Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಸ್ಯಾಂಡಲ್‌ವುಡ್‌ನಲ್ಲಿ ಗಂಡಸರ ಮೇಲೂ ಶೋಷಣೆ! ನಟ ಉಪೇಂದ್ರ ಶಾಕಿಂಗ್ ಹೇಳಿಕೆ
ಕರ್ನಾಟಕಮನರಂಜನೆ

ಸ್ಯಾಂಡಲ್‌ವುಡ್‌ನಲ್ಲಿ ಗಂಡಸರ ಮೇಲೂ ಶೋಷಣೆ! ನಟ ಉಪೇಂದ್ರ ಶಾಕಿಂಗ್ ಹೇಳಿಕೆ

Share
1 Min Read
SHARE

newsics.com

ಬೆಂಗಳೂರು: ಸ್ಯಾಂಡಲ್‌ವುಡ್‌ನಲ್ಲಿ ಮಹಿಳೆಯರು ಮಾತ್ರವಲ್ಲ ಗಂಡಸರ ಮೇಲೂ ಶೋಷಣೆ ಆಗಿದೆ ಎಂದು ನಟ ಉಪೇಂದ್ರ ಹೇಳಿದ್ದಾರೆ.

ಸ್ಯಾಂಡಲ್‌ವುಡ್‌ನಲ್ಲಿ ಮಹಿಳೆಯರು ಮಾತ್ರವಲ್ಲ ಗಂಡಸರ ಮೇಲೂ ಶೋಷಣೆ ಆಗಿದೆ. ಒಂದು ವೇಳೆ ನಾನು ಹುಡುಗಿಯಾಗಿದ್ದರೆ ಇದೆಲ್ಲಾ ಗೊತ್ತಾಗುತ್ತಿತ್ತೇನೋ. ಇದಕ್ಕೆಲ್ಲಾ ಒಂದು ವೇದಿಕೆ ಸಿದ್ಧವಾಗಬೇಕು. ಇಂತಹ ವಿಚಾರಗಳನ್ನು ಪ್ರಸ್ತಾಪ ಮಾಡಲು ಒಂದು ವೇದಿಕೆ ಇರಬೇಕು. ಕೆಲವರಿಗೆ ಚಿತ್ರರಂಗದಲ್ಲಿ ಶೋಷಣೆ ಆಗಿದೆ, ಇದು ಎಲ್ಲಾ ಚಿತ್ರರಂಗದಲ್ಲೂ ನಡೆಯುತ್ತದೆ. ಇಂತಹ ಸಮಸ್ಯೆ ಇದ್ದಾಗ ಅದನ್ನು ಹೇಳಿಕೊಳ್ಳಲು ಒಂದು ವೇದಿಕೆ ಇರಬೇಕು ಎಂದು ನಟ ಹಾಗೂ ನಿರ್ದೇಶಕ ಉಪೇಂದ್ರ ಅಭಿಪ್ರಾಯಪಟ್ಟಿದ್ದಾರೆ.

ಕೇರಳದ ‘ಹೇಮಾ ಸಮಿತಿ ವರದಿ’ ಪ್ರಕಟವಾದ ಬಳಿಕ ತೆಲುಗು, ಕನ್ನಡ ಮುಂತಾದ ಚಿತ್ರರಂಗದಲ್ಲೂ ತನಿಖೆಗೆ ಒತ್ತಾಯ ಕೇಳಿಬಂದಿದೆ.

ಫೈರ್ (ಫಿಲ್ಮ್ ಇಂಡಸ್ಟ್ರೀ ಫಾರ್ ರೈಟ್ಸ್ ಆಯಂಡ್ ಇಕ್ವಾಲಿಡಿ) ಸಂಸ್ಥೆಯ ಮೂಲಕ 153 ಜನರು ಕನ್ನಡ ಚಿತ್ರರಂಗದಲ್ಲಿಯೂ ತನಿಖೆ ಆಗಬೇಕು ಎಂದು ಒತ್ತಾಯಿಸಿದ್ದಾರೆ. ಲೈಂಗಿಕ ದೌರ್ಜನ್ಯದ ಕುರಿತು ಸೋಮವಾರ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ಸುದೀರ್ಘವಾಗಿ ಈ ಬಗ್ಗೆ ಚರ್ಚೆ ನಡೆಸಿದ ಬೆನ್ನಲ್ಲೇ ಉಪೇಂದ್ರ ಅವರ ಹೇಳಿಕೆ ಹೆಚ್ಚಿನ ಮಹತ್ವ ಪಡೆದುಕೊಂಡಿದೆ.

