Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಆನೆ ದಾಳಿಯಿಂದ ಪಾರಾದರೂ ಹಾವು ಬಿಡಲಿಲ್ಲ, ಹಾವು ಕಚ್ಚಿ ಮೂರು ಮಕ್ಕಳ ಸಾವು
ದೇಶ

ಆನೆ ದಾಳಿಯಿಂದ ಪಾರಾದರೂ ಹಾವು ಬಿಡಲಿಲ್ಲ, ಹಾವು ಕಚ್ಚಿ ಮೂರು ಮಕ್ಕಳ ಸಾವು

Share
1 Min Read
SHARE

newsics.com

ರಾಂಚಿ(ಜಾರ್ಖಂಡ್): ಆನೆಯ ಸತತ ದಾಳಿಯಿಂದ ಪಾರಾಗಲು ಟೆರೇಸ್‌ನಲ್ಲಿ ಮಲಗಿದ್ದ ಮಕ್ಕಳ ಪೈಕಿ ಮೂವರು ಹಾವು ಕಚ್ಚಿ ಮೃತಪಟ್ಟ ಘಟನೆ ಕಾಡಂಚಿನ ಚಪ್‌ಕ್ಲಿ ಗ್ರಾಮದಲ್ಲಿ ನಡೆದಿದೆ.

ಗ್ರಾಮದಲ್ಲಿ ಆನೆ ದಾಳಿಗೆ ಈಗಾಗಲೇ ಕೆಲವರು ಬಲಿಯಾಗಿದ್ದಾರೆ. ಹೀಗಾಗಿ ಗ್ರಾಮಸ್ಥರು ಸಂಜೆಯಾಗುತ್ತಿದ್ದಂತೆ ಸುರಕ್ಷಿತ ಮನೆ, ಶಾಲಾ ಕಟ್ಟಡದ ಟರೇಸ್ ಸೇರಿದಂತೆ ಒಂದೊಂದು ಕಡೆಯಲ್ಲಿ ಮಲಗುವ ಪರಿಪಾಠ ಆರಂಭಿಸಿದ್ದಾರೆ. ಹಲವು ಕುಟುಂಬಗಳು ಜೊತೆಯಾಗಿ ಮಲಗಿ ರಾತ್ರಿ ಕಳೆಯುತ್ತಿದ್ದರು.

ಹೀಗೆ ಆನೆ ದಾಳಿಯಿಂದ ಮಕ್ಕಳು ಸುರಕ್ಷಿತವಾಗಿರಲಿ ಎಂದು ಪೋಷಕರು 8 ರಿಂದ 10 ಮಕ್ಕಳನ್ನು ಮನೆಯ ಟೆರೇಸ್‌ನಲ್ಲಿ ಮಲಗಿಸಿದ್ದರು. ಆನೆಯಿಂದ ಬಚಾವ್ ಆದರೂ ಈ ಪೈಕಿ ಮೂವರು ಮಕ್ಕಳು ಹಾವು ಕಡಿದು ಮೃತಪಟ್ಟ ಘಟನೆ ಜಾರ್ಖಂಡ್‌ನ ಚಪ್‌ಕ್ಲಿ ಗ್ರಾಮದಲ್ಲಿ ನಡೆದಿದೆ.

ಪನ್ನಾಲಾಲ್ ಕೊರ್ವಾ(15), ಕಾಂಚನ್ ಕುಮಾರಿ(8) ಹಾಗೂ ಬೇಬಿ ಕುಮಾರು(9) ಮೃತಪಟ್ಟ ಮಕ್ಕಳು. ಕಾಡಿನಲ್ಲಿನ ಹಲವು ಮರಗಳು ಟಿಂಬರ್ ಉದ್ಯಮಕ್ಕೆ ಬಲಿಯಾಗಿರುವುದರಿಂದ ಇತ್ತೀಚೆಗೆ ಕಾಡು ಪ್ರಾಣಿಗಳು ಆಹಾರ ಅರಸಿ ನಾಡಿಗೆ ಬರುತ್ತಿದೆ.

ಹೀಗಾಗಿ ಚಪ್‌ಕ್ಲಿ ಗ್ರಾಮದ ಹಲವರ ಮೇಲೆ ಆನೆ ದಾಳಿ ಮಾಡಿದೆ. ಹೀಗಾಗಿ ಸಣ್ಣ ಡೇರೆ, ಚಪ್ಪಡಿ ಮನೆಗಳಲ್ಲಿ ವಾಸವಿರುವ ಕೂಲಿ ಕಾರ್ಮಿಕರು ಸಂಜೆಯಾಗುತ್ತಿದ್ದಂತೆ ಸುರಕ್ಷಿತ ಮನೆಗಳು, ಶಾಲಾ ಕಟ್ಟಡ, ಸರ್ಕಾರಿ ಕಟ್ಟಟದ ಟೆರೇಸ್ ಮೇಲೆ ಮಲಗುತ್ತಿದ್ದಾರೆ.

