Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಇಡ್ಲಿ ತಿನ್ನುವ ಸ್ಪರ್ಧೆಯಲ್ಲಿ ಉಸಿರುಗಟ್ಟಿ ವ್ಯಕ್ತಿ ಸಾವು
ದೇಶ

ಇಡ್ಲಿ ತಿನ್ನುವ ಸ್ಪರ್ಧೆಯಲ್ಲಿ ಉಸಿರುಗಟ್ಟಿ ವ್ಯಕ್ತಿ ಸಾವು

Share
1 Min Read
SHARE

newsics.com

ಕೇರಳ: ಓಣಂ ಆಚರಣೆ ಪ್ರಯುಕ್ತ ನಡೆದ ಇಡ್ಲಿ ತಿನ್ನುವ ಸ್ಪರ್ಧೆಯ ಸಮಯದಲ್ಲಿ ಉಸಿರುಗಟ್ಟಿ 49 ವರ್ಷದ ಸುರೇಶ್ ಮೃತಪಟ್ಟ ಘಟನೆ ಕೇರಳದ ವಾಲಯಾರ್‌ನಲ್ಲಿ ನಡೆದಿದೆ.

ಸ್ಥಳೀಯ ಕ್ಲಬ್ ಒಂದು ಇಡ್ಲಿ ತಿನ್ನುವ ಸ್ಪರ್ಧೆ ಆಯೋಜಿಸಿತ್ತು. ಸ್ಪರ್ಧೆಯಲ್ಲಿ ಭಾಗವಹಿಸಿದ್ದ ಸುರೇಶ್, ಇಡ್ಲಿ ತಿನ್ನುವಾಗ ಗಂಟಲಲ್ಲಿ ಸಿಕ್ಕಿಹಾಕಿಕೊಂಡು ಉಸಿರುಗಟ್ಟಿ ಮೃತಪಟ್ಟಿದ್ದಾರೆ. ಸ್ಥಳದಲ್ಲಿದ್ದ ಸಂಘಟಕರು ಹಾಗೂ ನೋಡುಗರು ಸುರೇಶ್‌ ಗಂಟಲಲ್ಲಿ ಸಿಕ್ಕಿಕೊಂಡಿದ್ದ ಇಡ್ಲಿಯನ್ನು ಹೊರತೆಗೆಯಲು ಯತ್ನಿಸಿದ್ದಾರೆ. ಆದರೆ ಪ್ರಯತ್ನ ಯಶಸ್ವಿಯಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ಸ್ಥಳದಲ್ಲಿ ಕುಸಿದು ಬಿದ್ದ ಸುರೇಶ್ ಅವರನ್ನು ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಆದರೆ ಪ್ರಯೋಜನವಾಗಿಲ್ಲ. ಘಟನೆ ಸಂಬಂಧ ವಾಲಯಾರ್ ಪೊಲೀಸರು ಅಸ್ವಾಭಾವಿಕ ಸಾವಿನ ಪ್ರಕರಣ ದಾಖಲಿಸಿದ್ದಾರೆ.

ಇಡ್ಲಿ ತಿನ್ನುವ ಸ್ಪರ್ಧೆಯಲ್ಲಿ ನಾಲ್ಕು ಜನರು ಭಾಗವಹಿಸಿದ್ದರು. ಯಾವುದೇ ಸಾಂಬಾರ್‌ ಅಥವಾ ಸೈಡ್‌ ಡಿಶ್‌ ಇಲ್ಲದೆ ಸಾದಾ ಇಡ್ಲಿ ತಿನ್ನುವ ಸ್ಪರ್ಧೆ ಇದಾಗಿತ್ತು. ಇತರ ಸ್ಪರ್ಧಿಗಳು ಆರಂಭದಲ್ಲಿ ಒಂದು ಇಡ್ಲಿಯನ್ನು ಮಾತ್ರ ತಿನ್ನುವ ಮೂಲಕ ಸ್ಪರ್ಧೆಯನ್ನು ಆರಂಭಿಸಿದರು. ಆದರೆ ಸುರೇಶ್ ಒಂದೇ ಬಾರಿಗೆ ಮೂರು ಇಡ್ಲಿ ತಿನ್ನಲು ಯತ್ನಿಸಿದರು. ಈ ವೇಳೆ ಉಸಿರುಗಟ್ಟಿದಂತಾಗಿ ಕುಸಿದುಬಿದ್ದರು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ನಟ ದರ್ಶನ್ ಅವ್ರು ಜೈಲು ಸೇರಿದ ಬಗ್ಗೆ ಕಿಚ್ಚ ಸುದೀಪ್ ಹೇಳಿದ್ದೇನು ಗೊತ್ತಾ?

