್ರಮುಖಲೈಫ್‌ಸ್ಟೈಲ್

Home Decor ನಿಮ್ಮ ಮನೆಯಲ್ಲೂ ಮಳೆಗಾಲದ ಇರುವೆ-ನೊಣಗಳ ಕಾಟವೇ? ಇಲ್ಲಿದೆ ಸಿಂಪಲ್ ‘ಕಿಚನ್ ಕ್ಲೀನಿಂಗ್’ ಹ್ಯಾಕ್ಸ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?