Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಹತ್ತು ವರ್ಷ ಬಳಿಕ ಎತ್ತಿನಹೊಳೆ ಯೋಜನೆ ಲೋಕಾರ್ಪಣೆ, ಕುಸಿದ ಉದ್ಘಾಟನಾ ವೇದಿಕೆ, 7 ಪತ್ರಕರ್ತರಿಗೆ ಗಾಯ
ಕರ್ನಾಟಕಪ್ರಮುಖ

ಹತ್ತು ವರ್ಷ ಬಳಿಕ ಎತ್ತಿನಹೊಳೆ ಯೋಜನೆ ಲೋಕಾರ್ಪಣೆ, ಕುಸಿದ ಉದ್ಘಾಟನಾ ವೇದಿಕೆ, 7 ಪತ್ರಕರ್ತರಿಗೆ ಗಾಯ

Share
1 Min Read
SHARE

newsics.com

ಹಾಸನ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆಯ ಹಂತ-1ಕ್ಕೆ ಸಕಲೇಶಪುರ ತಾಲ್ಲೂಕಿನ ಬೈಕೆರೆ ದೊಡ್ಡನಾಗರದ ಪಂಪ್ ಹೌಸ್ ನಲ್ಲಿ ಚಾಲನೆ ನೀಡಿದರು.

ಕೋಲಾರ, ಚಿಕಗಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ರಾಮನಗರ, ತುಮಕೂರು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ 29 ತಾಲ್ಲೂಕುಗಳ ಬದುಕನ್ನೇ ಬದಲಾಯಿಸುವ ಈ ಮಹತ್ವಾಕಾಂಕ್ಷೆ ಯೋಜನೆಗೆ ಮುಖ್ಯಮಂತ್ರಿಗಳಿಂದ ಚಾಲನೆ ದೊರೆಯಿತು.

ಉಪಮುಖ್ಯಮಂತ್ರಿ ಹಾಗೂ ಜಲ ಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಹಾಗೂ ಸಚಿವರಾದ ರಾಜಣ್ಣ, ಎಂ.ಬಿ.ಪಾಟೀಲ್, ಜಿ.ಪರಮೇಶ್ವರ್, ಕೆ.ಜೆ.ಜಾರ್ಜ್ ಸೇರಿ ಐದು ತಾಲ್ಲೂಕುಗಳ ಶಾಸಕರು, ಚುನಾಯಿತ ಪ್ರತಿನಿಧಿಗಳು ಇಲಾಖೆಯ ಹಿರಿಯ ಅಧಿಕಾರಿಗಳು ಈ ಸಂಭ್ರಮದ ಕ್ಷಣಕ್ಕೆ ಸಾಕ್ಷಿಯಾದರು.

ಸಕಲೇಶಪುರದ ಪಶ್ಚಿಮಘಟ್ಟದ 7 ಹೊಳೆಗಳಿಂದ 8 ಕಡೆ ಅಡ್ಡಗಟ್ಟೆಗಳನ್ನು ನಿರ್ಮಿಸಿ, ಬಯಲು ಸೀಮೆಯ 7 ಜಿಲ್ಲೆಗೆ ಹರಿಸಲಾಗುತ್ತಿದೆ. ಶಿಲಾನ್ಯಾಸ ನಡೆದು 10 ವರ್ಷಗಳ ನಂತರ ಶುಕ್ರವಾರ ಯೋಜನೆ ಉದ್ಘಾಟನೆಗೊಂಡಿದೆ.

ಕುಸಿದ ವೇದಿಕೆ:

ಉದ್ಘಾಟನಾ ಜಾಗದಲ್ಲಿ ಹರಿಯುವ ನೀರಿಗೆ ಬಾಗಿನ ಅರ್ಪಿಸಲು ಸಿದ್ಧತೆ ನಡೆಸಲಾಗಿತ್ತು. ಅದಕ್ಕಾಗಿ ಸಣ್ಣ ವೇದಿಕೆ ನಿರ್ಮಿಸಲಾಗಿತ್ತು. ಆ ವೇದಿಕೆ ಕಾರ್ಯಕ್ರಮ ಪ್ರಾರಂಭಕ್ಕೂ 30 ನಿಮಿಷಗಳ ಮೊದಲು ಕುಸಿದಿದೆ.

ಹೆಬ್ಬನಹಳ್ಳಿ ಬಳಿ ಇರುವ ಯೋಜನೆಯ ಡೆಲಿವರಿ ಚೇಂಬರ್ (ವಿತರಣಾ ತೊಟ್ಟಿ) 4 ರಲ್ಲಿ ಹರಿಯುವ ನೀರಿಗೆ ಬಾಗಿನ ಅರ್ಪಿಸಲು ಸಿದ್ಧತೆ ನಡೆಸಲಾಗಿತ್ತು. ಅದಕ್ಕಾಗಿ ಸಣ್ಣ ವೇದಿಕೆ ನಿರ್ಮಿಸಲಾಗಿತ್ತು. ಆ ವೇದಿಕೆಯು ಕಾರ್ಯಕ್ರಮ ಪ್ರಾರಂಭಕ್ಕೂ 30 ನಿಮಿಷಗಳ ಮೊದಲು ಕುಸಿದಿದೆ.

