Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಮತ್ತೆ ಬಂದ ಗಣಪ, ಈ ವಿಚಾರದ ಬಗ್ಗೆ ನೆನಪಿರಲಿ
ಪ್ರಮುಖ

ಮತ್ತೆ ಬಂದ ಗಣಪ, ಈ ವಿಚಾರದ ಬಗ್ಗೆ ನೆನಪಿರಲಿ

Share
1 Min Read
SHARE

newsics.com
ಮತ್ತೆ ಗಣೇಶನ ಹಬ್ಬ ಬಂದಿದೆ.‌ ಎಲ್ಲೆಡೆ ಹಬ್ಬದ ಸಿದ್ಧತೆ ಸಡಗರದಿಂದ ನಡೆಯುತ್ತಿದೆ.‌ ಗಣೇಶ ಚತುರ್ಥಿ ಪ್ರಯುಕ್ತ ಸಾರ್ವಜನಿಕ ಸ್ಥಳಗಳಲ್ಲಿ ಹಾಗೂ ಕೆಲವೊಂದು ಮನೆಗಳಲ್ಲಿ ಗಣಪನ ಪ್ರತಿಮೆಯನ್ನು ಪ್ರತಿಷ್ಠಾಪಿಸುತ್ತಾರೆ. ಹೀಗೆ ಪ್ರತಿಷ್ಠಾಪಿಸುವಾಗ ಜನರು ಮೂರ್ತಿಯ ಬಗೆಗೆ ಎಚ್ಚರ ತಾಳಿದರೆ ಉತ್ತಮ. ವಿಗ್ರಹ ಕೊಳ್ಳುವವರು ಮುನ್ನೆಚ್ಚರಿಕೆ ವಹಿಸಿ, ಪರಿಸರ ಸ್ನೇಹಿ ಗಣಪತಿಯನ್ನೇ ಕೊಳ್ಳಬೇಕು.

ಇಂದಿನ ಕಾಲಘಟ್ಟದಲ್ಲಿಯೂ, ಸಾರ್ವಜನಿಕ ಗಣೇಶೋತ್ಸವದ ಉದ್ದೇಶ ಮೇಲ್ನೋಟಕ್ಕೆ ಅದೇ‌ ಆಗಿದೆ. ಆದರೂ, ಹಬ್ಬದ ದಿನವೇ ಕ್ಷುಲಕ ಕಾರಣಗಳಿಗಾಗಿ ಜನರ ನಡುವೆ ಅಸಮಾಧಾನ ಸ್ಪೋಟಿಸುತ್ತಿವೆ.‌ ಹಾಗಾಗದೆ, ಹಬ್ಬವು ಮನ‌ಮನಗಳನ್ನು ಬೆಸೆಯುವ ಸೇತುವೆಯಾಗಬೇಕು. ಮಾತ್ರವಲ್ಲದೆ, ಸಾರ್ವಜನಿಕ ಗಣೇಶೋತ್ಸವಗಳಿಗೆ ವಂತಿಗೆ ರೂಪದಲ್ಲಿ‌ ಸಾರ್ವಜನಿಕರಿಂದ ಹಣವನ್ನು ಸಂಗ್ರಹಿಸಲಾಗುತ್ತದೆ. ಹೀಗೆ ಕ್ರೋಢೀಕರಿಸಿದ ಹಣವು ದುರುದ್ದೇಶಗಳಿಗೆ ಅಥವಾ ವೈಯಕ್ತಿಕ ಸ್ವಾರ್ಥಕ್ಕಾಗಿ ಉಪಯೋಗಿಸದೆ‌ ಸಮಾಜದ ಉನ್ನತಿಗೆ ಬಳಕೆಯಾಗಬೇಕು.

ವರುಷಗಳಲ್ಲಿ, ಸಾರ್ವಜನಿಕ ಗಣೇಶೋತ್ಸವಗಳ ವಿಗ್ರಹ ವಿಸರ್ಜನೆಯ ಸಂದರ್ಭದಲ್ಲಿ, ಆಧುನಿಕ ಸಿನಿಮಾ ಪದ್ಯಗಳಿಗೆ ಕುಣಿಯುತ್ತಾ, ಮೆರವಣಿಗೆ ಹೋಗುವ ವಿಚಿತ್ರ ಸನ್ನಿವೇಶಗಳು ಕಾಣುತ್ತಿವೆ. ಆದಿಯಿಂದ ಬಂದ ಸಂಸ್ಕ್ರತಿಯನ್ನು ಅನುಸರಿಸಬೇಕು. ಭಜನೆಯನ್ನು ಹಾಡುತ್ತಾ, ಭಜನೆಗೆ ಹೆಜ್ಜೆ ಹಾಕುತ್ತಾ ಮೆರವಣಿಗೆ ಸಾಗುವುದನ್ನು ನೋಡುವುದೇ ಚಂದ. ಆಡಂಬರದ ಆಚರಣೆಗಳಿಗೆ ಮಾರುಹೋಗದೆ ನೈಜ ಭಕ್ತಿಯನ್ನು ಮರೆಯಬೇಕು. ಶ್ರದ್ಧಾಭಕ್ತಿಯಿಂದ ಗಣಪತಿಯನ್ನು ಆರಾಧಿಸಬೇಕು. ಎಷ್ಟೇ ಹೊಸ ಸಂಪ್ರದಾಯಗಳು ಎದುರಿಗಿದ್ದರೂ, ಮೂಲವನ್ನು ಮರೆಯದೆ ನಡೆದರೆ ಹಬ್ಬವನ್ನು ಆಚರಿಸಿದ ಶಾಂತಿ ನಮ್ಮೊಳಗೆ ನೆಲೆಸುತ್ತದೆ!

