Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > Uncategorized > ಹನಿಟ್ರ್ಯಾಪ್ ಗ್ಯಾಂಗ್ ಬಲೆಯಲ್ಲಿ ಎರಡು ರಾಜ್ಯದ ಹೆಣ್ಣುಮಕ್ಕಳು
Uncategorized

ಹನಿಟ್ರ್ಯಾಪ್ ಗ್ಯಾಂಗ್ ಬಲೆಯಲ್ಲಿ ಎರಡು ರಾಜ್ಯದ ಹೆಣ್ಣುಮಕ್ಕಳು

Share
1 Min Read
SHARE

newsics.com
ಕಲಬುರಗಿ ಸಿಟಿಯಲ್ಲಿ ಹನಿಟ್ರ್ಯಾಪ್ ಗ್ಯಾಂಗ್ ಸಕ್ರಿಯವಾಗಿದೆಯಾ ಎನ್ನುವ ಅನುಮಾನ ಮೂಡಿದೆ. ಅಮಾಯಕ ಯುವತಿಯರನ್ನ ಬಳಕೆ ಮಾಡಿಕೊಂಡು ದಂಧೆ ನಡೆಸಲಾಗುತ್ತಿತ್ತು ಎನ್ನುವ ಮಾಹಿತಿ ಇದೀಗ ಬಹಿರಂಗಗೊಂಡಿದೆ.
ಹನಿಟ್ರ್ಯಾಪ್ ಗ್ಯಾಂಗ್ವೊಂದು ಯುವತಿಯರನ್ನ, ಮಹಿಳೆಯರನ್ನು ಸೋಶಿಯಲ್ ಮೀಡಿಯಾ ಮೂಲಕ ಪರಿಚಯ ಮಾಡಿಕೊಳ್ಳುತ್ತಿತ್ತು. ಬಳಿಕ ಅವರ ಮನೆಯ ಆರ್ಥಿಕ ಪರಿಸ್ಥಿತಿ ನೋಡಿಕೊಂಡು ಗ್ಯಾಂಗ್ ಆಟವಾಡಲು ಶುರುಮಾಡುತ್ತಿತ್ತು. ಈ ಯುವತಿಯರನ್ನ ಬಳಕೆ ಮಾಡಿ ಸರ್ಕಾರಿ ಅಧಿಕಾರಿಗಳು, ಉದ್ಯಮಿಗಳಿಗೆ ಹನಿಟ್ರ್ಯಾಪ್ ಮಾಡಿ ಲಕ್ಷ, ಲಕ್ಷ ಹಣವನ್ನು ಗ್ಯಾಂಗ್ ವಸೂಲಿ ಮಾಡುತ್ತಿತ್ತು.

ಈ ಮಾಹಿತಿಯನ್ನು ಹನಿಟ್ರ್ಯಾಪ್ಗೆ ಒಳಗಾಗಿದ್ದ ಯುವತಿಯರೇ ಬಹಿರಂಗಗೊಳಿಸಿದ್ದಾರೆ. ಸಂತ್ರಸ್ತೆಯರು ಮಾಧ್ಯಮಗಳ ಮುಂದೆ ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ. ಕರ್ನಾಟಕ, ಮಹಾರಾಷ್ಟ್ರದ 10ಕ್ಕೂ ಹೆಚ್ಚು ಯುವತಿಯರನ್ನ ಇಟ್ಟುಕೊಂಡು ಗ್ಯಾಂಗ್ ಹನಿಟ್ರ್ಯಾಪ್ ಮಾಡುತ್ತಿದೆ. ಹಣದ ಆಸೆ ತೋರಿಸಿ ಯುವತಿಯರನ್ನ ತಪ್ಪು ದಾರಿಗೆ ಎಳೆಯಲಾಗುತ್ತಿದೆ. ಕಲಬುರಗಿಯ ದಲಿತ ಸೇನೆ ಹೆಸರಲ್ಲಿ ದರ್ಬಾರ್ ನಡೆಯುತ್ತಿದ್ದು ಸದ್ಯ ಸಂತ್ರಸ್ಥೆಯಿಂದಲೇ ಗ್ಯಾಂಗ್ ವಿರುದ್ಧ ದೂರು ದಾಖಲು ಆಗಿದೆ. ದಲಿತ ಸೇನೆಯ ಹಣಮಂತ ಯಳಸಂಗಿ, ಪ್ರಭು ಹಿರೇಮಠ, ರಾಜು ಲೆಂಗಟಿ ಸೇರಿ ಒಟ್ಟು 8 ಜನರ ವಿರುದ್ಧ ಕೇಸ್ ದಾಖಲಾಗಿದೆ.