ಸೊಂಟದ ಮೇಲೆ ಟ್ಯಾಟೂ ಹಾಕಿಸಿಕೊಂಡ ಖ್ಯಾತ ಗಾಯಕಿ

ವಿದೇಶದಲ್ಲೂ ಸಲ್ಮಾನ್ ಖಾನ್ ಹೆಸರಲ್ಲಿ ಮೋಸ!

ಸಂಗಾತಿಯಲ್ಲಿನ ಈ ಲಕ್ಷಣಗಳನ್ನು ನಿರ್ಲಕ್ಷ್ಯಿಸಬೇಡಿ…!

TAGGED:Exploitation of men in Sandalwood! Actor Upendra's shocking statement
Share This Article
Facebook Twitter Copy Link Print
Previous Article ಮರಕ್ಕೆ ಕಾರು ಡಿಕ್ಕಿ: ಒಂದೇ ಕುಟುಂಬದ ಐವರ ಸಾವು
Next Article ನಾಳೆ ಜಮ್ಮು – ಕಾಶ್ಮೀರ ಮೊದಲ ಹಂತದ ಚುನಾವಣೆ

Popular Posts

ಬಿಜೆಪಿಗೆ ಗುಡ್‌ಬೈ ಬೆನ್ನಲ್ಲೇ ಹೊಸ ಪಕ್ಷ ಘೋಷಿಸಿದ ಕೆ ಅಣ್ಣಾಮಲೈ

1 Min Read

ಹಸು ಹೋಗುವ ಮುನ್ನ ಮಾಡಿದ್ದು ನೋಡಿದ್ರೆ ಕರುಳು ಚುರುಕ್ ಎನ್ನುತ್ತೆ; ವೈರಲ್ ವಿಡಿಯೋ ನೋಡಿ

1 Min Read

ASTRO ನಾಳೆ ವೈಧೃತಿ, ಇಂದ್ರ ಯೋಗ: ಈ ಐದು ರಾಶಿಗಳಿಗೆ ಭಾರೀ ಅನುಕೂಲ

3 Min Read

ಆಹಾರ ಖಾತೆ ನೀಡಿದ್ದಕ್ಕೆ ಬೇಸರಗೊಂಡಿದ್ದ ಮುನಿಯಪ್ಪ ಅವರಿಗೆ ಮನವೊಲಿಕೆ ಮಾಡಿದ ರಾಹುಲ್ ಗಾಂಧಿ; ಐ ಆಯಮ್​ ಹ್ಯಾಪಿ ಎಂದ ಸಚಿವರು

2 Min Read

You Might Also Like

ಕರ್ನಾಟಕಪ್ರಮುಖ

‘ನನಗೂ ಬೇಕಾದ ಖಾತೆ ಸಿಗಲಿಲ್ಲ, ಆದ್ರೆ ನನಗೆ ದುಃಖನೂ ಇಲ್ಲ, ಸಂತೋಷನೂ ಇಲ್ಲ; ಸತೀಶ್ ಜಾರಕಿಹೊಳಿ ಹೊಸ ಬಾಂಬ್

2 Min Read
ಕರ್ನಾಟಕಪ್ರಮುಖ

ಫೋನ್​ ಸ್ವಿಚ್​ ಆಫ್​; ರಾಜೀನಾಮೆ ಬಳಿಕ ರಾಮಲಿಂಗಾರೆಡ್ಡಿ ಹೋಗಿದ್ದು ಎಲ್ಲಿಗೆ?

1 Min Read
ಕರ್ನಾಟಕಪ್ರಮುಖ

ರಾಮಲಿಂಗಾರೆಡ್ಡಿ ರಿಸೈನ್​ ಬೆನ್ನಲ್ಲೇ ಕಾಂಗ್ರೆಸ್​​ ನಲ್ಲಿ ಖರ್ಗೆಗೆ ಸಾಮೂಹಿಕ ರಾಜೀನಾಮೆ!

2 Min Read
ಕರ್ನಾಟಕಪ್ರಮುಖ

ರಾಮಲಿಂಗಾರೆಡ್ಡಿ ರಾಜೀನಾಮೆ ಪ್ರಹಸನ; ಮುಲಾಜಿಲ್ಲದೆ ರಾಜೀನಾಮೆ ಅಂಗೀಕರಿಸಿ ಎಂದು ರಾಹುಲ್​ ಗಾಂಧಿ ಖಡಕ್ ಸೂಚನೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?