Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಅನಾವರಣ > ಗಣೇಶ ಚತುರ್ಥಿ ಹಬ್ಬದ ಶುಭಾಶಯಗಳು… ವಿನಾಯಕನ ಪೂಜೆಗೆ ಇಂದು ಇದೇ ಉತ್ತಮ ಸಮಯ
ಅನಾವರಣಪಂಚಾಂಗಪ್ರಮುಖ

ಗಣೇಶ ಚತುರ್ಥಿ ಹಬ್ಬದ ಶುಭಾಶಯಗಳು… ವಿನಾಯಕನ ಪೂಜೆಗೆ ಇಂದು ಇದೇ ಉತ್ತಮ ಸಮಯ

Share
1 Min Read
SHARE

newsics.com
ಇಂದು ಬಾದ್ರಪದ ಚೌತಿ. ನಾಡಿನಾದ್ಯಂತ ಇಂದು (ಶನಿವಾರ- ಸೆ.7) ಗಣೇಶ ಚತುರ್ಥಿ ಹಬ್ಬವನ್ನು ವಿಜೃಂಭಣೆಯಿಂದ ಆಚರಿಸಲಾಗುತ್ತಿದೆ. ದೃಕ್ ಪಂಚಾಂಗದ ಪ್ರಕಾರ, ವಿನಾಯಕ ಚವಿತಿಯನ್ನು ಈ ವರ್ಷ ಸೆಪ್ಟೆಂಬರ್ 7 ರಂದು ಶನಿವಾರ ಆಚರಿಸಲಾಗುತ್ತಿದೆ.

ಗಣೇಶ ಪೂಜೆ ಮುಹೂರ್ತ – ಸೆಪ್ಟೆಂಬರ್ 7 ರಂದು ಬೆಳಗ್ಗೆ 11:03 ರಿಂದ ಮಧ್ಯಾಹ್ನ 1:34 ರವರೆಗೆ.

ಚತುರ್ಥಿ ತಿಥಿ ಪ್ರಾರಂಭ ಯಾವಾಗ– ಸೆಪ್ಟೆಂಬರ್ 6, 2024 ರಂದು ಮಧ್ಯಾಹ್ನ 3:01 ಗಂಟೆಗೆ

ಚತುರ್ಥಿ ತಿಥಿ ಅಂತ್ಯ ಸಮಯ – ಸೆಪ್ಟೆಂಬರ್ 7, 2024 ರಂದು ಸಂಜೆ 5:37 ಕ್ಕೆ

ಗಣೇಶ ಮೂರ್ತಿ ಪ್ರತಿಷ್ಠಾಪನೆಯ ಸಮಯ – ಸೆಪ್ಟೆಂಬರ್ 7, 11:03 ರಿಂದ ಮಧ್ಯಾಹ್ನ 1:34 ರವರೆಗೆ

ಬ್ರಹ್ಮ ಮುಹೂರ್ತ: ಮುಂಜಾನೆ 4:31 ರಿಂದ 5:16 ರವರೆಗೆ ಇರುತ್ತದೆ

ಸೆಪ್ಟೆಂಬರ್ 17, ಮಂಗಳವಾರ ಗಣೇಶ ನಿಮಜ್ಜನ

ದೃಕ್ ಪಂಚಾಂಗದ ಪ್ರಕಾರ, ಸೆಪ್ಟೆಂಬರ್ 6 ರಂದು ಮಧ್ಯಾಹ್ನ 3:01 ರಿಂದ 8:16 ರವರೆಗೆ ಮತ್ತು ಸೆಪ್ಟೆಂಬರ್ 7 ರಂದು ಬೆಳಗ್ಗೆ 9:30 ರಿಂದ ರಾತ್ರಿ 8:45 ರವರೆಗೆ ಚಂದ್ರನನ್ನು ನೋಡಬಾರದು. ವಿನಾಯಕ ಚೌತಿಯ ದಿನದಂದು ಚಂದ್ರನ ದರ್ಶನ ಮಾಡಬಾರದು. ಒಂದು ವೇಳೆ ಮಾಡಿದರೆ ವೃಥಾಪವಾದ ಬರುವುದೆಂಬ ಪ್ರತೀತಿಯಿದೆ.

ಪವಿತ್ರ ತುಳಸಿ ದಳವನ್ನು ಗಣೇಶನಿಗೆ ಅರ್ಪಿಸುವುದಿಲ್ಲ ಯಾಕೆ ಗೊತ್ತಾ?

ರುದ್ರಾಕ್ಷಿ ಮಣಿಗಳಿಂದಲೇ ಸಿದ್ಧವಾಯ್ತು 20 ಅಡಿ ಎತ್ತರದ ಗಣೇಶನ ವಿಗ್ರಹ

ಗಣೇಶನಿಗೆ ಪ್ರಿಯವಾದ ಮೋದಕ ತಯಾರಿಸೋದು ಬಲು ಸುಲಭ

TAGGED:Happy Ganesha Chaturthi festival...this is the best time to worship Vinayaka
Share This Article
Facebook Twitter Copy Link Print
Previous Article ದಿನ‌ ಭವಿಷ್ಯ… 07-09-2024 ಶನಿವಾರ, ವೃಷಭ- ಆರೋಗ್ಯದಲ್ಲಿ ತೊಂದರೆ, ಕನ್ಯಾ- ಅನಿರೀಕ್ಷಿತ ಪ್ರಯಾಣ, ಇಂದಿನ ನಿಮ್ಮ‌ರಾಶಿ ಭವಿಷ್ಯ ಹೇಗಿದೆ?‌
Next Article ಶುಭೋದಯ‌… ಇಂದಿನ ಪಂಚಾಂಗ, 07-09-2024 ಶನಿವಾರ, ಗಣೇಶ ಚತುರ್ಥಿ

Popular Posts

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read

You Might Also Like

ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read
ಪ್ರಮುಖದೇಶವೈರಲ್

Viral Video ಮದ್ಯದಂಗಡಿಗೆ ಎಂಟ್ರಿ ಕೊಟ್ಟ ಚಿರತೆ; ಮೂವರ ಮೇಲೆ ದಾಳಿ-ವಿಡಿಯೋ ನೋಡಿ

1 Min Read
ಪ್ರಮುಖCrimeಕರ್ನಾಟಕ

Crime Case ಘೋರ ದುರಂತ; ಹೆಂಡತಿ, ಇಬ್ಬರು ಮಕ್ಕಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆ; ಡೆತ್‌ನೋಟ್ ಪತ್ತೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?