Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಆ ಒಂದು ಸನ್ನೆ‌ ದರ್ಶನ್ ಗೆ ಮುಳುವಾಗುತ್ತಾ?
ಪ್ರಮುಖ

ಆ ಒಂದು ಸನ್ನೆ‌ ದರ್ಶನ್ ಗೆ ಮುಳುವಾಗುತ್ತಾ?

Share
1 Min Read
SHARE

newsics.com
ರೇಣುಕಾ ಸ್ವಾಮಿ ಕೊಲೆ ಕೇಸ್ ನಲ್ಲಿ ದರ್ಶನ್ ಬಂಧನಕ್ಕೆ ಒಳಗಾಗಿ ಮೂರು ತಿಂಗಳು ಕಳೆದಿದೆ. ಈವರೆಗೆ ಅವರ ಪರ ವಕೀಲರು ಜಾಮೀನಿಗೆ ಅರ್ಜಿ ಸಲ್ಲಿಕೆ ಮಾಡಿಲ್ಲ. ಒಂದುವೇಳೆ ಅರ್ಜಿ ಸಲ್ಲಿಕೆ ಆದರೂ ಜಾಮೀನು ಸಿಗೋದು ಅಷ್ಟು ಸುಲಭವಲ್ಲ . ಇದಕ್ಕೆ ಕಾರಣ ಅವರು ಮಾಡಿಕೊಳ್ಳುತ್ತಿರುವ ಎಡವಟ್ಟುಗಳು.

ದರ್ಶನ್ ಜಾಮೀನಿಗೆ ಆಕ್ಷೇಪಣೆ ಸಲ್ಲಿಸಲು ಪೊಲೀಸರಿಗೆ ದಿನಕ್ಕೊಂದು ಅಸ್ತ್ರ ಸಿಗುತ್ತಿದೆ. ಈ ಸಮಸ್ಯೆಗಳನ್ನು ಸ್ವತಃ ದರ್ಶನ್ ಅವರೇ ಸೃಷ್ಟಿಸಿಕೊಳ್ಳುತ್ತಿದ್ದಾರೆ. ಹೌದು, ದರ್ಶನ್ ಜಾಮೀನು ಆಕ್ಷೇಪಣೆಗೆ ಪರಪ್ಪನ ಅಗ್ರಹಾರದ ರಾಜಾಥಿತ್ಯ ಪ್ರಕರಣ ಪ್ರಮುಖ ಅಸ್ತ್ರ ಆಗಲಿದೆ. ಜೈಲಿನಲ್ಲಿ ಸಿಗರೇಟ್, ಟೀ ಕಪ್, ರೌಡಿಶೀಟರ್ ಜೊತೆ ಕುಳಿತಿರುವ ಬಗ್ಗೆ ನ್ಯಾಯಾಲಯಕ್ಕೆ ಪೊಲೀಸರು ತಿಳಿಸಲಿದ್ದಾರೆ. ದರ್ಶನ್ ಗೆ ಎಷ್ಟು ಪ್ರಭಾವ ಇದೆ ಎಂಬುದನ್ನು ಕೋರ್ಟ್‌ಗೆ ಮನದಟ್ಟು ಮಾಡಿಕೊಳ್ಳಲು ಫೋಟೋ ಸಹಕಾರಿ ಆಗಲಿದೆ. ಜೈಲಿನಿಂದ ರೌಡಿಶೀಟರ್ ಮಗನೊಬ್ಬನಿಗೆ ದರ್ಶನ್ ವಿಡಿಯೋ ಕಾಲ್ ಮಾಡಿದ್ದರು. ಇದನ್ನೂ ಪೊಲೀಸರು ಪ್ರಮುಖ ಅಂಶವಾಗಿ ಉಲ್ಲೇಖ ಮಾಡಲಿದ್ದಾರೆ.

