Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಟೀಚರ್ ಬೈದಿದ್ದಕ್ಕೆ ಶಾಲೆ ಬಿಟ್ಟು 40 ಕಿ.ಮೀ ಓಡಿ ಹೋದ ವಿದ್ಯಾರ್ಥಿಗಳು
ದೇಶ

ಟೀಚರ್ ಬೈದಿದ್ದಕ್ಕೆ ಶಾಲೆ ಬಿಟ್ಟು 40 ಕಿ.ಮೀ ಓಡಿ ಹೋದ ವಿದ್ಯಾರ್ಥಿಗಳು

Share
1 Min Read
SHARE

newsics.com

ಬೆಂಗಳೂರು : ನೋಯ್ಡಾದಲ್ಲಿ ಇಬ್ಬರು ಮಕ್ಕಳು ಶಾಲೆಯನ್ನು ತೊರೆದು ಯಾರಿಗೂ ಸಿಗದಂತೆ ಓಡಿ ಹೋಗುವಂತ ಅನಿವಾರ್ಯತೆಗೆ ನೂಕಿದೆ.
ಅರುಣ್ ಚೌರಾಸಿ ಹಾಗೂ ನಿತಿನ್ ಧ್ಯಾನ್ ಅನ್ನುವ ವಿದ್ಯಾರ್ಥಿಗಳು ಉತ್ತರಾಖಂಡ್ ಪಬ್ಲಿಕ್ ಶಾಲೆಯಲ್ಲಿ ಓದುತ್ತಿದ್ದರು. ಇಂಟರ್ನಲ್ ಟೆಸ್ಟ್ನಲ್ಲಿ ಕಡಿಮೆ ಅಂಕ ಬಂದಿದ್ದಕ್ಕೆ ಅವರ ಕ್ಲಾಸ್ ಟೀಚರ್ ಬೈದು, ಮಾರ್ಕ್ಸ್ ಕಾರ್ಡ್ಗೆ ಪೋಷಕರ ಸಹಿ ಮಾಡಿಸಿಕೊಂಡು ಬರಬೇಕು ಮತ್ತು ಪೋಷಕರನ್ನು ಶಾಲೆಗೆ ಕರೆದುಕೊಂಡು ಬಂದು ನಮಗೆ ಭೇಟಿ ಮಾಡಿಸಬೇಕು ಎಂದು ಆಗ್ರಹಿಸಿದ್ದರು. ಶಾಲೆಯನ್ನೇ ಬಿಟ್ಟು ಓಡಿ ಹೋಗೊಣ ಎಂದು ನಿರ್ಧರಿಸಿ ಅದೇ ದಿನ ಸಂಜೆಯಿಂದ ಇಬ್ಬರೂ ನಾಪತ್ತೆಯಾಗಿದ್ದರು. ಯಾವಾಗ ರಾತ್ರಿಯಾದರೂ ಮಕ್ಕಳು ಬರಲಿಲ್ಲವೋ ಆತಂಕಗೊಂಡ ಪಾಲಕರು ಪೊಲೀಸ್ ಠಾಣೆಗೆ ಹೋಗಿ ಮಿಸ್ಸಿಂಗ್ ಕೇಸ್ ದಾಖಲಿಸಿದ್ದಾರೆ.

ಸ್ಕೂಲ್ ಗೇಟ್ ಬಳಿ ಅಳವಡಿಸಿದ್ದ ಸಿಸಿ ಕ್ಯಾಮೆರಾದಲ್ಲಿ ಹುಡುಗರ ದೃಶ್ಯಗಳು ಕಾಣಿಸಿದ್ದವು. ಕೊನೆಗೆ ಮಫ್ತಿಯಲ್ಲಿ ಹೊರಟ ಪೊಲೀಸರು ಮಕ್ಕಳ ಪತ್ತೆ ಕಾರ್ಯಕ್ಕೆ ಮುಂದಾದರು. ಸರ್ವಪ್ರಯತ್ನಗಳ ಬಳಿಕ ಇಬ್ಬರು ಮಕ್ಕಳು ದೆಹಲಿಯ ಆನಂದ ವಿಹಾರದಲ್ಲಿ ಪತ್ತೆಯಾಗಿದ್ದಾರೆ.