ಆನೆ ದಾಳಿ ಮಾಡಿದರೂ ಮಕ್ಕಳು ಸುರಕ್ಷಿತವಾಗಿರಲಿದ್ದಾರೆ ಅನ್ನೋ ಲೆಕ್ಕಾಚಾರದಲ್ಲಿ ಪೋಷಕರು 10 ಮಕ್ಕಳನ್ನು ಟೆರೇಸ್‌ನಲ್ಲಿ ಮಲಗಿಸಿದ್ದಾರೆ. ಆದರೆ ನೆಲದ ಮೇಲೆ ಮಲಗಿದ್ದ ಮಕ್ಕಳ ಪೈಕಿ ಮೂವರು ಮಕ್ಕಳಿಗೆ ನಿದ್ದೆಯಲ್ಲಿರುವಾಗಲೇ ಹಾವು ಕಡಿದಿದೆ. ಮಕ್ಕಳನ್ನು ಆಸ್ಪತ್ರೆಗೆ ಸಾಗಿಸಿದರೂ ಪ್ರಯೋಜನವಾಗಲಿಲ್ಲ.

3 ಸಾವಿರ ಅಡಿ ಎತ್ತರದಲ್ಲಿರುವ ಈ ಪವರ್‌ಫುಲ್ ಗಣಪನ ಪೂಜೆಗೆ ಹೆಲಿಕಾಪ್ಟರ್‌ನಲ್ಲೇ ಬರ್ತಾರೆ ಅರ್ಚಕರು! ವಿಡಿಯೋ ನೋಡಿ

ಸದಾ ಮೊಬೈಲ್ ನಲ್ಲಿ ಮುಳುಗಿರುವುದರಿಂದ ಈ ಸಮಸ್ಯೆಗಳು ಫಿಕ್ಸ್

ಪೋಷಕರೇ ಗಮನಿಸಿ, ಸುಕನ್ಯಾ ಸಮೃದ್ಧಿ ಯೋಜನೆ ನಿಯಮ ಬದಲಾಗಿದೆ: ಮಾರ್ಗಸೂಚಿ ಪಾಲಿಸದಿದ್ದರೆ ಖಾತೆ ಬಂದ್

ಏರ್‌ಪೋರ್ಟ್ ಸಿಬ್ಬಂದಿ ಜತೆ ವಾಗ್ವಾದ: ಖ್ಯಾತ ನಟನ ಬಂಧನ

TAGGED:Although the elephant escaped the attackthe snake did not let gothree children were killed by the snake bite
Share This Article
Facebook Twitter Copy Link Print
Previous Article ಏರ್‌ಪೋರ್ಟ್ ಸಿಬ್ಬಂದಿ ಜತೆ ವಾಗ್ವಾದ: ಖ್ಯಾತ ನಟನ ಬಂಧನ
Next Article ಬೆಳ್ಳಿ ಉಂಗುರ ಹಾಕೋ ಅಭ್ಯಾಸ ನಿಮಗಿದ್ಯಾ?

Popular Posts

Siddhartha Parasanur ನಿಗೂಢ ರೀತಿಯಲ್ಲಿ ಕಿರುತೆರೆ ನಟ,‌ ಹಾಸ್ಯ ಕಲಾವಿದ ಸಿದ್ಧಾರ್ಥ ಪರಸನೂರು ನಿಧನ

1 Min Read

Preetam Chakravarthy ಬಾಲಿವುಡ್‌ಗೆ ವಿದಾಯ ಹೇಳಿದ್ರಾ ಸಂಗೀತ ನಿರ್ದೇಶಕ ಪ್ರೀತಂ ಚಕ್ರವರ್ತಿ?

1 Min Read

GOOD MORNING | Today’s Horoscope ಇಂದಿನ ಪಂಚಾಂಗ/ ರಾಶಿ ಭವಿಷ್ಯ, 16-06-2026, ಮಂಗಳವಾರ, ಹೇಗಿದೆ ಇಂದಿನ ನಿಮ್ಮ ಗ್ರಹಗತಿ?

4 Min Read

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

You Might Also Like

ಕರ್ನಾಟಕದೇಶಪ್ರಮುಖ

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read
ಕರ್ನಾಟಕದೇಶಪ್ರಮುಖಮನರಂಜನೆ

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read
ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?