ಇಷ್ಟೆಲ್ಲ ಮಾಡಿದ ದರ್ಶನ್ ಅವರನ್ನು ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡಲಾಗಿತ್ತು. ಅಲ್ಲಿಯೂ ಅವರು ಬುದ್ಧಿ ಕಲಿತಿಲ್ಲ. ಬಳ್ಳಾರಿ ಜೈಲಿನಲ್ಲಿಯ ದರ್ಶನ್ ಅಸಭ್ಯ ವರ್ತನೆ ತೋರುತ್ತಿದ್ದಾರೆ. ಕ್ಯಾಮೆರಾಗಳ ಮುಂದೆ ಮಧ್ಯದ ಬೆರಳು ತೋರಿಸಿದ್ದಾರೆ. ಆದರೆ, ಫ್ಯಾನ್ಸ್ ಇದನ್ನೂ ಸಮರ್ಥಿಸಿಕೊಳ್ಳುವ ಪ್ರಯತ್ನ ಮಾಡಿದ್ದಾರೆ. ಅದು ವಿಘ್ನ ಹರ ಮುದ್ರ ಎಂದು ದರ್ಶನ್ ಪರ ಫ್ಯಾನ್ಸ್ ಹೇಳುತ್ತಿದ್ದಾರೆ. ಆದರೆ, ಇದನ್ನು ಎಲ್ಲರೂ ಒಪ್ಪುತ್ತಿಲ್ಲ. ಈಗಾಗಲೇ ಸಾಕ್ಷ್ಯ ನಾಶಕ್ಕೆ ದರ್ಶನ್ ಹಲವು ಪ್ರಯತ್ನ ಮಾಡಿದ್ದಾರೆ. ‘ಹೊರಗೆ ಬಂದರೆ ಮತ್ತೆ ಪ್ರಭಾವ ಬಳಸಿ ಸಾಕ್ಷ್ಯ ನಾಶಕ್ಕೆ ಯತ್ನ ಮಾಡಬಹುದು. ಹೀಗಾಗಿ ದರ್ಶನ್ ಗೆ ಜಾಮೀನು ನೀಡಬಾರದು’ ಎಂದು ಪೊಲೀಸರು ಆಕ್ಷೇಪಣೆ ಸಲ್ಲಿಸೋ ಸಾಧ್ಯತೆ ಇದೆ.

TAGGED:influencers.Possibility of threatening witnesses with the help of rowdies
Share This Article
Facebook Twitter Copy Link Print
Previous Article ಡಿಜೆ ಸೌಂಡ್ ಇಷ್ಟಾನಾ? ಚೂರು ಯಾಮಾರಿದ್ರೂ ಕಿವಿ ಹೋಗುತ್ತೆ ಹುಷಾರ್..!
Next Article ಪಡ್ಡೆ ಹುಡುಗರ ನಿದ್ರೆ ಗೆಡಿಸಿದ ಸೋಫಿಯಾ ಅನ್ಸಾರಿ; ಜಿಪ್ ತೆಗೆದು ಈಕೆ ತೋರಿಸಿದ್ದೇನು?

Popular Posts

CM ವಿಜಯ್‌ ನೇತೃತ್ವದ TVK ಶಾಸಕಿಗೆ ಭಾರೀ ಅವಮಾನ; ನಡೆದಿದ್ದೇನು?

0 Min Read

ವಿದೇಶಿ ಉಗ್ರನ ಜೊತೆ ನಂಟು ಹೊಂದಿದ್ದ ಆರೋಪದಲ್ಲಿ ಯುವಕನ ಬಂಧನ

2 Min Read

Elephant attack ಆನೆ ದಾಳಿಗೆ ನಿವೃತ್ತ ಐಪಿಎಸ್ ಅಧಿಕಾರಿ‌ ಪತ್ನಿ ಬಲಿ

1 Min Read

ರಾಜ್ಯ ಸರ್ಕಾರಿ ನೌಕರರು ಬೆಳಗ್ಗೆ 10 ಗಂಟೆಯೊಳಗೆ ಕಚೇರಿಗೆ ಹಾಜರಾಗುವುದು ಕಡ್ಡಾಯ : ಸರ್ಕಾರದಿಂದ ಮಹತ್ವದ ಆದೇಶ

2 Min Read

You Might Also Like

ಪ್ರಮುಖಕರ್ನಾಟಕ

Train tragedy ಚಲಿಸುತ್ತಿದ್ದ ರೈಲು ಹತ್ತಲು ಯತ್ನಿಸಿದ ಯುವಕ ಸಾವು

1 Min Read
ಕರ್ನಾಟಕದೇಶಪ್ರಮುಖ

FSSAI Vegan logo ಸಸ್ಯಾಹಾರಿ ಆಹಾರ ಪ್ಯಾಕೆಟ್‌ ಗಳ ಮೇಲೆ FSSAI ಲೋಗೋ ಕಡ್ಡಾಯ

1 Min Read
ದೇಶಪ್ರಮುಖವೈರಲ್

ಮಾಜಿ ಪ್ರೇಯಸಿಗೆ 20 ಬಾರಿ ಇರಿದು ಕೊಂದು, ತಾನೂ ಆತ್ಮಹತ್ಯೆಗೆ ಯತ್ನಿಸಿದ ಪಾಗಲ್ ಪ್ರೇಮಿ : ವೈರಲ್ ವಿಡಿಯೋ ನೋಡಿ

1 Min Read
ಕರ್ನಾಟಕದೇಶಪ್ರಮುಖ

Gold-Silver Price Today ಚಿನ್ನ ಬೆಳ್ಳಿ ದರದಲ್ಲಿ ಇಳಿಕೆ : ಇಂದಿನ ಬೆಲೆ ಎಷ್ಟು?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?