Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಗಂಡನಿಗೆ ವಾಟ್ಸ್‌ಆ್ಯಪ್‌ ವಿಡಿಯೋ ಕಾಲ್ ಮಾಡುತ್ತಲೇ ಪ್ರಾಣ ಬಿಟ್ಟಳು
ಪ್ರಮುಖ

ಗಂಡನಿಗೆ ವಾಟ್ಸ್‌ಆ್ಯಪ್‌ ವಿಡಿಯೋ ಕಾಲ್ ಮಾಡುತ್ತಲೇ ಪ್ರಾಣ ಬಿಟ್ಟಳು

Share
1 Min Read
SHARE

newsics.com
ಬೆಂಗಳೂರು: ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡ ಗೃಹಿಣಿ ಸಾವನ್ನಪ್ಪಿರುವ ದಾರುಣ ಘಟನೆ ಹುಳಿಮಾವಿನ ಅಕ್ಷಯನಗರದಲ್ಲಿ ನಡೆದಿದೆ. ಅನುಷಾ ಮೃತ ಮಹಿಳೆ. ಎರಡು ದಿನದ ಹಿಂದೆ ಈ ಘಟನೆ ನಡೆದಿದ್ದು, ಚಿಕಿತ್ಸೆ ಪಡೆಯುತ್ತಿದ್ದ ಅನುಷಾ ಇಂದು ಸಾವನ್ನಪ್ಪಿದ್ದಾರೆ.

ಮೃತ ಅನುಷಾ ಅವರಿಗೆ 5 ವರ್ಷದ ಹಿಂದೆ ಶ್ರೀಹರಿ ಎಂಬಾತನ ಜೊತೆಗೆ ವಿವಾಹವಾಗಿತ್ತು. ಈ ದಂಪತಿಗೆ ಎರಡು ವರ್ಷದ ಮಗು ಕೂಡ ಇದೆ. ಗಂಡನ ಮೇಲೆ ಅನೈತಿಕ ಸಂಬಂಧದ ಅನುಮಾನದ ಹಿನ್ನೆಲೆ ಮನೆಯಲ್ಲಿ ಜಗಳ ನಡೆಯುತ್ತಿತ್ತು. ಈ ಹಿನ್ನೆಲೆಯಲ್ಲಿ ಅನುಷಾ ಬಾತ್ ರೂಂನಲ್ಲಿ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡಿದ್ದಾರೆ. ಹುಳಿಮಾವು ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

ಗಂಡನ ಜೊತೆ ಜಗಳ ಮಾಡುತ್ತಿದ್ದ ಅನುಷಾಗೆ ಶ್ರೀಹರಿ ಡಿವೋರ್ಸ್‌ ಕೊಡುವಂತೆ ಪೀಡಿಸುತ್ತಿದ್ದ. ಎರಡು ದಿನದ ಹಿಂದೆ ಅನುಷಾ, ಶ್ರೀಹರಿಗೆ ವಾಟ್ಸ್‌ಆ್ಯಪ್‌ ವಿಡಿಯೋ ಕಾಲ್ ಮಾಡಿದ್ದಾಳೆ. ಗಂಡ ಶ್ರೀಹರಿ ವಿಡಿಯೋ ಕಾಲ್‌ನಲ್ಲಿರುವಾಗಲೇ ಅನುಷಾ ಬೆಂಕಿ ಹಚ್ಚಿಕೊಂಡಿದ್ದಾಳೆ ಎನ್ನಲಾಗಿದೆ.

TAGGED:She died while making a WhatsApp video call to her husband
Share This Article
Facebook Twitter Copy Link Print
Previous Article ಐದು ದಿನಗಳ ಹಿಂದೆ ಆ ಒಂದು ವಸ್ತುವಿಗಾಗಿ ಬೇಡಿಕೆ ಇಟ್ಟಿದ್ದ ದರ್ಶನ್
Next Article ಹನಿಟ್ರ್ಯಾಪ್ ಗ್ಯಾಂಗ್ ಬಲೆಯಲ್ಲಿ ಎರಡು ರಾಜ್ಯದ ಹೆಣ್ಣುಮಕ್ಕಳು

Popular Posts

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read

You Might Also Like

ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read
ಪ್ರಮುಖದೇಶವೈರಲ್

Viral Video ಮದ್ಯದಂಗಡಿಗೆ ಎಂಟ್ರಿ ಕೊಟ್ಟ ಚಿರತೆ; ಮೂವರ ಮೇಲೆ ದಾಳಿ-ವಿಡಿಯೋ ನೋಡಿ

1 Min Read
ಪ್ರಮುಖCrimeಕರ್ನಾಟಕ

Crime Case ಘೋರ ದುರಂತ; ಹೆಂಡತಿ, ಇಬ್ಬರು ಮಕ್ಕಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆ; ಡೆತ್‌ನೋಟ್ ಪತ್ತೆ

1 Min Read
ದೇಶಪ್ರಮುಖವೈರಲ್

Transgender attack ಹಣ ಕೊಡದ ಯುವಕನ ಮೇಲೆ ಮಂಗಳಮುಖಿಯರಿಂದ ರೈಲಿನಲ್ಲೇ ಹಲ್ಲೆ, ಅಸಭ್ಯ ವರ್ತನೆ, ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?