Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಗಣೇಶ ವಿಸರ್ಜನೆ ವೇಳೆ ನೀರಿನಲ್ಲಿ ಮುಳುಗಿ ಮೂವರು ಸಾವು
ಕರ್ನಾಟಕ

ಗಣೇಶ ವಿಸರ್ಜನೆ ವೇಳೆ ನೀರಿನಲ್ಲಿ ಮುಳುಗಿ ಮೂವರು ಸಾವು

Share
0 Min Read
SHARE

newsics. Com

ತುಮಕೂರು: ಗಣೇಶನ ವಿಸರ್ಜನೆ ಮಾಡುವಾಗ ನೀರಿನಲ್ಲಿ ಮುಳುಗಿ ತಂದೆ, ಮಗ ಹಾಗೂ ಓರ್ವ ಯುವಕ ಸಾವನ್ನಪ್ಪಿದ್ದಾರೆ.

ಈ ಘಟನೆ ತುರುವೇಕೆರೆ ತಾಲೂಕಿನ ಮಾರಸಂದ್ರ ಸಮೀಪದ ರಂಗನಹಟ್ಟಿ ಕೆರೆಯಲ್ಲಿ ನಡೆದಿದೆ.

ಗ್ರಾಮದ ರೇವಣ್ಣ (ತಂದೆ), ಇವರ ಮಗ ಶರತ್ ಹಾಗೂ ದಯಾನಂದ್ ಎನ್ನುವ ಯುವಕ ಮೃತಪಟ್ಟಿದ್ದಾರೆ. ಗ್ರಾಮದಲ್ಲಿ ಗಣೇಶ ಉತ್ಸವವನ್ನು ಸಂಭ್ರಮದಿಂದ ನೆರವೇರಿಸಲಾಗಿತ್ತು.

ಮೆರವಣಿಗೆ ಮಾಡಿದ ನಂತರ ಗಣೇಶನನ್ನು ಕೆರೆಯ ನೀರಿನಲ್ಲಿ ವಿಸರ್ಜನೆ ಮಾಡಲಾಗುತ್ತಿತ್ತು. ಈ ವೇಳೆ ಕೆರೆಯ ನೀರಿನಲ್ಲಿ ಮುಳುಗಿ ತಂದೆ, ಮಗ ಹಾಗೂ ಯುವಕ ಸಾವನ್ನಪ್ಪಿದ್ದಾರೆ.

TAGGED:ganeshdischargetumkurturuvekere
Share This Article
Facebook Twitter Copy Link Print
Previous Article ಸೆ.29ರಿಂದ ‘ಬಿಗ್ ಬಾಸ್ ಕನ್ನಡ 11’ ಶುರು
Next Article 43 ವರ್ಷದ ಬಳಿಕ ಡ್ರೈವಿಂಗ್ ಟೆಸ್ಟ್ ಪಾಸ್ ಆದ ನಟ

Popular Posts

ರೆಡ್‌ ಝೋನ್‌ಗೆ ಎಂಟ್ರಿ ಕೊಡಲಿದೆ ಜಗತ್ತು, ಜೂನ್‌ನಿಂದ ವಿನಾಶ ಆರಂಭ

3 Min Read

ಮನೆಯ ಈ ದಿಕ್ಕಿನಲ್ಲಿ ಎಂದಿಗೂ ತಪ್ಪಿಯೂ ತುಳಸಿ ಇಡಬೇಡಿ!

1 Min Read

ಸುಚೇಂದ್ರ ಪ್ರಸಾದ್‌ಗೂ ಮುನ್ನ ಮಗಳಿಗಾದ ಅನ್ಯಾಯ ಬಿಚ್ಚಿಟ್ಟ ಪವಿತ್ರಾ ಲೋಕೇಶ್ ತಾಯಿ

3 Min Read

ಬರೀ 11 ಸಾವಿರ ಇದ್ರೆ ಸಾಕು, ಮನೆಗೆ ಬರುತ್ತೆ ಟಾಟಾದ ಹೊಚ್ಚ ಹೊಸ ಇವಿ ಕಾರು!

2 Min Read

You Might Also Like

ಪ್ರಮುಖಕರ್ನಾಟಕ

ನೀವು ಬಿಟ್ಟು ಹೋಗುವಾಗ ಕರ್ನಾಟಕ ಶ್ರೇಷ್ಠವಾಗಿರಲಿ: ಡಿಕೆಶಿಗೆ ನಟ ರಮೇಶ್ ಅರವಿಂದ್ ಟ್ವೀಟ್

2 Min Read
ಕರ್ನಾಟಕಪ್ರಮುಖ

ಪ್ರಮಾಣ ವಚನ ಬಳಿಕ ಪರಮೇಶ್ವರ್, ಎಂಬಿ ಪಾಟೀಲ್ ಗೆ ರಾಜ್ಯಪಾಲರು ಆಕ್ಷೇಪ ವ್ಯಕ್ತಪಡಿಸಿದ್ದು ಯಾಕೆ?

1 Min Read
ಕರ್ನಾಟಕಪ್ರಮುಖ

ಬರ್ತಡೇಯಂದು ಕೇಕ್ ಕಟ್‌ ಮಾಡಿಸಿ, ಪತ್ನಿಯನ್ನೇ ಕತ್ತರಿಸಿದ ಪಾಪಿ ಪತಿ

2 Min Read
ಕರ್ನಾಟಕಪ್ರಮುಖಮನರಂಜನೆ

New Big Boss ಶೀಘ್ರದಲ್ಲೇ ಬರಲಿದೆ ಹೊಸ ಬಿಗ್ ಬಾಸ್!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?