ಗಣೇಶನ ದರ್ಶನಕ್ಕೆ ಬಂದಿದ್ದ ಹೀರೋಯಿನ್ ಮೇಲೆ ಹಲ್ಲೆ.! ಭಾವನಾತ್ಮಕ ಪೋಸ್ಟ್ ಮಾಡಿದ ನಟಿ

ವಿದ್ಯಾರ್ಥಿನಿಯರ ಖಾಸಗಿ ಅಂಗಾಂಗ ಮುಟ್ಟಿ ದೌರ್ಜನ್ಯ: ಚಿಕ್ಕೋಡಿ ಸರ್ಕಾರಿ ಶಾಲೆಯ ಶಿಕ್ಷಕನ ಬಂಧನ

TAGGED:Man dies of suffocation in idli eating competition
Share This Article
Facebook Twitter Copy Link Print
Previous Article ಬಿಗ್ಬಾಸ್ ಕನ್ನಡ ಸೀಸನ್ 11 ಆ್ಯಂಕರ್ ಯಾರು? ಟ್ವಿಸ್ಟ್ ಕೊಟ್ಟ ಹೊಸ ಪ್ರೋಮೋ
Next Article ಹವಾಮಾನ ವೈಪರೀತ್ಯ: ಹೆಲಿಕಾಪ್ಟರ್ ಟೇಕಾಫ್ ಆಗದ್ದರಿಂದ ರಸ್ತೆ ಮಾರ್ಗದಲ್ಲೇ ಸಾಗಿದ ಪ್ರಧಾನಿ‌ ಮೋದಿ!

Popular Posts

GOOD MORNING | Today’s Horoscope ಇಂದಿನ ರಾಶಿ ಭವಿಷ್ಯ, 18-06-2026, ಗುರುವಾರ, ಇಂದು ನಿಮ್ಮ ಗ್ರಹಗತಿ ಹೇಗಿದೆ?

5 Min Read

Media insult ಭಾರೀ ವಾಗ್ವಾದಕ್ಕೆ ಕಾರಣವಾದ ಪ್ರಕಾಶ್ ರಾಜ್‌ರ ‘ಮಾರಿಕೊಂಡ ಮಾಧ್ಯಮದವರು’ ಪದ: ಕ್ಷಮೆ ಕೇಳಲ್ಲ ಎಂದ ನಟ

2 Min Read

US support India ಮೋದಿ ಪ್ರಧಾನಿಯಾಗಿರುವಾಗ ಭಾರತದ ಮೇಲೆ ಯಾರೇ ದಾಳಿ ಮಾಡಿದರೂ ನೆರವಿಗೆ ನಾವಿದ್ದೇವೆ: ಟ್ರಂಪ್

2 Min Read

Handsome Modi ಮೋದಿ ಅತಿ ಸುಂದರ… ಆದರೆ, ರಾಜತಾಂತ್ರಿಕತೆಯಲ್ಲಿ ಕಿಲ್ಲರ್! ಭಾರೀ ವೈರಲ್ ಆಯ್ತು ಟ್ರಂಪ್ ಮಾತು, ವಿಡಿಯೋ ನೋಡಿ

2 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Singer Sonu Nigam ಗಾಯಕ ಸೋನು ನಿಗಮ್ ಅಸ್ವಸ್ಥ! ಅವರಿಗೇನಾಯ್ತು?

2 Min Read
ಕರ್ನಾಟಕದೇಶಪ್ರಮುಖ

Body builder dies ಬಾಡಿ ಬಿಲ್ಡರ್ ಸುಶೀಲ್ ಕುಮಾರ್ ಹಠಾತ್ ಸಾವು! ಏನಾಗಿತ್ತು?

1 Min Read
ದೇಶಪ್ರಮುಖ

PU topper lost her life ಜೀವ ಕಳೆದುಕೊಂಡ ಸೆಕೆಂಡ್ ಪಿಯು ಟಾಪರ್ ವಿದ್ಯಾರ್ಥಿನಿ! ಸಾವಿಗೇನು ಕಾರಣ?

1 Min Read
ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read

Social Networks

Facebook-f Instagram Twitter
Welcome Back!

Sign in to your account

Lost your password?