Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಸೀರೆ ಬಿಚ್ಚಿಸಿ ದೌರ್ಜನ್ಯ:ಪ್ರಜ್ವಲ್ ರೇವಣ್ಣ ಕರ್ಮಕಾಂಡ ಬಯಲು
ಕರ್ನಾಟಕಪ್ರಮುಖ

ಸೀರೆ ಬಿಚ್ಚಿಸಿ ದೌರ್ಜನ್ಯ:ಪ್ರಜ್ವಲ್ ರೇವಣ್ಣ ಕರ್ಮಕಾಂಡ ಬಯಲು

Share
1 Min Read
SHARE

newsics.com

ಬೆಂಗಳೂರು: ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪದಲ್ಲಿ ಹಾಸನ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ವಿಶೇಷ ತನಿಖಾ ತಂಡ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದ್ದು, ಇದೀಗ ಅದರಲ್ಲಿ ಏನೇನು ಉಲ್ಲೇಖವಾಗಿದೆ ಎಂಬುದು ಬೆಳಕಿಗೆ ಬಂದಿದೆ. ಸುಮಾರು 1632 ಪುಟಗಳ ಚಾರ್ಜ್ಶೀಟ್ನಲ್ಲಿ 113 ಸಾಕ್ಷಿಗಳನ್ನು ಎಸ್ಐಟಿ ಉಲ್ಲೇಖಿಸಿದೆ. ಇಷ್ಟೇ ಅಲ್ಲದೆ, ಪ್ರಜ್ವಲ್ ದೌರ್ಜನ್ಯ ಯಾವ ರೀತಿ ಇತ್ತು ಎಂಬುದನ್ನು ವಿವರಿಸಲಾಗಿದೆ.

ಬನ್ನಿಕೋಡ ತೋಟದ ಮನೆಯಲ್ಲಿ ಕುಡಿಯಲು ಒಂದು ಚೊಂಬು ನೀರು ತೆಗೆದುಕೊಂಡು ಬಾ ಎಂದು ಹೇಳಿದ್ದ ಪ್ರಜ್ವಲ್, ಮಹಿಳೆ ನೀರು ತೆಗೆದುಕೊಂಡು ಕೊಠಡಿ ಒಳಗೆ ಹೋಗುತ್ತಿದ್ದಂತೆ ಬಾಗಿಲ ಚಿಲಕ ಲಾಕ್ ಮಾಡಿದ್ದ. ನಂತರ, ಮಹಿಳೆ ಬಾಗಿಲು ತೆಗೆಯಣ್ಣ ಎಂದು ಗೋಗರೆದರೂ ಬಿಡದೆ ದೌರ್ಜನ್ಯ ಎಸಗಿದ್ದಾನೆ. ‘ಸೀರೆ ಮತ್ತು ಬ್ಲೌಸ್ ತೆಗೆಯೇ ತೆಗಿ, ತೆಗೆಯಮ್ಮ’ ಎಂದು ಬಲವಂತ ಮಾಡಿ ದೌರ್ಜನ್ಯ ಎಸಗಿದ್ದಾನೆ ಎಂದು ಚಾರ್ಜ್ ಶೀಟ್ ನಲ್ಲಿ ಉಲ್ಲೇಖಿಸಲಾಗಿದೆ.

ಬಲವಂತವಾಗಿ ಮಹಿಳೆಯ ಇಚ್ಛೆಗೆ ವಿರುದ್ಧವಾಗಿ ಅತ್ಯಾಚಾರವೆಸಗಿದ್ದಲ್ಲದೆ, ಅದರ ವೀಡಿಯೊವನ್ನೂ ಮಾಡಿಕೊಂಡಿದ್ದ. ಇದಾದ ಬಳಿಕ ಬಸವನಗುಡಿಯ ಮನೆ ಕ್ಲೀನ್ ಗೆ ಬಂದಾಗ ಸಹ ಇದೇ ರೀತಿಯ ವರ್ತನೆ ತೋರಿದ್ದ. ಬಟ್ಟೆ ಒಗೆಯಲು ತೆಗೆದುಕೊಂಡು ಹೋಗು ಎಂದು ಕೊಠಡಿಗೆ ಕರೆದಿದ್ದ ಪ್ರಜ್ವಲ್, ಮಹಿಳೆ ಕೊಠಡಿಯೊಳಕ್ಕೆ ಹೋಗಲು ಹಿಂಜರಿದಾಗ ಗದರಿದ್ದ. ರೂಂ ಒಳಗೆ ಹೋಗ್ತಿದ್ದಂತೆ ಚಿಲಕ ಹಾಕಿ ಬಲವಂತವಾಗಿ ಅತ್ಯಾಚಾರ ಎಸಗಿದ್ದಾಗಿ ಮಹಿಳೆ ದೂರಿದ್ದಾರೆ ಎಂಬುದಾಗಿ ಚಾರ್ಜ್ ಶೀಟ್ ನಲ್ಲಿ ಉಲ್ಲೇಖಿಸಲಾಗಿದೆ.

TAGGED:Atrocity by untying the saree: Prajwal Revanna Karmakanda Bayalu
Share This Article
Facebook Twitter Copy Link Print
Previous Article ಲೀವ್ ಹಾಕಿ-ಲವ್ ಮಾಡಿ; ಲವರ್ಸ್ ಗೆ‌  ವೇತನ ಸಹಿತ ರಜೆ!
Next Article ದೀಪಿಕಾ ಮಗಳನ್ನು ನೋಡಲು ಬಂದ ಮುಖೇಶ್ ಅಂಬಾನಿ

Popular Posts

ಸಂಚಾರ ನಿಯಮ ಉಲ್ಲಂಘನೆ ದಂಡ ಪಾವತಿಗೆ ಶೇ. 50ರಷ್ಟು ರಿಯಾಯಿತಿ

1 Min Read

Darshan ಲೈವ್ ಬಂದು ಅಭಿಮಾನಿಗಳ ಬಗ್ಗೆ ನಟ ದರ್ಶನ್ ಹೇಳಿದ್ದೇನು? ವಿಡಿಯೋ ವೈರಲ್

1 Min Read

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

ಈ ಲಕ್ಷಣ ಕಂಡುಬಂದರೆ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹರಿದಾಡುತ್ತಿದೆ ಎಂದರ್ಥ?

2 Min Read

You Might Also Like

ವಿದೇಶಪ್ರಮುಖ

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read
ಪ್ರಮುಖ

ಟ್ರೆಕ್ಕಿಂಗ್ ವೇಳೆ ಎಂಬಿಎ ವಿದ್ಯಾರ್ಥಿನಿ ನಿಗೂಢ ನಾಪತ್ತೆ: ಇಬ್ಬರು ಸ್ನೇಹಿತರ ಬಂಧನ!

2 Min Read
ಪ್ರಮುಖ

ಐಪಿಎಲ್ ಹಗರಣ; ಹಿರಿಯ ರಾಜಕೀಯ ನಾಯಕರ ಹೆಸರು ಬಾಯ್ಬಿಟ್ಟ ಲಲಿತ್ ಮೋದಿ

3 Min Read
ಪ್ರಮುಖಮನರಂಜನೆ

Adah Sharma: ನಾನು ತಾಯಿಯಾಗಲಿದ್ದೇನೆ ಎಂದ ನಟಿ ಅದಾ ಶರ್ಮಾ, ಫ್ಯಾನ್ಸ್ ಶಾಕ್! ಅಷ್ಟಕ್ಕೂ ಅಸಲಿ ಸಂಗತಿ ಏನು?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?