7 ಪತ್ರಕರ್ತರಿಗೆ ಗಾಯ:

ಈ ಮಧ್ಯೆ, ಉದ್ಘಾಟನಾ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ವೇಳೆ ಪತ್ರಕರ್ತರ ವಾಹನ ಸಕಲೇಶಪುರ ತಾಲೂಕಿನ ಬಾಳ್ಳುಪೇಟೆ ಬಳಿ ಬ್ರೇಕ್ ಫೇಲ್ ಆಗಿ ಮುಂದೆ ಚಲಿಸುತ್ತಿದ್ದ ಲಾರಿಗೆ ಡಿಕ್ಕಿಯಾದ ಘಟನೆ ನಡೆದಿದೆ.

ವಾರ್ತಾ ಇಲಾಖೆಯಲ್ಲಿ ಸೂಕ್ತ ವಾಹನ ಇಲ್ಲದೆ ಆರೋಗ್ಯ ಇಲಾಖೆಯಿಂದ ವಾಹನ ನೀಡಲಾಗಿತ್ತು. ಸಕಲೇಶಪುರ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 75 ರ ಬಳಿ ಈ ಘಟನೆ ನಡೆದಿದ್ದು, ಏಳು ಪತ್ರಕರ್ತರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ.

ಜಾತ್ರೆಯಲ್ಲಿ ಬೈಕ್ ವ್ಹೀಲಿಂಗ್ ಹುಚ್ಚಾಟ: ನಾಲ್ವರು ಯುವಕರ ಸಾವು

ಜಾಮೀನು‌ ಅರ್ಜಿ ಸಲ್ಲಿಕೆಗೆ ದರ್ಶನ್ ಸಿದ್ಧತೆ, ಮಹತ್ವದ ಚರ್ಚೆ

ಅಧಿಕಾರಿಗಳಿಗೆ ಸರ್ ಎಂದ ಸಚಿವರು, ಸಿಟ್ಟಾದ ಸಿದ್ದರಾಮಯ್ಯ! ಈ ವೇಳೆ ಸಿಎಂ‌ ಕೊಟ್ಟ ಖಡಕ್ ಸೂಚನೆ ಏನು?

TAGGED:collapsed inauguration platformEttinhole project's inaugurationTen years latervehicle accident with journalists
Share This Article
Facebook Twitter Copy Link Print
Previous Article ಗಣೇಶನಿಗೆ ಪ್ರಿಯವಾದ ಮೋದಕ ತಯಾರಿಸೋದು ಬಲು ಸುಲಭ
Next Article ಬೈಕ್ ಡಿಕ್ಕಿ: ಬೆಂಗಳೂರಿನ ಸಾಫ್ಟ್‌ವೇರ್ ಎಂಜಿನಿಯರ್, ದಂತ ವೈದ್ಯೆ ಸೇರಿ‌ ಮೂವರ ಸಾವು

Popular Posts

ಸುಚೇಂದ್ರ ಪ್ರಸಾದ್‌ಗೂ ಮುನ್ನ ಮಗಳಿಗಾದ ಅನ್ಯಾಯ ಬಿಚ್ಚಿಟ್ಟ ಪವಿತ್ರಾ ಲೋಕೇಶ್ ತಾಯಿ

2 Min Read

ಬರೀ 11 ಸಾವಿರ ಇದ್ರೆ ಸಾಕು, ಮನೆಗೆ ಬರುತ್ತೆ ಟಾಟಾದ ಹೊಚ್ಚ ಹೊಸ ಇವಿ ಕಾರು!

2 Min Read

ನೀವು ಬಿಟ್ಟು ಹೋಗುವಾಗ ಕರ್ನಾಟಕ ಶ್ರೇಷ್ಠವಾಗಿರಲಿ: ಡಿಕೆಶಿಗೆ ನಟ ರಮೇಶ್ ಅರವಿಂದ್ ಟ್ವೀಟ್

2 Min Read

ಪ್ರಮಾಣ ವಚನ ಬಳಿಕ ಪರಮೇಶ್ವರ್, ಎಂಬಿ ಪಾಟೀಲ್ ಗೆ ರಾಜ್ಯಪಾಲರು ಆಕ್ಷೇಪ ವ್ಯಕ್ತಪಡಿಸಿದ್ದು ಯಾಕೆ?

1 Min Read

You Might Also Like

ಪ್ರಮುಖ

ಐಪಿಎಲ್‌ ಆಡಿ ಕುಟುಂಬವನ್ನು ಸಾಲದಿಂದ ಮುಕ್ತಿಗೊಳಿಸಿದ ಯುವ ಕ್ರಿಕೆಟಿಗ

1 Min Read
ದೇಶಪ್ರಮುಖ

ಬಿಹಾರದ ಮುಜಾಫರ್ ಪುರ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ; 10 ರೋಗಿಗಳು ಸಜೀವ ದಹನ.!

1 Min Read
ಕರ್ನಾಟಕಪ್ರಮುಖ

ಬರ್ತಡೇಯಂದು ಕೇಕ್ ಕಟ್‌ ಮಾಡಿಸಿ, ಪತ್ನಿಯನ್ನೇ ಕತ್ತರಿಸಿದ ಪಾಪಿ ಪತಿ

2 Min Read
ದೇಶಪ್ರಮುಖವೈರಲ್

Viral video ಯಾಕ್ರೋ ಡಿಸ್ಟರ್ಬ್ ಮಾಡ್ತೀರಿ… ವೈರಲ್ ಆಯ್ತು ಬಾಲಕನ ಸಿಟ್ಟು!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?