TAGGED:Two state girls in honeytrap gang trap
Share This Article
Facebook Twitter Copy Link Print
Previous Article ಗಂಡನಿಗೆ ವಾಟ್ಸ್‌ಆ್ಯಪ್‌ ವಿಡಿಯೋ ಕಾಲ್ ಮಾಡುತ್ತಲೇ ಪ್ರಾಣ ಬಿಟ್ಟಳು
Next Article ಟರ್ಕಿಯಲ್ಲಿ ಸಿಲುಕಿದ ಪ್ರಯಾಣಿಕರನ್ನು ಕರೆತರಲಿದೆ ವಿಸ್ತಾರಾ ಏರ್‌ಲೈನ್ಸ್

Popular Posts

Footpath Eviction ಪುಂಡರ ದೌರ್ಜನ್ಯ; ಜಿಬಿಎ ಅಧಿಕಾರಿಗಳ ಮೇಲೆ ಮಾರಣಾಂತಿಕ ದಾಳಿ, ಮಹಿಳಾ ಅಧಿಕಾರಿಗೆ ಪೆಪ್ಪರ್ ಸ್ಪ್ರೇ

2 Min Read

Jana Nayagan ಸಿಎಂ ವಿಜಯ್ ಕೊನೆಯ ಸಿನಿಮಾ ‘ಜನ ನಾಯಗನ್’ ರಿಲೀಸ್‌ಗೆ ಕೌಂಟ್‌ಡೌನ್‌; ಅಭಿಮಾನಿಗಳಿಗೆ ಡಬಲ್ ಧಮಾಕಾ

2 Min Read

DK Shivakumar ಡಿ.ಕೆ. ಶಿವಕುಮಾರ್ ಸಂಪುಟ ರೇಸ್; ಸಚಿವ ಸ್ಥಾನಕ್ಕಾಗಿ ಕ್ಯೂ ನಿಂತ ಶಾಸಕರು! ಯಾರಿಗೆ ಸಿಗಲಿದೆ ಸ್ಥಾನ?

2 Min Read

Cyber Crime ಎಚ್ಚರ..! ವಾಟ್ಸಾಪ್‌ಗೆ ಬಂದ ಮದುವೆ ಕಾರ್ಡ್ ನೋಡ್ತಿದ್ದಂತೆ ಖಾಲಿಯಾಯ್ತು ₹9 ಲಕ್ಷ ರೂ

2 Min Read

You Might Also Like

Uncategorized

Cockroach ಜಿರಳೆ ಕಂಡರೆ ಮಹಿಳೆಯರು ಅಷ್ಟೊಂದು ಕಿರುಚಾಡುವುದೇಕೆ? ಇದರ ಹಿಂದಿರುವ ಅಸಲಿ ಸೈಕಾಲಜಿ ಇಲ್ಲಿದೆ

2 Min Read
Uncategorizedಕರ್ನಾಟಕಪ್ರಮುಖ

Viral Fever ಸಿಲಿಕಾನ್ ಸಿಟಿಯಲ್ಲಿ ಶುರುವಾಯ್ತು ಹೊಸ ಜ್ವರದ ಕಾಟ; ಕೋವಿಡ್‌ಗಿಂತ ಸ್ವೈನ್ ಫ್ಲೂ, H3N2 ಅಬ್ಬರ ಜೋರು!

2 Min Read
Uncategorized

Rain Water ಮಳೆಯಲ್ಲಿ ನೆನೆದರೆ ಜ್ವರ ಬರುತ್ತೆ ಅನ್ಕೋಬೇಡಿ, ಹತ್ತು ನಿಮಿಷ ಮಳೆನೀರಿನಲ್ಲಿ ನೆನೆಯುವುದರಿಂದ ಸಿಗುತ್ತೆ ಇಷ್ಟೆಲ್ಲಾ ಲಾಭ!

2 Min Read
Uncategorized

Karnataka Rain: ನಾಳೆಯ ಹವಾಮಾನ: ಕರ್ನಾಟಕದ ಹಲವೆಡೆ ಭಾರೀ ಮಳೆ; 3 ಜಿಲ್ಲೆಗೆ ರೆಡ್‌, 7 ಜಿಲ್ಲೆಗೆ ಯೆಲ್ಲೋ ಅಲರ್ಟ್ ಘೋಷಣೆ!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?