Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ರಥದ ಚಕ್ರಕ್ಕೆ‌ ಸಿಲುಕಿ ಯುವಕ ಸಾವು
ಕರ್ನಾಟಕ

ರಥದ ಚಕ್ರಕ್ಕೆ‌ ಸಿಲುಕಿ ಯುವಕ ಸಾವು

Share
0 Min Read
SHARE

newsics.com

ವಿಜಯಪುರ: ಘನ ಗುರುಸಿದ್ದೇಶ್ವರ ಜಾತ್ರಾ ರಥೋತ್ಸವ ವೇಳೆ ರಥದ ಚಕ್ರಕ್ಕೆ‌ ಸಿಲುಕಿ ಯುವಕನೊಬ್ಬ ಮೃತಪಟ್ಟ ಘಟನೆ ಜಿಲ್ಲೆ ದೇವರಹಿಪ್ಪರಗಿ ತಾಲೂಕಿನ ಬಿ.ಬಿ. ಇಂಗಳಗಿ ಗ್ರಾಮದಲ್ಲಿ ನಡೆದಿದೆ.

ಇಂಗಳಗಿ ಗ್ರಾಮದ ದೇವೇಂದ್ರ ಬಡಿಗೇರ (24) ಮೃತಪಟ್ಟ ಯುವಕ. ಘನ ಗುರುಸಿದ್ಧೇಶ್ವರ ದೇವರ ಜಾತ್ರೆಯಲ್ಲಿ ರಥ ಎಳೆಯುವ ವೇಳೆ ಆಯತಪ್ಪಿ ಯುವಕ ಚಕ್ರದ ಅಡಿಗೆ ಸಿಲುಕಿ ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಕೊನೆಯುಸಿರೆಳೆದಿದ್ದಾನೆ.

ಕಲಕೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ದರ್ಶನ್ ಅನ್ನ ಬಿಟ್ಟು ಮಾತ್ರೆಗಳನ್ನೇ ತಿಂತಿರೋದೇಕೆ?

ಜಾಮೀನು ಚಿಂತೆಯಲ್ಲೇ ಮಾನಸಿಕವಾಗಿ ಕುಗ್ಗಿದ ದರ್ಶನ್!

ವಸತಿ ಶಾಲೆ ಶಿಕ್ಷಕನ ಮೊಬೈಲ್‌ನಲ್ಲಿ ವಿದ್ಯಾರ್ಥಿನಿಯರು‌ ಬಟ್ಟೆ ಬದಲಿಸುವ 5 ಸಾವಿರ ಫೋಟೋ, ವಿಡಿಯೋ!

3 ಸಾವಿರ ಅಡಿ ಎತ್ತರದಲ್ಲಿರುವ ಈ ಪವರ್‌ಫುಲ್ ಗಣಪನ ಪೂಜೆಗೆ ಹೆಲಿಕಾಪ್ಟರ್‌ನಲ್ಲೇ ಬರ್ತಾರೆ ಅರ್ಚಕರು! ವಿಡಿಯೋ ನೋಡಿ

ಪೋಷಕರೇ ಗಮನಿಸಿ, ಸುಕನ್ಯಾ ಸಮೃದ್ಧಿ ಯೋಜನೆ ನಿಯಮ ಬದಲಾಗಿದೆ: ಮಾರ್ಗಸೂಚಿ ಪಾಲಿಸದಿದ್ದರೆ ಖಾತೆ ಬಂದ್

TAGGED:A young man died after being hit by the wheel of a chariot
Share This Article
Facebook Twitter Copy Link Print
Previous Article ಜಾಮೀನು ಚಿಂತೆಯಲ್ಲೇ ಮಾನಸಿಕವಾಗಿ ಕುಗ್ಗಿದ ದರ್ಶನ್!
Next Article ಭಾರತದ ಜವಳಿ ಉದ್ಯಮಕ್ಕೆ ನೆರವಾದ ಬಾಂಗ್ಲಾದೇಶ ಬಿಕ್ಕಟ್ಟು

Popular Posts

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read

ಇಬ್ಬರು ಪುಟ್ಟ ಮಕ್ಕಳನ್ನು ನೇಣು ಬಿಗಿದು ಹತ್ಯೆಗೈದು ತಾಯಿ ಆತ್ಮಹತ್ಯೆಗೆ ಯತ್ನ

1 Min Read

ಧಾರವಾಡ ಜೈಲು ಅಧಿಕಾರಿ ಆತ್ಮಹತ್ಯೆ: ಡಿಜಿಪಿ ಅಲೋಕ್ ಕುಮಾರ್ ಕಾರಣ ಎಂದು ಆರೋಪ

1 Min Read

ಆಪರೇಷನ್​ಗೆ ದುಡ್ಡು ಕೊಟ್ಟಿಲ್ಲವೆಂದು ಬಾಲಕಿಯ ಕಾಲನ್ನೇ ಮುರಿದ ವೈದ್ಯರು?

1 Min Read

You Might Also Like

ಕರ್ನಾಟಕಪ್ರಮುಖಮನರಂಜನೆ

ಮದುವೆ ಮಾಡಲ್ಲ, ನಾನು ಮಗಳಿಗೆ ಮದುವೆ ಮಾಡಿ ಕಳಿಸುವುದೇ ಇಲ್ಲ : ಸಾನ್ವಿ ಮದುವೆ ಬಗ್ಗೆ ಪ್ರಿಯಾ ಸುದೀಪ್ ಭಾವುಕ

1 Min Read
ಕರ್ನಾಟಕಪ್ರಮುಖ

6 ವರ್ಷದ ಬಾಲಕಿ ಕೊಲೆ ಕೇಸ್ : ಸತ್ತ ಮಗುವಿಗೆ ಸ್ನಾನ ಮಾಡಿಸಿ ರೆಡಿ ಮಾಡಿ ಆಸ್ಪತ್ರೆಗೆ ಕರೆದೋಯ್ದಿದ್ದ ತಾಯಿ, ಪ್ರಿಯಕರ

1 Min Read
ಕರ್ನಾಟಕದೇಶಪ್ರಮುಖ

ರೋಹಿಣಿ ಸಿಂಧೂರಿ- ರೂಪಾ ಮೌದ್ಗಿಲ್ ಜಗಳ ಅಂತ್ಯಕ್ಕೆ ಸುಪ್ರೀಂ ಕೋರ್ಟ್ ಮಹತ್ವದ ಸಲಹೆ

1 Min Read
ಕರ್ನಾಟಕಪ್ರಮುಖ

ನಾಪತ್ತೆಯಾಗಿದ್ದ ಕಾಲೇಜು ವಿದ್ಯಾರ್ಥಿನಿಯ ಮೃತದೇಹ ಪತ್ತೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?