TAGGED:2024: Ganapa is backbut remember this
Share This Article
Facebook Twitter Copy Link Print
Previous Article ಶಿವಾಜಿನಗರದ ಸುತ್ತಮುತ್ತ ವಾಹನ ಸಂಚಾರ ನಿರ್ಬಂಧ
Next Article ಬಾಹ್ಯಾಕಾಶ ನೌಕೆ ಭೂಮಿಗೆ ಇಳಿಯೋದನ್ನು ನೋಡೋದು ಹೇಗೆ..?

Popular Posts

Health ಬೆಳ್ಳುಳ್ಳಿ ತಿಂದರೆ ಕೊಲೆಸ್ಟ್ರಾಲ್ ಕರಗುತ್ತೆ ಅನ್ನೋದು ನಿಜನಾ? ವೈದ್ಯರು ಹೇಳುವ ಅಸಲಿ ಸತ್ಯ ಇಲ್ಲಿದೆ

2 Min Read

Puri Jaganath ಪುರಿ ಜಗನ್ನಾಥನ ಪ್ರಸಾದ ಆನ್‌ಲೈನ್‌ನಲ್ಲಿ ಸಿಗುತ್ತೆ ಅನ್ನೋ ಭ್ರಮೆಯಲ್ಲಿದ್ದೀರಾ? ಸೈಬರ್ ವಂಚಕರ ಬಗ್ಗೆ ಇರಲಿ ಎಚ್ಚರ

2 Min Read

Bigg Boss ಕಿರುತೆರೆಯಲ್ಲಿ ಹೊಸ ಇತಿಹಾಸ; ಸೆಪ್ಟೆಂಬರ್‌ನಿಂದ ಕನ್ನಡ ಸೇರಿ 6 ಭಾಷೆಗಳ ‘ಬಿಗ್ ಬಾಸ್’ ಒಟ್ಟಿಗೆ ಆರಂಭ

2 Min Read

Harassment Case ಮಹಿಳಾ IPS ಅಧಿಕಾರಿಗೆ ಟಾರ್ಚರ್..! ಮೈಮೇಲೆ ಕಾಂಡೋಮ್ ಎಸೆದು ಬ್ಲ್ಯಾಕ್‌ಮೇಲ್ ಮಾಡಿದ ಸಹೋದ್ಯೋಗಿ

2 Min Read

You Might Also Like

ಪ್ರಮುಖಕರ್ನಾಟಕ

Funeral of Chennamma ಸಕಲ ಸರ್ಕಾರಿ ಗೌರವಗಳೊಂದಿಗೆ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಪತ್ನಿ ಚೆನ್ನಮ್ಮ ಅಂತ್ಯಕ್ರಿಯೆ

1 Min Read
ಕರ್ನಾಟಕಪ್ರಮುಖ

Major transfer ಗಣಿ ಇಲಾಖೆಗೆ ಮೇಜರ್ ಸರ್ಜರಿ! 160 ಅಧಿಕಾರಿಗಳ ವರ್ಗಾವಣೆ!

2 Min Read
ಪ್ರಮುಖಆರೋಗ್ಯ

Microplastics In Blood ನಿಮ್ಮ ರಕ್ತದಲ್ಲೂ ಇರಬಹುದು ಪ್ಲಾಸ್ಟಿಕ್ ಕಣ..! ಹಾರ್ಟ್ ಅಟ್ಯಾಕ್ ರೋಗಿಗಳ ರಕ್ತದಲ್ಲಿ ಪತ್ತೆಯಾಯ್ತು ಮೈಕ್ರೋಪ್ಲಾಸ್ಟಿಕ್

2 Min Read
ಪ್ರಮುಖದೇಶ

First Dengue Vaccine ಡೆಂಗ್ಯೂ ಕಾಟಕ್ಕೆ ಇನ್ಮುಂದೆ ಗುಡ್‌ಬೈ; ದೇಶದ ಮೊದಲ ‘QDENGA’ ಲಸಿಕೆಗೆ ಡಿಸಿಜಿಐ ಗ್ರೀನ್ ಸಿಗ್ನಲ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?