ಇಬ್ಬರು ಮಕ್ಕಳನ್ನು ಸುರಕ್ಷಿತವಾಗಿ ನೋಯ್ಡಾಗೆ ಕರೆದುಕೊಂಡ ಬಂದ ಪೊಲೀಸರು ಅವರ ಪಾಲಕರಿಗೆ ಒಪ್ಪಿಸಿದ್ದಾರೆ.

https://twitter.com/NgoPatelNagar/status/1832463191600730409

Share This Article
Facebook Twitter Copy Link Print
Previous Article ನಜ್ಜುಗುಜ್ಜಾದ ಎರಡು ಕಾರುಗಳು; ಐವರು ದಾರುಣ ಸಾವು
Next Article ಕ್ರಿಶ್ಚಿಯನ್ ಧರ್ಮದ ಉನ್ನತೀಕರಣಕ್ಕೆ 5 ಕೋಟಿ ರೂ. ಅನುದಾನ ಘೋಷಿಸಿದ ಸಿಎಂ

Popular Posts

ಸುಚೇಂದ್ರ ಪ್ರಸಾದ್‌ಗೂ ಮುನ್ನ ಮಗಳಿಗಾದ ಅನ್ಯಾಯ ಬಿಚ್ಚಿಟ್ಟ ಪವಿತ್ರಾ ಲೋಕೇಶ್ ತಾಯಿ

2 Min Read

ಬರೀ 11 ಸಾವಿರ ಇದ್ರೆ ಸಾಕು, ಮನೆಗೆ ಬರುತ್ತೆ ಟಾಟಾದ ಹೊಚ್ಚ ಹೊಸ ಇವಿ ಕಾರು!

2 Min Read

ನೀವು ಬಿಟ್ಟು ಹೋಗುವಾಗ ಕರ್ನಾಟಕ ಶ್ರೇಷ್ಠವಾಗಿರಲಿ: ಡಿಕೆಶಿಗೆ ನಟ ರಮೇಶ್ ಅರವಿಂದ್ ಟ್ವೀಟ್

2 Min Read

ಪ್ರಮಾಣ ವಚನ ಬಳಿಕ ಪರಮೇಶ್ವರ್, ಎಂಬಿ ಪಾಟೀಲ್ ಗೆ ರಾಜ್ಯಪಾಲರು ಆಕ್ಷೇಪ ವ್ಯಕ್ತಪಡಿಸಿದ್ದು ಯಾಕೆ?

1 Min Read

You Might Also Like

ದೇಶಪ್ರಮುಖ

ಬಿಹಾರದ ಮುಜಾಫರ್ ಪುರ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ; 10 ರೋಗಿಗಳು ಸಜೀವ ದಹನ.!

1 Min Read
ದೇಶಪ್ರಮುಖವೈರಲ್

Viral video ಯಾಕ್ರೋ ಡಿಸ್ಟರ್ಬ್ ಮಾಡ್ತೀರಿ… ವೈರಲ್ ಆಯ್ತು ಬಾಲಕನ ಸಿಟ್ಟು!

1 Min Read
ಕರ್ನಾಟಕದೇಶಪ್ರಮುಖ

DK announcement ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್: ನೂತನ ಸಿಎಂ ಡಿಕೆ 6 ಭರ್ಜರಿ ಘೋಷಣೆ

3 Min Read
ಕರ್ನಾಟಕದೇಶಪ್ರಮುಖ

No women ministers ಮಹಿಳಾಪರ ‘ಗ್ಯಾರಂಟಿ’ಗಳಿದ್ದರೂ ಡಿಕೆ ಸಂಪುಟದಲ್ಲಿ ಮಹಿಳೆಗಿಲ್ಲ ಸ್ಥಾನ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?